crossorigin="anonymous"> Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

Radhakrishna Anegundi by Radhakrishna Anegundi
25-12-22, 9 : 35 am
in ಟ್ರೆಂಡಿಂಗ್
tirumala
Share on FacebookShare on TwitterWhatsAppTelegram

ಕೊರೋನಾ ಬಳಿಕ ಜನ ಕಾಸಿಲ್ಲ ಕಾಸಿಲ್ಲ ಅನ್ನುತ್ತಿದ್ದಾರೆ. ( Tirumala hundi) ಆದರೆ ಕಲಿಯುಗದ ವೈಕುಂಠದಲ್ಲಿ ಕಾಂಚಾಣ ಸದ್ದು ಮಾಡುತ್ತಿದೆ

ತಿರುಮಲ : ಕೊರೋನಾ ಲಾಕ್ ಡೌನ್ ನಿಯಮಗಳು ಸಡಿಲಗೊಂಡ ಬಳಿಕ ತಿರುಪತಿಯ ತಿರುಮಲ ದೇವಸ್ಥಾನದ ಹುಂಡಿಯಲ್ಲಿ ಭರ್ಜರಿ ಕಾಣಿಕೆ ಸಂಗ್ರಹವಾಗಿದೆ. ಕೇವಲ 8 ತಿಂಗಳ ಅವಧಿಯಲ್ಲಿ ಒಂದು ಸಾವಿರ ಕೋಟಿ ರೂಪಾಯಿಗೂ ಅಧಿಕ ಕಣ ಹರಿದು ಬಂದಿದೆ.( Tirumala hundi)

2020-21ರಲ್ಲಿ 731 ಕೋಟಿ ರೂಪಾಯಿ ಆದಾಯವನ್ನು ಹುಂಡಿ ಮೂಲಕ ಸಂಗ್ರಹಿಸಲಾಗಿತ್ತು. ಆದರೆ ಈ ಮೊತ್ತ 2021-22ನೇ ಸಾಲಿನಲ್ಲಿ  933 ಕೋಟಿ ರೂಪಾಯಿಗೆ ಏರಿಕೆಯಾಗಿತ್ತು. ಆದರೆ 2019 – 20ರಲ್ಲಿ 1,150 ಕೋಟಿ ರೂಪಾಯಿ ಆದಾಯವನ್ನು ತಿರುಮಲ ಗಳಿಸಿತ್ತು. ( Tirumala hundi)

Read More : Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

ಈ ಬಾರಿ ನವೆಂಬರ್ ಅಂತ್ಯಕ್ಕೆ 1,033 ಕೋಟಿ ಆದಾಯ ಹರಿದು ಬಂದಿದ್ದು, ಈ ವರ್ಷದ ಅಂತ್ಯಕ್ಕೆ ಈ ಮೊತ್ತ 1,150 ಕೋಟಿ ರೂಪಾಯಿ ದಾಟುವ ನೀರಿಕ್ಷೆ ಇದೆ. ಈ ಮೂಲಕ 2019-20ರ ದಾಖಲೆಯನ್ನು ಮುರಿಯಬಹುದು ಅನ್ನಲಾಗಿದೆ.

Tirumala hundi

ಇನ್ನು ತಿಂಗಳ ಲೆಕ್ಕಕ್ಕೆ ಬರುವುದಾದರೆ

ಏಪ್ರಿಲ್ 2022 : 127.99 ಕೋಟಿ ರೂ

ಮೇ 2022 : 129.93 ಕೋಟಿ ರೂ

ಜೂನ್ 2022 : 123.76  ಕೋಟಿ ರೂ

ಜುಲೈ 2022 : 139.47 ಕೋಟಿ ರೂ

ಆಗಸ್ಟ್ 2022 : 140.34 ಕೋಟಿ ರೂ

ಸಪ್ಟಂಬರ್ 2022 : 122.18 ಕೋಟಿ ರೂ

ಅಕ್ಟೋಬರ್ 2022 : 122.83 ಕೋಟಿ ರೂ

ನವೆಂಬರ್ 2022 :  127.31 ಕೋಟಿ ರೂ

ಇನ್ನು ಡಿಸೆಂಬರ್ 21ರ ಹೊತ್ತಿಗೆ 88 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದ್ದು, ವರ್ಷದ ಅಂತ್ಯಕ್ಕೆ ಇದು ದುಪ್ಪಟ್ಟಾಗುವ ಸಾಧ್ಯತೆಗಳಿದೆ.

ಇದರೊಂದಿಗೆ ಹುಂಡಿ ಕಾಣಿಕೆ ಸಂಗ್ರಹದಲ್ಲಿ ತಿರುಮಲ ದೇವಸ್ಥಾನ ದಾಖಲೆಯೊಂದನ್ನು ಬರೆದಿದ್ದು, ಒಂದೇ ದಿನ 6 ಕೋಟಿ ರೂಪಾಯಿ ಆದಾಯವನ್ನು ಗಳಿಸಿದೆ. 2022ರ ಜುಲೈ 4 ರಂದು ಈ ದಾಖಲೆ ಬರೆಯಲಾಗಿದ್ದು, 6.18 ಕೋಟಿ ರೂಪಾಯಿ ಆದಾಯ ಸಂಗ್ರಹಿಸಲಾಗಿತ್ತು. ಈ ಹಿಂದೆ 5.73 ಕೋಟಿ ರೂಪಾಯಿ ಒಂದೇ ದಿನ ಸಂಗ್ರಹವಾದ ಅಧಿಕ ಮೊತ್ತವಾಗಿತ್ತು. 2012ರ ಏಪ್ರಿಲ್ 1 ರಂದು 5.73 ಕೋಟಿ ರೂಪಾಯಿ ಹುಂಡಿ ಕಾಣಿಕೆ ಸಂಗ್ರಹವಾಗಿತ್ತು.

1950ರ ಹೊತ್ತಿಗೆಲ್ಲ ದಿನಕ್ಕೆ 1 ಲಕ್ಷ ರೂಪಾಯಿ ಹುಂಡಿ ಕಾಣಿಕೆ ಸಂಗ್ರಹವಾಗುತ್ತಿತ್ತು.  1958ರ ಹೊತ್ತಿಗೆ ಈ ಮೊತ್ತ ಕೋಟಿಯನ್ನು ತಲುಪಿತ್ತು. ಆದರೆ ಅದು ಹಾಗೇ ಮುಂದುವರಿಯಲಿಲ್ಲ, ಮತ್ತೆ ಕುಸಿತು ಕಂಡಿತು.  1990ರ ಹೊತ್ತಿಗೆ ಮತ್ತೆ ಏರಿಕೆ ಕಂಡಿತು. ಅಂದರೆ 30 ವರ್ಷಗಳ ಬಳಿಕ ಕೋಟಿ ಲೆಕ್ಕದಲ್ಲಿ ಹುಂಡಿ ಕಾಣಿಕೆ ಬರಲಾರಂಭಿಸಿತು. ಈ ಮೊತ್ತ ವರ್ಷ ಕಳೆದಂತೆ ದಿನಕ್ಕೆ 3 ಕೋಟಿ ರೂಪಾಯಿ 4 ಕೋಟಿ ರೂಪಾಯಿಗೆ ಏರಿಕೆ ಕಂಡಿತು. ಇದೀಗ 5 ಕೋಟಿ ರೂಪಾಯಿ ಗರಿಷ್ಟ ಮೊತ್ತ ಸಂಗ್ರಹದ ಮೂಲಕ ದಾಖಲೆ ಬರೆಯಲಾಗಿದೆ. ಅಂದ ಹಾಗೇ ತಿರುಮಲ ದೇವಸ್ಥಾನದ ಹೆಸರಿನಲ್ಲಿ 16 ಸಾವಿರ ಕೋಟಿ ರೂಪಾಯಿ ಫಿಕ್ಸೆಡ್ ಡೆಪಾಸಿಟ್ ಇರಿಸಲಾಗಿದೆ.

Tags: FEATURED
ShareTweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

ಚೀತಾ ಕರೆ ತಂದ ತಂಡದಲ್ಲಿದ್ದ ಕನ್ನಡಿಗನಿಗೆ ಭೇಷ್ ಅಂದ ಪ್ರಧಾನಿ ನರೇಂದ್ರ ಮೋದಿ ( sanath krishna muliya)

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್