crossorigin="anonymous"> Suspected terrorist : ಸ್ವಿಗ್ಗಿ ಡೆಲಿವರಿ ಬಾಯ್ ಆಗಿದ್ದ ಶಂಕಿತ ಉಗ್ರನ ಸೆರೆ ಹಿಡಿದ ಸಿಸಿಬಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Suspected terrorist : ಸ್ವಿಗ್ಗಿ ಡೆಲಿವರಿ ಬಾಯ್ ಆಗಿದ್ದ ಶಂಕಿತ ಉಗ್ರನ ಸೆರೆ ಹಿಡಿದ ಸಿಸಿಬಿ

Radhakrishna Anegundi by Radhakrishna Anegundi
25-07-22, 2 : 37 pm
in ಕ್ರೈಮ್
Suspected terrorist bengaluru ccb-police-arrest
Share on FacebookShare on TwitterWhatsAppTelegram

ತಿಲಕ್ ನಗರದಲ್ಲಿ ನೆಲೆಸಿದ್ದ ಈ ಗುಂಪಿನ ಸದಸ್ಯರ ಮುಖವನ್ನು ಸ್ಥಳೀಯರೇ ನೋಡಿರಲಿಲ್ಲ. ಅದೆಷ್ಟು ಹೊತ್ತಿಗೆ ಮನೆಗೆ ಬರ್ತಾ ಇದ್ರು, ಹೋಗ್ತಾ ಅನ್ನುವುದೇ ಗೊತ್ತಿಲ್ಲವಂತೆ-Suspected terrorist

ಬೆಂಗಳೂರು : ನಗರದ ತಿಲಕನಗರದಲ್ಲಿ ನೆಲೆಸಿದ್ದ ಶಂಕಿತ ಉಗ್ರ ಮತ್ತು ಆತನೊಂದಿಗೆ ಇದ್ದ ಕೆಲ ಹುಡುಗರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಕಾರ್ಯಾಚರಣೆ ನಡೆದಿದ್ದು, ಬಂಧಿತನನ್ನು ಅಸ್ಸಾಂ ಮೂಲದ ಅಖ್ತರ್ ಹುಸೇನ್ ಎಂದು ಗುರುತಿಸಲಾಗಿದೆ.

ತಿಲಕನಗರದ ಬಿಟಿಪಿ ಏರಿಯಾದ ಮೂರನೇ ಮಹಡಿಯಲ್ಲಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಕೆಲ ಯುವಕರೊಂದಿಗೆ ಈ ಆಖ್ತರ್ ವಾಸವಾಗಿದ್ದ. ಅಸ್ಸಾಂನಿಂದ ಪರಾರಿಯಾಗಿದ್ದ ಈತ ಬೆಂಗಳೂರಿನಲ್ಲಿ ನೆಲೆಸಿದ್ದಾನೆ ಅನ್ನುವ ಖಚಿತ ಮಾಹಿತಿ ಲಭ್ಯವಾದ ಹಿನ್ನಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

ಇದನ್ನೂ ಓದಿ : DK Shivakumar : ಸಂಧಾನಕ್ಕೆ ಬಂದ ಚೆಲುವರಾಯಸ್ವಾಮಿಗೆ ಮುಖಭಂಗ

ಕಳೆದ ಕೆಲವು ದಿನಗಳಿಂದ ಸಿಸಿಬಿ ಪೊಲೀಸರು ಅಖ್ತರ್ ಮೇಲೆ ಕಣ್ಣಿಟ್ಟಿದ್ದರು. ಈತನ ಪ್ರತಿಯೊಂದು ಚಲನವಲನಗಳನ್ನೂ ನೋಡಿಕೊಂಡ ಬಳಿಕವೇ ಈ ದಾಳಿ ನಡೆಸಲಾಗಿದೆ. ಈ ಸಂಬಂಧ ತಿಲಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿಕೆಶಿಯೂ ಅಲ್ಲ ಸಿದ್ದುಗೂ ಇಲ್ಲ : ಮುಂದಿನ ಸಿಎಂ ಜಮೀರ್ ಅಹಮ್ಮದ್

ಕಾಂಗ್ರೆಸ್ ಗೆ ಬಂದ 4 ವರ್ಷದಲ್ಲಿ ಜಮೀರ್ ಕರ್ನಾಟಕದ ಮುಸ್ಲಿಂರ ನಾಯಕನಾಗಿ ಬೆಳೆದು ನಿಂತಿದ್ದಾರೆ

ಬೆಳಗಾವಿ : ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಕದನ ಪ್ರಾರಂಭವಾಗಿದೆ. ಚುನಾವಣೆ ನಡೆಯಬೇಕು, ಫಲಿತಾಂಶ ಬರಬೇಕು, ಗೆಲ್ಲಬೇಕು, ಹೈಕಮಾಂಡ್ ಒಪ್ಪಬೇಕು ಇಷ್ಟೆಲ್ಲಾ ಪ್ರಕ್ರಿಯೆ ಬಾಕಿ ಇದ್ದರೂ ಕಾಂಗ್ರೆಸ್ ನಲ್ಲಿ ವಿಧಾನಸೌಧದ ಮೂರನೇ ಮಹಡಿ ಹತ್ತಲು ಸಿಕ್ಕಾಪಟ್ಟೆ ನೂಕು ನುಗ್ಗಲು. ಕೆಲ ನಾಯಕರಂತೂ ಲಕ್ ಹೊಡೆಯಬಹುದು ಅನ್ನುವ ನಿರೀಕ್ಷೆಯಲ್ಲಿದ್ದಾರೆ.

ಈ ನಡುವೆ ಜಮೀರ್ ಅಹ್ಮದ್ ಖಾನ್ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗ್ತಾರೆ ಎಂದು ವಿರಕ್ತ ಮಠದ ಕುಮಾರೇಶ್ವರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಜಿಲ್ಲೆಯ ಸವದತ್ತಿ ತಾಲೂಕಿನ ಯಕ್ಕುಂಡಿ ಗ್ರಾಮದಲ್ಲಿ ನಡೆದ ಭಾವೈಕ್ಯತೆ ಸಮಾರಂಭದಲ್ಲಿ ಮಾತನಾಡಿದ ಅವರು ಮಹಾಂತೇಶ್ ಕೌಜಲಗಿ ಮುಂದೆ ಶಾಸಕರಾದರೆ,ಜಮೀರ್ ಮುಂದೆ ಸಿಎಂ ಆಗ್ತಾರೆ ಅಂದಿದ್ದಾರೆ.

ಇದನ್ನೂ ಓದಿ : biggboss shashi : ಹಸೆಮಣೆ ಏರಲು ಸಜ್ಜಾದ ಬಿಗ್ ಬಾಸ್ ಮನೆಯ ಮಾರ್ಡನ್ ರೈತ ಶಶಿಕುಮಾರ್

ಹಿಂದು ಮುಸ್ಲಿಂ ಭಾವೈಕ್ಯತೆ ಜಮೀರ್ ಅವರಲ್ಲೂ ಇದೆ. ಜಮೀರ್ ಹೆಸರು ರಾಜ್ಯದಲ್ಲಿ ತುಂಬಾ ಹೆಸರುವಾಸಿಯಾಗಿದೆ. ಅವರು ಕೇವಲ ಮುಸ್ಲಿಂ ನಾಯಕನಷ್ಟೇ ಅಲ್ಲ. ಎಲ್ಲಾ ಸಮುದಾಯಕ್ಕೂ ಸಹಾಯ ಮಾಡಿದ ಹಿರಿಮೆ ಅವರದ್ದು ಎಂದು ಕುಮಾರೇಶ್ವರ ಸ್ವಾಮೀಜಿ ಜಮೀರ್ ಅವರನ್ನು ಹೊಗಳಿ ಅಟ್ಟಕೇರಿಸಿದ್ದಾರೆ.

Tags: MAIN
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್