crossorigin="anonymous"> ಚುನಾವಣಾ ವ್ಯವಸ್ಥೆಯೇ ಭಾರತದ ಭ್ರಷ್ಟಾಚಾರದ ಮೂಲ : ರಮೇಶ್ ಕುಮಾರ್ ವಿಷಾದ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಚುನಾವಣಾ ವ್ಯವಸ್ಥೆಯೇ ಭಾರತದ ಭ್ರಷ್ಟಾಚಾರದ ಮೂಲ : ರಮೇಶ್ ಕುಮಾರ್ ವಿಷಾದ

Radhakrishna Anegundi by Radhakrishna Anegundi
29-07-19, 8 : 53 pm
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ಘೋಷಿಸುವ ಸಂದರ್ಭದಲ್ಲಿ ವಿದಾಯ ಭಾಷಣ ಮಾಡಿದ ರಮೇಶ್ ಕುಮಾರ್, ಭಾರತದ ಚುನಾವಣಾ ವ್ಯವಸ್ಥೆಯ ಸುಧಾರಣೆ ಬಗ್ಗೆಯೂ ಮಾತನಾಡಿದ್ದಾರೆ.

“ ಈ ದೇಶದ ಸಾರ್ವಜನಿಕ ಜೀವನದ ಭ್ರಷ್ಟಾಚಾರದ ಮೂಲ ಚುನಾವಣೆಗಳ ವ್ಯವಸ್ಥೆ. ಚುನಾವಣೆಗಳು ಸುಧಾರಣೆಯಾಗದ ಹೊರತು ನಾವು ಭ್ರಷ್ಟಚಾರದ ಬಗ್ಗೆ ಮಾತನಾಡಿದ್ರೆ ಅದು ಕಾಟಾಚಾರದ, ಜಾಣತನದ ಮಾತಾಗುತ್ತದೆ. ಹೊರತು ಬದ್ಧತೆಯ ಮಾತಾಗುವುದಿಲ್ಲ” ಎಂದು ರಮೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದರು.
ಚುನಾವಣೆಯ ಸುಧಾರಣೆಗೆ ಬಜೆಟ್ ಬೇಕಾಗಿಲ್ಲ. ಹೃದಯ ಬೇಕಾಗಿದೆ. ಶ್ರೀಸಾಮಾನ್ಯ ಈ ದೇಶದ ಚುನಾವಣೆಯಲ್ಲಿ ಭಾಗವಹಿಸಬಹುದು. ಚುನಾವಣೆಗಳಿಂದ ಈ ದೇಶದಲ್ಲಿ ಉತ್ತಮ ಫಲಿತಾಂಶ ಸಿಗಬಹುದು ಅನ್ನುವ ವಾತಾವರಣ ಮೂಡಿಸಬೇಕಾದರೆ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಡ ಜನರ ಸಾಮಾನ್ಯ ಜನರ ವಿಶ್ವಾಸ ಹೆಚ್ಚಾಗಬೇಕಾದ್ರೆ ಚುನಾವಣೆಯ ಸುಧಾರಣೆಯಾಗಬೇಕಾಗಿದೆ.

ಇದು ಕೇಂದ್ರ ವ್ಯಾಪ್ತಿಯಲ್ಲಿ ಬಂದರೂ ಕೂಡಾ, ನಾವು ಒಂದು ನಿರ್ಣಯವೊಂದನ್ನು ಕೈಗೊಂಡು ಕಳುಹಿಸಿ ಕೇಂದ್ರದ ಮೇಲೆ ಒತ್ತಡ ತರುವುದು ಕಷ್ಟವೇನಲ್ಲ. ಹೀಗಾಗಿ ಈ ಬಗ್ಗೆ ಚಿಂತಿಸಬೇಕು ಎಂದು ಇಡೀ ಸದನ ಕೈಜೋಡಿಸಿ ಮನವಿ ಮಾಡಿದರು.

ಇದೇ ವೇಳೆ ಲೋಕಾಯುಕ್ತ ಕಾಯ್ದೆ ಕುರಿತಂತೆ ತೀವ್ರ ವಾಗ್ದಾಳಿ ನಡೆಸಿದ ರಮೇಶ್ ಕುಮಾರ್, ಜೂನ್ 30ರ ಒಳಗೆ ಜನಪ್ರತಿನಿಧಿಗಳು ಆಸ್ತಿ ವಿವರ ಸಲ್ಲಿಸಬೇಕು ಅನ್ನುವ ಕಾನೂನು ಜಾರಿಗೆ ತರಲಾಗಿದೆ. ಆದರೆ ವಿವರ ಕೊಡದಿದ್ದರೆ ಏನು ಅನ್ನುವ ಕುರಿತಂತೆ ಏನನ್ನೂ ಹೇಳಿಲ್ಲ. ಕೆಲವರು ಆಸ್ತಿ ವಿವರ ಕೊಡಲು ನಿರಾಕರಿಸಿದ್ದಾರೆ.

ಆಸ್ತಿ ವಿವರಗಳನ್ನು ಕೊಡಬೇಕು, ಕೊಡದಿದ್ದರೆ ಏನೂ ಮಾಡಬೇಕು ಅನ್ನುವ ಕಾನೂನೇ ಇಲ್ಲ ಅಂದ ಮೇಲೆ ಯಾರನ್ನೂ ಮೆಚ್ಚಿಸಲು ಮಾಡಿದ ಶಾಸನ ಇದು. ಬದಲಾಗಿ ಅದನ್ನು ತೆಗೆದುಹಾಕುವುದೇ ಉತ್ತಮ. ಅದು ಜೀವಂತವಾಗಿರಬೇಕು, ಅದರ ಉದ್ದೇಶ ಸಾಧಿಸಬೇಕಾದರೆ ಆಸ್ತಿ ವಿವರ ಸಲ್ಲಿಸದವರಿಗೆ ಏನೂ ಪಾಠ ಅನ್ನುವ ಕಾಯ್ದೆ ರೂಪಿಸಿ, ಇದರ ನಾಯಕತ್ವವನ್ನು ಯಡಿಯೂರಪ್ಪ ಅವರೇ ವಹಿಸಿಕೊಳ್ಳಿ ಎಂದು ಮನವಿ ಮಾಡಿದರು.

ಚುನಾವಣೆ ಸಂದರ್ಭದಲ್ಲಿ ನಾಮಪತ್ರ ಸಲ್ಲಿಸುತ್ತೇವೆ. ಕೋಟಿ ಕೋಟಿ ಮೊತ್ತದ ಆಸ್ತಿ ವಿವರಗಳನ್ನು ನೀಡಲಾಗುತ್ತದೆ. ಆದರೆ ಚುನಾವಣೆ ಆಯೋಗದವರು ಈ ಆಸ್ತಿ ಬಗ್ಗೆ ವಿಚಾರಣೆ ನಡೆಸುವುದೇ ಇಲ್ಲ. ಎಲ್ಲಿಂದ ಬಂತು ಆಸ್ತಿ, ಹೇಗೆ ಬಂತು ಅನ್ನುವ ಕುರಿತಂತೆ ಚುನಾವಣಾ ಆಯೋಗ ಜೀವಮಾನದಲ್ಲಿ ತನಿಖೆ ಮಾಡಿಲ್ಲ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”69″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6920190729202751″); document.getElementById(“div_6920190729202751”).appendChild(scpt);

ನೂರು ಕೋಟಿಯಲ್ಲ, ಹತ್ತು ಸಾವಿರ ಕೋಟಿ ಎಂದು ದಾಖಲಿಸಿದರೂ ಏನಾಗುವುದಿಲ್ಲ. ಕೆಲಸಕ್ಕೆ ಬಾರದ ಜನರಿಗೆ ವಂಚನೆ ಮಾಡುವ ಕಾಯ್ದೆಗಳನ್ನು ಇಟ್ಟುಕೊಂಡು ಮಾಡುವುದಾದರೂ ಏನು ಎಂದು ರಮೇಶ್ ಕುಮಾರ್, ನಾಮಪತ್ರ ಸಲ್ಲಿಸುವ ವೇಳೆ ಆಸ್ತಿ ವಿವರದ ಅಫಿಢವಿಟ್ ಬಂದ ತಕ್ಷಣ ಆಯೋಗ ವಿಚಾರಣೆ ನಡೆಸಬೇಕು. ಜಾರಿ ನಿರ್ದೇಶನಾಲಯಕ್ಕೆ ಕಳುಹಿಸಿ ಎಲ್ಲರ ಹಣೆ ಬರಹ ಬಿಚ್ಚಿ ಬೆತ್ತಲು ಮಾಡಿ ಜನರ ಮುಂದಿಡಬೇಕು. ಆಗ ಪ್ರಜಾಪಪ್ರಭುತ್ವ ಉಳಿಯುತ್ತದೆ. ಜನರಿಗೆ ನೆಮ್ಮದಿ ಸಿಗುತ್ತದೆ ಎಂದರು.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190729202751″); document.getElementById(“div_6020190729202751”).appendChild(scpt);
Tags: Ramesh Kumarspeaker ramesh kumarರಮೇಶ್ ಕುಮಾರ್
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್