crossorigin="anonymous"> ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ 'ಟೈಂ ಔಟ್​' ಪ್ರಕರಣ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

Odisha STA creates awareness through Angelo Mathews timed out dismissal

Radhakrishna Anegundi by Radhakrishna Anegundi
08-11-23, 9 : 41 pm
in ಟಾಪ್ ನ್ಯೂಸ್, ಕ್ರೀಡಾಂಗಣ
Angelo Mathews

Image Credit to Original Source

Share on FacebookShare on TwitterWhatsAppTelegram

ಒಡಿಶಾ ( Odisha ) ರಾಜ್ಯ ಸಾರಿಗೆ ಪ್ರಾಧಿಕಾರದ ಕ್ರಿಯೇಟಿವಿಟಿಗೆ ಭೇಷ್ ಅಂದ ಜನ ( Angelo Mathews)

ಮುರಿದು ಹೋಗಿದ್ದ ಹೆಲ್ಮೆಟ್ ಧರಿಸಿಕೊಂಡು ಬಂದು ಎಡವಟ್ಟು ಮಾಡಿಕೊಂಡು ವಿಶ್ವದಾಖಲೆ ನಿರ್ಮಿಸಿದ ಶ್ರೀಲಂಕಾ ತಂಡದ ಆಟಗಾರ ಏಂಜೆಲೊ ಮ್ಯಾಥ್ಯೂಸ್ ( Angelo Mathews) ಇದೀಗ ಒಡಿಶಾ ( Odisha ) ರಾಜ್ಯ ಸಾರಿಗೆ ಪ್ರಾಧಿಕಾರದ ಕ್ರಿಯೇಟಿವಿಟಿಗೆ ಆಹಾರವಾಗಿದ್ದಾರೆ. ಹೆಲ್ಮೆಟ್ ಪರವಾಗಿ ಜನರಲ್ಲಿ ಜಾಗೃತಿ ಮೂಡಿಸಲು ಈ ಪ್ರಕರಣವನ್ನು ಬಳಸಿಕೊಳ್ಳಲು ಪ್ರಾಧಿಕಾರ ಮುಂದಾಗಿದೆ.

ಬಾಂಗ್ಲಾದೇಶದ ಎದುರಿನ ಪಂದ್ಯದಲ್ಲಿ ಮುರಿದು ಹೋಗಿದ್ದ ಹೆಲ್ಮೆಟ್ ಧರಿಸಿಕೊಂಡು ಮೈದಾನಕ್ಕೆ ಬಂದು, ಬಳಿಕ ಬದಲಿ ಹೆಲ್ಮೆಟ್ ಗಾಗಿ ಕಾದು ಟೈಮ್ಡ್ ಔಟ್ ಔಟ್‌ಗೆ ಗುರಿಯಾಗಿದ್ದ ಶ್ರೀಲಂಕಾ ತಂಡದ ಆಟಗಾರ ಏಂಜೆಲೊ ಮ್ಯಾಥ್ಯೂಸ್ ( Angelo Mathews) ವಿಶ್ವ ಪ್ರಸಿದ್ಧವಾಗಿದ್ದರು. ನಿಯಮದಂತೆ ಕ್ರಿಸ್ ಗೆ ಬರುವಲ್ಲಿ ವಿಫಲರಾದ ಕಾರಣ ಟೈಮ್ಡ್ ಔಟ್ ಔಟ್‌ಗೆ ಗೆ ಗುರಿಯಾಗಿ ವಿಶ್ವ ಕ್ರಿಕೆಟ್ ಇತಿಹಾಸದಲ್ಲೇ ಅಳಿಸಲಾಗದ ದಾಖಲೆ ಬರೆದಿದ್ದಾರೆ.

ಇದನ್ನೂ ಓದಿ : Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

ಇದೇ ನಿದರ್ಶನ ಬಳಸಿಕೊಂಡು ಹೆಲ್ಮೆಟ್ ಕುರಿತು ಜಾಗೃತಿ ಮೂಡಿಸಲು ಒಡಿಶಾ ರಾಜ್ಯ ಸಾರಿಗೆ ಪ್ರಾಧಿಕಾರವು ಮುಂದಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಒಡಿಶಾ ರಾಜ್ಯ ಸಾರಿಗೆ ಪ್ರಾಧಿಕಾರವು,

“ನಿಮ್ಮ ವಿಕೆಟ್ ಅನ್ನು ಬಲಿ ಕೊಡಬೇಡಿ. ಸ್ಥಿರವಾಗಿ ದೀರ್ಘಕಾಲ ಇನಿಂಗ್ಸ್ ಆಡಿ. ಎಂದಿಗೂ ಐಎಸ್‌ಐ ಪ್ರಮಾಣಿತ ಹೆಲ್ಮೆಟ್ ಅನ್ನೇ ಬಳಸಿ ಹಾಗೂ ಅದರ ಬೆಲ್ಟ್ ಅನ್ನು ಕಟ್ಟಿಕೊಳ್ಳಿ. ಈ ಕೆಲಸವನ್ನು ಹಿಂಬದಿ ಸವಾರರೂ ಮಾಡುವಂತೆ ನೀವು ಪ್ರೋತ್ಸಾಹಿಸಿ. ಮೈದಾನದಲ್ಲಾಗಲಿ ಅಥವಾ ಮೈದಾನದ ಹೊರಗಾಗಲಿ ಸುರಕ್ಷತೆಯೇ ಮೊದಲು”

 ಎಂದು ವಾಹನ ಸವಾರರಿಗೆ ಮನವಿ ಮಾಡಿದೆ.

Image Credit to Original Source  Angelo Mathews

#RoadSafety lesson from #CWC23

Don't throw away your wicket, play a consistent long innings.

Always wear ISI certified helmet 🪖 & tie the strap. Also encourage pillion rider to do so.

On Field or Off Field #SafetyFirst always !#AngeloMatthews#CricketWorldCup#WorldCup2023 pic.twitter.com/r2h26t8GSn

— State Transport Authority, Odisha (@STAOdisha) November 6, 2023

ಇನ್ನು ಒಡಿಶಾ ರಾಜ್ಯ  ಸಾರಿಗೆ ಪ್ರಾಧಿಕಾರದ ಸೃಜನಶೀಲತೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಮತ್ತೆ ಕೆಲವರು ಕೇವಲ ಹೆಲ್ಮೆಟ್ ಧರಿಸಿದ್ರೆ ಸಾಲದು, ಕೆಟ್ಟ ರಸ್ತೆಯಿಂದ ಕೂಡಾ ಅಪಘಾತ ನಡೆಯುತ್ತದೆ ಅಂದಿದ್ದಾರೆ.

ಇನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ವರದಿ ಪ್ರಕಾರ, 2022ರಲ್ಲಿ ಒಡಿಶಾದಲ್ಲಿ 11,663 ಅಪಘಾತ ಪ್ರಕರಣಗಳು ನಡೆದಿದ್ದು, ಈ ಪೈಕಿ 5,467 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ  2,498 ಮಂದಿ ದ್ವಿಚಕ್ರ ವಾಹನ ಸವಾರಾಗಿದ್ದು. ಇಷ್ಟು ಮಂದಿಯಲ್ಲಿ 1795 ಮಂದಿ ಹೆಲ್ಮೆಟ್ ಧರಿಸದ ಕಾರಣ ಮೃತಪಟ್ಟಿದ್ದರು.

The Odisha State Transport Authority (STA) has taken Angelo Mathews dismissal to create awareness among the commuters. In its official X handle, the STA tried to strike a chord with the commuters by trying to create awareness about the use of helmet.

Tags: Angelo MathewsCricketFEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್