crossorigin="anonymous"> oben electric bike : 2 ಗಂಟೆ ಜಾರ್ಜ್ ಮಾಡಿದ್ರೆ 200 ಕಿಲೋ ಮೀಟರ್ : ಒಬೆನ್ ಎಲೆಕ್ಟ್ರಿಕ್ ಬೈಕ್ ಟೆಸ್ಟ್ ರೈಡ್ ಗೆ ರೆಡಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

oben electric bike : 2 ಗಂಟೆ ಜಾರ್ಜ್ ಮಾಡಿದ್ರೆ 200 ಕಿಲೋ ಮೀಟರ್ : ಒಬೆನ್ ಎಲೆಕ್ಟ್ರಿಕ್ ಬೈಕ್ ಟೆಸ್ಟ್ ರೈಡ್ ಗೆ ರೆಡಿ

Radhakrishna Anegundi by Radhakrishna Anegundi
06-07-22, 6 : 00 am
in ಟ್ರೆಂಡಿಂಗ್
oben-electric-bike-oben-electric-rorr-first-ride-review-a-game-changer-in-its-segment
Share on FacebookShare on TwitterWhatsAppTelegram

ಈ oben electric bike ಬೆಂಗಳೂರಿನ ಜಿಗಣಿ ರಸ್ತೆಯಲ್ಲಿ ನಿರ್ಮಾಣವಾಗುತ್ತದೆ. ಆದರೆ ಬೆಂಗಳೂರಿಗರಿಗೆ ಒಬೆನ್ ಎಲೆಕ್ಟ್ರಿಕ್ ಬೈಕ್ ಟೆಸ್ಟ್ ರೈಡ್ ಭಾಗ್ಯವಿಲ್ಲ

ಇಂಧನ ದರ ಏರಿಕೆಯ ನಡುವೆ ಇದೀಗ ಎಲೆಕ್ಟ್ರಿಕ್ ವಾಹನಗಳ ಭರಾಟೆ ಶುರುವಾಗಿದೆ. ರಸ್ತೆಗೆ ಬಂದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಬೆಂಕಿ ತುತ್ತಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಹಾಗಂತ ಇವಿಗಳನ್ನು ಕೈ ಬಿಡುವ ಹಾಗಿಲ್ಲ. ಭವಿಷ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳೇ ರಸ್ತೆಯಲ್ಲಿ ಕಾರು ಬಾರು ನಡೆಸಲಿದೆ. ಈ ನಡುವೆ 100 ಕಿಮೀ ಗರಿಷ್ಟ ವೇಗದ ಸಾಮರ್ಥ್ಯ ಹೊಂದಿರುವ oben electric bike ಒಬೆನ್ ಎಲೆಕ್ಟ್ರಿಕ್ ಬೈಕ್ ರಸ್ತೆಗಿಳಿಯಲು ರೆಡಿಯಾಗಿದೆ. ಈಗಾಗಲೇ ಬುಕ್ಕಿಂಗ್ ನಡೆಯುತ್ತಿದ್ದು, ಬುಕ್ಕಿಂಗ್ ಮಾಡಿದವರಿಗೆ ಟೆಸ್ಟ್ ರೈಡ್ ಅವಕಾಶ ಮಾಡಿಕೊಡಲಾಗಿದೆ. ಬೆಂಗಳೂರು ಹೊರತುಪಡಿಸಿ, 8 ಮಹಾನಗರಗಳಲ್ಲಿ ಎಲೆಕ್ಟ್ರಿಕ್ ಬೈಕ್ ಟೆಸ್ಟ್ ರೈಡ್ ಮಾಡಬಹುದಾಗಿದೆ.

ಇದನ್ನೂ ಓದಿ : Whitener and solution: ಹೆಸರಿಗೆ ಬಕ್ ಸ್ಟಾಲ್ : ಕೆಲಸ ಅಪ್ರಾಪ್ತರಿಗೆ ವೈಟರ್ ಮಾರಾಟ

ಇನ್ನು ಬೈಕ್ ಸಾಮರ್ಥ್ಯ ವಿಚಾರಕ್ಕೆ ಬರುವುದಾದರೆ 2 ಗಂಟೆ ಜಾರ್ಜ್ ಮಾಡಿದರೆ 200 ಕಿಮೀ ಚಲಿಸಬಹುದು ಅನ್ನುವ ಭರವಸೆಯನ್ನು ಕಂಪನಿ ನೀಡಿದೆ. 3 ಸೆಕೆಂಡ್ ನಲ್ಲಿ 40 ಕಿಮೀ ತಲುಪಬಲ್ಲ ಸಾಮರ್ಥ್ಯವನ್ನು ಈ ಬೈಕ್ ಹೊಂದಿದೆಯಂತೆ. ಉಳಿದೆಲ್ಲಾ ಇವಿ ಬೈಕ್ ಗಳು NMC ರ ಬ್ಯಾಟರಿ ಬಳಸುತ್ತಿದ್ರೆ, ಒಬೆನ್ ಬೈಕ್ ನಲ್ಲಿ LFC ಬ್ಯಾಟರಿ ಹೊಂದಿದೆ. ಒಟ್ಟು ಮೂರು ಬಣ್ಣಗಳಲ್ಲಿ ಬೈಕ್ ಲಭ್ಯವಿರಲಿದೆ.

bike

ಬೆಂಗಳೂರಿನ ಜಿಗಣಿ ರಸ್ತೆಯಲ್ಲಿ ಒಬೆನ್ ಬೈಕ್ ತಯಾರಿಕಾ ಘಟಕವಿದ್ದು, ದಸರಾ ಹಬ್ಬದ ಸಂದರ್ಭದಲ್ಲಿ ಬುಕ್ಕಿಂಗ್ ಮಾಡಿದವರ ಮನೆ ಬಾಗಿಲಿಗೆ ಬೈಕ್ ಡೆಲಿವರಿಯಾಗಲಿದೆ.

ಪಾರ್ಸೆಲ್ ವಿಚಾರಕ್ಕೆ ಡಾಬಾ ಪುಡಿ ಮಾಡಿದ ಪ್ರೊಬೆಷನರಿ ಪಿಎಸ್‌ಐ : ಗದಗದಲ್ಲೊಂದು ಅಮಾನವೀಯ ಘಟನೆ

ಗದಗ : ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಬೇವಿನಕಟ್ಟಿ ಗ್ರಾಮದ ಹೊರವಲಯದ ಡಾಬಾ ಒಂದಕ್ಕೆ ತನ್ನ ಗ್ಯಾಂಗ್ ಜೊತೆ ನುಗ್ಗಿದ ಪ್ರೊಬೆಷನರಿ ಪಿಎಸ್‌ಐ ( gadag probationary psi ) ಗಲಾಟೆ ಮಾಡಿ ಡಾಬಾ ಪುಡಿಗಟ್ಟಿದ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಐವರು ಗೆಳೆಯರೊಂದಿಗೆ ಸೇರಿ ರಾಡಿ ರಂಪಾಟ ಮಾಡಿದ್ದಾರೆ. ಅಂದ ಹಾಗೇ  ಗಲಾಟೆ ಮಾಡಿದ್ದು ಬಾಗಲಕೋಟೆ ಜಿಲ್ಲೆಯಲ್ಲಿ ಪ್ರೊಬೆಷನರಿ ಪಿಎಸ್‌ಐ ಅರವಿಂದ ಅಂಗಡಿ ಮತ್ತು ಸ್ನೇಹಿತರು

ಶ್ರೀಶೈಲ ಕಳ್ಳಿಮಠ ಅನ್ನುವವರ ಲಕ್ಕಿ ಡಾಬಾ ಗೆ ಸೋಮವಾರ ರಾತ್ರಿ ( ಜುಲೈ 4 ) ನುಗ್ಗಿದ ಅರವಿಂದ ಗ್ಯಾಂಗ್ ಕುಡಿದ ಮತ್ತಿನಲ್ಲಿ ಏಕಾಏಕಿ ಗಲಾಟೆ ಮಾಡಿದೆ. ಕಂಠ ಪೂರ್ತಿ ಕುಡಿದಿದ್ದ ಗುಂಪು ಡಾಬಾದ ಫ್ಯಾಮಿಲಿ ರೂಮ್‌ನಲ್ಲಿ ಕೂತು ಕುಡಿಯೋದಕ್ಕೆ ಅವಕಾಶ ಕೇಳಿದ್ರಂತೆ. ಫ್ಯಾಮಿಲಿ ರೂಮ್‌ನಲ್ಲಿ ಅವಕಾಶ ಇಲ್ಲ. ಹೊರಗಡೆ ಪ್ರತ್ಯೇಕವಾಗಿ ಅವಕಾಶ ಮಾಡಿ ಕೊಡ್ತೀನಿ ಎಂದು ಶ್ರೀಶೈಲ ಕಳ್ಳಿಮಠ ಹೇಳಿದ್ರೆ ಅದನ್ನು ಕೇಳುವ ಸ್ಥಿತಿಯಲ್ಲಿ ಅರವಿಂದ ಅಂಗಡಿ ಇರಲಿಲ್ಲ.

ಈ ವೇಳೆ ಪಾರ್ಸೆಲ್ ಕೊಡಿ ಹೊರಗಡೆ ಹೋಗ್ತೀವಿ ಅಂತಾ ಗುಂಪಿನಲ್ಲಿದ್ದವರು ಹೇಳಿದ್ದಾರೆ. ಪಾರ್ಸೆಲ್ ಕೊಡುವ ಸಂದರ್ಭದಲ್ಲಿ ಅರವಿಂದ ಅಂಗಡಿ ಗೆಳೆಯ ಹನಮಂತ ಮತ್ತೆ ಕಿರಿಕ್ ತೆಗೆದು ಡಾಬಾ ಮಾಲೀಕ ಶ್ರೀಶೈಲ ಅವರ ತಲೆಗೆ ಸೋಡಾ ಬಾಟಲಿಯಿಂದ ಹಲ್ಲೆ ಮಾಡಿದ್ದಾನೆ. ಇದಾದ ಬಳಿಕ ಮಾತಿಗೆ ಮಾತು ಬೆಳೆದು ರೌಡಿಗಳ ಗುಂಪು ಡಾಬಾ ಧ್ವಂಸಗೊಳಿಸಿದೆ. ಡಾಬಾದಲ್ಲಿನ ಫ್ರಿಜ್ಡ್, ಕೌಂಟರ್ ಒಡೆದು ಹಾಕಿದ್ದಾರೆ. ಅಷ್ಟೇ ಅಲ್ಲದೆ ಅಡುಗೆ ಮನೆಗೆ ನುಗ್ಗಿ ಸಿಲಿಂಡರ್‌ನಿಂದ ಬೆಂಕಿ ಹಚ್ಚಲು ಮುಂದಾಗಿದ್ದಾರಂತೆ. ಈ ಎಲ್ಲಾ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಎಂದು ಗಾಯಗೊಂಡಿರುವ ಶ್ರೀಶೈಲ ಕಳ್ಳಿಮಠ ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಡಾಬಾ ಮಾಲೀಕ ಶ್ರೀ ಶೈಲ ಅವರಿಗೆ ಕರೆ ಮಾಡಿದ್ದ ಪಿಎಸ್‌ಐ ಅರವಿಂದ ಅಂಗಡಿ, ಕಾಜು ಮಸಾಲಾ ಪಾರ್ಸೆಲ್ ಮಾಡು ಹೊರಗಡೆ ಇದ್ದೀನಿ ಅಂದಿದ್ದನಂತೆ. ಈ ವೇಳೆ ನಾನು ಹೊರಗಡೆ ಇದ್ದೀನಿ  ಡಾಬಾಕ್ಕೆ ಹೋಗಿ ಪಾರ್ಸೆಲ್ ಸಿಗುತ್ತೆ ಅಂದಿದ್ದಾರೆ. ಇದೇ ಕೋಪ ಇಟ್ಟುಕೊಂಡು ಪಿಎಸ್ಐ ನನ್ನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾರೆ ಅಂತಾ ಶ್ರೀಶೈಲ ಆರೋಪಿಸಿದ್ದಾರೆ. ಇದರಲ್ಲಿ ಯಾವುದು ಸತ್ಯ, ಸುಳ್ಳು ಅನ್ನುವುದು ಪ್ರಾಮಾಣಿಕ ತನಿಖೆ ನಡೆದರೆ ಗೊತ್ತಾಗಲಿದೆ. ಆದರೆ ಅರವಿಂದ ಅಂಗಡಿ ವರ್ತನೆ ಗಮನಿಸಿದರೆ, ಈ ವ್ಯಕ್ತಿ ಶಿಸ್ತಿನ ಮಾರ್ಗದಿಂದ ಪೊಲೀಸ್ ಇಲಾಖೆ ಸೇರಿದಂತೆ ಕಾಣಿಸುತ್ತಿಲ್ಲ. ಆದ್ಯಾವುದೋ ಅಡ್ಡ ಮಾರ್ಗದಿಂದಲೇ ಬಂದಿರಬೇಕು.

Tags: FEATURED
ShareTweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್