crossorigin="anonymous"> ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

Radhakrishna Anegundi by Radhakrishna Anegundi
11-01-24, 12 : 26 pm
in ಟಾಪ್ ನ್ಯೂಸ್, ಸೀರಿಯಲ್ ಸಂತೆ
pavithra lokesh

pavithra lokesh

Share on FacebookShare on TwitterWhatsAppTelegram

ಪವಿತ್ರಾ ಲೋಕೇಶ್ pavithra lokesh ಗುಪ್ತಗಾಮಿನಿ ಅನ್ನೋ ಸೀರಿಯಲ್ ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದ್ದರು.

ಪವಿತ್ರಾ ಲೋಕೇಶ್,  pavithra lokesh ಕನ್ನಡದ ಅದ್ಭುತ ನಟಿ. ಇತ್ತೀಚೆಗೆ ವೈಯುಕ್ತಿಕ ಕಾರಣಗಳಿಂದ ಸುದ್ದಿಯಾದ ಕಾರಣ ಜನ ಅವರನ್ನು ಒಂದಿಷ್ಟು ಟೀಕಿಸಿದ್ದರು. ಹಾಗಂತ ಅದು ಅವರ ವೈಯುಕ್ತಿಕ ಬದುಕು, ಆ ಬಗ್ಗೆ ನಿರ್ಧಾರ ಮತ್ತು ನಿಲುವು ತಳೆಯುವ ಅಧಿಕಾರ ಅವರಿಗಿದೆ. ಅವರ ನಿರ್ಧಾರಗಳಲ್ಲಿ ಮೂಗು ತೂರಿಸುವ , ಸರಿ ತಪ್ಪು ಎಂದು ತೀರ್ಪು ಕೊಡುವ ಅಧಿಕಾರ ನಮಗಿಲ್ಲ.

ಏನಿವೇ, ಇದೀಗ ಪವಿತ್ರಾ ಲೋಕೇಶ್ ವಿಚಾರ ಯಾಕಪ್ಪ ಅಂದ್ರೆ, ಕನ್ನಡ ಧಾರಾವಾಹಿಯೊಂದರಲ್ಲಿ ಅವರು ನಟಿಸಲಿದ್ದಾರೆ ಅನ್ನುವ ಸುದ್ದಿಗಳು ಬರುತ್ತಿದೆ. ಸದ್ಯಕ್ಕೆ ಯಾವ ಧಾರಾವಾಹಿ ಅನ್ನೋದು ಮಾತ್ರ ಗೊತ್ತಾಗಿಲ್ಲ.

ಇದನ್ನೂ ಓದಿ : 18 ಜಿಲ್ಲೆ ಸಂಪರ್ಕಿಸೋ Peenya Flyover 4 ದಿನ ಬಂದ್

ಸದ್ಯಕ್ಕೆ ಶ್ರೀಗೌರಿ, ಲಕ್ಷ್ಮಿ ಟಿಫನ್ ರೂಮ್, ಲಕ್ಷ್ಮಿ ನಿವಾಸ ಅನ್ನೋ ಧಾರಾವಾಹಿಗಳು ವಿವಿಧ ವಾಹಿನಿಗಳಲ್ಲಿ ಪ್ರಸಾರಕ್ಕೆ ಸಿದ್ದವಾಗಿದೆ.ಈ ಪೈಕಿ ಯಾವುದಾದರೊಂದು ಧಾರಾವಾಹಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನಲಾಗಿದೆ.

we want justice telugu actor naresh reaction about ramya raghupathi and pavithra lokesh

ಒಂದು ವೇಳೆ ಈ ಮೂರು ಪ್ರಾಜೆಕ್ಟ್ ಗಳಲ್ಲಿ ಪವಿತ್ರಾ ಲೋಕೇಶ್ ಕಾಣಿಸಿಕೊಂಡಿಲ್ಲ ಅಂದ್ರೆ ಪದ್ಮಾವತಿ ಅನ್ನೋ ಹೊಸ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳೋದು ಪಕ್ಕಾ ಅನ್ನಲಾದೆ. 201ರಲ್ಲಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಪ್ರಾರಂಭಿಸಿದ್ದ ಪದ್ಮಾವತಿ 2019ರಲ್ಲಿ ಮುಕ್ತಾಯಗೊಂಡಿತ್ತು.

pavithra lokesh

ಇದೇ ಟೈಟಲ್ ನಲ್ಲಿ ಕಲರ್ಸ್ ವಾಹಿನಿ ಧಾರಾವಾಹಿಯೊಂದನ್ನು ನಿರ್ಮಿಸುತ್ತಿದ್ದು, ಅದರಲ್ಲಿ ಪವಿತ್ರಾ ಲೋಕೇಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಬಹುದು ಅನ್ನೋದು ಊಹೆ. ಸದ್ಯಕ್ಕೆ ಎಲ್ಲವೂ ಗಾಳಿ ಸುದ್ದಿ.

pavithra lokesh

ಪವಿತ್ರಾ ಲೋಕೇಶ್ ಅವರು ಜೀವನ್ಮುಖಿ, ಗುಪ್ತಗಾಮಿನಿ, ಈಶ್ವರಿ, ಸ್ವಾಭಿಮಾನ, ಒಲವೇ ನಮ್ಮ ಬದುಕು, ದೇವಿ, ಅರಮನೆ ಗಿಳಿ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಗುಪ್ತಗಾಮಿನಿ ಧಾರಾವಾಹಿಯ ನಟನೆ ಅವರಿಗೆ ದೊಡ್ಡ ಮಟ್ಟದ ಹೆಸರು ತಂದುಕೊಟ್ಟಿತ್ತು.

Read this : ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್