crossorigin="anonymous"> 30 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

30 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ

Radhakrishna Anegundi by Radhakrishna Anegundi
05-01-22, 4 : 10 pm
in ಟ್ರೆಂಡಿಂಗ್
Man kidnapped as a child in China reunited with family after drawing map of home village from memory
Share on FacebookShare on TwitterWhatsAppTelegram

ನಮ್ಮದೇ ರಾಜ್ಯದ ಮೂಡಿಗೆರೆಯಲ್ಲಿ 22 ವರ್ಷದ ಬಳಿಕ ತಾಯಿ ಮಗಳು ಒಂದಾದ ಸುದ್ದಿಯ ಬೆನ್ನಲ್ಲೇ ದೂರದ ಚೀನಾದಿಂದ 30 ವರ್ಷದ ಬಳಿಕ ಮಗನೊಬ್ಬ ತಾಯಿಯ ಮಡಿಲು ಸೇರಿದ ಸುದ್ದಿ ಬಂದಿದೆ.

ಹಾಗೇ ನೋಡಿದರ ಚೀನಾದಲ್ಲಿ ಇಂತಹ ಘಟನೆಗಳು ಸರ್ವೇ ಸಾಮಾನ್ಯವಾಗಿದೆ. ಕಾರಣ ಚೀನಾದಲ್ಲಿ ಗಂಡು ಮಕ್ಕಳ ಅಪಹರಣ ಪ್ರಕರಣ ಎಗ್ಗಿಲ್ಲದೆ ನಡೆಯುತ್ತಿರುತ್ತದೆ. ಗಂಡು ಸಂತಾನಕ್ಕಾಗಿ ಇಲ್ಲಿ ಮಂದಿ ಹಪ ಹಪಿಸುತ್ತಿರುತ್ತಾರೆ. ಹೀಗಾಗಿ ಗಂಡು ಮಕ್ಕಳನ್ನು ಅಪಹರಿಸುವ ದುಷ್ಕರ್ಮಿಗಳು ಬೇರೆ ಕುಟುಂಬಗಳಿಗೆ ಮಾರಾಟ ಮಾಡುತ್ತಾರೆ. ವರ್ಷಕ್ಕೆ ಎನಿಲ್ಲ ಅಂದರೂ ಇಲ್ಲಿ 20 ಸಾವಿರ ಮಕ್ಕಳ ಅಪಹರಣ ಪ್ರಕರಣ ದಾಖಲಾಗುತ್ತದೆ. ಹೀಗೆ ಅಪಹರಣಗೊಂಡವರು ಬೆಳೆದು ದೊಡ್ಡವರಾಗುತ್ತಿದ್ದಂತೆ ಅಸಲಿ ಕಥೆ ಗೊತ್ತಾಗುತ್ತದೆ. ಬಳಿಕ ತಮ್ಮ ಜೈವಿಕ ಪೋಷಕರ ಹುಡುಕಾಟಕ್ಕೆ ಮುಂದಾಗುತ್ತಾರೆ. ಇಂತವರಿಗೆ ಸಹಾಯ ಮಾಡಲೆಂದು ಸ್ವಯಂ ಸೇವಾ ಸಂಘಟನೆಗಳು ಕೂಡಾ ಅಲ್ಲಿದೆ.

ಹೀಗೆ 30 ವರ್ಷಗಳ ಹಿಂದೆ 4 ವರ್ಷದ ಲೀ ಜಿಂಗ್ವೈ ಎಂಬ ಮಗುವನ್ನು ಅಪಹರಿಸಲಾಗಿತ್ತು. ಬೇರೆ ಯಾರದ್ದೋ ಮನೆಯಲ್ಲಿ ಬೆಳೆದ ಲೀ ಜಿಂಗ್ವೈ ಗೆ ತನ್ನ ನಿಜವಾಗ ಪೋಷಕರು ಬೇರೆ ಅನ್ನುವುದು ಗೊತ್ತಾಗಿದೆ. ತಾನು ಹುಟ್ಟಿ ಬೆಳೆದ ಪ್ರದೇಶಕ್ಕೂ ಈಗಿರುವ ಪ್ರದೇಶಕ್ಕೂ ಹೋಲಿಕೆ ಇರಲಿಲ್ಲ. ಹೀಗಾಗಿ ತನ್ನ ಹಳೆಯ ನೆನಪುಗಳನ್ನು ಕೆದಕಿ ಹುಟ್ಟೂರಿನ ನಕ್ಷೆಯೊಂದನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ. ಜೊತೆಗೆ ಪೋಷಕರ ಪತ್ತೆಗೆ ಸಹಕರಿಸಿ ಅಂದಿದ್ದ.

map

ಈ ವೇಳೆ ಲೀ ಜಿಂಗ್ವೈ ತಾಯಿ ಪತ್ತೆಗೆ ಮುಂದಾದ ಸ್ವಯಂ ಸೇವಾ ಸಂಘಟನೆ ಸದಸ್ಯರು, ಪೊಲೀಸರ ಸಹಾಯದಿಂದ ಲೀ ಜಿಂಗ್ವೈ ತಾಯಿಯನ್ನು  ಯುನ್ನನ್ ಪ್ರಾಂತ್ಯದಲ್ಲಿ ಪತ್ತೆ ಮಾಡಿದ್ದಾರೆ. DNA ಪರೀಕ್ಷೆಯ ಬಳಿಕ ಇವರೇ ನಿಜವಾದ ತಾಯಿ ಮಗ ಎಂದು ನಿರ್ಧಾರಕ್ಕೆ ಬಂದಿದ್ದಾರೆ.

ಇದೀಗ ತಾಯಿ ಹಾಗೂ ಮಗ 30 ವರ್ಷಗಳ ಬಳಿಕ ಜೊತೆ ಸೇರಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ.   

ಇದನ್ನೂ ಓದಿ : 22 ವರ್ಷದ ಬಳಿಕ ಒಂದಾದ ತಾಯಿ ಮಗಳು : ಚಿಕ್ಕಮಗಳೂರಿನಲ್ಲೊಂದು ಕರುಳು ಹಿಂಡೋ ಕಥೆ

Tags: ChinaMAIN
Share4TweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್