crossorigin="anonymous"> ಅಲೋಕ್ ಅವರನ್ನು ವರ್ಗಾಯಿಸಬಾರದಿತ್ತು ಯಡಿಯೂರಪ್ಪನವರೇ…. - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅಲೋಕ್ ಅವರನ್ನು ವರ್ಗಾಯಿಸಬಾರದಿತ್ತು ಯಡಿಯೂರಪ್ಪನವರೇ….

Radhakrishna Anegundi by Radhakrishna Anegundi
02-08-19, 11 : 42 pm
in ಟಾಪ್ ನ್ಯೂಸ್
Share on FacebookShare on TwitterWhatsAppTelegram

45 ದಿನಗಳ ಹಿಂದಷ್ಟೇ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದ ಅಲೋಕ್ ಕುಮಾರ್ ಅವರನ್ನು ನೂತನ ಬಿಜೆಪಿ ಸರ್ಕಾರ ಏಕಾಏಕೀ ವರ್ಗಾವಣೆ ಮಾಡಿದೆ. ಎಡಿಜಿಪಿ ಭಾಸ್ಕರ್ ಅವರನ್ನು ನೂತನ ಆಯುಕ್ತರಾಗಿ ನೇಮಿಸಲಾಗಿದೆ.

f cry

ಅಲೋಕ್ ಕುಮಾರ್ ಅವರನ್ನು ಕರ್ನಾಟಕ ಮೀಸಲು ಪೊಲೀಸ್ ಪಡೆಗೆ ವರ್ಗಾಯಿಸಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

https://www.youtube.com/watch?v=AxWJx-yFhN4

ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಎಡಿಜಿಪಿ ಆಗಿದ್ದ ಭಾಸ್ಕರ್ ರಾವ್ ಅವರನ್ನು ಕಮೀಷನರ್ ಹುದ್ದೆಗೆ ನೇಮಿಸಿದೆ.

FIRST ಎಂದು ಕೂಪನ್ ಕೋಡ್ ಬಳಸಿ ಪೇಟಿಎಂನಿಂದ ಬಂಪರ್ ಆಫರ್ ಪಡೆಯಿರಿ

ದೋಸ್ತಿ ಸರ್ಕಾರದ ಅವಧಿಯಲ್ಲಿ ಜಂಟಿ ಪೊಲೀಸ್ ಆಯುಕ್ತರಾಗಿದ್ದ ಅಲೋಕ್ ಕುಮಾರ್ ಅವರನ್ನ ಎಡಿಜಿಪಿಯಾಗಿ ಬಡ್ತಿ ನೀಡಿ ನಗರ ಪೊಲೀಸ್ ಕಮೀಷನರ್ ಹುದ್ದೆ ನೀಡಲಾಗಿತ್ತು.

nykaa

ಅಲೋಕ್ ನೇಮಕವಾಗುವ ಮುನ್ನ ಕಮಿಷನರ್ ಹುದ್ದೆಗೆ ಸುನೀಲ್ ಅಗರ್ವಾಲ್, ಭಾಸ್ಕರ್ ರಾವ್, ಅಲೋಕ್ ಮೋಹನ್, ಕಮಲ್ ಪಂಥ್ ಹಾಗೂ ಪ್ರತಾಪ್ ರೆಡ್ಡಿಯವರ ಹೆಸರು ಕೇಳಿ ಬಂದಿತ್ತು. ಆದರೆ ಭಡ್ತಿ ನೀಡುವ ಮೂಲಕ ಅಲೋಕ್ ಅವರನ್ನು ನೇಮಕ ಮಾಡಲಾಗಿತ್ತು. ಇದು ಹಿರಿಯ ಅಧಿಕಾರಿಗಳಿಗೆ ಬೇಸರ ಸಹ ತರಿಸಿತ್ತು.

ಈ ಕಾರಣದಿಂದ ಹಿರಿಯ ಅಧಿಕಾರಿಗಳನ್ನು ಸಮಾಧಾನಗೊಳಿಸುವ ಸಲುವಾಗಿ ಬಿಜೆಪಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ.

nykaa1

ಹಾಗೇ ನೋಡಿದರೆ ಕೆಲವೊಂದು ನಗರಗಳ ಆಯುಕ್ತರಾಗಬೇಕಾದರೆ ಹಿರಿತನಕ್ಕಿಂತ ಕಾನೂನು ಸುವ್ಯವಸ್ಥೆ ಮತ್ತು ಸಮಾಜ ಘಾತುಕ ಶಕ್ತಿಗಳನ್ನು ಮಟ್ಟ ಹಾಕುವ ಮನಸ್ಸಿರುವ ಅಧಿಕಾರಿಗಳು ಬೇಕು. ಅಲೋಕ್ ಕುಮಾರ್ ಆ ಮಟ್ಟಿಗೆ ಸೂಕ್ತ ವ್ಯಕ್ತಿ. ಅಲೋಕ್ ಅವರು ಆಯುಕ್ತರಾದ ನಂತರ ಬೆಂಗಳೂರಿನ ಅನೇಕ ಭಾಗಗಳಲ್ಲಿ ಪುಂಡು ಪೋಕರಿಗಳ ಕಾಟ ನಿಂತಿತ್ತು. ಜೊತೆಗೆ ನಿದ್ದೆಗಣ್ಣಿನಲ್ಲಿದ್ದ ಅನೇಕ ಠಾಣೆಗಳು ಎಚ್ಚರವಾಗಿತ್ತು. ರೌಡಿಗಳ ಅಟ್ಟಹಾಸ, ರಿಯಲ್ ಎಸ್ಟೇಟ್ ಕುಳಗಳ ಕಾಟ, ಬಡ್ಡಿಕೋರರ ಜಾತ್ರೆ, ದಂಧೆಕೋರರ ಆಟಕ್ಕೂ ಬ್ರೇಕ್ ಬಿದ್ದಿತ್ತು.

ಹೀಗಾಗಿ ಅಲೋಕ್ ಅವರಿಗೆ ಮತ್ತಷ್ಟು ಜವಾಬ್ದಾರಿ ಕೊಟ್ಟು ಆಯುಕ್ತರನ್ನಾಗಿ ಮುಂದುವರಿಸಿದ್ದರೆ ಬೆಂಗಳೂರಿನಲ್ಲಿ ನೆಮ್ಮದಿಯಾದರೂ ನೆಲೆಸುತ್ತಿತ್ತು.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”69″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6920190802233618″); document.getElementById(“div_6920190802233618”).appendChild(scpt);

ಹಾಗಾದರೆ ಈಗ ನೇಮಕವಾಗಿರುವ ಭಾಸ್ಕರ ರಾವ್ ಸೂಕ್ತ ವ್ಯಕ್ತಿಯಲ್ಲವೇ ಖಂಡಿತಾ ಹೌದು, ಆದರೆ ಅಲೋಕ್ ಕುಮಾರ್ ಈಗಾಗಲೇ ಬೆಂಗಳೂರಿಗಳ ನೆಮ್ಮದಿಗಾಗಿ ನೀಲ ನಕ್ಷೆಯೊಂದನ್ನು ರಚಿಸಿಕೊಂಡಿದ್ದರು. ಅದನ್ನು ಜಾರಿ ಮಾಡುವ ಅವಕಾಶವನ್ನಾದರೂ ಕೊಡಬಹುದಾಗಿತ್ತು.

ಹೋಗ್ಲಿ ರಾಜಕೀಯ ಕಾರಣಕ್ಕೆ ಅದು ಅಸಾಧ್ಯವಾಗಿದ್ದರೆ ಸಿಸಿಬಿಗಾದರೂ ಅವರನ್ನು ಮುಖ್ಯಸ್ಥರನ್ನಾಗಿ ಮಾಡಬಹುದಾಗಿತ್ತು.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190802233618″); document.getElementById(“div_6020190802233618”).appendChild(scpt);
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್