crossorigin="anonymous"> ಓಂ ಪ್ರಕಾಶ್ ರಾವ್ ಗರಡಿಗೆ ಎಂಟ್ರಿ ಕೊಟ್ಟ ನೀಳ ಕಾಯದ ನಿಮಿಕಾ ರತ್ನಾಕರ್‌ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಓಂ ಪ್ರಕಾಶ್ ರಾವ್ ಗರಡಿಗೆ ಎಂಟ್ರಿ ಕೊಟ್ಟ ನೀಳ ಕಾಯದ ನಿಮಿಕಾ ರತ್ನಾಕರ್‌

Radhakrishna Anegundi by Radhakrishna Anegundi
29-10-23, 9 : 08 am
in ಟಾಪ್ ನ್ಯೂಸ್, ಮನೋರಂಜನೆ
Nimika Ratnakar om-prakash-rao-new-movie

Nimika Ratnakar om-prakash-rao-new-movie

Share on FacebookShare on TwitterWhatsAppTelegram

ಶೇಕ್ ಇಟ್ ಪುಷ್ಪವತಿ ಹಾಡಿಗೆ ಕುಣಿದಿದ್ದ ಮಂಗಳೂರಿನ ನಿಮಿಕಾ ರತ್ನಾಕರ್‌ ( Nimika Ratnakar )

ನಾಯಕ ಪ್ರಧಾನ ಚಿತ್ರಗಳನ್ನೇ ಮಾಡುತ್ತಿದ್ದ ನಿರ್ದೇಶಕ ಓಂ ಪ್ರಕಾಶ್‌ ರಾವ್‌ ಈ ಬಾರಿ ಮಹಿಳಾ ಪ್ರಧಾನ ಸಿನಿಮಾ ಮೂಲಕ ಬಂದಿದ್ದಾರೆ. ಸಿನಿಮಾ ಮುಹೂರ್ತವೂ ಸದ್ದಿಲ್ಲದೆ ನೆರವೇರಿದ್ದು, ಚಿತ್ರಕ್ಕೆ ಫೀನಿಕ್ಸ್‌ ಎಂಬ ಟೈಟಲ್ ಅಂತಿಮವಾಗಿದೆ. ನಿಮಿಕಾ ರತ್ನಾಕರ್‌ ( Nimika Ratnakar ) ಇಲ್ಲಿ ನಾಯಕಿಯಾಗಿ 3ನೇ ಬಾರಿಗೆ ರಗಡ್ ನಿರ್ದೇಶಕರ ಗರಡಿ ಸೇರಿದ್ದಾರೆ.

ಲಾಕಪ್ ಡೆತ್, ಹುಚ್ಚ, ಎಕೆ 47, ಕಲಾಸಿಪಾಳ್ಯ, ಮತ್ತು ಅಯ್ಯ, ಹುಚ್ಚ-2, ತ್ರಿಶೂಲಂ ಸೇರಿದಂತೆ ಹಲವು ಮಾಸ್ ಚಿತ್ರಗಳನ್ನು ನೀಡಿದ ಓಂ ಪ್ರಕಾಶ್ ಅವರು ಈಗ ಫೀನಿಕ್ಸ್‌ನೊಂದಿಗೆ ಮಹಿಳಾ ಕೇಂದ್ರಿತ ಚಿತ್ರ ಮಾಡುತ್ತಿರುವುದು ಕುತೂಹಲ ಕೆರಳಿಸಿದೆ. ಓಂ ಪ್ರಕಾಶ್‌ ರಾವ್‌ ಚಿತ್ರಗಳಂದ್ರೆ ಬೇರೆಯದ್ದೇ ಕಲ್ಪನೆಗಳಿದೆ. ಹಾಗಿರುವಾಗ ಮಹಿಳಾ ಪ್ರಧಾನ ಚಿತ್ರ ಹೇಗೆ ಮೂಡಿಬರಬಹುದು.

ನಿಮಿಕಾ ರತ್ನಾಕರ್‌ ( Nimika Ratnakar )

ಗಮನಾರ್ಹ ಅಂಶ ಅಂದ್ರೆ ಓಂ ಪ್ರಕಾಶ್ ರಾವ್ ಚಿತ್ರಗಳ ಹಿಂದಿರುವ ಎಂ.ಎಸ್.ರಮೇಶ್, ಈ ಬಾರಿಯೂ ಫೀನಿಕ್ಸ್ ಚಿತ್ರ ತಂಡದ ಜೊತೆಗಿದ್ದಾರೆ.  ಹೀಗಾಗಿ ಮಹಿಳಾ ಪ್ರಧಾನ ಚಿತ್ರದಲ್ಲಿ ಡೈಲಾಗ್‌ಗಳು ಹೇಗೆ ಇರುತ್ತವೆ ಅನ್ನೋ ಕುತೂಹಲವೂ ಚಿತ್ರ ಪ್ರೇಮಿಗಳಲ್ಲಿದೆ.

ಫೀನಿಕ್ಸ್ ಪ್ರಾಜೆಕ್ಟ್ ಬಗ್ಗೆ ಮಾತನಾಡಿರುವ ಓಂ ಪ್ರಕಾಶ್ ರಾವ್, ರಿಮೇಕ್ ಚಿತ್ರಗಳಿಗೆ ಬ್ರೇಕ್ ಹಾಕಿ ಈ ಬಾರಿ ಸ್ವಮೇಕ್ ಚಿತ್ರ ನಿರ್ದೇಶಿಸುತ್ತಿದ್ದೇನೆ. ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕಿಯರಾಗಿ ನಿಮಿಕಾ ರತ್ನಾಕರ್, ಕೃತಿಕಾ ಲೋಗೊ, ತನುಷಾ ರಜಪುತ್ ನಟಿಸುತ್ತಿದ್ದಾರೆ. ಭಾಸ್ಕರ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಈ ಚಿತ್ರವನ್ನು ತ್ರಿಶಾ ಪ್ರಕಾಶ್ ನಿರ್ಮಿಸುತ್ತಿದ್ದಾರೆ. ಬೆಂಗಳೂರು, ಜರ್ಮನ್ ಹಾಗೂ ಆಸ್ಟ್ರೀಯಾದಲ್ಲಿ ಚಿತ್ರೀಕರಣ ನಡೆಯಲಿದೆ. ಇದು ನನ್ನ ನಿರ್ದೇಶನದ 49ನೇ ಚಿತ್ರ ಅಂದಿದ್ದಾರೆ.

ನಿಮಿಕಾ ರತ್ನಾಕರ್‌ ( Nimika Ratnakar )

ಇನ್ನು ಹೊಸ ಪ್ರಾಜೆಕ್ಟ್ ಬಗ್ಗೆ ಮಾತನಾಡಿರುವ ನಟಿ ನಿಮಿಕಾ ರತ್ನಾಕರ್, ಈ ಹಿಂದೆ ಓಂಪ್ರಕಾಶ್ ರಾವ್ ಅವರ ನಿರ್ದೇಶನದ ಎರಡು ಚಿತ್ರಗಳಲ್ಲಿ ನಟಿಸಿದ್ದೆ. ಇದು ನನ್ನ ಮೂರನೇ ಚಿತ್ರ. ಚಿತ್ರದ ಶೀರ್ಷಿಕೆ ಕೇಳಿ ನನಗೆ ಈ ಚಿತ್ರದಲ್ಲಿ ನಟಿಸೋ ಆಸೆಯಾಯಿತು. ಕಥೆ ಕೇಳಿದ ಮೇಲಂತೂ ಬಹಳ ಖುಷಿಯಾಯ್ತು. ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದಾಗಿ ‘ಕ್ರಾಂತಿ’ ಸಿನಿಮಾದಲ್ಲಿ ‘ಶೇಕ್ ಇಟ್ ಪುಷ್ಪವತಿ..’ ಎಂದು ಹಾಡಿ ಕುಣಿದಿದ್ದ ನಟಿ ನಿಮಿಕಾ ರತ್ನಾಕರ್.

ನಿಮಿಕಾ ರತ್ನಾಕರ್‌ ( Nimika Ratnakar )

ಉಳಿದಂತೆ, ಕಾಕ್ರೋಚ್ ಸುಧೀ, ವಿನೋದ್ ಕಿನ್ನಿ, ರೋಬೊ ಗಣೇಶ್, ಆರ್ಯನ್ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ನಿರ್ದೇಶಕ ಎಂ ಎಸ್ ರಮೇಶ್ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ರವಿಕುಮಾರ್ ಛಾಯಾಗ್ರಹಣ, ಲಕ್ಷ್ಮಣ್ ರೆಡ್ಡಿ ಸಂಕಲನ, ವಿಜಯನ್ ಸಾಹಸ ನಿರ್ದೇಶನದ ಹೊಣೆ ಹೊತ್ತಿದ್ದಾರೆ.

nimikaratnakar 02
Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್