crossorigin="anonymous"> ಗೋಶಾಲೆ ಪರ ದನಿ ಎತ್ತಿದ್ದ ಶಾಸಕ ಯುಟಿ ಖಾದರ್ : ಖಾಸಗಿ ಗೋಶಾಲೆಗೆ ಹೆಚ್ಚುವರಿ ಹಣ ನೀಡಲು ಆಗ್ರಹ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಗೋಶಾಲೆ ಪರ ದನಿ ಎತ್ತಿದ್ದ ಶಾಸಕ ಯುಟಿ ಖಾದರ್ : ಖಾಸಗಿ ಗೋಶಾಲೆಗೆ ಹೆಚ್ಚುವರಿ ಹಣ ನೀಡಲು ಆಗ್ರಹ

ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿರುವ ರಾಜ್ಯ ಸರ್ಕಾರ ಎಲ್ಲೆಲ್ಲಿ ಗೋಶಾಲೆ ತೆರೆದಿದೆ

Radhakrishna Anegundi by Radhakrishna Anegundi
17-12-21, 8 : 57 am
in ದಕ್ಷಿಣ ಕನ್ನಡ
utk
Share on FacebookShare on TwitterWhatsAppTelegram

ಯಾವ ಜಿಲ್ಲೆಯಲ್ಲೂ ಗೋಶಾಲೆಗಳನ್ನು ತೆರೆಯಲಾಗಿಲ್ಲ.ಗೋವಾ ಗಡಿಯಲ್ಲಿ ಗೋಮಾಂಸ ರಫ್ತು ಕಂಪನಿಯ ಲೈಸೆನ್ಸ್ ಕೂಡಾ ರದ್ದುಗೊಂಡಿಲ್ಲ

ಬೆಳಗಾವಿ :  ಗೋಕಳ್ಳ ಸಾಗಾಟದ ಕಾರಣಕ್ಕೆ ಕರಾವಳಿಯಲ್ಲಿ ಪದೇ ಪದೇ ಶಾಂತಿ ಕದಡುವ ಕೆಲಸವಾಗುತ್ತಿದೆ. ಈ ನಡುವೆ ಕರಾವಳಿ ಭಾಗದ ಏಕೈಕ ಕಾಂಗ್ರೆಸ್ ಶಾಸಕ ಯುಟಿ ಖಾದರ್ ಗೋಶಾಲೆಗಳ ಪರ ದನಿ ಎತ್ತಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿರುವ ಖಾದರ್ ಗೋಮಾಂಸ ಸಾಗಾಟದ ಬಗ್ಗೆ ಆಕ್ರೋಶ ಹೊರ ಹಾಕಿದರು.

ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿರುವ ರಾಜ್ಯ ಸರ್ಕಾರ ಎಲ್ಲೆಲ್ಲಿ ಗೋಶಾಲೆ ತೆರೆದಿದೆ. ಜಿಲ್ಲೆಗೊಂದು ಗೋ ಶಾಲೆ ಅಂತಾ ಸರ್ಕಾರವೇ ಹೇಳಿದೆ. ಆದರೆ ಯಾವ ಜಿಲ್ಲೆಯಲ್ಲೂ ಗೋಶಾಲೆಗಳನ್ನು ತೆರೆಯಲಾಗಿಲ್ಲ.ಗೋವಾ ಗಡಿಯಲ್ಲಿ ಗೋಮಾಂಸ ರಫ್ತು ಕಂಪನಿಯ ಲೈಸೆನ್ಸ್ ಕೂಡಾ ರದ್ದುಗೊಂಡಿಲ್ಲ. ಹೀಗಾಗಿ ಗೋಮಾಂಸ ಸಾಗಾಟ ನಡೆಯುತ್ತಿದೆ.

ಮೊದಲು ಈ ಲೈಸೆನ್ಸ್ ರದ್ದು ಮಾಡಿ, ನುಡಿದಂತೆ ಗೋಶಾಲೆಗಳನ್ನು ತೆರೆಯಿರಿ. ಹೈನುಗಾರಿಕೆಗೆ ಒತ್ತು ನೀಡಿದರೆ ಮಾತ್ರ ಗೋಸಂತತಿ ಬೆಳೆಯುತ್ತದೆ. ಈ ಕೆಲಸವನ್ನು ರಾಜ್ಯ ಬಿಜೆಪಿ ಸರ್ಕಾರ ಮಾಡುತ್ತಿಲ್ಲ. ಒಂದು ವೇಳೆ ಸರ್ಕಾರಕ್ಕೆ ಗೋಶಾಲೆ ಪ್ರಾರಂಭಿಸಲು ಸಾಧ್ಯವಾಗದಿದ್ರೆ ಖಾಸಗಿಯವರ ಗೋ ಶಾಲೆಗಳಿಗೆ ಹೆಚ್ಚುವರಿ ಹಣ ನೀಡುವಂತೆ ಆಗ್ರಹಿಸಿದರು.  

belagavi airport

ಬೆಂಗಳೂರು ದಾಟಿದ ಒಮಿಕ್ರೋನ್ : ಬೆಳಗಾವಿಯಲ್ಲಿ ಒಮಿಕ್ರೋನ್ ಪತ್ತೆ

ಬೆಂಗಳೂರು :  ಬುಧವಾರ ಒಮಿಕ್ರೋನ್ ಸೋಂಕಿತ ವ್ಯಕ್ತಿಯೊಬ್ಬರು ಆಸ್ಪತ್ರೆಯಿಂದ ಬಿಡುಗಡೆಯಾಗುವ ಮೂಲಕ ಕರ್ನಾಟಕ ಒಮಿಕ್ರೋನ್ ಮುಕ್ತವಾಗಿತ್ತು. ಆದರೆ ಆ ಖುಷಿ ತುಂಬಾ ಹೊತ್ತು ಇರಲಿಲ್ಲ. ಗುರುವಾರ ಸಂಜೆ 5 ಜನರಲ್ಲಿ ಒಮಿಕ್ರೋನ್ ಪತ್ತೆಯಾಗುವ ಮೂಲಕ ಕರ್ನಾಟಕದಲ್ಲಿ ಒಮಿಕ್ರೋನ್ ಸೋಂಕಿತರ ಸಂಖ್ಯೆ 8ಕ್ಕೆ ಏರಿದೆ. ಮತ್ತೊಂದು ಕಡೆ ಒಮಿಕ್ರೋನ್ ಸೋಂಕಿತರೊಬ್ಬರ ಪ್ರಾಥಮಿಕ ಸಂಪರ್ಕಿತರ ಪೈಕಿ ಇಬ್ಬರಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

ಕಳೆದ ವಾರ ಇಂಗ್ಲೆಂಡ್ ನಿಂದ ಬೆಂಗಳೂರಿಗೆ ಬಂದಿದ್ದ 19 ವರ್ಷದ ಯುವತಿ, ನೈಜೀರಿಯಾದಿಂದ ಬೆಳಗಾವಿಗೆ ಬಂದ 52 ವರ್ಷದ ಪುರುಷ, ದೆಹಲಿಯಿಂದ ಬೆಂಗಳೂರಿಗೆ ಬಂದ 70 ವರ್ಷ ವೃದ್ಧೆ ಹಾಗೂ 33 ಮತ್ತು 36 ವರ್ಷದ ಯುವಕರಲ್ಲಿ ಸೋಂಕು ದೃಢಪಟ್ಟಿದೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ. ಗಮನಾರ್ಹ ಅಂಶ ಅಂದ್ರೆ ಈ 5 ಮಂದಿಯೂ ಕೊರೋನಾ ಲಸಿಕೆಯ 2 ಡೋಸ್ ಗಳನ್ನು ಪಡೆದಿದ್ದಾರೆ.

ದೇಶದಲ್ಲಿ ಗುರುವಾರ ಒಟ್ಟು 14 ಒಮಿಕ್ರೋನ್ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 83ಕ್ಕೆ ಏರಿದೆ. ಈ ನಡುವೆ ಬ್ರಿಟನ್ ನಲ್ಲಿ ಡೆಲ್ಲಾ ಮತ್ತು ಒಮಿಕ್ರೋನ್ ರೂಪಾಂತರಿ ವೈರಸ್ ಏಕಕಾಲದಲ್ಲಿ ಸ್ಫೋಟಗೊಂಡಂತೆ ಕಾಣಿಸುತ್ತಿದೆ.  ಈಗಾಗಲೇ ಈ ಎರಡೂ ವೈರಸ್ ನಿಂದ ನಲುಗಿರುವ ಬ್ರಿಟನ್ ದೇಶದಲ್ಲಿ ಗುರುವಾರ ಒಂದೇ ದಿನ 88376 ಪಾಸಿಟಿವ್ ಪ್ರಕರಣ ವರದಿಯಾಗಿದ್ದು ಸಾವಿನ ಸಂಖ್ಯೆ 146ಕ್ಕೆ ಏರಿದೆ. ಇನ್ನು ಅಮೆರಿಕಾದಲ್ಲೂ ಒಮಿಕ್ರೋನ್ ಹಾವಳಿ ತೀವ್ರವಾಗಿದ್ದು 2 ದಿನಕ್ಕೊಮ್ಮೆ ಸೋಂಕಿತರ ಸಂಖ್ಯೆ ದ್ವಿಗುಣವಾಗುತ್ತಿದೆ. ಅಮೆರಿಕಾದ 51 ರಾಜ್ಯಗಳ ಪೈಕಿ 35 ರಾಜ್ಯಗಳು ರೂಪಾಂತರಿ ಸೋಂಕಿನಿಂದ ತತ್ತರಿಸಿದೆ.

Tags: MAINutk
Share3TweetSendShare

Discussion about this post

Related News

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ನಾಳೆಯಿಂದ 6,7,8 ನೇ ತರಗತಿ ಪ್ರಾರಂಭ : ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಾಲೆಗಳು

ಕರಾವಳಿಯಲ್ಲಿ ಮಳೆಯ ಅಬ್ಬರ : ನಾಳೆ ಜುಲೈ 09ಕ್ಕೆ ಶಾಲಾ ಕಾಲೇಜುಗಳಿಗೆ ರಜೆ

Dose Mela in refresh cafe puttur three days

ಪುತ್ತೂರಿನಲ್ಲಿ ದೋಸೆ ಮೇಳ : ಮೂರು ದಿನಗಳ ಕಾಲ ನಡೆಯಲಿದೆ ದೋಸೆ ಜಾತ್ರೆ

ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ಇನ್ನಿಲ್ಲ

ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಹತ್ತೂರ ಒಡೆಯನ ಸನ್ನಿಧಿಯ ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ತಂದ ಅಶೋಕ್ ರೈ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್