crossorigin="anonymous"> ಕೇರಳಕ್ಕೆ ಐದು ಬಾಕ್ಸ್ ಪೇರಳೆ ಕೊಟ್ಟ ಬೀದಿ ವ್ಯಾಪಾರಿ ಹೇಳಿದ್ದೇನು..? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೇರಳಕ್ಕೆ ಐದು ಬಾಕ್ಸ್ ಪೇರಳೆ ಕೊಟ್ಟ ಬೀದಿ ವ್ಯಾಪಾರಿ ಹೇಳಿದ್ದೇನು..?

Radhakrishna Anegundi by Radhakrishna Anegundi
22-08-18, 7 : 29 am
in ಟ್ರೆಂಡಿಂಗ್
ramesh 1
Share on FacebookShare on TwitterWhatsAppTelegram

ಕೇರಳಕ್ಕೆ ಸಹಾಯ ಹಸ್ತ ಚಾಚಿದವರ ಕಥೆಗಳನ್ನು ಕೆದಕುತ್ತಾ ಹೋದರೆ ಸಿಗುವುದು ಅಚ್ಚರಿಯ ವಿಷಯ. ಕೈ ತುಂಬಾ ಕಾಸು ಇದ್ದವರು ಸಹಾಯ ಮಾಡಿದ ಮೇಲೆ ಪಡೆದ ಪ್ರಚಾರಕ್ಕೆ ಕಡಿಮೆ ಇಲ್ಲ. ಆದರೆ ಒಂದೊಂದು ರೂಪಾಯಿ ಕೊಟ್ರಲ್ಲ ಅವರು ಪ್ರಚಾರ ಪಡೆಯಲೂ ಇಲ್ಲ, ಮಾಧ್ಯಮಗಳು ಪ್ರಚಾರ ಕೊಡಲೂ ಇಲ್ಲ.

ಆದರೆ ಸಾಮಾಜಿಕ ಜಾಲತಾಣದಲ್ಲಿ ಕೇರಳದ ಬಗ್ಗೆ ಕೆದಕುತ್ತಿದ್ದಾಗ ಸಿಕ್ಕಿದ ಕಥೆಯೊಂದನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ,
ಬೆಂಗಳೂರಿನಲ್ಲಿ ಯುವಕರ ತಂಡವೊಂದು ಕೇರಳಕ್ಕೆ ಹಣ, ವಸ್ತು ಸಂಗ್ರಹ ಮಾಡುತ್ತಿತ್ತು. ಈ ವೇಳೆ ಧರ್ಮಪುರಿಯ ನಿವಾಸಿ ರಮೇಶ್ ತಂಡಕ್ಕೆ ಎದುರಾಗಿದ್ದಾರೆ. ಸೀಬೆ ಹಣ್ಣು ಮಾರಾಟ ಮಾಡಿ ಜೀವನ ಸಾಗಿಸುವ ರಮೇಶ್ ಗೆ ಜೀವನಕ್ಕೆ ಅಂದಿನ ಆದಾಯವೇ ಆಧಾರ. ಆ ದಿನ ದುಡಿದದ್ದು ಆ ದಿನದ ಖರ್ಚಿಗೆ.

ಆದರೆ ಸಹಾಯ ಎಂದು ಹೋದವರಿಗೆ ರಮೇಶ್ ನಿರಾಶೆ ಮಾಡಲಿಲ್ಲ. ಬದಲಿಗೆ 5 ಬಾಕ್ಸ್ ಪೇರಳೆ ಹಣ್ಣುಗಳನ್ನು ತಂಡದ ಕೈಗಿಟ್ಟರು.ಸಂಜೆ ಹೊತ್ತಿನಲ್ಲಿ ವ್ಯಾಪಾರಕ್ಕೆ ಎಂದು ತಂದ ಹಣ್ಣನ್ನು ದಾನ ಮಾಡುವುದನ್ನು ಕಂಡ ಕಾರ್ಯಕರ್ತರು ನಿಮ್ಮ ಆದಾಯಕ್ಕೆ ತೊಂದರೆಯಾಗುವುದಿಲ್ಲವೇ ಆತಂಕ ವ್ಯಕ್ತಪಡಿಸಿದ್ದಾರೆ.

ಆದರೆ ರಮೇಶ್ ಹೇಳಿದ್ದು “Panam naleikku venalum sambadhikkalam” – ನಾನು ಕಾಸು ನಾಳೆಯೂ ಸಂಪಾದಿಸಬಲ್ಲೇ ಎಂದು. ಸಿಕ್ಕಿರುವ ಮಾಹಿತಿ ಪ್ರಕಾರ ಇವರು ಕಗ್ಗದಾಸಪುರದಲ್ಲಿ ವ್ಯಾಪಾರ ಮಾಡುತ್ತಾರಂತೆ.

ಯಾರಿಗಾದರೂ ಈ ವ್ಯಕ್ತಿ ಸಿಕ್ಕರೆ ಒಂದು Thanks ಹೇಳಿ ಬನ್ನಿ.

Ramesh2Ramesh3

Tags: Keralaಕೇರಳಪೇರಳೆಬೀದಿ ವ್ಯಾಪಾರಿಬೆಂಗಳೂರುಸೀಬೆ
ShareTweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್