crossorigin="anonymous"> Kolar rss SP Devaraj : ಕೋಲಾರದಲ್ಲಿ RSS ಕಾರ್ಯಕರ್ತನಿಗೆ ಇರಿತ : ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಎಸ್ಪಿ ದೇವರಾಜ್ ದರ್ಪ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Kolar rss SP Devaraj : ಕೋಲಾರದಲ್ಲಿ RSS ಕಾರ್ಯಕರ್ತನಿಗೆ ಇರಿತ : ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಎಸ್ಪಿ ದೇವರಾಜ್ ದರ್ಪ

ಏಯ್ ಕೊಡಪ್ಪ ಲಾಠಿ... ಮಾನ ಇಲ್ಲ ಮರ್ಯಾದೆ ಇಲ್ಲ... ಲಾಠಿ ಕೊಡು ಇಲ್ಲಿ

Radhakrishna Anegundi by Radhakrishna Anegundi
07-08-22, 7 : 04 am
in ರಾಜ್ಯ
kolar-rss-sp-devaraj-dispersed-hindu-organization-workers
Share on FacebookShare on TwitterWhatsAppTelegram

ಕೋಲಾರ ಎಸ್ಪಿ ( Kolar rss SP Devaraj)ಹಿಂದೂ ಕಾರ್ಯಕರ್ತರ ಮೇಲೆ ದರ್ಪ ತೋರಿದ್ದಾರೆ ಅನ್ನುವ ಆರೋಪ ಕೇಳಿ ಬಂದಿದೆ. ನ್ಯಾಯ ಕೇಳಲು ಬಂದವರ ಮೇಲೆಯೇ ಡಿ. ದೇವರಾಜ್ ಅವರು ಕೋಪ ತೋರಿಸಿದ್ದಾರೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದಾರೆ

ಕೋಲಾರ : ಆರ್.ಎಸ್.ಎಸ್ ಮುಖಂಡನಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೂರು ಪೊಲೀಸ್ ಠಾಣೆ ಮುಂದೆ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದರು. ( Kolar rss SP Devaraj ) ಈ ವೇಳೆ ಸ್ಥಳಕ್ಕೆ ಬಂದ ಕೋಲಾರ ಎಸ್ಪಿ ದೇವರಾಜ್ ಕಾರಿನಿಂದ ಇಳಿಯುತ್ತಿದ್ದಂತೆ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ತೆರವು ಮಾಡಿದ್ದಾರೆ.

ಆದರೆ ಪೊಲೀಸ್ ವರಿಷ್ಠಾಧಿಕಾರಿ ದೇವರಾಜ್ ವರ್ತನೆ ಹಿಂದೂ ಮುಖಂಡರ ಆಕ್ರೋಶಕ್ಕೆ ಗುರಿಯಾಗಿದೆ.ನ್ಯಾಯ ಕೇಳುವ ಸಲುವಾಗಿ ನಮ್ಮ ಕಾರ್ಯಕರ್ತರು ಸ್ಟೇಷನ್ ಗೆ ಹೋಗಿದ್ದಾರೆ. ನ್ಯಾಯ ಕೇಳಲು ಪೊಲೀಸ್ ಠಾಣೆಗಳಲ್ಲದೆ ಮತ್ತೆಲ್ಲಿಗೆ ಹೋಗಲಿ. ಆದರೆ ಪೊಲೀಸ್ ವರಿಷ್ಠಾಧಿಕಾರಿಯವರು ಕಾರ್ಯಕರ್ತರ ಮೇಲೆ ಏಕಾಏಕಿ ಎಗರಾಡಿದ್ದಾರೆ. ಸೌಜನ್ಯದಿಂದ ಮಾತನಾಡಿಸಿದ್ರೆ ಸಾಕಿತ್ತು ಅಂದಿದ್ದಾರೆ.( Kolar rss SP Devaraj)

ಇದನ್ನೂ ಓದಿ : snakebite : ಮೂರೇ ದಿನದಲ್ಲಿ ಸೇಡು ತೀರಿಸಿಕೊಂಡ ನಾಗಿಣಿ : ಉತ್ತರ ಪ್ರದೇಶದಲ್ಲೊಂದು ವಿಚಿತ್ರ ಘಟನೆ

Kolar rss SP Devaraj

ಒಂದು ಹಂತದಲ್ಲಿ ದೇವರಾಜ್ ಅವರು ಎಲ್ಲಾ ಹಿಂದೂ ಕಾರ್ಯಕರ್ತರನ್ನು ಠಾಣಾ ಆವರಣದಿಂದ ಏಕಾಂಗಿಯಾಗಿ ಹೊರಗಡೆ ಕಳುಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಇನ್ನೇನು ಬೇಕಾಗಿದೆ ನಿಮಗೆ ಎಂದು ಗದರಿದ್ದಾರೆ ಕೂಡಾ.

ಇದನ್ನೂ ಓದಿ : Siddaramaiah : ಬಾದಾಮಿಯಲ್ಲಿ ಸೋಲುವ ಭೀತಿ ಕೋಲಾರಕ್ಕೆ ಸಿದ್ದರಾಮಯ್ಯ ವಲಸೆ

ಆದರೆ ಇದಾದ ಕೆಲವೇ ಹೊತ್ತಿನಲ್ಲಿ ಸ್ಥಳಕ್ಕೆ ಆಗಮಿಸಿದ ಹಿಂದೂ ಮುಖಂಡರು ಆಕ್ರೋಶ ಹೊರ ಹಾಕಿದ್ದಾರೆ. ನೀವು ಕಾರ್ಯಕರ್ತರ ಜೊತೆಗೆ ನಡೆದುಕೊಂಡಿರುವ ರೀತಿ ಸರಿ ಇಲ್ಲ, ನ್ಯಾಯ ಕೇಳಲು ಬಂದವರನ್ನು ಮಾತನಾಡಿಸೋದು ಬಿಟ್ಟು ಎಗರಾಡಿರುವುದು ಸರಿಯಲ್ಲ ಅಂದಿದ್ದಾರೆ. ಕೊನೆಗೆ ಕೆಲ ಹಿಂದೂ ಮುಖಂಡರನ್ನು ಕರೆಸಿಕೊಂಡ ಪೊಲೀಸ್ ವರಿಷ್ಠಾಧಿಕಾರಿ ದೇವರಾಜ್ ಅವರು ಮಾತುಕತೆ ನಡೆಸಿದ್ದಾರೆ.

Kolar rss SP Devaraj

ಕಳೆದ ಏಪ್ರಿಲ್ ತಿಂಗಳಲ್ಲಿ ರಾಮನವಮಿ ಶೋಭಾಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರು ಎಸ್ಪಿ ದೇವರಾಜ್ ಜೊತೆಗೆ ಮುನಿಸಿಕೊಂಡಿದ್ದರು. ಪೊಲೀಸರ ಸೂಚನೆಯನ್ನು ಮೀರಿ ಶೋಭಾಯಾತ್ರೆ ನಡೆಸಲು ಮುಂದಾದ ವೇಳೆ ಎಸ್ಪಿ ದೇವರಾಜ್ ಹಿಂದೂ ಕಾರ್ಯಕರ್ತರನ್ನು ಗದರಿದ ಘಟನೆಯೂ ಈ ಹಿಂದೆ ನಡೆದಿತ್ತು.

ಮಾಲೂರು ಪೊಲೀಸ್ ಠಾಣೆಯಲ್ಲಿ ನಡೆದ ಸಣ್ಣ ಘಟನೆ ಬಿಜೆಪಿ ಸರ್ಕಾರವನ್ನು ಮತ್ತೆ ಇಕ್ಕಟಿಗೆ ಸಿಲುಕಿಸಲಿದೆ.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್