crossorigin="anonymous"> xi jinping - ಇಸ್ಲಾಂ ಧರ್ಮ ಚೀನಾದಲ್ಲಿ ಚೀನೀ ದೃಷ್ಟಿಕೋನಕ್ಕೆ ಬದ್ಧವಾಗಿರಬೇಕು   - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

xi jinping – ಇಸ್ಲಾಂ ಧರ್ಮ ಚೀನಾದಲ್ಲಿ ಚೀನೀ ದೃಷ್ಟಿಕೋನಕ್ಕೆ ಬದ್ಧವಾಗಿರಬೇಕು  

Radhakrishna Anegundi by Radhakrishna Anegundi
17-07-22, 2 : 17 pm
in ವಿದೇಶ
xi-jinping-says-that-islam-in-beijing-must-be-chinese-in-orientation
Share on FacebookShare on TwitterWhatsAppTelegram

ಚೀನಾದಲ್ಲಿರುವ ಇಸ್ಲಾಂ ಧರ್ಮ ದೃಷ್ಟಿಕೋನದಲ್ಲಿ ಚೀನಿಯಾಗಿರಬೇಕು – xi jinping

ಚೀನಾದಲ್ಲಿನ ಇಸ್ಲಾಂ ಧರ್ಮ ಚೀನೀ ದೃಷ್ಟಿಕೋನಕ್ಕೆ ಬದ್ಧವಾಗಿರತಕ್ಕದ್ದು. ಚೀನಾದಲ್ಲಿನ ಎಲ್ಲಾ ಧರ್ಮಗಳು ಕಮ್ಯುನಿಸ್ಟ್ ಪಕ್ಷದ ಸಮಾಜವಾದಿ ಪರಿಕಲ್ಪನೆಗೆ ಹೊಂದಿಕೊಳ್ಳತಕ್ಕದ್ದು ಎಂದು ಚೀನಾ ಅಧ್ಯಕ್ಷ ಷಿ ಜಿನ್ ಪಿಂಗ್ ( xi jinping )ಹೇಳಿದ್ದಾರೆ. ಉಯಿಘರ್ ಅನ್ನುವ ಮುಸ್ಲಿಮರೇ ಹೆಚ್ಚಿರುವ ಷಿಜಿಯಾಂಗ್ ಪ್ರದೇಶಕ್ಕೆ ಭೇಟಿ ಕೊಟ್ಟ ಬಳಿಕ ಮಾತನಾಡಿದ ಅವರು ಚೀನೀ ರಾಷ್ಟ್ರಕ್ಕಾಗಿ ಸಮುದಾಯ ಪ್ರಜ್ಞೆಯನ್ನು ಗಟ್ಟಿಗೊಳಿಸಬೇಕು ಅಂದರು.

ಷಿಜಿಯಾಂಗ್ ಪ್ರದೇಶದಲ್ಲಿ ಉಯಿಘರ್ ಮುಸ್ಲಿಂರ ಪ್ರತಿಭಟನೆಗಳನ್ನು ಹತ್ತಿಕ್ಕಲು ಚೀನಾದ ಪ್ರತಿಭಟನೆಗಳು ಪ್ರಯತ್ನಿಸುತ್ತಿದೆ. ಹೀಗಾಗಿ ಈ ಪ್ರದೇಶಕ್ಕೆ ಚೀನಾ ಅಧ್ಯಕ್ಷರ ಭೇಟಿ ಮಹತ್ವ ಪಡೆದುಕೊಂಡಿದೆ.

ಚೀನಾದಲ್ಲಿರುವ ಇಸ್ಲಾಂ ಧರ್ಮ  ಆಡಳಿತದಲ್ಲಿರುವ ಕಮ್ಯೂನಿಸ್ಟ್ ಪಕ್ಷದ ನೀತಿಗಳೊಂದಿಗೆ ನಿಲ್ಲಬೇಕು ಅನ್ನುವುದು ಷಿ ಜಿನ್ ಪಿಂಗ್ ವಾದವಾಗಿದೆ. ಹಲವಾರು ವರ್ಷಗಳಿಂದ ಅವರು ಇದನ್ನೇ ಪ್ರತಿಪಾದಿಸಿಕೊಂಡು ಬಂದಿದ್ದಾರೆ.

ಇದನ್ನೂ ಓದಿ : Mangaluru Couple arrested ganja case : ವಿದ್ಯಾರ್ಥಿಗಳಿಗೆ ಗಾಂಜಾ ಮಾರುತ್ತಿದ್ದ ದಂಪತಿ ಬಂಧನ

ಅಪ್ರಾಪ್ತೆಗೆ ಮೆಸೇಜ್ ಮಾಡಿ ಕಾರಣಕ್ಕೆ ಕೊಲೆಯಾದ 17ರ ಬಾಲಕ

ಮೊಬೈಲ್ ಅನ್ನುವುದು ಇದೀಗ ಹಲವರ ಬದುಕಿಗೆ ಪಾಪಿಯಾಗಿ ಪರಿಣಮಿಸಿದೆ. ಬಳಸಬಾರದ ಕೆಲಸಕ್ಕೆ ಮೊಬೈಲ್ ಬಳಸಿದ್ರೆ ಅದು ಮತ್ಯಾವುದಕ್ಕೋ ಎಡೆ ಮಾಡಿಕೊಡುತ್ತದೆ.

ಬೆಂಗಳೂರು : 9ನೇ ತರಗತಿಯಲ್ಲಿ ಓದುತ್ತಿರುವ ಸಂಬಂಧಿಯಾದ ಬಾಲಕಿಗೆ ಮೆಸೇಜ್ ಮಾಡುತ್ತಿದ್ದ 17ರ ಹರೆಯದ ಬಾಲಕನನ್ನು ಹೊಡೆದು ಕೊಂದ ದಾರುಣ ಘಟನೆ ಬೆಂಗಳೂರಿನ ಹೊಸ ಬೈಯಪ್ಪನಹಳ್ಳಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಬನಶಂಕರಿ ನಿವಾಸಿ ಪ್ರಜ್ವಲ್ ( 17 ) ಎಂದು ಗುರುತಿಸಲಾಗಿದೆ. ಹತ್ಯೆ ಸಂಬಂಧ ಬಾಲಕಿಯ ಚಿಕ್ಕಪ್ಪ ನಾಗೇಂದ್ರ ಸೇರಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ನಾಗಶೆಟ್ಟಿ ಹಳ್ಳಿ ಗ್ರಾಮದ ಪ್ರಜ್ವಲ್ ಹಲವು ವರ್ಷಗಳಿಂದ ಕುಟುಂಬ ಸದಸ್ಯರೊಂದಿಗೆ ಬನಶಂಕರಿಯಲ್ಲಿ ನೆಲೆಸಿದ್ದ. ಚಿಂದಿ ಆಯುವ ಕೆಲಸ ಮಾಡುತ್ತಿದ್ದ ಈತ ನ್ಯೂ ಬೈಯಪ್ಪನಹಳ್ಳಿಯಲ್ಲಿ ನೆಲೆಸಿರುವ ತನ್ನ ಸಂಬಂಧಿಯೊಬ್ಬರ ಪುತ್ರಿಗೆ ಮೆಸೇಜ್ ಮಾಡುತ್ತಿದ್ದ. ನನಗೆ ಮೆಸೇಜ್ ಮಾಡಬೇಡ ಎಂದು ಹೇಳಿದರೂ ಪ್ರಜ್ವಲ್ ಕೇಳಿರಲಿಲ್ಲ.

ಕೊನೆಗೆ ಈ ವಿಷಯ ತಿಳಿದ ಬಾಲಕಿಯ ಚಿಕ್ಕಪ್ಪ ನಾಗೇಂದ್ರ ಶುಕ್ರವಾರ ರಾತ್ರಿ ಮಾತುಕತೆ ಸಲುವಾಗಿ ಪ್ರಜ್ವಲ್ ನನ್ನು ಕರೆಸಿಕೊಂಡಿದ್ದಾರೆ. ಈ ವೇಳೆ ತಮ್ಮ ಮಗಳ ತಂಟೆಗೆ ಬಾರದಂತೆ ಎಚ್ಚರಿಕೆ ಕೊಟ್ಟಿದ್ದಾರೆ. ಈ ವೇಳೆ ಪ್ರಜ್ವಲ್ ಕೂಡಾ ತಿರುಗಿ ಮಾತನಾಡಿದ್ದಾನೆ ಅನ್ನಲಾಗಿದೆ. ಈ ಕಾರಣದಿಂದ ಇಬ್ಬರ ನಡುವೆ ಹೊಡೆದಾಟವಾಗಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ.

ಒಂದು ಹಂತದಲ್ಲಿ ಆರೋಪಿಗಳು ದೊಣ್ಣೆಯಿಂದ ಪ್ರಜ್ವಲ್ ಗೆ ಹೊಡೆದಿದ್ದಾರೆ. ತಲೆಗೆ ಪೆಟ್ಟು ಬಿದ್ದ ಕಾರಣ ಪ್ರಜ್ವಲ್ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ.

Tags: MAIN
ShareTweetSendShare

Discussion about this post

Related News

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ವಲಸಿಗ V/S ಬ್ರಿಟಿಷರ ನಡುವೆ ಸಂಘರ್ಷ : ಬ್ರಿಟನ್ ನಲ್ಲಿ ಹಿಂಸಾಚಾರ

ಕ್ಯೂಬಾದಲ್ಲಿ Cuba ಪೆಟ್ರೋಲ್ ದರ 456 ರೂಪಾಯಿಗೆ ಏರಿಕೆ

ಬತ್ತಿ ಹೋಗುತ್ತಿದೆ ಅಮೆಜಾನ್ ನದಿ : ಜಗತ್ತಿನ ಅಂತ್ಯಕ್ಕೆ ಸಿಕ್ತು ಮತ್ತೊಂದು ಮುನ್ಸೂಚನೆ

Warships In Karachi: ಪಾಕಿಸ್ತಾನದ ಕರಾಚಿ ಬಂದರಿನಲ್ಲಿ ಚೀನಾ ಯುದ್ಧ ನೌಕೆ

Joe Biden Visit Israel : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಾಳೆ ಇಸ್ರೇಲ್‌ಗೆ

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್