crossorigin="anonymous"> ಸಿದ್ದರಾಮಯ್ಯ ಕಾರಿಗೆ ಹಣ ಎಸೆದ ಪ್ರಕರಣದಲ್ಲಿ SDPI ಕೈವಾಡ : ವಿಜಯಾನಂದ ಕಾಶಪ್ಪನವರ ಗಂಭೀರ ಆರೋಪ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಿದ್ದರಾಮಯ್ಯ ಕಾರಿಗೆ ಹಣ ಎಸೆದ ಪ್ರಕರಣದಲ್ಲಿ SDPI ಕೈವಾಡ : ವಿಜಯಾನಂದ ಕಾಶಪ್ಪನವರ ಗಂಭೀರ ಆರೋಪ

Radhakrishna Anegundi by Radhakrishna Anegundi
17-07-22, 5 : 39 am
in ರಾಜ್ಯ
woman-rejects-throws-money-at-siddaramaiahs-vehicle-sdpi-behind-incident-vijayanand-kashappanavar
Share on FacebookShare on TwitterWhatsAppTelegram

ಕೆರೂರ ಗಲಾಟೆ ಸಂಬಂಧ ಗಾಯಾಳುಗಳಿಗೆ ಸಿದ್ದರಾಮಯ್ಯ ಕೊಟ್ಟ ಹಣವನ್ನು ಮುಸ್ಲಿಂ ಮಹಿಳೆ ಎಸೆದಿರುವುದು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಅವಮಾನವಾಗಿ ಪರಿಣಮಿಸಿದೆ. ಚುನಾವಣೆಯ ಹೊಸ್ತಿಲಲ್ಲಿ ನಡೆದ ಘಟನೆಯಿಂದ ಮತ ಬ್ಯಾಂಕ್ ಕಳೆದು ಹೋಗುವ ಆತಂಕ ಎದುರಾಗಿದೆ. ಇದೀಗ ಹಣ ಎಸೆದ ಪ್ರಕರಣಕ್ಕೆ SDPI ಸಂಘಟನೆ ಹೆಸರನ್ನು ಎಳೆದು ತರಲಾಗಿದೆ.

ಬಾಗಲಕೋಟೆ  :ವಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಪರಿಹಾರದ ಹಣವನ್ನು ಮುಸ್ಲಿಂ ಮಹಿಳೆಯೊಬ್ಬರು ಎಸೆದ ಪ್ರಕರಣದ ಹಿಂದೆ SDPI ಸಂಘಟನೆ ಕೈವಾಡ ಇದೆ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಆರೋಪಿಸಿದ್ದಾರೆ.

ಇದನ್ನೂ ಓದಿ : poor quality tea to CM : ಮುಖ್ಯಮಂತ್ರಿಗೆ ತಣ್ಣಗಾದ ಟೀ ಕೊಟ್ಟ ಅಧಿಕಾರಿಗೆ ಶೋಕಾಸ್ ನೋಟಿಸ್

ಇಲಕಲ್ ಪಟ್ಟಣದಲ್ಲಿ ಮಾತನಾಡಿರುವ ಅವರು ಎಸ್.ಡಿ.ಪಿ.ಐ ನವರು ಪ್ರಚೋದನೆ ನೀಡಿ ಉದ್ದೇಶಪೂರ್ವಕವಾಗಿಯೇ ಈ ಕೃತ್ಯ ಮಾಡುವಂತೆ ಪ್ರೇರೆಪಿಸಿದ್ದಾರೆ. ಗಾಯಾಳುಗಳ ಸಂಬಂಧಿಕರಿಗೆ ಎಸ್.ಡಿ.ಪಿ.ಐ ನವರು ಕುಮ್ಮಕ್ಕು ನೀಡಿ ಹಣ ಎಸೆಯುವಂತೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಬಂದ ಸಂದರ್ಭದಲ್ಲಿ ಎಸ್.ಡಿ.ಪಿ.ಐ ನವರು ಕೂಡಾ ಅಲ್ಲಿಗೆ ಬಂದಿದ್ದರು ಅಂದಿದ್ದಾರೆ.

ಪರಿಹಾರ ಧನವನ್ನು ಮಾನವೀಯತೆ ದೃಷ್ಟಿಯಿಂದ ನೀಡಲಾಗಿದೆ. ಇಂತಹ ಘಟನೆಗಳಿಂದ ಸಿದ್ದರಾಮಯ್ಯನವರ ವ್ಯಕ್ತಿತ್ವಕ್ಕೆ ಧಕ್ಕೆ ಇಲ್ಲ. SDPI ಮತ್ತು BJPಯವರಿಗೆ ಸಂಪರ್ಕವಿದೆ. ದೇಶದಲ್ಲಿ ಇವರೇ ಅಝಾನ್, ಹಿಜಾಬ್ ಪ್ರಕರಣಗಳನ್ನು ತಂದು ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಕಾಶಪ್ಪನವರ್ ದೂರಿದರು.

ನಾವು ನಾಸ್ತಿಕರು : ಭೂಮಿ ಪೂಜೆ ವೇಳೆ ಹಿಂದೂ ಅರ್ಚಕರನ್ನು ಕಂಡು ಡಿಎಂಕೆ ಸಂಸದ ಗರಂ

ರಸ್ತೆ ಯೋಜನೆಯೊಂದಕ್ಕೆ ಪೂಜೆಗೆಂದು ಅರ್ಚಕರನ್ನು ಕರೆಸಿರುವ ಅಧಿಕಾರಿಗಳ ಕ್ರಮದ ವಿರುದ್ಧ ಡಿಎಂಕೆ ಸಂಸದ ಎಸ್ ಸೆಂಥಿಲ್ ಕುಮಾರ್ ಕಿಡಿ ಕಾರಿದ್ದಾರೆ.

ಚೆನೈ : ಹಿಂದೂ ಅರ್ಚಕರ ಮೂಲಕ ರಸ್ತೆ ಯೋಜನೆಗೆ ಭೂಮಿ ಪೂಜೆ ನಡೆಸಲು ಅಧಿಕಾರಿ ಮುಂದಾಗಿರುವುದರ ವಿರುದ್ಧ ಆಡಳಿತಾರೂಢ ಡಿಎಂಕೆಯ ಲೋಕಸಭಾ ಸದಸ್ಯ ಸೆಂಥಿಲ್ ಕುಮಾರ್ ಗರಂ ಆಗಿರುವ ಘಟನೆ ನಡೆದಿದೆ.

ತಮ್ಮ ಧರ್ಮಪುರಿ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಶಂಕು ಸ್ಥಾಪನೆ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದ್ದು, ಹಿಂದೂ ಅರ್ಚಕರನ್ನು ಕಂಡ ತಕ್ಷಣ ಕೆಂಡಾಮಂಡಲರಾದ ಸಂಸದರು, ಒಂದು ನಿರ್ದಿಷ್ಟ ಧರ್ಮದ ಪ್ರಾರ್ಥನೆಯೊಂದಿಗೆ ಸರ್ಕಾರಿ ಕಾರ್ಯಕ್ರಮ ಆಯೋಜಿಸಬಾರದು ಎಂದು ನಿಮಗೆ ಗೊತ್ತಿಲ್ಲವೇ. ಸರ್ಕಾರಿ ಕಾರ್ಯಕ್ರಮ ಹೇಗೆ ನಡೆಸಬೇಕು ಎಂದು ಗೊತ್ತಿಲ್ವ ಅಂದರು.

ಬೇರೆ ಧರ್ಮದ ಗುರುಗಳು ಎಲ್ಲಿದ್ದಾರೆ, ಕ್ರಿಶ್ಚಿಯನ್, ಮುಸ್ಲಿಂ ಧರ್ಮಗುರುಗಳು ಎಲ್ಲಿ, ಚರ್ಚ್ ಫಾದರ್, ಇಮಾಮ್ ಅವರನ್ನು ಕರೆಯಿಸಿ, ನಾವು ನಾಸ್ತಿಕರು, ದ್ರಾವಿಡ ಕಳಂಗ ಪ್ರತಿನಿಧಿಗಳು ಎಂದು ಗುಡುಗಿದರು. ಇದು ದ್ರಾವಿಡ ಮಾದರಿಯ ಆಡಳಿತ, ಸರ್ಕಾರ ಎಲ್ಲಾ ಧರ್ಮಕ್ಕೆ ಸೇರಿದ ಜನರಿಗಾಗಿ ಇದೆ ಅಂದರು.

ಸಂಸದರ ಅಬ್ಬರಕ್ಕೆ ಬೆದರಿದ ಲೋಕೋಪಯೋಗಿ ಅಧಿಕಾರಿಗಳು ಸಂಸದರ ಕ್ಷಮೆಯಾಚಿಸಿದರು. ಇದೇ ವೇಳೆ ಸ್ಪಷ್ಟನೆ ಕೊಟ್ಟ ಸಂಸದರು ನಾನು ಪೂಜೆಯ ವಿರೋಧಿಲ್ಲ, ಆದರೆ ಅದು ಎಲ್ಲರನ್ನೂ ಒಳಗೊಂಡಿರಬೇಕು ಅಂದರು.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್