crossorigin="anonymous"> Bantwal : ನೀನು ಸಾಯಿ..... ನನಗೆ ಸಾಯಲು ಹೇಳ್ತಿಯಾ... ಪುರಸಭೆಯಲ್ಲಿ ಕಿತ್ತಾಟ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Bantwal : ನೀನು ಸಾಯಿ….. ನನಗೆ ಸಾಯಲು ಹೇಳ್ತಿಯಾ… ಪುರಸಭೆಯಲ್ಲಿ ಕಿತ್ತಾಟ

Radhakrishna Anegundi by Radhakrishna Anegundi
08-08-22, 5 : 38 pm
in ದಕ್ಷಿಣ ಕನ್ನಡ
bantwal-town-municipal-members-and-officers-fight
Share on FacebookShare on TwitterWhatsAppTelegram

ಬಂಟ್ವಾಳ (Bantwal) ಉದ್ಧಾರವಾಯ್ತು ನಾಯಿ ಪದಕ್ಕೆ ಸಂಬಂಧಿಸಿದಂತೆ ಅಧಿಕಾರಿ ಮತ್ತು ಪುರಸಭಾ ಸದಸ್ಯರು ಕಿತ್ತಾಡಿಕೊಡಿದ್ದಾರೆ

ಬಂಟ್ವಾಳ : ಒಳ ಚರಂಡಿ ಮತ್ತು ನೀರು ಸರಬರಾಜು ವಿಚಾರಕ್ಕೆ ಸಂಬಂಧಿಸಿದಂತೆ ಕರೆದಿದ್ದ ವಿಶೇಷ ಸಭೆಯಲ್ಲಿ ಅಧಿಕಾರಿಗಳು ಮತ್ತು Bantwal ಪುರಸಭಾ ಸದಸ್ಯರು ಕಿತ್ತಾಡಿಕೊಂಡ ಘಟನೆ ಇಂದು ನಡೆದಿದೆ. ನೀವು ನನ್ನ ನಾಯಿ ಅಂದ್ರಿ, ನೀವು ನನ್ನ ನಾಯಿ ಅಂದ್ರಿ ಅಂತಾ ಪರಸ್ಪರ ಜವಾಬ್ದಾರಿ ಮರೆತು ಕಿತ್ತಾಡಿಕೊಂಡಿದ್ದಾರೆ. ಪರಿಸ್ಥಿತಿ ನೋಡಿದರೆ ಇಂತಹ ಅಧಿಕಾರಿಗಳಿಂದ ಬಂಟ್ವಾಳ (Bantwal) ಉದ್ಧಾರವಾಗಲು ಖಂಡಿತಾ ಸಾಧ್ಯವಿಲ್ಲ

ಪುರಸಭಾ ಅಧ್ಯಕ್ಷ ಮಹಮ್ಮದ್ ಶರೀಫ್ ಅಧ್ಯಕ್ಷತೆ ವಿಶೇಷ ಸಭೆ ಪ್ರಾರಂಭವಾಗುತ್ತಿದ್ದಂತೆ, ಈ ಹಿಂದಿನ ಸಭೆಗೆ ನೀವು ಯಾಕೆ ಬರಲಿಲ್ಲ ಎಂದು ಶರೀಫ್ ಅವರು ಪುರಸಭಾ ಸದಸ್ಯ ಎ. ಗೋವಿಂದ ಪ್ರಭು ಅವರನ್ನು ಕೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಗೋವಿಂದ ಪ್ರಭು, ನನಗೆ ನೋಟಿಸ್ ಬಂದಿಲ್ಲ ಅಂದಿದ್ದಾರೆ.

Read : Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

ಈ ವೇಳೆ ಮಧ್ಯಪ್ರವೇಶಿಸಿದ ಸಿಬ್ಬಂದಿ ರಝಾಕ್, ನಿಮಗೆ ನಾನು ಸೌಜನ್ಯವಾಗಿ ಹೇಳಿದ್ದೇನೆ ಅಂದಿದ್ದಾರೆ. ಇದರಿಂದ ಕೆರಳಿದ ಪ್ರಭು, ನೀನು ಯಾರು ಹೇಳಲು, ಸಂಬಂಧಪಟ್ಟವರು ಸತ್ತಿದ್ದಾರೆಯೇ ಎಂದು ದನಿ ಏರಿಸಿದ್ದಾರೆ. ಈ ವೇಳೆ ಪುರಸಭಾ ಮುಖ್ಯಾಧಿಕಾರಿ ಎದ್ದು ನಿಂತು ನೀನು ಸಾಯಿ, ನಮಗೆ ಸಾಯಲು ಹೇಳುತ್ತೀಯಾ ಎಂದು ಏಕವಚನದಲ್ಲೇ ಎಗರಾಡಿದ್ದಾರೆ.

ಪುರಸಭಾ ಮುಖ್ಯಾಧಿಕಾರಿ ವರ್ತನೆ ವಿರುದ್ಧ ಸಿಡಿದೆದ್ದ, ಬಿಜೆಪಿ ಸದಸ್ಯರು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಈ ವೇಳೆ ರಾಘವೇಂದ್ರ ಅನ್ನುವ ಸಿಬ್ಬಂದಿ ಗೋವಿಂದ ಪ್ರಭು ನಮ್ಮ ಮೇಲೆ 5 ಲಕ್ಷ ಲಂಚದ ಆರೋಪ ಮಾಡಿದ್ದಾರೆ ಅಂದಿದ್ದಾರೆ.

ಈ ವೇಳೆ ಮಾತಿನ ಚಕಮಕಿ ನಡೆಯುತ್ತಿದ್ರೆ, ಮುಖ್ಯಾಧಿಕಾರಿ ಎದ್ದು ನಿಂತು ನನಗೆ ನಾಯಿ ಎಂದು ನೀವು ಬೈದಿದ್ದೀರಿ ಅಂದಿದ್ದಾರೆ. ಇದಕ್ಕೆ ನಾನು ನಿಮಗೆ ನಾಯಿ ಅಂದಿದ್ದು ಹೌದು, ನೀವು ನನಗೆ ನಾಯಿ ಅಂದ್ರಿ ಅದಕ್ಕೆ ನಾನು ನಾಯಿ ಅಂದಿದ್ದೇನೆ ಅಂದಿದ್ದಾರೆ.

Tags: MAIN
ShareTweetSendShare

Discussion about this post

Related News

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ನಾಳೆಯಿಂದ 6,7,8 ನೇ ತರಗತಿ ಪ್ರಾರಂಭ : ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಾಲೆಗಳು

ಕರಾವಳಿಯಲ್ಲಿ ಮಳೆಯ ಅಬ್ಬರ : ನಾಳೆ ಜುಲೈ 09ಕ್ಕೆ ಶಾಲಾ ಕಾಲೇಜುಗಳಿಗೆ ರಜೆ

Dose Mela in refresh cafe puttur three days

ಪುತ್ತೂರಿನಲ್ಲಿ ದೋಸೆ ಮೇಳ : ಮೂರು ದಿನಗಳ ಕಾಲ ನಡೆಯಲಿದೆ ದೋಸೆ ಜಾತ್ರೆ

ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ಇನ್ನಿಲ್ಲ

ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಹತ್ತೂರ ಒಡೆಯನ ಸನ್ನಿಧಿಯ ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ತಂದ ಅಶೋಕ್ ರೈ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್