crossorigin="anonymous"> ಹಿಜಬ್ ಪರ ದನಿ ಎತ್ತಿದ ಮಲಾಲಾಗೆ I Am Malala ಪುಸ್ತಕ ಉಲ್ಲೇಖಿಸಿ ತಿರುಗೇಟು ಕೊಟ್ಟ ಬಿಜೆಪಿ ನಾಯಕರು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಹಿಜಬ್ ಪರ ದನಿ ಎತ್ತಿದ ಮಲಾಲಾಗೆ I Am Malala ಪುಸ್ತಕ ಉಲ್ಲೇಖಿಸಿ ತಿರುಗೇಟು ಕೊಟ್ಟ ಬಿಜೆಪಿ ನಾಯಕರು

Radhakrishna Anegundi by Radhakrishna Anegundi
09-02-22, 9 : 51 pm
in ದೇಶ
bjp-members-kapil-mishra-manjinder-singh-attack-activist-malala-for-comments-on-hijab-row-in-india
Share on FacebookShare on TwitterWhatsAppTelegram

ಬೆಂಗಳೂರು : ಕರಾವಳಿಯಲ್ಲಿ ಪ್ರಾರಂಭವಾದ ಹಿಜಾಬ್ ಗಲಾಟೆ ಇದೀಗ ರಾಜ್ಯದ ಅನೇಕ ಕಾಲೇಜುಗಳಿಗೆ ಹರಡಿದೆ. ಕರಾವಳಿಯ ಒಂದು ಕಾಲೇಜಿನಲ್ಲಿ ಕಿಡಿ ಹಚ್ಚಿದ ದುಷ್ಕರ್ಮಿಗಳು ಇದನ್ನು ರಾಜ್ಯದೆಲ್ಲೆಡೆ ಪಸರಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯಾರ್ಥಿಗಳಲ್ಲಿ ವಿಷ ಬೀಜ ಬಿತ್ತುವ ಮೂಲಕ ತಮ್ಮ ಬೇಳೆ ಬೇಯಿಸಿಕೊಂಡಿದ್ದಾರೆ. ಇಷ್ಟು ವರ್ಷಗಳ ಕಾಲ ಇಲ್ಲದ ವಿವಾದಕ್ಕೆ ಕಿಡಿ ಹೊತ್ತಿಸಿದವರನ್ನು ಪತ್ತೆ ಹಚ್ಚುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವುದೇ ಈ ಅನಾಹುತಕ್ಕೆ ಕಾರಣ.

ಈ ನಡುವೆ ಹಿಜಾಬ್ ಕುರಿತಂತೆ ಮುಸ್ಲಿಂ ಮಹಿಳೆಯರನ್ನೇ ಸಾಕಷ್ಟು ಭಿನ್ನಾಭಿಪ್ರಾಯಗಳು ಕಂಡು ಬಂದಿದೆ. ಕೆಲವರು ಹಿಜಾಬ್ ಗಿಂತ ಶಿಕ್ಷಣ ಮುಖ್ಯ ಅಂದಿದ್ದಾರೆ. ಇನ್ನು ಕೆಲ ಮುಸ್ಲಿಂ ಮಹಿಳಾ ರಾಜಕೀಯ ನಾಯಕರು ತರಗತಿಗಳಲ್ಲಿ ಹಿಜಬ್ ಬೇಕಾಗಿಲ್ಲ ಅಂದಿದ್ದಾರೆ.

ಈ ನಡುವೆ ರಾಜ್ಯದ ಹಿಜಾಬ್ ಸಂಘರ್ಷ ಕುರಿತಂತೆ ಪಾಕಿಸ್ತಾನದ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕಿನ ಹೋರಾಟಗಾರ್ತಿ ಮಲಾಲ ಯೂಸೂಫ್ ಪ್ರತಿಕ್ರಿಯಿಸಿದ್ದು, ಹೆಣ್ಣು ಮಕ್ಕಳನ್ನು ಹಿಜಾಬ್ ಧರಿಸಿ ಶಾಲೆಗೆ ಹೋಗಲು ನಿರಾಕರಿಸುವುದು ಭಯಾನಕ ಸಂಗತಿ. ಹೆಚ್ಚು ಅಥವಾ ಕಡಿಮೆ ಬಟ್ಟೆ ಧರಿಸೋ ವಿಚಾರದಲ್ಲಿ ಮುಸ್ಲಿಂ ಮಹಿಳೆಯರನ್ನು ಕಡೆಗಣಿಸುವುದನ್ನು ಭಾರತೀಯ ನಾಯಕರು ನಿಲ್ಲಿಸಬೇಕು ಅಂದಿದ್ದಾರೆ.

“College is forcing us to choose between studies and the hijab”.

Refusing to let girls go to school in their hijabs is horrifying. Objectification of women persists — for wearing less or more. Indian leaders must stop the marginalisation of Muslim women. https://t.co/UGfuLWAR8I

— Malala (@Malala) February 8, 2022

ಆದರೆ ಮಲಾಲ ಮಾಡಿದ ಟ್ವೀಟ್ ಇದೀಗ ವೈರಲ್ ಆಗಿದ್ದು, ಬಿಜೆಪಿ ನಾಯಕರು, ಮಲಾಲಾ ತಮ್ಮ I am Malala ಪುಸ್ತಕದಲ್ಲಿ ಉಲ್ಲೇಖಿಸಿದ ಅಂಶಗಳನ್ನು ಆಯ್ದು ತಿರುಗೇಟು ಕೊಟ್ಟಿದ್ದಾರೆ. ಈ ಕೃತಿಯಲ್ಲಿ ಬುರ್ಖಾ ಧರಿಸುವುದು ಬಹುದೊಡ್ಡ ಶಿಕ್ಷೆ ಎಂದು ಮಲಾಲ ಹೇಳಿದ್ದರು., ಆದರೆ ಭಾರತದ ವಿಚಾರಕ್ಕೆ ಬಂದಾಗ ನಿಮ್ಮ ನಿಲುವು ಬದಲಾಯ್ತೇ ಎಂದು ಅನೇಕರು ಪ್ರಶ್ನಿಸಿದ್ದಾರೆ.

Excerpt from @Malala's book "I am Malala":

"Wearing a burqa is like walking inside big fabric shuttlecock with only a grille to see through, and on hot days it’s like an oven."

Why do you want to take Muslim women back to the 'dark age', Malala??#YesToUniform_NoToHijab pic.twitter.com/pGz7ybiRSY

— Priti Gandhi – प्रीति गांधी (@MrsGandhi) February 9, 2022

ಇನ್ನು ಬಿಜೆಪಿ ನಾಯಕ ಕಪಿಲ್ ಮಿಶ್ರಾ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದು,  ಅಫ್ಘಾನ್, ಇರಾನ್ ಮತ್ತು ಪಾಕ್ ನಲ್ಲಿ ಹಿಜಾಬ್ ಧರಿಸಿಲ್ಲ ಅನ್ನುವ ಕಾರಣಕ್ಕೆ ಮುಸ್ಲಿಂ ಹುಡುಗಿಯರನ್ನು ಕೊಲ್ಲಲಾಗುತ್ತಿದೆ. ಪಾಕಿಸ್ತಾನದಲ್ಲಿ ಹಿಂದೂ ಮತ್ತು ಸಿಖ್ ಹೆಣ್ಣು ಮಕ್ಕಳನ್ನು ಹಿಂದೂಗಳು ಅನ್ನುವ ಕಾರಣಕ್ಕೆ ಹತ್ಯೆ ಮಾಡಲಾಗುತ್ತಿದೆ.  ಈ ಬಗ್ಗೆ ಅವರು ಮಾತನಾಡುತ್ತಿಲ್ಲ. ಮಲಾಲಾ ಜಿಹಾದಿ ಅಜೆಂಡಾವನ್ನು ಬೆಂಬಲಿಸುತ್ತಿದ್ದಾರೆ ಅಂದಿದ್ದಾರೆ.

Muslim Girls getting killed in Afghanistan, Iran, Pakistan for not wearing Hijab

Hindu, Sikh girls getting killed in Pakistan for just being hindu

She has never uttered a single word on real issues

Here she is running radical islamic jihadi agenda https://t.co/nGmckY9TXT

— Kapil Mishra (@KapilMishra_IND) February 8, 2022
Tags: MAIN
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್