crossorigin="anonymous"> ಬೆಂಗಳೂರಿನಲ್ಲಿ ಮಂಗಳಮುಖಿಯರ ರೌಡಿಸಂ : ಗೃಹಪ್ರವೇಶ ಕಾರ್ಯಕ್ರಮಕ್ಕೆ ನುಗ್ಗಿ ದಾಂಧಲೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬೆಂಗಳೂರಿನಲ್ಲಿ ಮಂಗಳಮುಖಿಯರ ರೌಡಿಸಂ : ಗೃಹಪ್ರವೇಶ ಕಾರ್ಯಕ್ರಮಕ್ಕೆ ನುಗ್ಗಿ ದಾಂಧಲೆ

ಪರಿಸ್ಥಿತಿ ಹೀಗಾದ್ರೆ ಮಂಗಮುಖಿಯರಿಗೆ ಕಾಸು ಕೊಡಲು ಜನ ಹಿಂದೆ ಮುಂದೆ ನೋಡಿದರೂ ಅಚ್ಚರಿ ಇಲ್ಲ

Radhakrishna Anegundi by Radhakrishna Anegundi
23-06-22, 10 : 28 pm
in ಕ್ರೈಮ್
transgender-gate-crash-gruhapravesa-function-and-threaten-family-members-in-kalkere-bangalore
Share on FacebookShare on TwitterWhatsAppTelegram

ಮಂಗಳಮುಖಿಯರ ಬಗ್ಗೆ ಸಮಾಜದಲ್ಲಿ ಅನುಕಂಪ ಹಾಗೂ ಗೌರವವಿತ್ತು. ಆದರೆ ಇತ್ತೀಚೆಗೆ ಶುಭ ಕಾರ್ಯಕ್ರಮಗಳಿಗೆ ನುಗ್ಗಿ ಅವರು ಮಾಡುತ್ತಿರುವ ಕೃತ್ಯದಿಂದ ಅನುಕಂಪ ಹಾಗೂ ಗೌರವ ಕಡಿಮೆಯಾಗುತ್ತಿದೆ. ಇದಕ್ಕೊಂದು ಸಾಕ್ಷಿ ಗೃಹಪ್ರವೇಶ ಕಾರ್ಯಕ್ರಮಕ್ಕೆ ನುಗ್ಗಿ ದಾಂಧಲೆ ಮಾಡಿದ ಈ ಘಟನೆ.

ಬೆಂಗಳೂರು : ಸಂಚಾರಿ ವಿಜಯ್ ನಟನೆಯ ಅವನಲ್ಲ ಅವಳು ಸಿನಿಮಾ ನೋಡಿದ ಮೇಲೆ ತೃತೀಯ ಲಿಂಗಿಗಳ ಬಗ್ಗೆ ಸಮಾಜದ ದೃಷ್ಟಿಕೋನವೇ ಬದಲಾಗಿತ್ತು. ಈ ಸಿನಿಮಾ ಸಂದರ್ಭದಲ್ಲೂ ಅನೇಕರು ಕೊಂಕು ಮಾತನಾಡಿದ್ದರು. ತಮ್ಮ ಅನುಭವಗಳನ್ನು ಹೇಳಿಕೊಂಡಿದ್ದರು. ಅನೇಕರು ತಮ್ಮ ಮದುವೆ ಸಮಾರಂಭದಲ್ಲಿ ಏನಾಗಿತ್ತು ಅನ್ನುವುದನ್ನು ವಿವರಿಸಿದ್ದರು. ಆದರೆ ಈ ಎಲ್ಲಾ ಆರೋಪಗಳನ್ನು ಅದೊಂದು ಸಿನಿಮಾ ಅಳಿಸಿ ಹಾಕಿತ್ತು.

ಮಾತ್ರವಲ್ಲದೆ ಮಂಗಳಮುಖಿಯಾಗಿ ಗುರುತಿಸಿಕೊಂಡ ಸಾಧಕರು ಬರೆದ ಪುಸ್ತಕ, ಅವರ ಜೀವನ ಚರಿತ್ರೆಗಳು ಕೂಡಾ ತೃತೀಯ ಲಿಂಗಿಗಳ ಸಂಕಷ್ಟವೇನು ಅನ್ನುವುದನ್ನು ಸಮಾಜದ ಮುಂದಿಟ್ಟಿತ್ತು. ಹೀಗಾಗಿ ನಮ್ಮಂತೆ ಅವರು ಕೂಡಾ ಮನುಷ್ಯರು ಅನ್ನುವ ಭಾವನೆ ಮೂಡಿತ್ತು.

ಇದನ್ನೂ ಓದಿ : ರಾಜ್ಯದಲ್ಲಿ ಡೆಂಘೀ ಜ್ವರದ ಅಬ್ಬರ : ದೊಡ್ಡಬಳ್ಳಾಪುರದಲ್ಲಿ 6 ವರ್ಷದ ಬಾಲಕಿ ಬಲಿ

ಆದರೆ ಬೆಂಗಳೂರಿನಲ್ಲಿ ಗುರುವಾರ ನಡೆದ ಘಟನೆ ಮಂಗಳಮುಖಿಯರ ಬಗ್ಗೆ ಹೊಸ ಆಕ್ರೋಶಕ್ಕೆ ಕಾರಣವಾಗಿದೆ. ಬೆಂಗಳೂರಿನ ಕಲ್ಕೆರೆ ನಗರದಲ್ಲಿ ಆಯೋಜಿಸಲಾಗಿದ್ದ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ನುಗ್ಗಿದ ಮಂಗಳಮುಖಿಯರ ಗ್ಯಾಂಗ್ 25 ಸಾವಿರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದೆ. ಪೂಜೆ ಸಂಭ್ರಮದಲ್ಲಿದ್ದ ಮನೆ ಮಾಲೀಕರು ಅಷ್ಟೆಲ್ಲಾ ಕಾಸು ಕೊಡಲು ಸಾಧ್ಯವಿಲ್ಲ ಅಂದಿದ್ದಾರೆ.

ಅಷ್ಟಕ್ಕೆ ರೊಚ್ಚಿಗೆದ್ದ ಗ್ಯಾಂಗ್ ಅಸಭ್ಯವಾಗಿ ಬಟ್ಟೆ ಎತ್ತಿದ್ದಾರೆ. ಜೊತೆಗೆ ಮನೆ ಮಂದಿಯ ಮೇಲೆ ಹಲ್ಲೆ ಮಾಡಿದ್ದಾರೆ. ಮಾತ್ರವಲ್ಲದೆ ಚೆಯರ್ ಗಳನ್ನು ಒಡೆದು ಹಾಕಿ ದಾಂಧಲೆ ಎಬ್ಬಿಸಿದ್ದಾರೆ. ಇನ್ನೇನು ಪೊಲೀಸರು ಬರುತ್ತಿದ್ದಾರೆ ಅಂದ ತಕ್ಷಣ ಶಾಪ ಹಾಕಿ ಎರಡು ಆಟೋಗಳಲ್ಲಿ ಪರಾರಿಯಾಗಿದ್ದಾರೆ.

ಇನ್ನು ಈ ಘಟನೆ ಬಗ್ಗೆ ಅನೇಕರು ಪ್ರತಿಕ್ರಿಯಿಸಿದ್ದು, ಬೆಂಗಳೂರಿನಲ್ಲಿ ಶುಭ ಕಾರ್ಯ ನಡೆಸುವುದೇ ಕಷ್ಟವಾಗಿದೆ. ಅಂಗಡಿ ಒಪನ್, ಗೃಹ ಪ್ರವೇಶ, ಮದುವೆ ಹೀಗೆ ಯಾವುದೇ ಶುಭ ಕಾರ್ಯಕ್ರಮ ಮಾಡಿದ್ರೆ ಸಾಕು, ತೃತೀಯ ಲಿಂಗಿಗಳ ಗ್ಯಾಂಗ್ ಕಾಸಿಗೆ ಬೇಡಿಕೆ ಇಡುತ್ತದೆ. ಮರ್ಯಾದೆಗೆ ಅಂಜಿ ಕಾಸು ಕೊಡದೆ ವಿಧಿ ಇರೋದಿಲ್ಲ ಅಂದಿದ್ದಾರೆ.

Tags: FEATURED
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್