crossorigin="anonymous"> ಅಚ್ಛೆ ದಿನ್ ಆಗಯ : ನಂದಿನಿ ಹಾಲಿನ ದರ ಏರಿಕೆಗೆ ದಿನಗಣನೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅಚ್ಛೆ ದಿನ್ ಆಗಯ : ನಂದಿನಿ ಹಾಲಿನ ದರ ಏರಿಕೆಗೆ ದಿನಗಣನೆ

Radhakrishna Anegundi by Radhakrishna Anegundi
15-01-22, 1 : 26 pm
in ಟಾಪ್ ನ್ಯೂಸ್
kmf-proposes-to-hike-milk-price-by-rs-3 Karnataka Milk Federation Balachandra Jarkiholi
Share on FacebookShare on TwitterWhatsAppTelegram

ಬೆಂಗಳೂರು : ಅಚ್ಛೆ ದಿನ್ ಬರಲಿದೆ ಅನ್ನುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಇದೀಗ ದರ ಏರಿಕೆಯ ಬಂಪರ್ ಗಿಫ್ಟ್ ನೀಡುತ್ತಿದೆ. ಈಗಾಗಲೇ ಅಗತ್ಯ ವಸ್ತುಗಳ ದರ ಗಗನ ಮುಖಿಯಾಗಿದ್ದು, ಖಾಸಗಿ ವಲಯದಲ್ಲಿ ಅದರಲ್ಲೂ ಅಂದಿನ ತುತ್ತಿಗಾಗಿ ಅಂದಿನ ಸಂಬಳವನ್ನೇ ನಂಬಿರುವ ಮಂದಿ ಕಂಗಲಾಗಿದ್ದಾರೆ. ಸರ್ಕಾರಿ ನೌಕರರಿಗೆ ಮಾತ್ರ ಈ ದರ ಏರಿಕೆಯ ಬಿಸಿ ತಟ್ಟೋದಿಲ್ಲ.

ಗ್ಯಾಸ್ ಹಾಗೂ ಪೆಟ್ರೋಲ್, ಡಿಸೇಲ್ ದರ ಏರಿಕೆಯೇ ಎಲ್ಲಾ ವಸ್ತುಗಳ ದರ ಏರಿಕೆಗೆ ಮೂಲ ಕಾರಣವಾಗಿದೆ. ಇದೀಗ ಹಾಲಿನ ದರ ಏರಿಕೆಯ ಕಾಲವೂ ಕೂಡಿ ಬಂದಿದೆ. ನಂದಿನಿ ಹಾಲಿನ ದರವನ್ನು ಏರಿಸಬೇಕು ಅನ್ನುವ ಬೇಡಿಕೆ ಇಂದು ನಿನ್ನೆಯದಲ್ಲ. KMF ಇಂತಹುದೊಂದು ಪ್ರಸ್ತಾಪವನ್ನು ಸರ್ಕಾರ ಮುಂದಿಟ್ಟು ಹಲವು ತಿಂಗಳೇ ಕಳೆದಿದೆ. ರಾಜಕೀಯ ಕಾರಣಗಳಿಂದ ಈ ಪ್ರಸ್ತಾಪಕ್ಕೆ ಸರ್ಕಾರ ಹಸಿರು ನಿಶಾನೆ ತೋರಿಲ್ಲ.

ಹೀಗಾಗಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.3 ಹೆಚ್ಚಿಸಲುಗಿ ರಾಜ್ಯ ಸರ್ಕಾರ ಅನುಮತಿಗಾಗಿ ಕೆಎಂಎಫ್ ಕಾದು ಕುಳಿತಿದೆ. ಆದರೆ ರಾಜ್ಯ ಸರ್ಕಾರದಿಂದ ಅನುಮತಿ ದೊರೆಯದಿರುವ ಹಿನ್ನಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಲು  ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನಿರ್ಧರಿಸಿದ್ದಾರೆ.

mall fire 1

ಬೆಂಗಳೂರು ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ

ಬೆಂಗಳೂರು :  ರಾಜಧಾನಿಯ ಶಾಪಿಂಗ್ ಮಾಲ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ವಾರಾಂತ್ಯ ಕರ್ಫ್ಯೂ ಹಿನ್ನೆಲೆ ಶಾಪಿಂಗ್ ಮಾಲ್‌ನಲ್ಲಿ ಯಾವುದೇ ಜನರು, ಸಿಬ್ಬಂದಿ ಇರಲಿಲ್ಲ. ಹೀಗಾಗಿ ದೊಡ್ಡ ಅನಾಹುತ ತಪ್ಪಿದೆ.

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅರಕೆರೆ ಗೇಟ್ ಬಳಿಯಿರುವ ಶಾಪಿಂಗ್ ಮಾಲ್‌ನಲ್ಲಿ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಈ ವೇಳೆ ಬೆಂಕಿ ಕೆನ್ನಾಲೆ ಅಬ್ಬರ ಹೆಚ್ಚಾದ ಕಾರಣ ಸ್ಥಳಕ್ಕೆ, 6 ಆಗ್ನಿಶಾಮಕ ವಾಹನ ತರಿಸಿಕೊಳ್ಳಲಾಗಿದೆ.

ಸತತ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿದೆ.

Tags: FEATUREDmilk
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್