crossorigin="anonymous"> Guruji Murder Accused Arrest : ಒಂದು ಕಾಲದ ಆಪ್ತನೇ ಯಮಕಿಂಕರನಾದನಲ್ಲ... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Guruji Murder Accused Arrest : ಒಂದು ಕಾಲದ ಆಪ್ತನೇ ಯಮಕಿಂಕರನಾದನಲ್ಲ…

Radhakrishna Anegundi by Radhakrishna Anegundi
05-07-22, 10 : 16 pm
in ನ್ಯೂಸ್ ರೂಮ್
guruji-murder-accused-arrest-two-arrested-for-brutal-murder-of-vaastu-expert-chandrashekhar-guruji-in-karnataka
Share on FacebookShare on TwitterWhatsAppTelegram

ಊರ ಮಂದಿಗೆಲ್ಲಾ ವಾಸ್ತು ಹೇಳಿದ್ರು, ಸಂಕಷ್ಟ ಎಂದು ಬಂದವರ ಭವಿಷ್ಯ ಹೇಳಿದ್ರು. ಆದರೆ ತನ್ನ ಉಸಿರು ಆಪ್ತನಿಂದಲೇ ನಿಲ್ಲಲಿದೆ ಅನ್ನುವುದು ಅವರಿಗೆ ಗೊತ್ತಾಗಲಿಲ್ಲ. ಇದೀಗ Guruji Murder Accused Arrest ಆಗಿದ್ದಾರೆ. ಪೊಲೀಸರ ವಿಚಾರಣೆಯ ಬಳಿಕ ಮತ್ತಷ್ಟು ಮಾಹಿತಿ ಹೊರ ಬರುವ ಸಾಧ್ಯತೆಗಳಿದೆ

ಹುಬ್ಬಳ್ಳಿ : ಚಂದ್ರಶೇಖರ ಗುರೂಜಿಯನ್ನು ( guruji murder case ) ಕೊಲೆಗೈದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ( Guruji Murder Accused Arrest).ದುರಂತ ಅಂದ್ರೆ ಈ ಆರೋಪಿಗಳು ಒಂದು ಕಾಲದಲ್ಲಿ ಚಂದ್ರಶೇಖ್ ಗುರೂಜಿ ಆಪ್ತರಾಗಿದ್ದರು. ಅವರದ್ದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಗುರೂಜಿ ಕೊಟ್ಟ ಸಂಬಳದಿಂದ ಜೀವನ ಕಟ್ಟಿಕೊಂಡಿದ್ದರು. ಆದರೆ ಆ ಉಪಕಾರವನ್ನೇ ಮರೆತು ಕೊಲೆ ಮಾಡಿದ್ದಾರೆ ಅಂದ್ರೆ ಕೊಲೆಯ ಹಿಂದೆ ಮಹಾರಹಸ್ಯವೊಂದು ಅಡಗಿರಲೇಬೇಕು.

ಇನ್ನು ಪೊಲೀಸರು ವಶಕ್ಕೆ ಪಡೆದಿರುವ ಮಹಾಂತೇಶ ಶಿರೂರ್ ಚಂದ್ರಶೇಖರ್ ಗುರೂಜಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದನಂತೆ.  ಗುರೂಜಿಯ ಬಲಗೈಯಂತೆ ಕೆಲಸ ಮಾಡಿಕೊಂಡಿದ್ದ ಅನ್ನಲಾಗಿದೆ. ಚಂದ್ರಶೇಖರ್ ಗುರೂಜಿಯ ( Chandrashekhar Guruji ) ಖಾಸಗಿ ವ್ಯವಹಾರಗಳನ್ನು ಇದೇ ಮಹಾಂತೇಶ್ ನೋಡಿಕೊಳ್ಳುತ್ತಿದ್ದ ಅನ್ನಲಾಗಿದೆ. ಹೀಗಾಗಿ ಗುರೂಜಿಯ ರಹಸ್ಯಗಳು ಇವನಿಗೆ ಗೊತ್ತಿತ್ತು ಅನ್ನಲಾಗಿದೆ.

ಇದನ್ನೂ ಓದಿ : ಪೊಲೀಸರ ಎನ್ ಕೌಂಟರ್ ಗೆ ಭಯಪಟ್ಟ ಕೊಲೆಗಾರರು ಮಾಡಿದ್ದೇನು..?

Guruji murder case belagavi police operation ramadurga police two person arrest Mahantesh Shiru

ಗುರೂಜಿ ಮತ್ತು ಮಹಾಂತೇಶ್ ಅದೆಷ್ಟು ಆತ್ಮೀಯರು ಅಂದ್ರೆ ಮಹಾಂತೇಶ್ ಗೆ ವನಜಾಕ್ಷಿಯನ್ನು ಮದುವೆ ಮಾಡಿಸಿದ್ದೇ ಚಂದ್ರಶೇಖರ್ ಗುರೂಜಿಯಂತೆ. ಇನ್ನು ವನಜಾಕ್ಷಿ ಕೂಡಾ ಸರಳ ವಾಸ್ತು ಸಂಸ್ಥೆಯಲ್ಲೇ ಕೆಲಸ ಮಾಡುತ್ತಿದ್ದರು. ಆದರೆ ಸಾವಿರ ಕೋಟಿಗೂ ಅಧಿಕ ವ್ಯವಹಾರದ ಸರಳ ವಾಸ್ತು ಸಾಮ್ರಾಜ್ಯದ ಒಡೆಯ ಚಂದ್ರಶೇಖರ್ ಗುರೂಜಿ ಜೊತೆಗೆ ಮಹಾಂತೇಶ್ ಸಂಬಂಧ ಯಾಕೆ ಹಾಳಾಯ್ತು ಅನ್ನುವುದು ಈಗಿರುವ ಯಕ್ಷ ಪ್ರಶ್ನೆ.

mahantesh shirur

ಇನ್ನು ಇತ್ತೀಚೆಗೆ ಸರಳ ವಾಸ್ತು ಸಂಸ್ಥೆಯಿಂದ ಒಂದಿಷ್ಟು ಉದ್ಯೋಗಿಗಳನ್ನು ಕೆಲಸದಿಂದ ತೆಗೆಯಲಾಗಿತ್ತು. ಇವರ ಪರವಾಗಿ ಇದೇ ಮಹಾಂತೇಶ್ ಕಾನೂನು ಹೋರಾಟಕ್ಕೆ ಮುಂದಾಗಿದ್ದ ಅನ್ನುವ ಸುದ್ದಿಗಳು ಕೂಡಾ ಬಂದಿದೆ. ಆದರೆ ಇವೆಲ್ಲವೂ ಕೊಲೆಯಾದ ಬೆನ್ನಲ್ಲೇ ಹರಿದಾಡುತ್ತಿರುವ ಸುದ್ದಿ. ಆದರೆ ನಿಜಕ್ಕೂ ಕೊಲೆಗೆ ಕಾರಣವೇನು ಅನ್ನುವುದು ಪೊಲೀಸರ ವಿಚಾರಣೆ ಬಳಿಕವೇ ಗೊತ್ತಾಗಲಿದೆ.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್