crossorigin="anonymous"> mangalore liquor : ದಕ್ಷಿಣ ಕನ್ನಡ ಕುಡುಕರ ಜಿಲ್ಲೆಯಾಗುತ್ತಿದೆಯೇ.... ಮದ್ಯ ಮಾರಾಟದಲ್ಲಿ ಜಿಲ್ಲೆಗೆ ಅಗ್ರ ಸ್ಥಾನ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

mangalore liquor : ದಕ್ಷಿಣ ಕನ್ನಡ ಕುಡುಕರ ಜಿಲ್ಲೆಯಾಗುತ್ತಿದೆಯೇ…. ಮದ್ಯ ಮಾರಾಟದಲ್ಲಿ ಜಿಲ್ಲೆಗೆ ಅಗ್ರ ಸ್ಥಾನ

SSLCಯಲ್ಲಿ ಟಾಪ್ PUCಯಲ್ಲಿ ಟಾಪ್ ಈಗ ದಕ್ಷಿಣ ಕನ್ನಡ ಮದ್ಯ ಮಾರಾಟದಲ್ಲೂ ಟಾಪ್

Radhakrishna Anegundi by Radhakrishna Anegundi
15-07-22, 9 : 58 am
in ದಕ್ಷಿಣ ಕನ್ನಡ
mangalore liquor dakshina-kannada-district-tops-in-alcohol-consumption-increase-in-the-number-of-liquor-shops-in-the-district
Share on FacebookShare on TwitterWhatsAppTelegram

ಇದೊಂದು ಆತಂಕಕಾರಿ ಮತ್ತು ಕಳವಳಕಾರಿ ವಿಚಾರ. ಮದ್ಯಪಾನದಿಂದ ಅನೇಕ ಆಪತ್ತುಗಳಿದೆ. ಹಾಗಿದ್ದರೂ ಬುದ್ದಿವಂತರ ಜಿಲ್ಲೆಯಲ್ಲಿ ಮದ್ಯಪಾನಿಗಳ ( mangalore liquor ) ಸಂಖ್ಯೆ ಏರುತ್ತಿರುವುದು ಅಪಾಯಕಾರಿ ಬೆಳವಣಿಗೆ

ಮಂಗಳೂರು : ಬುದ್ದಿವಂತರ ಜಿಲ್ಲೆ ಎಂದೇ ಕರೆಸಿಕೊಂಡಿರುವ ದಕ್ಷಿಣ ಕನ್ನಡ ( dakshina kannada ) ಮದ್ಯ ಮಾರಾಟದಲ್ಲಿ ನಂಬರ್ 1 ಪಟ್ಟಕ್ಕೆ ಏರುವ ಮೂಲಕ ದೇಶದ ಮುಂದೆ ತಲೆ ತಗ್ಗಿಸಿ ನಿಂತಿದೆ. ಹಿಂದೆಲ್ಲಾ SSLCಯಲ್ಲಿ ಟಾಪ್, PUCಯಲ್ಲಿ ಟಾಪ್ ಅನ್ನಿಸಿಕೊಂಡಿದ್ದ ಜಿಲ್ಲೆ ಮದ್ಯ ಮಾರಾಟದಲ್ಲಿ ( mangalore liquor ) ಟಾಪ್ ಅನ್ನಿಸಿಕೊಂಡಿದೆ.

ಅಬಕಾರಿ ಇಲಾಖೆಯ ಮಾಹಿತಿಯ ಪ್ರಕಾರ ಜಿಲ್ಲೆಯ ( dakshina kannada ) ಕುಡುಕರ ಸಂಖ್ಯೆ ಹೆಚ್ಚಾಗಿದೆ. ವರ್ಷದಲ್ಲಿ 2.2 ಕೋಟಿ ಲೀಟರ್ ಹಾರ್ಡ್ ಲಿಕ್ಕರ್ ಹಾಗೂ 1.4 ಕೋಟಿ ಲೀಟರ್ ಬಿಯರ್ ಅನ್ನು ಜಿಲ್ಲೆ ತನ್ನ ಹೊಟ್ಟೆಗಿಳಿಸಿಕೊಂಡಿದೆ. ಕಳೆದ 5 ವರ್ಷಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 25 ಲಕ್ಷ ಹಾರ್ಡ್ ಡ್ರಿಂಕ್ಸ್ ಮದ್ಯವನ್ನು ಸೇವಿಸಲಾಗಿದ್ದು. ಸರಾಸರಿ 18 ಲಕ್ಷ ಬಾಕ್ಯ್ ಬಿಯರ್ ಅನ್ನು ಕರಾವಳಿ ಮಂದಿ ಹೊಟ್ಟೆಗಿಳಿಸಿದ್ದಾರೆ. ಹೀಗಾಗಿಯೇ ಈ ಆರ್ಥಿಕ ವರ್ಷದಲ್ಲಿ 370 ಕೋಟಿ ಆದಾಯವನ್ನು ಕರಾವಳಿಯವರೇ ಕೊಟ್ಟಿದ್ದಾರೆ.

ಇದನ್ನೂ ಓದಿ : national education policy : ಮೊಟ್ಟೆ ಬೇಡ… ಮಕ್ಕಳಿಗೆ ಶೂ ಬೇಡ : ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮ ಕರಡಿನಲ್ಲಿ ಸೂಚನೆ

ಇನ್ನು ಟೈಮ್ಸ್ ಇಂಡಿಯಾ ವರದಿಯ ಪ್ರಕಾರ  ದಕ್ಷಿಣ ಕನ್ನಡ ( dakshina kannada ) ಜಿಲ್ಲೆಯಲ್ಲಿ ಕಳೆದ ವರ್ಷ 463 ಮದ್ಯದಂಗಡಿಗಳಿತ್ತು, ಆ ಸಂಖ್ಯೆ ಈಗ 520ಕ್ಕೆ ಏರಿದೆ. ಹಾಗಾದ್ರೆ ಬುದ್ದಿವಂತರ ಜಿಲ್ಲೆಯ ಜನ ದಡ್ಡರಾದ್ರ, ಮದ್ಯದಂಗಡಿ ಸಂಖ್ಯೆ ಏರುತ್ತಿರುವುದನ್ನು ನೋಡಿದ್ರೆ ಹೌದು ಅನ್ನಿಸುತ್ತದೆ. ಹೀಗೆ ಮದ್ಯದಂಗಡಿಗಳು ಬಾಗಿಲು ತೆರೆಯುತ್ತಾ ಹೋದ್ರೆ ನಾಳೆ ಜಿಲ್ಲೆಯ ಕಥೆ ಏನಾಗಬೇಡ, ಯೋಚಿಸಬೇಕಾದ ವಿಚಾರ.

ಹಾಗಾದ್ರೆ ಇಷ್ಟೆಲ್ಲಾ ಎಣ್ಣೆ ಮಾರಾಟವಾದ ಕಾರಣಕ್ಕೆ ಕರಾವಳಿಯನ್ನು ಕುಡುಕರ ಜಿಲ್ಲೆ ಅನ್ನುವುದು ಸರಿಯೇ ಖಂಡಿತಾ ತಪ್ಪಾಗುತ್ತದೆ. ದಕ್ಷಿಣ ಕನ್ನಡದ ಮದ್ಯದಂಗಡಿಯಲ್ಲಿ ಎಣ್ಣೆ ಖರೀದಿಸಿದವರೆಲ್ಲಾ ಕರಾವಳಿಯವರಲ್ಲ. ಹೇಳಿ ಕೇಳಿ ದಕ್ಷಿಣ ಕನ್ನಡ ಪ್ರವಾಸೋದ್ಯಮ ತಾಣ. ಇಲ್ಲಿಗೆ ಹೊರ ಜಿಲ್ಲೆ ಹೊರ ರಾಜ್ಯಗಳಿಂದ ಸಾಕಷ್ಟು ಮಂದಿ ಬರುತ್ತಾರೆ. ಬರುವವರೆಲ್ಲಾ ಮದ್ಯವನ್ನು ಜಿಲ್ಲೆಯಲ್ಲೇ ಖರೀದಿಸುತ್ತಾರೆ. ಪ್ರವಾಸಿಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಮದ್ಯ ಮಾರಾಟ ಕೂಡಾ ಹೆಚ್ಚಾಗುತ್ತದೆ. ಇನ್ನು ದಕ್ಷಿಣ ಕನ್ನಡ ಪಕ್ಕದ ಕೇರಳಕ್ಕೆ ಹೆಗಲು ಕೊಟ್ಟು ನಿಂತಿರುವ ಜಿಲ್ಲೆ. ಕೇರಳದ ಗಡಿ ಭಾಗದ ಮಂದಿ ಮದ್ಯ ಸೇವನೆಗೆ ಕರ್ನಾಟಕವನ್ನೇ ಅವಲಂಭಿಸಿದ್ದಾರೆ. ಇದು ಕೂಡಾ ಮದ್ಯ ಮಾರಾಟ ಹೆಚ್ಚಾಗಲು ಕಾರಣ.

ಇದನ್ನೂ ಓದಿ : lalit modi sushmita sen : ವಂಚಕ ಲಲಿತ್ ಮೋದಿ ಜೊತೆ ಸುಶ್ಮಿತಾ ಸೇನ್ ಡೇಟಿಂಗ್

ಅಷ್ಟು ಮಾತ್ರವಲ್ಲದ ಅಬಕಾರಿ ಇಲಾಖೆಯ ಮಾಹಿತಿಯ ಪ್ರಕಾರ ಮಾರಾಟವಾದ ಮದ್ಯದ ಪೈಕಿ ಅಗ್ಗದ ಮದ್ಯವೇ ಹೆಚ್ಚು. ಶೇ 85ರಷ್ಟು ಅಗ್ಗದ ಮದ್ಯ ಮಾರಾಟವಾಗಿದೆ. ಶೇ3ರಷ್ಟು ಮಂದಿ ಮಾತ್ರ ಡಿಲಕ್ಸ್, ಸ್ಕಾಚ್, ಸಿಂಗಲ್ ಮಾಲ್ಟ್ , ಪ್ರೀಮಿಯಂ ಖರೀದಿಸಿದ್ದಾರೆ. ಜಿಲ್ಲೆಯಲ್ಲಿ ಸಾಕಷ್ಟು ಕಂಪನಿಗಳಿದೆ, ಅನೇಕ ಕಾಮಗಾರಿ ನಡೆಯುತ್ತಿದೆ. ಈ ಎಲ್ಲಾ ಸ್ಥಳಗಳಿಗೆ ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಕಾರ್ಮಿಕರು ಬಂದಿದ್ದಾರೆ. ಬಂದ ಕಾರ್ಮಿಕರ ಪೈಕಿ ಅನೇಕರು ಅಗ್ಗದ ಮದ್ಯದ ಮೊರೆ ಹೋಗುತ್ತಾರೆ. ಇದು ಮದ್ಯ ಮಾರಾಟ ಹೆಚ್ಚಾಗಲು ಕಾರಣ ಅನ್ನುವುದನ್ನು ಮರೆಯುವಂತಿಲ್ಲ.

ಆದರೆ ಜಿಲ್ಲೆಯಲ್ಲಿ ಮದ್ಯದಂಡಿಗಳ ಸಂಖ್ಯೆ ಹೆಚ್ಚುತ್ತಿರುವುದು ಮಾತ್ರ ಅಪಾಯಕಾರಿ ಬೆಳವಣಿಗೆ, ಈ ಬಗ್ಗೆ ಜಿಲ್ಲೆಯ ನಾಯಕರು, ರಾಜಕೀಯ ಮುಖಂಡರು ಎಚ್ಚೆತ್ತುಕೊಳ್ಳಬೇಕಿದೆ.

Tags: MAIN
ShareTweetSendShare

Discussion about this post

Related News

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ನಾಳೆಯಿಂದ 6,7,8 ನೇ ತರಗತಿ ಪ್ರಾರಂಭ : ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಾಲೆಗಳು

ಕರಾವಳಿಯಲ್ಲಿ ಮಳೆಯ ಅಬ್ಬರ : ನಾಳೆ ಜುಲೈ 09ಕ್ಕೆ ಶಾಲಾ ಕಾಲೇಜುಗಳಿಗೆ ರಜೆ

Dose Mela in refresh cafe puttur three days

ಪುತ್ತೂರಿನಲ್ಲಿ ದೋಸೆ ಮೇಳ : ಮೂರು ದಿನಗಳ ಕಾಲ ನಡೆಯಲಿದೆ ದೋಸೆ ಜಾತ್ರೆ

ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ಇನ್ನಿಲ್ಲ

ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಹತ್ತೂರ ಒಡೆಯನ ಸನ್ನಿಧಿಯ ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ತಂದ ಅಶೋಕ್ ರೈ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್