crossorigin="anonymous"> Agneepath : ಕಾಲೇಜುಗಳಲ್ಲಿ ಅಗ್ನಿಪಥ್ ಬಗ್ಗೆ ಪ್ರಚಾರಕ್ಕೆ ಸರ್ಕಾರ ಸೂಚನೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Agneepath : ಕಾಲೇಜುಗಳಲ್ಲಿ ಅಗ್ನಿಪಥ್ ಬಗ್ಗೆ ಪ್ರಚಾರಕ್ಕೆ ಸರ್ಕಾರ ಸೂಚನೆ

Radhakrishna Anegundi by Radhakrishna Anegundi
06-07-22, 9 : 54 am
in ರಾಜ್ಯ
Agnipath recruitment rally in Hassan
Share on FacebookShare on TwitterWhatsAppTelegram

ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿರುವ agneepath ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ

ಬೆಂಗಳೂರು : ದೇಶದ ಸೈನ್ಯವನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ( Agneepath) ಯೋಜನೆ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಈ ನಡುವೆ ಕರ್ನಾಟಕ ರಾಜ್ಯ ಸರ್ಕಾರ ಅಗ್ನಿಪಥ್ ಯೋಜನೆ ಬಗ್ಗೆ ಜಾಗೃತಿ ಮೂಡಿಸಲು ನಿರ್ಧರಿಸಿದೆ.

ಈ ಸಂಬಂಧ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಸಮಿತಿ ಸೂಚನೆಯೊಂದನ್ನು ರವಾನಿಸಿದ್ದು, ಎಲ್ಲಾ ಕಾಲೇಜುಗಳಲ್ಲಿ ಅಗ್ನಿಪಥ್ ಯೋಜನೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ ಅಂದಿದೆ. ಈ ಸಂಬಂಧ ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದ್ದು, ಹೆಚ್ಚೆಚ್ಚು ವಿದ್ಯಾರ್ಥಿಗಳಲ್ಲಿ ಸೇನೆಯ ಬಗ್ಗೆ ಅರಿವು ಮೂಡಲಿ ಅಂದಿದೆ.

ಇದನ್ನೂ ಓದಿ :  2 ಗಂಟೆ ಜಾರ್ಜ್ ಮಾಡಿದ್ರೆ 200 ಕಿಲೋ ಮೀಟರ್ : ಒಬೆನ್ ಎಲೆಕ್ಟ್ರಿಕ್ ಬೈಕ್ ಟೆಸ್ಟ್ ರೈಡ್ ಗೆ ರೆಡಿ

ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪದವಿ,ಸ್ನಾತಕೋತ್ತರ ಪದವಿ, ಪಾಲಿಟೆಕ್ನಿಕ್ ಮತ್ತು ಎಂಜಿನಿಯರ್ ಕಾಲೇಜುಗಳಲ್ಲಿ ಕಲಿಯುತ್ತಿರುವ ಆಸಕ್ತ ವಿದ್ಯಾರ್ಥಿಗಳು ಭಾರತೀಯ ಭೂಸೇನೆ ಮತ್ತು ಭಾರತೀಯ ವಾಯುಸೇನಾ ನೇಮಕಾತಿಯ ಉಪಯೋಗ ಪಡೆಯಬೇಕು. ಈ ಸಂಬಂಧ ರಾಜ್ಯದ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಬೇಕು ಎಂದು ಇಲಾಖೆಯ ಜಂಟಿ ನಿರ್ದೇಶಕರು ಸೂಚಿಸಿದ್ದಾರೆ.  

ಒಣಗಲು ಇಟ್ಟಿದ್ದ ಬೆಳ್ಳಿ ಹಿತ್ತಾಳೆ ಪೂಜಾ ಸಾಮಾಗ್ರಿ ದೋಚಿದ ಕಳ್ಳ

Bengaluru theft  : ರಾಜಧಾನಿಯ ಪೊಲೀಸರು ಮೈ ಕೊಡವಿ ನಿಲ್ಲಬೇಕಿದೆ. ಸರ್ಕಾರ ಕೊಟ್ಟಿರುವ ಆಯುಧಗಳು ರುಚಿಯನ್ನು ಕಳ್ಳರು, ದರೋಡೆಕೋರರು ಮರೆತಿದ್ದಾರೆ. ಇಲ್ಲೊಬ್ಬ ಕಳ್ಳ ದೇವರ ಪೂಜಾ ಸಾಮಾಗ್ರಿಯನ್ನೂ ಬಿಟ್ಟಿಲ್ಲ

ಬೆಂಗಳೂರು : ತೊಳೆದು ಮನೆ ಮುಂದೆ ಒಣಗಲು ಇಟ್ಟಿದ್ದ ಹಿತ್ತಾಳೆ ಕುಕ್ಕರ್, ಹಿತ್ತಾಳೆ ಪೂಜಾ ಸಾಮಾಗ್ರಿ, ಬೆಳ್ಳಿಲೋಟವನ್ನು ಕಳ್ಳನೊಬ್ಬ ( Bengaluru theft ) ದೋಚಿದ ಘಟನೆ ಬನಶಂಕರಿಯಲ್ಲಿ ನಡೆದಿದೆ. ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬನಶಂಕರಿ 3 ನೇ ಹಂತದ ಗುರುರಾಜ ಲೇಜೌಟ್ ನ 9ನೇಮುಖ್ಯ ರಸ್ತೆಯ ಕೃತಿ ಅನ್ನುವವರು ಜೂನ್ 16 ರಂದು ಮನೆಯ ಹಿತ್ತಾಳೆ ಕುಕ್ಕರ್, ಹಿತ್ತಾಳೆ ಪೂಜಾ ಸಾಮಾಗ್ರಿ, ಬೆಳ್ಳಿಲೋಟವನ್ನು ತೊಳೆದು ನೀರು ಆರಲು ಮನೆ ಮುಂದೆ ಬಿಸಿಲಿಗೆ ಇಟ್ಟಿದ್ದರು. ಇದಾದ ಬಳಿಕ ಮಗಳಿಗೆ ಲಸಿಕೆ ಹಾಕಿಸುವ ಸಲುವಾಗಿ ಆಸ್ಪತ್ರೆಗೆ ತೆರಳಿದ್ದರು. ಎನ್.ಆರ್. ಕಾಲೋನಿಯ ಆಸ್ಪತ್ರೆಯಿಂದ ಬರುವಷ್ಟರಲ್ಲಿ ಒಣಗಲು ಇಟ್ಟಿದ ಪಾತ್ರೆಗಳು ನಾಪತ್ತೆಯಾಗಿತ್ತು.  ಈ ಬಗ್ಗೆ ಅಕ್ಕ ಪಕ್ಕದ ಮನೆಯವರಲ್ಲಿ ವಿಚಾರಿಸಿದ್ರೆ ಯಾವುದೇ ಸುಳಿವು ಸಿಕ್ಕಿಲ್ಲ. ಹೀಗಾಗಿ ಬನಶಂಕರಿ ಪೊಲೀಸ್ ಠಾಣೆಯ ಮೆಟ್ಟಿಲು ಹತ್ತಿದ್ದಾರೆ.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್