crossorigin="anonymous"> Malashree daughter Radhana Ram :ದರ್ಶನ್ ಗೆ ನಾಯಕಿಯಾಗಲು ಹೆಸರು ಬದಲಾಯಿಸಿಕೊಂಡ ಮಾಲಾಶ್ರೀ ಮಗಳು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Malashree daughter Radhana Ram :ದರ್ಶನ್ ಗೆ ನಾಯಕಿಯಾಗಲು ಹೆಸರು ಬದಲಾಯಿಸಿಕೊಂಡ ಮಾಲಾಶ್ರೀ ಮಗಳು

Radhakrishna Anegundi by Radhakrishna Anegundi
06-08-22, 1 : 31 pm
in ಗಾಂಧಿ ಕ್ಲಾಸ್
radhana-ram-daughter-of-malashree-and-ramu-begins-debut-with-a-bang
Share on FacebookShare on TwitterWhatsAppTelegram

ಚಂದನವನಕ್ಕೆ ಅಪ್ಪಟ ಕನ್ನಡಿತಿಯೊಬ್ಬಳು ನಾಯಕಿಯಾಗಿ ಪ್ರವೇಶಿಸಲು ಸಜ್ಜಾಗಿದ್ದಾರೆ. ಅದು ಬೇರಾರು ಅಲ್ಲ ಕನಸಿನ ರಾಣಿ ಮಾಲಾಶ್ರೀ ಮಗಳು ರಾಧನಾ ರಾಮ್ (Malashree daughter Radhana Ram)

ಬೆಂಗಳೂರು :  ಕೋಟಿ ನಿರ್ಮಾಪಕ ಖ್ಯಾತಿಯ ರಾಮು ಕನಸಿನ ರಾಣಿ ಖ್ಯಾತಿ. ಮಾಲಾಶ್ರೀ ದಂಪತಿಯ ಮಗಳು ರಾಧನಾ ರಾಮ್ ( Malashree daughter Radhana Ram) ಇದೀಗ ಚಿತ್ರರಂಗಕ್ಕೆ ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಶುಕ್ರವಾರ ಮುಹೂರ್ತ ಕಂಡ ರಾಕ್​ಲೈನ್ ವೆಂಕಟೇಶ್ ನಿರ್ಮಾಣದ ಹೊಸ ಚಿತ್ರದ ಮೂಲಕ ರಾಧನಾ ರಾಮ್ ನಾಯಕಿ ಪಟ್ಟ ಅಲಂಕರಿಸಿದ್ದಾರೆ.

ರಾಧನಾ (Malashree daughter Radhana Ram) ಈ ಹಿಂದೆ ಅನನ್ಯ ಅನ್ನುವ ಹೆಸರಿನಿಂದ ಗುರುತಿಸಿಕೊಂಡಿದ್ದರು. ಮಗಳನ್ನು ಚಿತ್ರರಂಗಕ್ಕೆ ಪರಿಚಯಿಸಬೇಕು ಅನ್ನುವ ಕನಸು ರಾಮು ದಂಪತಿಗೆ ಈ ಹಿಂದೆಯೇ ಇತ್ತು. ಆದರೆ ಮಗಳ ಮೇಲೆ ಎಲ್ಲವೂ ನಿರ್ಧಾರ ಅಂದುಕೊಂಡಿದ್ದರು. ಆಕೆಗೆ ಆಸಕ್ತಿ ಇದ್ರೆ ನೋಡೋಣ ಅನ್ನುವುದು ಅವರ ನಿರ್ಧಾರವಾಗಿತ್ತು. ರಾಮು ಕನಸಿನಂತೆ ಮಗಳು ನಟನೆ ಬಗ್ಗೆ ಆಸಕ್ತಿ ತೋರಿದಳು. ಹೀಗಾಗಿ ಫೋಟೋ ಶೂಟ್ ಮಾಡಿಸಿದ ಮಾಲಾಶ್ರೀ ಮುಂಬೈನಲ್ಲಿ ನಟನೆ ಮತ್ತು ಡ್ಯಾನ್ಸ್ ತರಬೇತಿ ಕೊಡಿಸಿದ್ದಾರೆ.

radhana1

ಇದನ್ನೂ ಓದಿ : Amazon pressure cooker : ಕೆಟ್ಟು ಹೋದ ಕುಕ್ಕರ್ ಮಾರಿದ ಅಮೆಜಾನ್ 1 ಲಕ್ಷ ರೂಪಾಯಿ ದಂಡ

ಇದೇ ವೇಳೆ ದರ್ಶನ್ ನಾಯಕತ್ವದಲ್ಲಿ ರಾಕ್ ಲೈನ್ ವೆಂಕಟೇಶ್ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದರು. ತರುಣ್ ಸುಧೀರ್ ಅವರೇ ಹೆಣೆದ ಕಥೆಗೆ ಅವರೇ ಸ್ಟಾರ್ಟ್ ಕ್ಯಾಮಾರ, ಅಕ್ಷನ್, ರೋಲಿಂಗ್ ಹೇಳಲಿದ್ದಾರೆ. ಹೊಸ ಚಿತ್ರಕ್ಕಾಗಿ ನಾಯಕಿಯ ಹುಡುಕಾಟದಲ್ಲಿದ್ದ ವೇಳೆ ರಾಮು ಮಗಳನ್ನು ಚಿತ್ರರಂಗಕ್ಕೆ ಪರಿಚಯಿಸುವ ಐಡಿಯಾ ಹೊಳೆದಿದೆ. ಹೇಳಿ ಕೇಳಿ ರಾಮು ಇವರೆಲ್ಲರೂ ಗುರುಗಳ ಸ್ಥಾನದಲ್ಲಿದ್ದವರು. ಹೀಗಾಗಿ ದರ್ಶನ್ ಕೂಡಾ ಸೈ ಅಂದರು.

ತಂದೆ ಮಾಡಿದ ಪುಣ್ಯ ಅನ್ನುವಂತೆ ಮಗಳು ರಾಧನಾ ದೊಡ್ಡ ಮಟ್ಟದಲ್ಲಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಮಾಲಾಶ್ರೀ ನಿರೀಕ್ಷೆ ಪಟ್ಟದಕ್ಕಿಂತ ನೂರು ಪಟ್ಟು ದೊಡ್ಡದಾಗಿ ಮಗಳು ಚಿತ್ರರಂಗದಲ್ಲಿ ಲಾಂಚ್ ಆಗುತ್ತಿದ್ದಾಳೆ.

radhana2

ಮಾಲಾಶ್ರೀ ನಂಜುಂಡಿ ಕಲ್ಯಾಣ ಮಾಡಿದಾಗ 15 ವರ್ಷ, ಇದೀಗ ಮಗಳನ್ನು 21ನೇ ವರ್ಷದಲ್ಲಿ ಪರಿಚಯಿಸುತ್ತಿದ್ದಾರೆ.

ಇದೇ ವೇಳೆ ಮಗಳ ಹೆಸರು ಬದಲಾವಣೆ ಕುರಿತಂತೆ ಮಾತನಾಡಿರುವ ಮಾಲಾಶ್ರೀ, ಮಗಳನ್ನು ಚಿತ್ರರಂಗಕ್ಕೆ ಪರಿಚಯಿಸುವಾಗ ಹೆಸರು ಬದಲಾಯಿಸುವ ಐಡಿಯಾ ರಾಮು ಅವರದ್ದು. ಏನಾದರೂ ವಿಶೇಷ ಹೆಸರು ಬೇಕು ಅನ್ನುವುದು ಅವರ ಕನಸಾಗಿತ್ತು. ಅದರಂತೆ ರಾಧನಾ ಹೆಸರಿಡಲಾಗಿದೆ ಅಂದಿದ್ದಾರೆ.

Tags: MAIN
ShareTweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

Media Person Serious On Anchor Suma snacks-and-lunch

ಪತ್ರಕರ್ತರು ಸ್ನಾಕ್ಸ್ ಅನ್ನು ಊಟದಂತೆ ತಿನ್ನುತ್ತಿದ್ದಾರೆ : ನಾಲಗೆ ಹರಿ ಬಿಟ್ಟ ನಿರೂಪಕಿ

Bhagavanth Kesari Review: ಭಗವಂತ್ ಕೇಸರಿ  ಕನ್ನಡ ಹುಡುಗಿ ಶ್ರೀಲೀಲಾ ನಟನೆಗೆ ಭೇಷ್ ಅಂದ ಪ್ರೇಕ್ಷಕ

BIGG BOSS KANNADA 10  : ಡ್ರೋನ್ ಪ್ರತಾಪ್ ನೆರವಿಗೆ ಧಾವಿಸಿದ ಕಿಚ್ಚ ಸುದೀಪ್

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Darshan NikitaThukral: ದರ್ಶನ್ ಮತ್ತು ನನ್ನ ಸಂಬಂಧ ಹಾಳು ಮಾಡಿದ್ದು ನಿಖಿತಾ : ಓಂಪ್ರಕಾಶ್ ರಾವ್ ಸ್ಫೋಟಕ ಹೇಳಿಕೆ

Gaalipata2 : ಗಾಳಿಪಟ 2 ವಿತರಿಸುವ ಹಕ್ಕು ಪಡೆದ ಕೆವಿಎನ್ ಸಂಸ್ಥೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್