crossorigin="anonymous"> karnataka text book row : ಶಿಕ್ಷಣ ಸಚಿವ ನಾಗೇಶ ವಜಾ ಕೋರಿ ಮೋದಿಗೆ ಪತ್ರ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

karnataka text book row : ಶಿಕ್ಷಣ ಸಚಿವ ನಾಗೇಶ ವಜಾ ಕೋರಿ ಮೋದಿಗೆ ಪತ್ರ

Radhakrishna Anegundi by Radhakrishna Anegundi
11-07-22, 10 : 37 am
in ರಾಜ್ಯ
karnataka text book row take-resignation-from-bc-nagesh-rupsa-wrote-letter-to-prime-minister-narendra-modi
Share on FacebookShare on TwitterWhatsAppTelegram

ಬಿಸಿ ನಾಗೇಶ್ ಶಿಕ್ಷಣ ಸಚಿವರಾದ ವೇಳೆ ನಿರೀಕ್ಷೆಗಳು ಸಾಕಷ್ಟಿತ್ತು. ಆದರೆ ಸರಳ, ಸಜ್ಜನ ಅಂದ ಮಾತ್ರಕ್ಕೆ ಉತ್ತಮ ಸಚಿವರಾಗಲು ಸಾಧ್ಯವಿಲ್ಲ ಅನ್ನುವುದಕ್ಕೆ ನಾಗೇಶ್ ಉದಾಹರಣೆ. ಭವಿಷ್ಯದ ಪ್ರಜೆಗಳನ್ನು ನಿರ್ಮಿಸುವ ( karnataka text book row) ಇಲಾಖೆಯಲ್ಲಿ ನಾಗೇಶ್ ಮಾಡಿದ್ದು ಬರೀ ಎಡವಟ್ಟು

ಬೆಂಗಳೂರು :ಶಿಕ್ಷಣ ಇಲಾಖೆಯಲ್ಲಿ ಸಾಲು ಸಾಲು ಆಡಳಿತ ವೈಫಲ್ಯಗಳ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರನ್ನು ಶಿಕ್ಷಣ ಮತ್ತು  ಸಾಕ್ಷರತಾ ಇಲಾಖೆ ಸಚಿವ ಸ್ಥಾನದಿಂದ ವಜಾಗೊಳಿಸುವಂತೆ  ಸೂಚಿಸಿ ಎಂದು ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿ ರುಪ್ಸಾ ( Registered Unaided Private Schools Management Association, Karnataka, (RUPSA ) ಪ್ರಧಾನಿ ನರೇಂದ್ರ ಮೋದಿಯವರ ಮೊರೆ ಹೋಗಿದೆ.karnataka text book row :

ಈ,ಸಂಬಂಧ ಪತ್ರ ಬರೆದಿರುವ RUPSA ಪಠ್ಯ ಪುಸ್ತಕ ವಿವಾದ  ಸೇರಿದಂತೆ ಸಾಲು ಸಾಲು ಆಡಳಿತ ವೈಫಲ್ಯದ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಿ ಎಂದು ಸಂಘಟನೆ ಮುಖ್ಯಸ್ಥರು ಆಗ್ರಹಿಸಿದ್ದಾರೆ. ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಬರೆದಿರುವ ಪತ್ರದಲ್ಲಿ

ಇದನ್ನೂ ಓದಿ : Fake call center in bangalore : ಬೆಂಗಳೂರಿನಲ್ಲಿ ಕೂತು ವಿಶ್ವದ ದೊಡ್ಡಣ್ಣನಿಗೆ ವಂಚನೆ : ನಕಲಿ ಕಾಲ್ ಸೆಂಟರ್ ನ ಅಸಲಿ ಕಹಾನಿ

“ ರಾಜ್ಯದಲ್ಲಿ ಪ್ರತೀ ಮಕ್ಕಳಿಗೂ ಶಿಕ್ಷಣ ನೀಡುವುದು ಸರ್ಕಾರ ಕರ್ತವ್ಯ. ಆದರೆ ಕರ್ನಾಟಕದಲ್ಲಿ ಈ ಬಗ್ಗೆ ಕನಿಷ್ಟ ಜ್ಞಾನವಿಲ್ಲದ, ಪಕ್ಕಾ ವ್ಯಾಪಾರಿ ಮನೋಭಾವ ಹೊಂದಿರುವ ವ್ಯಕ್ತಿ ಮಂತ್ರಿಯಾಗಿರುವುದರಿಂದ ಇದು ಈಡೇರುತ್ತಿಲ್ಲ. ಹೀಗಾಗಿ ಅವರನ್ನು ವಜಾ ಮಾಡುವಂತೆ ಮುಖ್ಯಮಂತ್ರಿಯವರಿಗೆ ಸೂಚಿಸಿ ಎಂದು ಅವರು ಆಗ್ರಹಿಸಿದ್ದಾರೆ.

ಹಾಗೇ ನೋಡಿದರೆ ಮೊನ್ನೆ ಮೊನ್ನೆ ಶಾಲಾ ಮಕ್ಕಳಿಗೆ ಶೂ ವಿತರಣೆ ವಿಚಾರದಲ್ಲಿ ಮಾತನಾಡಿದಾಗಲೇ ಬಿಸಿ ನಾಗೇಶ್ ವರ ರಾಜೀನಾಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಡೆಯಬೇಕಾಗಿತ್ತು.

ಕನ್ಹಯ್ಯಾ ಹಂತಕ SDPI ಸದಸ್ಯ

ಕರ್ನಾಟಕ ಮತ್ತು ಕೇರಳದಲ್ಲಿ ಹುಟ್ಟಿದ ವಿವಾದಿತ ಪಿಎಫ್‌ಐ ಸಂಘಟನೆ ಕ್ರಮೇಣ ದೇಶದ ವಿವಿಧೆಡೆ ತನ್ನ ಜಾಲವನ್ನು ವಿಸ್ತರಿಸಿಕೊಂಡಿದೆ. ಇದೀಗ Kanhaiya lal  murder case ನಲ್ಲೂ SDPI -PFI  ಹೆಸರು ಕೇಳಿ ಬಂದಿದೆ.

ನವದೆಹಲಿ : ಬಿಜೆಪಿ ನೂಪುರ್ ಶರ್ಮಾ ಪರ ನಿಂತ ಕಾರಣಕ್ಕೆ ರಾಜಸ್ಥಾನದ ಉದಯಪುರದ ಟೈಲರ್ ಕನ್ಹಯ್ಯಾ ಲಾಲ್ ಅವರನ್ನು ಹತ್ಯೆ ಮಾಡಿದ ಆರೋಪಿ ರಿಯಾಜ್ ಅತ್ತರ್ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ( SDPI )  ಸದಸ್ಯ ಎಂದು ಗೊತ್ತಾಗಿದೆ.

ಇದರೊಂದಿಗೆ ಇದೇ ಪ್ರಕರಣದಲ್ಲಿ ಬಂಧಿತನಾದ ಮತ್ತೊಬ್ಬ ಆರೋಪಿ ಫರ್ಹಾದ್ ಮೊಹಮ್ಮದ್ ಶೇಖ್ ಆಲಿಯಾಸ್ ಬಬ್ಲಾ ಕೂಡಾ SDPI ನಂಟು ಹೊಂದಿರುವುದಾಗಿ National Investigation Agency ( NIA ) ಪತ್ತೆ ಹಚ್ಚಿದೆ. ಈ ಬಗ್ಗೆ ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದ್ದು, 2019 ರಿಯಾಜ್ ಅತ್ತರ್ 2019ರಲ್ಲಿ ( SDPI ) ಸೇರ್ಪಡೆಯಾಗಿದ್ದ.

ಇದನ್ನೂ ಓದಿ : dk shivakumar meet veerendra heggade ಧರ್ಮಾಧಿಕಾರಿಯವರ ತಮ್ಮನನ್ನು ಕಾಂಗ್ರೆಸ್ ಗೆ ಸೆಳೆಯಲು ಯತ್ನ : ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ಡಿಕೆಶಿ

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್