crossorigin="anonymous"> ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

Radhakrishna Anegundi by Radhakrishna Anegundi
01-02-24, 8 : 35 am
in ಟಾಪ್ ನ್ಯೂಸ್, ದಕ್ಷಿಣ ಕನ್ನಡ
arun kumar puthila and ashok kumar rai kodimbady
Share on FacebookShare on TwitterWhatsAppTelegram

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರುತ್ತಾರೆ ಅನ್ನುವಾದ ಶುರುವಾಗಿದೆ ಹೊಸ ಚರ್ಚೆ

ಲೋಕಸಭಾ ಚುನಾವಣೆಯಲ್ಲಿ ಜಸ್ಟ್ ಪಾಸ್ ಆದ್ರೆ ಸಾಲದು ಎಂದು ಪಣ ತೊಟ್ಟಿರುವ ಬಿಜೆಪಿ, ಕರ್ನಾಟಕದಲ್ಲಿ ಕಾಂಗ್ರೆಸ್ ಗ್ಯಾರಂಟಿ ಅಬ್ಬರವನ್ನು ಮಂಕು ಮಾಡಲು ಪ್ರಯತ್ನಿಸುತ್ತಿದೆ. ಮೋದಿ ಅಲೆಗೆ ಪೈಪೋಟಿ ಕೊಡುತ್ತಿರುವ  ಸಿದ್ದರಾಮಯ್ಯ ಗ್ಯಾರಂಟಿ ಯೋಜನೆ ಕರ್ನಾಟಕ ಬಿಜೆಪಿಗೆ ತಲೆ ನೋವಾಗಿ ಪರಿಣಮಿಸಿದೆ.

ಈಗಾಗಲೇ ಬಣ ರಾಜಕೀಯ ಕಂಗೆಟ್ಟಿರುವ ಬಿಜೆಪಿ, ಮೂಲ ಮತ್ತು ವಲಸಿಗರನ್ನು ಒಂದೇ ದೋಣಿಯಲ್ಲಿ ಕೂರಿಸಲು ಹರ ಸಾಹಸ ಪಡುತ್ತಿದೆ.

ಈ ನಡುವೆ ಕರಾವಳಿ ಬಿಜೆಪಿಗೆ ತಲೆ ನೋವಾಗಿ ಪರಿಣಮಿಸಿರುವ ಅರುಣ್ ಕುಮಾರ್ ಪುತ್ತಿಲ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಪುತ್ತಿಲ ಅವರಿಗೆ ಹುದ್ದೆಯೊಂದು ಘೋಷಣೆಯಾಗುವುದು ಬಾಕಿ ಬಿಟ್ರೆ ಉಳಿದಂತೆ ಎಲ್ಲವೂ ಮುಗಿದ ಅಧ್ಯಾಯ.

arun kumar puthila puttur assembly constituency independent candidate

ಪುತ್ತಿಲ ಬಿಜೆಪಿಗೆ ಬರ್ತಾರಂತೆ ಅನ್ನುವ ಸುದ್ದಿ ಕೇಳಿ ಕೆಲ ಸ್ಥಳೀಯ ಬಿಜೆಪಿ ನಾಯಕರು ಮಂಡೆ ಬಿಸಿ ಮಾಡಿಕೊಂಡಿದ್ದಾರೆ. ಮತ್ತೊಂದು ಕಡೆ ಪುತ್ತಿಲ ಬಿಜೆಪಿ ಬಂದ್ರೆ ಕಾಂಗ್ರೆಸ್ ಕಥೆ ಏನಾಗಬಹುದು ಅನ್ನುವ ರಾಜಕೀಯ ವಿಶ್ಲೇಷಣೆ ಶುರುವಾಗಿದೆ.

ಇದನ್ನೂ ಓದಿ : ಪುತ್ತೂರು ಬಿಜೆಪಿಯಲ್ಲಿ ಹುಟ್ಟಲಿಲ್ಲ ಯುವ ನಾಯಕ : ಹಳೆ ಮುಖಗಳ ವರ್ತನೆಗೆ ರಾಜ್ಯ ನಾಯಕರು ಗರಂ

ಹಾಗೇ ನೋಡಿದ್ರೆ ಪುತ್ತಿಲ ಬಿಜೆಪಿ ಸೇರ್ಪಡೆಯಿಂದ ಪ್ರಸ್ತುತ ಸ್ಥಿತಿಯಲ್ಲಿ ಕಾಂಗ್ರೆಸ್ ಗೆ ಯಾವುದೇ ತೊಂದರೆಗಳಾಗುವುದಿಲ್ಲ. ಪುತ್ತೂರು ಶಾಸಕ ಅಶೋಕ್ ರೈ ಸಿದ್ದರಾಮಯ್ಯ ಅವರ ಗ್ಯಾರಂಟಿಗಿಂತ ಅಧಿಕ ವೇಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಲಂಚ ಮುಕ್ತ ಆಡಳಿತ, ಬಡವರಿಗೆ ಸೂರು, ಕುಡಿಯುವ ನೀರು ಎಂದೆಲ್ಲಾ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುತ್ತಿದ್ದಾರೆ. ಮಾತ್ರವಲ್ಲದೆ ಹಿಂದುತ್ವದ ಭದ್ರಕೋಟೆಯಲ್ಲಿ ಅದೇ ಶೈಲಿಯಲ್ಲಿದೆ ಶಾಸಕರ ಕಾರ್ಯವೈಖರಿ.

KMF ಹಾಲಿನ ಘಟಕ, ಕ್ರಿಕೆಟ್ ಸ್ಚೇಡಿಯಂ ಎಂದೆಲ್ಲಾ ಈ ಹಿಂದೆ ಬಿಜೆಪಿಯವರು ಮೊಣಕೈಗೆ ತುಪ್ಪ ಸವರಿದ್ದ ಯೋಜನೆಗಳನ್ನು ಜಾರಿ ಮಾಡಲಾರಂಭಿಸಿದ್ದಾರೆ. ಇವೆಲ್ಲವನ್ನೂ ಗಮನಿಸಿದ್ರೆ ಪುತ್ತೂರಿನಲ್ಲಿ ಕಾಂಗ್ರೆಸ್ ಅನ್ನು ಸೋಲಿಸೋದು ಕಷ್ಟ ಅನ್ನಲಾಗುತ್ತಿದೆ.

ashok rai temple

ಹಾಗಿದ್ದರೂ ಸಿದ್ದರಾಮಯ್ಯ ಅವರು ಇನ್ನೆರೆಡು ವರ್ಷಗಳಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗೋ ಹೊತ್ತಿನಲ್ಲಿ ರಾಜಕೀಯ ಕ್ರಾಂತಿ ನಡೆದು ಬಿಜೆಪಿ ಅಧಿಕಾರಿ ಚುಕ್ಕಾಣಿ ಹಿಡಿದ್ರೆ ಪರಿಸ್ಥಿತಿಗಳು ಬದಲಾಗಬಹುದು. ಆಗ ಅರುಣ್ ಕುಮಾರ್ ಪುತ್ತಿಲ ಅವರಿಗೆ ಮತ್ತಷ್ಟು ಶಕ್ತಿ ಬಂದ್ರು ಬರಬಹುದು.

ಆದರೆ ಅಶೋಕ್ ಕುಮಾರ್ ರೈಯವರ ಕಾರ್ಯವೈಖರಿ ವಿವಾದಗಳಿಂದ ಮುಕ್ತವಾಗಿದೆ. ವಿರೋಧ ಪಕ್ಷಗಳಿಗೆ ವಿರೋಧಿಸಲು ಅವಕಾಶವಿಲ್ಲದಂತೆ ಅವರು ಕೆಲಸ ಮಾಡುತ್ತಿದ್ದಾರೆ. He is a very smart MLA ಅನ್ನೋದು ಹಿರಿಯ ಪತ್ರಕರ್ತರ ಮಾತು.

puttur-temple-2-croe-grant-from-govt-ashok-rai-mla

ಇನ್ನೇನಿದ್ದರೂ 2028ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆ. ಆಗ ಅರುಣ್ ಕುಮಾರ್ ಪುತ್ತಿಲ ಅವರಿಗೆ ಬಿಜೆಪಿಯಿಂದ ಟಿಕೆಟ್ ಸಿಗೋ ಸಾಧ್ಯತೆಗಳಿದೆ. ಇನ್ನೂ ನಾಲ್ಕು ವರ್ಷಗಳಲ್ಲಿ ರಾಜಕೀಯ ಪರಿಸ್ಥಿತಿ ಹೇಗೆಲ್ಲಾ ಬದಲಾಗಿರುತ್ತದೆ ಎಂದು ಹೇಳುವುದು ಅಸಾಧ್ಯ. ಹೀಗಾಗಿ ಅರುಣ್ ಕುಮಾರ್ ಪುತ್ತಿಲ ಸೇರ್ಪಡೆಯಿಂದ ಸದ್ಯಕ್ಕೆ ಕಾಂಗ್ರೆಸ್  ಪಕ್ಷಕ್ಕೆ ಯಾವುದೇ ಸಮಸ್ಯೆಯೂ ಇಲ್ಲ ಆತಂಕವೂ ಇಲ್ಲ. ಹಿಂದೂ ಕಾರ್ಯಕರ್ತರಿಗೆ ಕಟ್ಟಾ ಹಿಂದೂ ನಾಯಕನೊಬ್ಬ ಸಿಕ್ಕ ಎಂದಷ್ಟೇ ಸಂಭ್ರಮಿಸಬಹುದು.

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್