crossorigin="anonymous"> ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Radhakrishna Anegundi by Radhakrishna Anegundi
09-11-23, 11 : 01 pm
in ಟಾಪ್ ನ್ಯೂಸ್, ಸೀರಿಯಲ್ ಸಂತೆ
sangeetha sringeri snehith 1
Share on FacebookShare on TwitterWhatsAppTelegram

ಬಿಗ್ ಬಾಸ್ ( Bigg Boss Kannada ) ಮನೆಯಲ್ಲಿ ಸಂಗೀತಾ ಶೃಂಗೇರಿಗೆ sangeetha sringeri ಅವಮಾನ

ಈ ಬಾರಿಯ ಬಿಗ್ ಬಾಸ್ ಸೀಸನ್ 10 ಅತ್ಯಂತ ಕಳಪೆಯಾಗಿದೆ. ಅದನ್ನು ಕಳಪೆಯಾಗಿಸಿದ ಕೀರ್ತಿ ಈ ಬಾರಿಯ ಸ್ಪರ್ಧಿಗಳಿಗೆ ಸಲ್ಲುತ್ತದೆ.ಅದರಲ್ಲೂ ಈ ಬಾರಿ ಮಹಾಮನೆ ಪ್ರವೇಶಿಸಿದ ಕೆಲ ಸೆಲೆಬ್ರೆಟಿಗಳು ಆ ಗೌರವಕ್ಕೆ ಆರ್ಹರಲ್ಲ ಅನ್ನೋದನ್ನೂ ಸಾಬೀತು ಮಾಡಿದ್ದಾರೆ. ಅದರಲ್ಲೂ ಸ್ನೇಹಿತ್ ಅನ್ನುವ ಸ್ಪರ್ಧಿ ಇದೀಗ ವೀಕ್ಷಕರ ಕೆಂಗಣ್ಣಿಗೆ ಗುರಿಯಾಗಿದ್ದು ಮಾತ್ರವಲ್ಲದೆ, ಸಂಗೀತಾ ಶೃಂಗೇರಿ ( sangeetha sringeri )ವಿಚಾರದಲ್ಲಿ ನಡೆದುಕೊಂಡ ರೀತಿ ಅಸಹ್ಯ ಹುಟ್ಟಿಸಿದೆ.

ಗೊಂಬೆಯಾಟವಯ್ಯ ಅನ್ನುವ ಟಾಸ್ಕ್ ನಲ್ಲಿ , ಸಂಗೀತಾ ಅವರ ಸಾಧನೆ ಬಗ್ಗೆ ತಿಳಿದುಕೊಳ್ಳದೆ ಸ್ನೇಹಿತ್ ಡ್ಯಾಮೇಜಿಂಗ್ ಹೇಳಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ : ಖಾಸಗಿ ಬಸ್ ಮಾಲೀಕರಿಗೆ ಶರಣಾದ ಸಿದ್ದರಾಮಯ್ಯ ಸರ್ಕಾರ : Deepavali ಬರೆ

ನೀವು ಸೀರಿಯಸ್ ಅಥ್ಲೀಟ್ ಅಥವಾ ಸುಳ್ಳು ಹೇಳುತ್ತಿದ್ದೀರಾ, ಲೈಫ್ ನಲ್ಲಿ ಒಂದು ಸಲ ಸ್ಫೋರ್ಟ್ಸ್ ಆಡಿದ್ದರೆ ಸ್ಫೋಟ್ಸ್ ಮ್ಯಾನ್ ಶಿಪ್ ಹೇಗಿರುತ್ತದೆ ಎಂದು ಗೊತ್ತಿರೋದು ಅಂತಾ ಸ್ನೇಹಿತ್ ಸಂಗೀತಾ ಅವರ ಸಾಧನೆಯ ಬಗ್ಗೆಯೇ ಕುಹಕವಾಡಿದ್ದರು. ಈ ಮೂಲಕ  ಸಂಗೀತಾ ಶೃಂಗೇರಿ ಅಥ್ಲೀಟ್ ಅಲ್ಲ ಅಂದಿದ್ದಾರೆ.

ಆದರೆ ಸಂಗೀತಾ ಶೃಂಗೇರಿ ಕೇವಲ ನಟಿಯಲ್ಲ, ಅವರು ನಟನೆಗಿಂತಲೂ ಆಥ್ಲೀಟ್ ರಂಗದಲ್ಲಿ ಹೆಸರು ಮಾಡಿದ ಪ್ರತಿಭೆ. ಪ್ರಮುಖವಾಗಿ ಸಂಗೀತಾ ಶೃಂಗೇರಿಯವರು ಎನ್ ಸಿ ಸಿ (NCC) ಕ್ಯಾಡೆಟ್ ಆಗಿದ್ದವರು. 2012ರಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಸಂಗೀತಾ ಖೋ ಖೋ ಆಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಶೃಂಗೇರಿ ಚಿನ್ನ ಗೆದ್ದು ತಂದಿದ್ದರು.

sangeetha sringeri

2014ರಲ್ಲಿ ಫೆಮಿನಾ ಮಿಸ್ ಇಂಡಿಯಾ ಬ್ಯೂಟಿ ಪೇಜೆಂಟ್ ನಲ್ಲಿ ಟಾಪ್ 10ನೇ ಸ್ಥಾನ ಪಡೆದಿದ್ದರು. ವರ್ಲ್ಚ್ ಸೂಪರ್ ಮಾಡಲ್ ಕಂಟೆಸ್ಟ್ ನಲ್ಲಿ ಸಂಗೀತಾ ಶೃಂಗೇರಿ ರನ್ನರ್ ಅಪ್ ಪ್ರಶಸ್ತಿ ಗಳಿಸಿದ್ದರು.

ಇನ್ನು ಸಂಗೀತಾ ಶೃಂಗೇರಿಯವರು ಕರ್ಮದಲ್ಲಿ ನಂಬಿಕೆ ಇಟ್ಟವರು. ಕೈಯಲ್ಲಿ ಒಂದು ರೂಪಾಯಿ ಇಲ್ಲದೆ ಮುಂಬೈ ರಸ್ತೆಯಲ್ಲಿ ಒಂಟಿಯಾಗಿ ನಿಂತ ವೇಳೆಯಲ್ಲೂ ವಿವಾದಗಳನ್ನು ಮಾಡದೆ ಮುಂದಿದೆ ಒಳ್ಳೆಯ ದಿನ ಎಂದು ಕಾದಿದ್ದರು. ಅದೇ ರೀತಿಯಲ್ಲಿ ಅವರು ಬೆಳೆದರು ಕೂಡಾ.

ಹಾಗೇ ನೋಡಿದ್ರೆ ಸಂಗೀತಾ ನಟಿಯಾಗುವ ಕನಸು ಕಂಡವರಲ್ಲ, ಏರ್ ಫೋರ್ಸ್ ಸೇರುವ ಕನಸು ಕಂಡಿದ್ದರು, ಆದರೆ ಹರ ಹರ ಮಹಾದೇವ ಧಾರಾವಾಹಿಯ ನಂತ್ರ ನಟಿಯಾಗಬೇಕು ಅನ್ನುವ ಹುಚ್ಚು ಹುಟ್ಟಿತ್ತು.

ಆದರೆ ಸಂಗೀತಾ ಶೃಂಗೇರಿ ಬಿಗ್ ಬಾಸ್ ಮನೆಗೆ ಹೋಗುವ ಕುರಿತಂತೆ ಚಿತ್ತಾರ ಅನ್ನೋ ಯೂಟ್ಯೂಬ್ ಗೆ ಹಿಂದೊಮ್ಮೆ ಕೊಟ್ಟಿದ್ದ ಸಂದರ್ಶನದಲ್ಲಿ ಅದೆಷ್ಟು ಕೋಟಿ ಕೊಟ್ಟರೂ ಬಿಗ್ ಬಾಸ್ ಮನೆಗೆ ಹೋಗೋದಿಲ್ಲ ಎಂದು ಹೇಳಿದ್ದರು. ಆದರೆ ಈಗ ಅದ್ಯಾಕೆ ಹೋದರೂ ಅನ್ನೋದು ಮಾತ್ರ ಮಿಲಿಯನ್ ಡಾಲರ್ ಪ್ರಶ್ನೆ.

ಒಟ್ಟಿನಲ್ಲಿ ಸ್ನೇಹಿತ್ ಬಾಯಿ ಅದೆಷ್ಟು ಗಬ್ಬು ಅಂದ್ರೆ  ಕೇವಲ ಸಂಗೀತಾ ಬಗ್ಗೆ ಮಾತ್ರವಲ್ಲ ತನಿಷಾ ಬಗ್ಗೆಯೂ ಕೆಟ್ಟದಾಗಿ ಮಾತನಾಡಿದ್ದಾರೆ. ಇದು ವೀಕ್ಷಕರ ಆಕ್ರೋಶಕ್ಕೆ ಕಾರಣವಾಗಿದ್ದು, ಮುಂದಿನ ಶನಿವಾರ ಕಿಚ್ಚ ಸುದೀಪ್ ಸ್ನೇಹಿತ್ ನನ್ನು ಫಿನಾಯಿಲ್ ಹಾಕಿ ತೊಳೆಯೋದು ಪಕ್ಕಾ.

Tags: bbk10bigg boss kannadaFEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್