crossorigin="anonymous"> cop torture : ರಾಕ್ಷಸನಾದ ಪೊಲೀಸ್ : ಮಾಡದ ತಪ್ಪಿಗೆ ಯುವಕನನ್ನು ಕೊಂದ ಖಾಕಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

cop torture : ರಾಕ್ಷಸನಾದ ಪೊಲೀಸ್ : ಮಾಡದ ತಪ್ಪಿಗೆ ಯುವಕನನ್ನು ಕೊಂದ ಖಾಕಿ

ಇನ್ಮುಂದೆ ಪೊಲೀಸ್ ದೌರ್ಜನ್ಯಗಳಾದ್ರೆ ನೇರವಾಗಿ ಇಲಾಖೆ ಮುಖ್ಯಸ್ಖ ಪ್ರವೀಣ್ ಸೂದ್ ಅವರನ್ನೇ ಭೇಟಿಯಾಗಿ ದೂರು ಕೊಡಿ

Radhakrishna Anegundi by Radhakrishna Anegundi
14-07-22, 10 : 30 pm
in ರಾಜ್ಯ
cop-torture-youth-found-dead-in-river-death-note-blames-cop-torture Somesh Gejji Somanath A Nagamoti
Share on FacebookShare on TwitterWhatsAppTelegram

ಪೊಲೀಸ್ ದೌರ್ಜನ್ಯದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡ ಯುವಕ ಸಾಕಷ್ಟು ಸಾಕ್ಷಿಗಳನ್ನು ಬಿಟ್ಟು ಹೋಗಿದ್ದಾನೆ. ( cop torture ) ಇದೀಗ ಪಿಎಸ್ಐ ಅಮಾನತುಗೊಂಡಿದ್ದಾನೆ. ಆದರೆ ಒಂದಿಷ್ಟು ತಿಂಗಳ ನಂತ್ರ ಮತ್ತೆ ಅವನು ಕರ್ತವ್ಯಕ್ಕೆ ಬರ್ತಾನೆ ತಾನೇ

ವಿಜಯಪುರ : ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಹದಗೆಟ್ಟಿದೆ. ಬಡವರ ಕಣ್ಣೀರು ಒರೆಸಬೇಕಾದ ಖಾಕಿ ಬಡವರ ರಕ್ತ ಹೀರುತ್ತಿದೆ. ನೊಂದವನಿಗೆ ನ್ಯಾಯ ಕೊಡಿಸಬೇಕಾದ ( cop torture ) ಇಲಾಖೆ ನೊಂದವನನ್ನೇ ಪೀಡಿಸುತ್ತಿದೆ. ಉಳ್ಳವರ ಪರವಾಗಿ ವರ್ತಿಸುತ್ತಿರುವ ಕೆಲ ಅಧಿಕಾರಿಗಳು ಇಲಾಖೆಯ ಹೆಸರಿಗೆ ಮಸಿ ಬಳಿಯುತ್ತಿದ್ದಾರೆ. ಇದಕ್ಕೆ ಮತ್ತೊಂದು ಹೆಸರು ಸೇರ್ಪಡೆ ಪಿಎಸ್ಐ ಸೋಮೇಶ ಗೆಜ್ಜಿ.

ಸೋಮನಾಥ ಅಶೋಕ ನಾಗಮೋತಿ ಅನ್ನುವ ಯುವಕ ವಿಜಯಪುರದ ಸಂತೋಷ್ ದೇಗಿನಾಳ ಮಾಲೀಕತ್ವದ ಟಯರ್ ಅಂಗಡಿಯಲ್ಲಿ ಕೆಲಸಕ್ಕಿದ್ದ. ಜುಲೈ 9 ರಂದು ಎಂಪಿಎಂಸಿ ಪಿಎಸ್ಐ ಸೋಮೇಶ ಗೆಜ್ಜಿ ಸಹೋದರ ಚೇತನ್ ತನ್ನ ಫೋರ್ಡ್ ಎಂಡೋವರ್ ಕಾರನ್ನು ವೀಲ್ ಅಲೈನ್ ಮೆಂಟ್ ಗೆ ಬಿಟ್ಟಿದ್ದ.

ಇದನ್ನೂ ಓದಿ : kerala monkeypox : ಭಾರತಕ್ಕೆ ಕಾಲಿಟ್ಟ ಮಂಕಿಪಾಕ್ಸ್ : ಕೇರಳದಲ್ಲಿ ದೃಢಪಟ್ಟ ಸೋಂಕು : ಕರ್ನಾಟಕಕ್ಕೂ ಕಾದಿದೆ ಆತಂಕ

ಈ ಸಂದರ್ಭದಲ್ಲಿ ಸುನೀಲ ಕುಮಾರ ಶಾಂತಪ್ಪ ಇಂಡಿ ಕಾರನ್ನು ಚಲಾಯಿಸಿಕೊಂಡು ಬಂದಿದ್ದ. ಅದೇ ಸಂದರ್ಭದಲ್ಲಿ ಕಾರಿನಲ್ಲಿದ್ದ ಹಣವನ್ನು ಆತನೇ ತೆಗೆದುಕೊಂಡಿದ್ದಾನೆ ಅನ್ನುವುದು ಸೋಮನಾಥ ಅಶೋಕ ನಾಗಮೋತಿ ಮಾತು. ಆದರೆ ಕಾರನ್ನು ತೆಗೆದುಕೊಂಡು ಹೋದ ಬಳಿಕ 1 ಲಕ್ಷ ರೂಪಾಯಿ ಕದ್ದ ಆರೋಪವನ್ನು ನಾಗಮೋತಿಯ ಮೇಲೆ ಹೊರಿಸಲಾಗಿದೆ.

ಆದರ್ಶನಗರ ಠಾಣಾ ವ್ಯಾಪ್ತಿಯಲ್ಲಾದ ಪ್ರಕರಣದಲ್ಲಿ ಮೂಗು ತೂರಿಸಿದ ಗೆಜ್ಜಿ ನಾಗಮೋತಿಯ ಮೇಲೆ ಹಲ್ಲೆ ಮಾಡಿದ್ದಾನೆ. ಕದ್ದ ಹಣವನ್ನು ವಾಪಾಸ್ ಕೊಟ್ರೆ ಸರಿ, ತಪ್ಪಿದ್ರೆ ಭವಿಷ್ಯ ಹಾಳು ಮಾಡುತ್ತೇನೆ ಎಂದು ಬೆದರಿಸಿದ್ದಾನೆ. ಸಿಸಿಟಿವಿ ನೋಡಿ ನಾನು ತಪ್ಪಿತಸ್ಥನಲ್ಲ ಅನ್ನೋದು ಗೊತ್ತಾಗುತ್ತದೆ ಅಂದ್ರೂ ಕೇಳಿರಲಿಲ್ಲ.

ಇಷ್ಟೆಲ್ಲಾ ಹಿಂಸೆಗಳನ್ನು ಸಹಿಸಿದ ಜೀವ ಕೊನೆಗೆ ಮಾಡದ ತಪ್ಪಿಗೆ ಶಿಕ್ಷೆ ಯಾಕೆ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ ಮುನ್ನ ವಿವರವಾದ ವಿಡಿಯೋ ಮಾಡಿದ್ದಾನೆ. ಜೊತೆಗೆ ಪೊಲೀಸಪ್ಪನ ದೌರ್ಜನ್ಯಕ್ಕೆ ಸಾಕ್ಷಿಯನ್ನೂ ಕೊಟ್ಟಿದ್ದಾನೆ.

ಇದೀಗ ಸೋಮೇಶ ಗೆಜ್ಜಿಯನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. ಅಮಾನತು ಮಾಡಿದ್ರೆ ಸಾಕಾ ಅನ್ನುವುದು ಪ್ರಜ್ಞಾವಂತರ ಮಾತು. ಮೊದಲು ಕೇಸು ದಾಖಲಿಸಿ ಜೈಲಿಗೆ ಅಟ್ಟಬೇಕು ತಾನೇ. ಒಂದು ವೇಳೆ ತಪ್ಪು ಮಾಡಿರುವುದು ಸಾಬೀತಾದ್ರೆ ಕೆಲಸದಿಂದಲೇ ವಜಾಗೊಳಿಸಬೇಕು. ಇಲ್ಲವಾದ್ರೆ ಸೋಮೇಶ ಗೆಜ್ಜಿ ಸಾಕ್ಷಿ ನಾಶ ಮಾಡುವ ಸಾಧ್ಯತೆಗಳು ಕೂಡಾ ಇಲ್ಲದಿಲ್ಲ.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್