crossorigin="anonymous"> Bengaluru terror : ತಿಲಕ್‌ ನಗರದಲ್ಲಿ ಬಂಧಿತ ಅಖ್ತರ್‌ಗೆ ಅಲ್‌ಖೈದಾ ನಂಟು..! - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Bengaluru terror : ತಿಲಕ್‌ ನಗರದಲ್ಲಿ ಬಂಧಿತ ಅಖ್ತರ್‌ಗೆ ಅಲ್‌ಖೈದಾ ನಂಟು..!

Radhakrishna Anegundi by Radhakrishna Anegundi
25-07-22, 3 : 24 pm
in ಕ್ರೈಮ್
bengaluru-terror-suspected-terrorist-arrested-in-tilak-nagar
Share on FacebookShare on TwitterWhatsAppTelegram

ಬೆಂಗಳೂರು ಮತ್ತು ತೆಲಂಗಾಣದಲ್ಲಿ ವಿದ್ವಂಸಕರ ಕೃತ್ಯ ಎಸಗಲು ಅಲ್‌ಖೈದಾ ಸಂಚು ನಡೆಸಿತ್ತು(Bengaluru terror) ಎಂದು ಹೇಳಲಾಗುತ್ತಿದೆ

ಬೆಂಗಳೂರು :  ರಾಜಧಾನಿಯ ತಿಲಕನಗರದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರನ ಕರಾಳ ಮುಖಗಳು ಇದೀಗ ಬಯಲಾಗಲಾರಂಭಿಸಿದೆ. ಸ್ವಿಗ್ಗಿ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಆಗಿ ಸೇರಿಕೊಂಡಿದ್ದ ಈತ ಫುಡ್ ಡೆಲಿವರಿ ಕೆಲಸದೊಂದಿಗೆ ಬೆಂಗಳೂರಿನ ಮೂಲೆ ಮೂಲೆಯನ್ನು ಪರಿಚಯಿಸಿಕೊಳ್ಳುತ್ತಿದ್ದ Bengaluru terror) ಎಂದು ಗೊತ್ತಾಗಿದೆ.

ಸ್ಪಷ್ಟ ಮಾಹಿತಿ ಹಿನ್ನಲೆಯಲ್ಲಿ ಕಳೆದ ಕೆಲವು ದಿನಗಳಿಂದ ಅಖ್ತರ್ ಹುಸೇನ್ ನನ್ನು (Bengaluru terror) ಫಾಲೋ ಮಾಡುತ್ತಿದ್ದ ಸಿಸಿಬಿ ತಂಡ ಸಾಕಷ್ಟು ತಾಂತ್ರಿಕ ಮಾಹಿತಿಗಳನ್ನು ಕೂಡಾ ಕಲೆ ಹಾಕಿತ್ತು. ಹೀಗಾಗಿ ಸೋಮವಾರ ಮುಂಜಾನೆ 5 ಗಂಟೆಗೆ ಅಖ್ತರ್ ವಾಸವಿದ್ದ ಮನೆಯನ್ನು ಸುಮಾರು 30 ಜನರ ಪೊಲೀಸ್ ಟೀಂ ಸುತ್ತುವರಿದಿತ್ತು. ಈ ಹೊತ್ತಿನಲ್ಲಿ ಶಂಕಿತ ಉಗ್ರ ಮನೆಯಲ್ಲಿ ಇರಲಿಲ್ಲ. 7 ಗಂಟೆ ಸುಮಾರಿಗೆ ಆತ ಮನೆಗೆ ಬರುತ್ತಿದ್ದಂತೆ ಏಕಾಏಕಿ ದಾಳಿ ನಡೆಸಿದ ಪೊಲೀಸ್ ತಂಡ ಶಂಕಿತನನ್ನು ವಶಕ್ಕೆ ಪಡೆದಿತ್ತು. ಬೆಳಗ್ಗೆ ಈತ ಮನೆಯೊಳಗಡೆ ಸೇರಿದ್ರೆ ಹಗಲು ಹೊತ್ತಿನಲ್ಲಿ ಹೊರಗೆ ಬರುತ್ತಿರಲಿಲ್ಲ. ಮತ್ತೆ ಸಂಜೆಯೇ ಮನೆ ಬಿಡುತ್ತಿದ್ದ. ಹೀಗಾಗಿ ಈತನ ಬಗ್ಗೆ ಸ್ಥಳೀಯರಿಗೆ ಮಾಹಿತಿ ಇರಲಿಲ್ಲ.

ಇದನ್ನೂ ಓದಿ : siri vaibhava ದಿಂದ ಮಹಾವಂಚನೆ : ಬೆಂಗಳೂರಿನಲ್ಲಿ ಮುಳುಗಿದ ಮತ್ತೊಂದು ಸೌಹಾರ್ದ ಸಹಕಾರ ಬ್ಯಾಂಕ್

ಇದೀಗ ಈತನ ಹಲವು ಮಾಹಿತಿಗಳು ಹೊರ ಬಿದ್ದಿದ್ದು, ಕಳೆದ 1 ವರ್ಷದಿಂದ ಅಲ್ ಖೈದಾ (Bengaluru terror) ಜೊತೆಗೆ ನಿರಂತರ ಸಂಪರ್ಕ ಹೊಂದಿದ್ದ ಈತ ಟೆಲಿಗ್ರಾಮ್ ಮತ್ತು ಫೇಸ್ ಬುಕ್ ಮೂಲಕ ಉಗ್ರರ ಸಂಪರ್ಕ ಬೆಳೆಸಿದ್ದ. ಜಿಹಾದ್ ಸಲುವಾಗಿ ಹೋರಾಟಕ್ಕೆ ತಯಾರಾಗಿದ್ದ ಈತ ಮುಂದಿನ ಹದಿನೈದು ದಿನಗಳ ಒಳಗಾಗಿ ಕಾಶ್ಮೀರ ಮಾರ್ಗವಾಗಿ ಅಲ್ ಖೈದಾ ಸೇರುವವನಿದ್ದನಂತೆ.

ಮತ್ತೊಂದು ಮಾಹಿತಿಗಳ ಪ್ರಕಾರ ಬೆಂಗಳೂರು ಮತ್ತು ತೆಲಂಗಾಣದಲ್ಲಿ ಸ್ಪೋಟಕ್ಕೆ ಸಂಚು ರೂಪಿಸಲಾಗುತ್ತಿತ್ತು. ಈ ಕೆಲಸಕ್ಕಾಗಿ ಅಖ್ತರ್ ನ ಬಳಕೆ ಮಾಡಲಾಗುತ್ತಿತ್ತು. ಸ್ಫೋಟಕ ಸೂಕ್ತ ಸ್ಥಳವನ್ನು ಈತ ಹುಡುಕಾಡುತ್ತಿದ್ದ ಅನ್ನಲಾಗಿದೆ.

ಕಳೆದ ತಿಂಗಳಷ್ಟೇ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಆಗಿದ್ದ ತಾಲೀಬ್ ಹುಸೇನ್ ನನ್ನು ಬಂಧಿಸಲಾಗಿತ್ತು.ಶ್ರೀ ನಗರದಿಂದ ಬಂದು ಶ್ರೀರಾಮಪುರದಲ್ಲಿ ತಲೆಮರೆಸಿಕೊಂಡಿದ್ದ ಆತನನ್ನು ಎನ್ ಐ ಎ ಅಧಿಕಾರಿಗಳು ಬಂಧಿಸಿ ತನಿಖೆಯನ್ನು ಕೈಗೊಂಡ ಬೆನ್ನಲ್ಲೇ ಸಿಸಿಬಿ ಪೊಲೀಸರು ತಮ್ಮದೇ ಮಾಹಿತಿಯನ್ನು ಕಲೆಹಾಕಿ ಮತ್ತೊಬ್ಬ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ.

Suspected terrorist bengaluru ccb-police-arrest

ಇದನ್ನೂ ಓದಿ :bbmp high court : ಜ್ಯೋತಿಷ್ಯ ಕೇಂದ್ರ ಮುಚ್ಚುವಂತೆ ಆದೇಶಿಸಿದ್ದ ಬಿಬಿಎಂಪಿಗೆ ಮುಖಭಂಗ

Tags: FEATURED
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್