crossorigin="anonymous"> ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ

Radhakrishna Anegundi by Radhakrishna Anegundi
16-11-23, 7 : 40 am
in ಟಾಪ್ ನ್ಯೂಸ್, ಮನೋರಂಜನೆ
actress-ramya-why-swathi-mutthina-male-haniye-raj b shetty
Share on FacebookShare on TwitterWhatsAppTelegram

ನಟಿ ರಮ್ಯಾ ಅವರ ಚಿತ್ರ ಬದುಕಿನಲ್ಲಿ ವಿಧಿ ಈ ರೀತಿ ಆಟವಾಡಬಾರದಿತ್ತು

ಇದನ್ನ ಅದ್ಯಾವ ರೀತಿಯ ಅನ್ ಲಕ್ ಅನ್ನಬೇಕೋ ಗೊತ್ತಿಲ್ಲ. ರಮ್ಯಾ ಅವರ ಕನಸು ಇನ್ನೇನು ಕೈಗೂಡುತ್ತದೆ. ಮೋಹಕ ತಾರೆಯನ್ನು ಚಿತ್ರಮಂದಿರದಲ್ಲಿ ಅಭಿಮಾನಿಗಳು ಕಣ್ತುಂಬಿಕೊಳ್ತಾರೆ ಅನ್ನುವ ಹೊತ್ತಿಗೆ ಸಿಕ್ಕಿದ್ದು ಕಹಿ ಸುದ್ದಿ. ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಾಯಕರಾಗಿರುವ ಚಿತ್ರವೊಂದರಲ್ಲಿ ರಮ್ಯಾ ನಾಯಕಿಯಾಗಿ ಕಾಣಿಸಿಕೊಳ್ತಾರೆ ಅನ್ನುವ ಸುದ್ದಿಗಳು ಹರಿದಾಡಿತ್ತು.

ಆದರೆ ಕೆಲವೇ ದಿನಗಳಲ್ಲಿ ರಮ್ಯ ರಾಜ್ ಶೆಟ್ರ ಜೊತೆ ನಟಿಸೋದಿಲ್ವಂತೆ ಅನ್ನೋ ಸುದ್ದಿ ಬಂತು. ಅದ್ಯಾಕೆ ನಟಿಸುತ್ತಿಲ್ಲ ಅಂದ್ರೆ ಸಿಕ್ಕ ಕಾರಣಗಳು ನೂರಾರು ಅಲ್ಲ, ಸಾವಿರಾರು. ರಮ್ಯಾ ಜಂಭದಕೋಳಿ ಎಂದು ಹಲವಾರು ಮಂದಿ ಟೀಕಿಸಿದರು ಕೂಡಾ. ಸ್ಟಾರ್ ನಟರಿಗೆ ಮಾತ್ರ ಮಣೆ ಹಾಕ್ತಾರೆ ಎಂದು ದೂರಿದ್ರು. ಆದರೆ ಈಗ ಸತ್ಯ ಬಯಲಾಗಿದೆ.

ಇದನ್ನೂ ಓದಿ : ಬಿಗ್ ಬಾಸ್ ಮನೆಯಲ್ಲಿ ಪೊಲೀಸರಿಂದ ಡ್ರೋನ್ ಪ್ರತಾಪ್ ( Drone Prathap ) ವಿಚಾರಣೆ

ರಮ್ಯಾ ಅವರೇ ಈ ಬಗ್ಗೆ ಮಾತನಾಡಿದ್ದು, “ರಾಜ್ ಬಿ ಶೆಟ್ಟರು ಮೊದಲು ಕತೆ ಹೇಳಿದಾಗ ಬಹಳ ಭಾವುಕಳಾದೆ. ಕತೆಯಲ್ಲಿನ ಡೀಟೇಲಿಂಗ್ ತುಂಬಾ ಇಷ್ಟವಾಗಿತ್ತು. ಹೀಗಾಗಿ ನಾಯಕಿ ಪಾತ್ರದಲ್ಲಿ ನಾನೇ ನಟಿಸುವ ಮನಸ್ಸು ಮಾಡಿದೆ. ಆದರೆ ಸಿನಿಮಾ ಪ್ರಾರಂಭವಾಗುವ ಹೊತ್ತಿನಲ್ಲಿ ಈ ಸಿನಿಮಾವನ್ನು ಒಟಿಟಿಗೆ ಬಿಡುಗಡೆ ಮಾಡುವುದು ಎಂದಾಗಿತ್ತು. ಒಟಿಟಿ ಕಂಪನಿಯೊಂದಿಗೆ ಮಾತುಕತೆಯೂ ನಡೆದಿತ್ತು.

smmh releases on november 24th

ಆದರೆ ರಮ್ಯಾ ಅವರಿಗೆ ತಮ್ಮ ಕಮ್​ಬ್ಯಾಕ್ ಸಿನಿಮಾ ಚಿತ್ರಮಂದಿರದಲ್ಲೇ ಬಿಡುಗಡೆ ಆಗಬೇಕು ಅನ್ನೋ ಆಸೆಯಿತ್ತಂತೆ. ಹೀಗಾಗಿ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಿಂದ ಹೊರ ನಡೆದಿದ್ದರು.

ಈಗ ಸಿನಿಮಾ ಖರೀದಿಸುವುದಾಗಿ ಹೇಳಿದ್ದ ಒಟಿಟಿ ಸಂಸ್ಥೆ ಕೈ ಕೊಟ್ಟಿದೆ. ಹೀಗಾಗಿಯೇ ಸಿನಿಮಾವನ್ನು ಚಿತ್ರಮಂದಿರಗಳಲ್ಲೇ ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ. ಇದೇ ನವೆಂಬರ್ 24ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದ್ದು, ಚಿತ್ರಮಂದಿರದಲ್ಲಿ ಚಿತ್ರ ನೋಡಿದ್ದು ರಮ್ಯ ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಒಂದು ವೇಳೆ ಅವತ್ತೇ ಸಿನಿಮಾ ಚಿತ್ರ ಮಂದಿರದಲ್ಲೇ ಬಿಡುಗಡೆ ಮಾಡೋ ಕುರಿತು ನಿರ್ಧರಿಸಿದ್ರೆ ಈಗ ಕಥೆಯೇ ಬೇರೆಯಾಗಿರೋದು.

ramya
Tags: FEATUREDRamya
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್