crossorigin="anonymous"> kho kho league : ಐಪಿಎಲ್ ಮಾದರಿಯಲ್ಲೇ ಖೋ ಖೋ ಲೀಗ್ : ದೇಶಿ ಕ್ರೀಡೆಗೆ ಹೈಟೆಕ್ ಸ್ಪರ್ಶ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

kho kho league : ಐಪಿಎಲ್ ಮಾದರಿಯಲ್ಲೇ ಖೋ ಖೋ ಲೀಗ್ : ದೇಶಿ ಕ್ರೀಡೆಗೆ ಹೈಟೆಕ್ ಸ್ಪರ್ಶ

Radhakrishna Anegundi by Radhakrishna Anegundi
14-07-22, 10 : 44 am
in ಕ್ರೀಡಾಂಗಣ, ನ್ಯೂಸ್ ರೂಮ್
kho kho league sports ultimate-kho-kho-start-date-teams-schedule-venue-where-to-watch-live-streaming-info
Share on FacebookShare on TwitterWhatsAppTelegram

ತಮಿಳುನಾಡು ಮೂಲದ ಖೋ..ಖೋ ( kho kho league ) ಹಲವಾರು ವರ್ಷಗಳ ಬಳಿಕ ಮಹಾರಾಷ್ಟ್ರದಲ್ಲಿ ಮತ್ತೆ ಹಳೆಯ ವೈಭವಕ್ಕೆ ಮರಳಿತ್ತು. ಆದರೆ ಅಧುನಿಕ ಕಾಲ ಘಟ್ಟದಲ್ಲಿ ಖೋಖೋ ಶಾಲಾ ಮೈದಾನದಿಂದ ಮರೆಯಾಗಿತ್ತು.

ನವದೆಹಲಿ : ಕ್ರಿಕೆಟ್ ಆಯ್ತು, ಕಬಡ್ಡಿ ಆಯ್ತು, ಪುಟ್ಭಾಲ್ ಆಯ್ತು ಈಗ ಖೋ ಖೋ ಸರದಿ. ( kho kho league ) ಹೌದು ಈ ಮಣ್ಣಿನ ಕ್ರೀಡೆ ಮತ್ತೆ ವೈಭವಕ್ಕೆ ಮರಳುವ ದಿನಗಳು ಬಂದಿದೆ. ಕ್ರಿಕೆಟ್, ಕಬಡ್ಡಿ ರೀತಿಯಲ್ಲೇ  ಖೋ ಖೋ kho kho league ಆಟಕ್ಕೂ ಲೀಗ್ ಪ್ರಾರಂಭಗೊಳ್ಳಲಿದೆ.

kho kho league3

ಮೊದಲ ಆವೃತ್ತಿಯ ಅಲ್ಟಿಮೇಟ್ ಖೋ ಖೋ ಲೀಗ್ ( ultimate kho kho league ) ಆಗಸ್ಟ್ 14 ರಂದು ಪ್ರಾರಂಭಗೊಳ್ಳಲಿದೆ. ಪುಣೆಯ ಛತ್ರಪತಿ ಕ್ರೀಡಾ ಸಂಕೀರ್ಣದಲ್ಲಿ ಚೊಚ್ಚಲ ಆವೃತ್ತಿಗೆ ಚಾಲನೆ ಸಿಗಲಿದೆ. ಡಾಬರ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಅಮಿತ್ ಬರ್ಮನ್ ಅವರು ಭಾರತೀಯ ಖೋ ಖೋ ಫೆಡರೇಶನ್ ಸಹಯೋಗದೊಂದಿಗೆ ಈ ಲೀಗ್ ಅನ್ನು ಆರಂಭಿಸುತ್ತಿದ್ದಾರೆ.  ಒಟ್ಟು 6 ತಂಡಗಳು ಈ ಬಾರಿ ಪಾಲು ಪಡೆಯಲಿದ್ದು, ಫ್ರಾಂಟೈಸಿ ಆಧಾರದಲ್ಲಿ ಲೀಗ್ ಪಂದ್ಯಗಳು ನಡೆಯಲಿದೆ.

kho kho league2

ಇದನ್ನೂ ಓದಿ : kerala lottery : ಮೊದಲ ಬಹುಮಾನ 25 ಕೋಟಿ ರೂಪಾಯಿ :  ಕಮ್ಯುನಿಸ್ಟ್ ಸರ್ಕಾರದಿಂದ ಲಾಟರಿ ಪ್ರಿಯರಿಗೆ ಬಂಪರ್

ಯಾವುದು 6 ತಂಡಗಳು

ಕೆಎಲ್ಓ ಸ್ಫೋಟ್ಸ್ ಒಡೆತನದ ಚೆನೈ ಕ್ವಿಕ್ ಗನ್ಸ್ , ಅದಾನಿ ಸ್ಫೋರ್ಟ್ ಲೈನ್ ಒಡೆತನದ ಗುಜರಾತ್ ಜೈಂಟ್ಸ್ , ಬಾದ್ ಶಾ ಹಾಗೂ ಪುನೀತ್ ಬಾಲನ್ ಒಡೆತನದ ಮುಂಬೈ ಕಿಲಾಡೀಸ್, ಓಡಿಶಾ ಸರ್ಕಾರದ ಒಡಿಶಾ ಜಗ್ಗರ್ ನಟ್ಸ್, ಕ್ಯಾಪ್ಕಿ ಗ್ಲೋಬಲ್ ಮಾಲೀಕತ್ವದ ರಾಜಸ್ಥಾನ ವಾರಿಯರ್ಸ್ ಮತ್ತು ಜಿಎಂಆರ್ ಸ್ಫೋರ್ಟ್ಸ್ ಒಡೆತನದ ತೆಲುಗು ಯೋಧಾಸ್ ತಂಡಗಳು ಈ ಕೂಟದಲ್ಲಿ ಪಾಲು ಪಡೆಯಲಿದೆ.

ಚೊಚ್ಚಲ ಪಂದ್ಯದಲ್ಲಿ ಭಾರತದ ಆಟಗಾರರ ಜೊತೆಗೆ ವಿದೇಶಿ ಆಟಗಾರರು ಕೂಡಾ ಇರಲಿದ್ದಾರೆ. ಇಂದು ಆಟಗಾರರ ಆಯ್ಕೆ ನಡೆಯಲಿದ್ದು, ಇಂಗ್ಲೆಂಡ್, ಇರಾನ್, ದಕ್ಷಿಣ ಕೊರಿಯಾ, ಶ್ರೀಲಂಕಾ, ಬಾಂಗ್ಲಾ ಮತ್ತು ನೇಪಾಳದ ಆಟಗಾರರು ವಿವಿಧ ತಂಡಗಳನ್ನು ಸೇರಿಕೊಳ್ಳಲಿದ್ದಾರೆ.

The tournament will be broadcasted on Sony Sports Network. Ultimate Kho Kho will be aired LIVE in Hindi (SonyTEN 3), English (SonyTEN 1), Tamil, and Telugu (SonyTEN 4).

ಬೈಕ್ ಮೇಲೆ ಎಗರಿದ ಚಿರತೆ : ಹಾರ್ನ್ ಮಾಡಿ ಚಿರತೆ ಓಡಿಸಿದ ಸುಬ್ರಹ್ಮಣ್ಯ ನಾವುಡ

ನಿಜಕ್ಕೂ ಇವರನ್ನು ಮೆಚ್ಚಲೇಬೇಕು. ಕ್ಷಣದಲ್ಲಿ ತೋರಿದ ಬುದ್ದಿವಂತಿಕೆಯಿಂದ ಪ್ರಾಣ ಉಳಿದಿದೆ

ಶಿವಮೊಗ್ಗ :  ಬೈಕ್ ಮೇಲೆ ಚಿರತೆಯೊಂದು ಎಗರಿ ಕೂದಲೆಳೆ ಅಂತರದಲ್ಲಿ ವ್ಯಕ್ತಿಯೊಬ್ಬರು ಪಾರಾದ ಘಟನೆ ಹೊಸನಗರದಲ್ಲಿ ನಡೆದಿದೆ. ಇಲ್ಲಿನ ರಾಣೆಬೆನ್ನೂರು – ಬೈಂದೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಚಿರತೆ ದಾಳಿಯಿಂದ ತಪ್ಪಿಸಿಕೊಂಡವರನ್ನು ಪುರೋಹಿತರಾಗಿರುವ ಸುಬ್ರಹ್ಮಣ್ಯ ನಾವುಡ ಎಂದು ಗುರುತಿಸಲಾಗಿದೆ.

ಶನಿವಾರ ಸಂಜೆ ಹೊಸನಗರದಿಂದ ನಗರಕ್ಕೆ ಬರುತ್ತಿದ್ದ ಸುಬ್ರಹ್ಮಣ್ಯ ನಾವುಡ ರಾಣೆಬೆನ್ನೂರು – ಬೈಂದೂರು ಹೆದ್ದಾರಿಯಲ್ಲಿ ದರ್ಗಾ ಹೆರಗೂಡಿಗೆ ಬರುತ್ತಿದ್ದಂತೆ ಶೂಲದ ಗುಡ್ಡದ ಕಡೆಯಿಂದ ಬೈಕ್ ಮೇಲೆ ಚಿರತೆಯೊಂದು ಜಿಗಿದಿದೆ. ಆದರೆ ಚಿರತೆಗೆ ಗುರಿ ತಪ್ಪಿ ಬೈಕ್ ಮುಂಭಾಗಕ್ಕೆ ಬಂದಿದೆ. ಈ ವೇಳೆ ಚಿರತೆ ಗರ್ಜಿಸುವುದನ್ನು ಕಂಡ ನಾವುಡ ಗಾಬರಿಯಾಗಿದ್ದಾರೆ. ಈ ವೇಳೆ ಏನೂ ಮಾಡಲು ತೋಚದೆ ಹಾರ್ನ್ ಬಾರಿಸಿ ಕಿರುಚಲಾರಂಭಿಸಿದ್ದಾರೆ. ಇದರಿಂದ ಗಾಬರಿಗೊಂಡ ಚಿರತೆ ಓಡಿ ಹೋಗಿದೆ.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್