crossorigin="anonymous"> liquor theft : ಪೊಲೀಸ್ ಗೋದಾಮಿಗೆ ಕನ್ನ ಹಾಕಿದ ಪೋರ : ಒಂದು ವರ್ಷದಿಂದ ಕದ್ದ ಮದ್ಯವೆಷ್ಟು ಗೊತ್ತಾ.... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

liquor theft : ಪೊಲೀಸ್ ಗೋದಾಮಿಗೆ ಕನ್ನ ಹಾಕಿದ ಪೋರ : ಒಂದು ವರ್ಷದಿಂದ ಕದ್ದ ಮದ್ಯವೆಷ್ಟು ಗೊತ್ತಾ….

Radhakrishna Anegundi by Radhakrishna Anegundi
04-07-22, 6 : 57 am
in ಟ್ರೆಂಡಿಂಗ್
liquor theft 13-year-old-stole-rs-1-70-lakh-worth-liquor-from-jamnagar-police-storeroom
Share on FacebookShare on TwitterWhatsAppTelegram

ಹಲವು ಕಡೆ ದಾಳಿ ನಡೆದ ವೇಳೆ ವಶಪಡಿಸಿಕೊಂಡ ಮದ್ಯದ ಬಾಟಲಿಗಳನ್ನು ಪೊಲೀಸರು ಗೋದಾಮಿನಲ್ಲಿ ತುಂಬಿಸಿಟ್ಟಿದ್ದರು. ಆದರೆ ಗೋದಾಮಿನಿಂದ ಎಣ್ಣೆ ಬಾಟಲಿ ( liquor theft ) ನಾಪತ್ತೆಯಾಗುತ್ತಿರುವುದು ತಲೆನೋವಿಗೆ ಕಾರಣವಾಗಿತ್ತು.

ಗುಜರಾತ್ :  ರಾಜ್ಯದ ಜಾಮ್ ನಗರ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಕಳೆದ ಒಂದು ವರ್ಷದಿಂದ ಹೊಸ ತಲೆನೋವು ಶುರುವಾಗಿತ್ತು. ಗೋದಾಮಿನಲ್ಲಿ ಸಂಗ್ರಹಿಸಿಟ್ಟುರವ ಮದ್ಯದ ಬಾಟಲಿಗಳು ( liquor theft ) ನಾಪತ್ತೆಯಾಗುತ್ತಿರುವುದು ಹೊಸ ಸಮಸ್ಯೆ ಸೃಷ್ಟಿಸಿತ್ತು. ಇಲಿ, ಹೆಗ್ಗಣಗಳು ಬಾಟಲಿ ಕದಿಯುತ್ತಿದೆಯೇ ಅನ್ನುವ ಅನುಮಾನವೂ ಕಾಡಿತ್ತು.

ಆದರೆ ಕೆಲ ದಿನಗಳ ಹಿಂದೆ ಮದ್ಯ ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಅಚ್ಚರಿ ಅಂದ್ರೆ ಕಳ್ಳ ಬರೀ 13 ವರ್ಷದ ಹುಡುಗ. ವಿಚಾರಣೆ ನಡೆಸಿದರೆ ಹುಬ್ಬೇರಿಸುವ ಸರದಿ ಅಧಿಕಾರಿಗಳದ್ದು, ಕಳೆದ ಒಂದು ವರ್ಷದಿಂದ ಗೋದಾಮಿಗೆ ಕನ್ನ ಹಾಕುತ್ತಿದ್ದ ಪೋರ ಸದ್ದಿಲ್ಲದೆ ಎಣ್ಣೆ ಬಾಟಲಿಗಳನ್ನು ಎಸ್ಕೇಪ್ ಮಾಡುತ್ತಿದ್ದನಂತೆ.

ಇದನ್ನೂ ಓದಿ : ಸೋಮವಾರ ಮತ್ತೆ ಮಂಗಳೂರು ಮುಳುಗಲಿದೆಯೇ…. ಅಲರ್ಟ್ ಕೊಟ್ಟ ಹವಮಾನ ಇಲಾಖೆ

ಶನಿವಾರ ಬೆಳಗ್ಗೆ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಾಗ ಎರಡು ಬಿಯರ್ ಬಾಟಲಿಗಳು ಹುಡುಗನ ಕೈಯಲ್ಲಿತ್ತು. ಇದಾದ ಬಳಿಕ ಹುಡುಗ ವಾಸಿಸುತ್ತಿದ್ದ ಪೊಲೀಸ್ ಕ್ವಾರ್ಟರ್ಸ್ ಗೆ ಹೋಗಿ ನೋಡಿದರೆ 29 ಬಾಟಲಿ ಪ್ರೀಮಿಯಂ ವಿಸ್ಕಿ, 317 ಇಂಡಿಯನ್ ಮೇಡ್ ಫಾರಿನ್ ಲಿಕ್ಕರ್, 7 ಟಿನ್ ಪ್ರೀಮಿಯಂ ಬಿಯರ್ ಗಳು ಸಿಕ್ಕಿತ್ತು. ಇವುಗಳ ಮೌಲ್ಯ 1.7 ಲಕ್ಷ ಎಂದು ಅಂದಾಜಿಸಲಾಗಿದೆ.

ಇದೀಗ ಬಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ಕಳ್ಳತನದ ಉದ್ದೇಶ ಅರಿಯಲು ಮುಂದಾಗಿದ್ದಾರೆ.

ಇದನ್ನು ಓದಿ : ಚಲಿಸುವ ರೈಲಿನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮೆಡಿಕಲ್ ವಿದ್ಯಾರ್ಥಿನಿ ಸಾವು

Assamese actor Kishor Das : ಕ್ಯಾನ್ಸರ್ ರೋಗಕ್ಕೆ ಬಲಿಯಾದ ಅಸ್ಸಾಂ ನ ಖ್ಯಾತ ನಟ

ಚೈನೈ :  ಕಳೆದ ಒಂದು ವರ್ಷದಿಂದ ಕ್ಯಾನ್ಸರ್ ರೋಗದೊಂದಿಗೆ ಹೋರಾಡುತ್ತಿದ್ದ ಅಸ್ಸಾಂ ನಟ ಕಿಶೋರ್ ದಾಸ್ ( Assamese actor Kishor Das) ಶನಿವಾರ ತಮ್ಮ ಹೋರಾಟ ಅಂತ್ಯಗೊಳಿಸಿದ್ದಾರೆ. 30 ವರ್ಷದ Assamese actor Kishor Das ಚೆನೈ ನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಕಳೆದ ಮಾರ್ಚ್ ತಿಂಗಳಲ್ಲಿ ಇದೇ ಆಸ್ಪತ್ರೆಗೆ ಅವರು ದಾಖಲಾಗಿದ್ದರು ಅನ್ನಲಾಗಿದೆ.

ಇದನ್ನು ಓದಿ : ಪವಿತ್ರಾ ಲೋಕೇಶ್ ಮುಂದೆಯೇ ಪತ್ನಿ ಕೈಯ ಚಪ್ಪಲಿ ಸೇವೆ ತಪ್ಪಿಸಿಕೊಂಡ ನರೇಶ್

ಕೊರೋನಾ ಸೋಂಕಿಗೆ ತುತ್ತಾಗಿದ್ದ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿತ್ತು ಅನ್ನಲಾಗಿದೆ. ಇನ್ನು ಕೊರೋನಾ Protocols ಕಾರಣದಿಂದ ಚೆನೈ ನಲ್ಲೇ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಇದಕ್ಕೂ ಮುನ್ನ ಅವರ ಮೃತ ದೇಹವನ್ನು ಅಸ್ಸಾಂಗೆ ತರುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ನಡೆಸಲಾಗಿತ್ತು. ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ತಮಿಳುನಾಡು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದರು. ಆದರೆ ಕೊರೋನಾ ನಿಯಮಗಳ ಕಾರಣದಿಂದ ಅದು ಸಾಧ್ಯವಾಗಲಿಲ್ಲ.

ಇದನ್ನು ಓದಿ : ಒಂದು ಕೋಟಿ ರೂಪಾಯಿ ಬೆಲೆಯ ಕಾರು ಖರೀದಿಸಿದ ರಿಷಬ್ ಶೆಟ್ಟಿ

ಕಿಶೋರ್ ಅಸ್ಸಾಂ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡುವ ನಿರೀಕ್ಷೆಗಳಿತ್ತು. ಜೊತೆಗೆ ಕಿರುತೆರೆಗಳಲ್ಲೂ ಸಾಕಷ್ಟು ಸಾಧನೆ ಮಾಡಿದ ಹಿರಿಮೆ ಇವರದ್ದು.

Tags: MAIN
ShareTweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್