crossorigin="anonymous"> ಸಿಡಿಎಸ್ ಹುದ್ದೆ ರೇಸ್ ನಲ್ಲಿ ನರವಣೆ ಮತ್ತು ಭದೌರಿಯಾ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಿಡಿಎಸ್ ಹುದ್ದೆ ರೇಸ್ ನಲ್ಲಿ ನರವಣೆ ಮತ್ತು ಭದೌರಿಯಾ

Radhakrishna Anegundi by Radhakrishna Anegundi
10-12-21, 7 : 22 am
in ದೇಶ
gen-naravane-air-chief-marshal-bhadauria-frontrunners-for-cds-as-hunt-on-to-fill-bipin-rawats-big-boots
Share on FacebookShare on TwitterWhatsAppTelegram

ನವದೆಹಲಿ : ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಬಿಪಿನ್ ರಾವತ್ ಸೇರಿದಂತೆ ಇತರ ಸೇನಾ ಸಿಬ್ಬಂದಿಗೆ ಇಡೀ ರಾಷ್ಟ್ರ ಕಂಬನಿ ಮಿಡಿಯುತ್ತಿದೆ. ಗುರುವಾರ ರಾತ್ರಿ ಪಾಲಂ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರು ಅಗಲಿದ ವೀರಯೋಧರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಈ ನಡುವೆ ದುರ್ಘಟನೆಯಲ್ಲಿ ಮೃತಪಟ್ಟ ಜನರಲ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಸೇರಿ ಮೂವರ ಶವಗಳನ್ನು ಮಾತ್ರ ಗುರುತಿಸಲಾಗಿದೆ. ಇನ್ನುಳಿದ 10 ಪಾರ್ಥಿವ ಶರೀರಗಳ ಗುರುತು ಪತ್ತೆಗೆ ಪ್ರಕ್ರಿಯೆ ನಡೆಯುತ್ತಿದೆ.

ಇನ್ನು ಬಿಪಿನ್ ರಾವತ್ ಅಕಾಲಿಕ ಮರಣದಿಂದ ಖಾಲಿಯಾಗಿರುವ ಸಿಡಿಎಸ್ ಹುದ್ದೆಗೆ ಹೊಸಬರನ್ನು ಆಯ್ಕೆ ಮಾಡುವ ಅನಿವಾರ್ಯತೆ ಸರ್ಕಾರಕ್ಕಿದೆ. ನೋವಿನ ನಡುವೆಯೂ ಆಡಳಿತಾತ್ಮಕ ಕಾರಣದಿಂದ ಹುದ್ದೆಯನ್ನು ಖಾಲಿ ಬಿಡೋ ಹಾಗಿಲ್ಲ. ಹೀಗಾಗಿ ಇನ್ನು 7 ದಿನದಲ್ಲಿ ಹೊಸ ಸಿಡಿಎಸ್ ನೇಮಕ ಆದೇಶ ಹೊರ ಬೀಳುವ ಸಾಧ್ಯತೆಗಳಿದೆ.

ಮಾಹಿತಿಗಳ ಪ್ರಕಾರ ಸಶಸ್ತ್ರ ಪಡೆಗಳ ಮುಖ್ಯಸ್ಥರ (CDS ) ಹುದ್ದೆ ರೇಸ್ ನಲ್ಲಿ ಹಾಲಿ ಸೇನಾ ಮುಖ್ಯಸ್ಥ ಜ. ಮನೋಜ್ ನರವಣೆ ಹಾಗೂ ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಆರ್.ಕೆ. ಎಸ್ ಭದೌರಿಯಾ ಇದ್ದಾರಂತೆ. ಭದೌರಿಯಾ 42 ವರ್ಷಗಳ ಕಾಲ ಸೇನೆಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

Chief of Army Staff (COAS) General Manoj Mukund Naravane and former IAF chief Air Chief Marshal RKS Bhadauria (Retd).

corona vaccine

ಲಸಿಕೆಗಾಗಿ ಕೃತಕ ಕೈ ಖರೀದಿಸಿದ ದಂತ ವೈದ್ಯ : ಆರೋಗ್ಯ ಸಿಬ್ಬಂದಿ ವಂಚಿಸಲು ಹೋದವ ಅಂದರ್

ಇಟಲಿ :  ಕೊರೋನಾ ಸೋಂಕು ಸೋಲಿಸುವ ನಿಟ್ಟಿನಲ್ಲಿ ಭಾರತದಲ್ಲಿ ಲಸಿಕೆ ವಿತರಣೆ ಸಮರೋಪಾದಿಯಲ್ಲಿ ನಡೆಯುತ್ತಿದೆ. ಅದರಲ್ಲೂ ಕೇರಳದಂತಹ ಸಾಕ್ಷರ ರಾಜ್ಯ ನೇಮ್ ಅಂಡ್ ಶೇಮ್ ಮೂಲಕ ಲಸಿಕೆಯನ್ನು ಕಡ್ಡಾಯಗೊಳಿಸಿದೆ. ಈ ಎಲ್ಲಾ ಪ್ರಯತ್ನಗಳ ಕಾರಣದಿಂದಾಗಿಯೇ ದೇಶದಲ್ಲಿ ಮೂರನೇ ಅಲೆಯ ಭೀತಿ ತಗ್ಗಿದೆ. ಒಂದು ವೇಳೆ ಹೀಗೆ ಲಸಿಕೆ ವಿತರಣೆಯಾಗದಿರುತ್ತಿದ್ರೆ ಇಷ್ಟು ಹೊತ್ತಿಗೆ ಒಮಿಕ್ರಾನ್ ಸುನಾಮಿ ಸ್ವರೂಪ ಪಡೆದಿರುತ್ತಿತ್ತು.

ಹಾಗಂತ ಎಲ್ಲರೂ ಲಸಿಕೆ ಪಡೆದಿದ್ದಾರೆಯೇ ಖಂಡಿತಾ ಇಲ್ಲ, ಕೆಲವರಿಗೆ ಲಸಿಕೆ ಅಂದ್ರೆ ಅದೇನೋ ಅಸಡ್ಡೆ. ಈ ಕಾರಣಕ್ಕಾಗಿಯೇ  ಒಂದಲ್ಲ ಒಂದು ನೆಪವೊಡ್ಡಿ ಲಸಿಕೆ ನಿರಾಕರಿಸುತ್ತಿದ್ದಾರೆ. ಕೆಲವರಿಗೆ ದೇವರೇ ಮೈ ಬರ್ತಾರೆ, ಮತ್ತೆ ಕೆಲವರು ದೇವರು ಲಸಿಕೆ ತೆಗೆದುಕೊಳ್ಳಬೇಡ ಅಂದಿದ್ದಾರೆ ಅಂತಾರೆ. ಇನ್ನು ಕೆಲವರು ಲಸಿಕೆಯಿಂದ ಅಪಾಯವಿಲ್ಲ ಎಂದು ಸರ್ಟಿಫಿಕೆಟ್ ಕೊಡಿ ಅಂತಾರೆ.

ಈ ನಡುವೆ ವಿದೇಶದ ಅನೇಕ ರಾಷ್ಟ್ರಗಳಲ್ಲೂ ಲಸಿಕೆ ವಿಚರಣೆಗೆ ವೇಗ ನೀಡಲಾಗಿದೆ. ಇಟಲಿಯೂ ಕೂಡಾ ಇದಕ್ಕೆ ಹೊರತಾಗಿಲ್ಲ. ಲಸಿಕೆ ಪಡೆಯದವರು ಸಾಮಾಜಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಆದೇಶಿಸಿದೆ. ಒಂದು ವೇಳೆ ಭಾಗವಹಿಸಬೇಕಾದರೆ ಲಸಿಕೆ ಪಡೆದಿರುವ ಪ್ರಮಾಣ ಪತ್ರ ಕಡ್ಡಾಯ.

ಹೀಗಾಗಿ ಲಸಿಕೆ ಪಡೆಯಲು ಇಚ್ಛೆ ಇಲ್ಲದ ವ್ಯಕ್ತಿಯೊಬ್ಬ ಪ್ರಮಾಣ ಪತ್ರಕ್ಕಾಗಿ ಖತರ್ನಾಕ್ ಐಡಿಯಾ ಮಾಡಿದ್ದಾನೆ. ಕೃತ ಕೈಯೋಂದನ್ನು ಖರೀದಿಸಿ ಅದಕ್ಕೆ ಚರ್ಮವನ್ನೇ ಹೋಲುವಂತೆ ಸಿಲಿಕಾನ್ ಹೊದಿಕೆ ಹೊದಿಸಿ ಲಸಿಕಾ ಕೇಂದ್ರಕ್ಕೆ ಬಂದಿದ್ದಾನೆ. ಇನ್ನೇನು ಆರೋಗ್ಯ ಸಿಬ್ಬಂದಿ ಲಸಿಕೆ ಚುಚ್ಚುಬೇಕು, ನರ್ಸ್ ಗೆ ಅನುಮಾನ ಬಂದಿದೆ. ಚರ್ಮ ಮುಟ್ಟಿದ್ರೆ ರಬ್ಬರ್ ಮುಟ್ಟಿದಂತಾಗುತ್ತಿತ್ತು ಮತ್ತು ಸಿಕ್ಕಾಪಟ್ಟೆ ತಂಪಾಗಿತ್ತು.

ತಕ್ಷಣ ಎಚ್ಚೆತ್ತುಕೊಂಡ ನರ್ಸ್ ಶರ್ಟ್ ಬಿಟ್ಟಿಸಿದ್ರೆ ಅಸಲಿ ಕಥೆ ಗೊತ್ತಾಗಿದೆ. ತಕ್ಷಣ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅಂದ ಹಾಗೇ ಹೀಗೆ ವಂಚಿಸಲು ಮುಂದಾದವನು ದಂತ ವೈದ್ಯನೆಂದು ಗೊತ್ತಾಗಿದೆ.

Tags: cdsMAIN
Share8TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್