crossorigin="anonymous"> ಸಿಗರೇಟ್ ಲೈಟರ್ ನಿಂದ ಬಯಲಾಯ್ತು ಕೊಲೆ ರಹಸ್ಯ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಿಗರೇಟ್ ಲೈಟರ್ ನಿಂದ ಬಯಲಾಯ್ತು ಕೊಲೆ ರಹಸ್ಯ

Radhakrishna Anegundi by Radhakrishna Anegundi
04-06-19, 12 : 29 pm
in ಕ್ರೈಮ್
cigarette lighter helps french police identify murdered
Share on FacebookShare on TwitterWhatsAppTelegram

ಕೊಲೆಗಾರ ಅದೆಷ್ಟೇ ಚಾಣಕ್ಯನಂತೆ ವರ್ತಿಸಿದರೂ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳುವುದು ಅಸಾಧ್ಯದ ಮಾತು.

ರವಿಚಂದ್ರನ್ ಅಭಿನಯ ದೃಶ್ಯದಂತಹ ಸಿನಿಮಾಗಳಲ್ಲಿ ಮಾತ್ರ ಆರೋಪಿಗಳು ಪಾರಾಗಲು ಸಾಧ್ಯ ಹೊರತು, ಒಂದಲ್ಲ ಒಂದು ಒಂದು ದಿನ ರಿಯಲ್ ಲೈಫ್ ನಲ್ಲಿ ಸಿಕ್ಕಿ ಹಾಕಿಕೊಳ್ಳಲೇಬೇಕು.

https://www.youtube.com/watch?v=7Y-K8kSfLMQ

ಹಾಗೇ ಫ್ರಾನ್ಸ್ ನಲ್ಲಿ ಕೊಲೆಯಾದ ಭಾರತೀಯ ಮೂಲದ ವ್ಯಕ್ತಿಯೊಬ್ಬನ ಹತ್ಯೆ ಪ್ರಕರಣವನ್ನು ಮೃತ ವ್ಯಕ್ತಿಯ ಜೇಬಿನಲ್ಲಿದ್ದ ಸಿಗರೇಟ್ ಲೈಟರ್ ಸಹಾಯದಿಂದ ಬೇಧಿಸಲಾಗಿದೆ.

ಕಳೆದ ಅಕ್ಟೋಬರ್ ನಲ್ಲಿ ಬೋರ್ಬೌರ್ಗ್ ನಲ್ಲಿ ರಾಷ್ಟ್ರೀಯತೆ, ಲಿಂಗವನ್ನು ಗುರುತಿಸಲು ಅಸಾಧ್ಯ ಸ್ಥಿತಿಯಲ್ಲಿ ಕೊಳೆತ ಮೃತ ದೇಹವೊಂದು ಪತ್ತೆಯಾಗಿತ್ತು. 

ಮೃತ ದೇಹದಲ್ಲಿ ಯಾವುದೇ ದಾಖಲೆ,ಮೊಬೈಲ್ ಫೋನ್ ಇರಲಿಲ್ಲ. ಹೀಗಾಗಿ ಇದೊಂದು ಸಹಜ ಸಾವೋ, ಕೊಲೆಯೋ ಅನ್ನುವುದನ್ನು ಪತ್ತೆ ಹಚ್ಚುವುದೇ ಪೊಲೀಸರಿಗೆ ತಲೆ ನೋವಾಗಿತ್ತು.

ಹೀಗಾಗಿ ಸಾವಿನ ರಹಸ್ಯ ಬೇಧಿಸುವ ಜವಾಬ್ದಾರಿಯನ್ನು ಲಿಲ್ಲೆ ತನಿಖಾಧಿಕಾರಿಗಳ ತಂಡ ವಹಿಸಿಕೊಂಡಿತು. ಡಿಎನ್ಎ ಮತ್ತು ಫಿಂಗರ್ ಪ್ರಿಂಟ್ ಗಳು ಇಲ್ಲಿ ಸಹಾಯಕ್ಕೇ ಬರಲೇ ಇಲ್ಲ.

https://www.youtube.com/watch?v=1AmLyNs9MBg

ಆದರೆ ಈ ವೇಳೆ ಮೃತ ವ್ಯಕ್ತಿಯ ಜೇಬಿನಲ್ಲಿದ್ದ ಸಿಗರೇಟ್ ಲೈಟರ್ ಮಾತ್ರ ಪೊಲೀಸರ ತನಿಖೆಗೆ ದಾರಿ ತೋರಿಸಬೇಕಿತ್ತು.

ಲೈಟರ್ ಮೇಲೆ “ಕ್ರೋಗ್ ಕೆಫೆ” ಎಂಬ ಸ್ಟಿಕ್ಕರ್ ಇರೋದನ್ನು ಗಮನಿಸಿದ್ದ ಪೊಲೀಸರು ಆ ದಿಕ್ಕಿನಲ್ಲಿ ತನಿಖೆ ಮುಂದುವರಿಸಿದ್ದರು. ನಾವು ಬೆಲ್ಜಿಯಂ ಫೆಡರಲ್ ಪೋಲಿಸ್  ಸಹಾಯ ಪಡೆದ ಲಿಲ್ಲೆ ಪೊಲೀಸರು ಕೊಲೆ ರಹಸ್ಯವನ್ನು ಕೊನೆಗೂ ಪತ್ತೆ ಹಚ್ಚಿದ್ದಾರೆ.

ಲೈಟರ್ ಮೇಲಿದ್ದ ಕೆಫೆ ಬೆಲ್ಜಿಯಂ ದೇಶದಲ್ಲಿ ಹೆಸರುವಾಸಿಯಾಗಿರುವ ಕೆಫೆ. ಬೆಲ್ಜಿಯಂ ಹಾಗೂ ನೆದರ್ ಲ್ಯಾಂಡ್ ಗಡಿಯಂಚಿನಲ್ಲಿದ್ದ ಹತ್ಯೆಗೀಡಾಗಿದ್ದ ವ್ಯಕ್ತಿಯ ಮನೆ ಸಮೀಪವೇ ಆ ಕೆಫೆ ಇತ್ತು.

ಯಾವಾಗ ಲಿಲ್ಲೆ ಪೊಲೀಸರು ಬೆಲ್ಜಿಯಂ ಪೊಲೀಸರತ್ತ ಸಹಾಯ ಹಸ್ತ ಚಾಚಿದರೋ, ಜೂನ್ ನಿಂದ ಬೆಲ್ಜಿಯಂ ನಲ್ಲಿ ನೆಲೆಸಿದ್ದ ಭಾರತೀಯ ನಿವಾಸಿ ದರ್ಶನ್ ಸಿಂಗ್ ನಾಪತ್ತೆ ಪ್ರಕರಣಕ್ಕೆ ಜೀವ ಬಂತು. ಬೆಲ್ಜಿಯಂ ಪೋಲೀಸರು ದರ್ಶನ್ ಸಿಂಗ್ ಗಾಗಿ ಹುಡುಕಾಟ ನಡೆಸುತ್ತಿದ್ದರು.

https://www.youtube.com/watch?v=C3TByAF99a8

ಇದರ ಆಧಾರದ ಮೇಲೆ ಹತ್ಯೆಯಾದವನ ಗುರುತನ್ನು ಆತನ ಟೂತ್ ಬ್ರಷ್ ಗಳಿಂದ ಪತ್ತೆ ಹಚ್ಚಿದರು.

ಕೊನೆಗೆ ಬೆಲ್ಜಿಯಂ ನಲ್ಲಿ ನೆಲೆಸಿರುವ ಭಾರತೀಯ ನಿವಾಸಿ  ದರ್ಶನ್ ಸಿಂಗ್ ಅನ್ನುವಾತನೇ ಕೊಲೆಯಾದ ವ್ಯಕ್ತಿ ಎಂದು ಖಚಿತ ಪಡಿಸಿಕೊಂಡರು.

ಕೊಲೆಯಾದವನ ಗುರುತು ಸಿಕ್ತು, ಹಾಗಾದರೆ ಕೊಲೆ ಮಾಡಿದವನು ಯಾರು ಅನ್ನುವ ಪ್ರಶ್ನೆ ಹುಟ್ಟುಕೊಂಡಿತು. ಹೀಗಾಗಿ ಮತ್ತೆ ವಿಚಾರಣೆ ಪ್ರಾರಂಭಿಸಿದ  ಬೆಲ್ಜಿಯಂ ತನಿಖಾ ದಳ ಶಂಕಿತ ಕೊಲೆಗಾರನೊಬ್ಬನನ್ನು ಬಂಧಿಸಿದೆ.

https://www.youtube.com/watch?v=-CrG7RMgBZI

ಈಗಾಗಲೇ ಸಿಂಗ್ ಕೊಲೆ ರಹಸ್ಯ ಗೊತ್ತಾಗಿದ್ದು, ತನಿಖೆ ಪೂರ್ತಿಗೊಳ್ಳುವ ತನಕ ಕೊಲೆಯ ಉದ್ದೇಶ ಬಹಿರಂಗಪಡಿಸುವುದಿಲ್ಲ ಅಂದಿದ್ದಾರೆ. ಈ ನಡುವೆ ಫ್ರಾನ್ಸ್ ಅಧಿಕಾರಿಗಳು ಕೊಲೆ ಪ್ರಕರಣದ ದಾಖಲೆಗಳನ್ನು ಬೆಲ್ಜಿಯಂ ಪೋಲೀಸರಿಗೆ ಹಸ್ತಾಂತರಿಸಿದ್ದಾರೆ.

ಹತ್ಯೆ ಪ್ರಕರಣದಲ್ಲಿ ಬೆಲ್ಜಿಯಂ ಬಂಧಿಸಲ್ಪಟ್ಟಿರುವ ವ್ಯಕ್ತಿ ಭಾರತೀಯ ಮೂಲದವನೆಂದು ಗೊತ್ತಾಗಿದೆ. ಈ ಕೊಲೆಯಲ್ಲಿ ಸಿಗರೇಟ್ ಲೈಟರ್ ಸಾಕ್ಷ ಹೆಚ್ಚು ಮಹತ್ವದ್ದೆಂದು ಭಾವಿಸಲಾಗಿದೆ.

Tags: cigarette
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್