crossorigin="anonymous"> ರಫೇಲ್ ತಲೆ ಮೇಲೆ ತೆಂಗಿನ ಕಾಯಿ, ಚಕ್ರದಡಿಯಲ್ಲಿ ಲಿಂಬೆ : ಓಂ ಚಿತ್ತಾರ ಬಿಡಿಸಿದ ರಾಜ್ ನಾಥ್ ಸಿಂಗ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರಫೇಲ್ ತಲೆ ಮೇಲೆ ತೆಂಗಿನ ಕಾಯಿ, ಚಕ್ರದಡಿಯಲ್ಲಿ ಲಿಂಬೆ : ಓಂ ಚಿತ್ತಾರ ಬಿಡಿಸಿದ ರಾಜ್ ನಾಥ್ ಸಿಂಗ್

Radhakrishna Anegundi by Radhakrishna Anegundi
08-10-19, 10 : 18 pm
in ದೇಶ
Share on FacebookShare on TwitterWhatsAppTelegram

ರಫೇಲ್ ಯುದ್ಧ ವಿಮಾನ ವಿಜಯದಶಮಿ ದಿನವಾದ ಇಂದು ಭಾರತಕ್ಕೆ ಹಸ್ತಾಂತರಗೊಂಡಿದೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೂರು ದಿನಗಳ ಕಾಲ ಫ್ರಾನ್ಸ್ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಪ್ಯಾರಿಸ್‍ನ ಬೊರಾಡೆಕ್ಸ್ ಸಮೀಪದ ಮೆರಿಗ್ನ್ಯಾಕ್ ವಾಯು ನೆಲೆಯಲ್ಲಿ ರಫೇಲ್ ಯುದ್ಧ ವಿಮಾನಕ್ಕೆ ಪೂಜೆ ಮಾಡುವ ಮೂಲಕ ಬರಮಾಡಿಕೊಂಡರು.

https://www.youtube.com/watch?v=6GP9OGuLVmo

ಭಾರತ ಖರೀದಿಸುತ್ತಿರುವ 36 ರಫೇಲ್ ಯುದ್ಧ ವಿಮಾನಗಳ ಪೈಕಿ ಒಂದು ವಿಮಾನವನ್ನು ಮಾತ್ರ ಫ್ರಾನ್ಸ್ ಹಸ್ತಾಂತರಿಸಿದೆ. ಉಳಿದಂತೆ ಮೊದಲ ಹಂತದಲ್ಲಿ ನೀಡಲಾಗುವ ನಾಲ್ಕು ವಿಮಾನಗಳು 2020ರ ಮೇ ತಿಂಗಳಲ್ಲಿ ಭಾರತಕ್ಕೆ ಬರಲಿವೆ.

ರಫೇಲ್ ಸ್ವೀಕರಿಸಿದ ನಂತ್ರ ಶಸ್ತ್ರಪೂಜೆಯನ್ನು ರಾಜ್ ನಾಥ್ ಸಿಂಗ್ ನೆರವೇರಿಸಿದರು.

ವಿಮಾನದ ಮೇಲೆ ತೆಂಗಿನ ಕಾಯಿ, ವಿಮಾನದ ಹೊರಗಡೆ ಭಾಗದಲ್ಲಿ ಓಂ ಚಿಹ್ನೆ ಬರೆದು, ವಿಮಾನದ ಚಕ್ರಗಳಿಗೆ ನಿಂಬೆ ಹಣ್ಣು ಇಟ್ಟು ಪೂಜೆ ನೆರವೇರಿಸಲಾಯ್ತು.

ಆಯುಧ ಪೂಜೆಯ ಮರು ದಿನ ವಿದೇಶದಲ್ಲಿ ನಡೆದ ಈ ಕಾರ್ಯಕ್ರಮ ಭಾರತೀಯರಿಗೆ ರೋಮಾಚಂನ ಉಂಟು ಮಾಡಿದ್ದು ಸುಳ್ಳಲ್ಲ. ವಿಮಾನದ ಚಕ್ರದ ಕೆಳಗಡೆ ನಿಂಬೆ ಹಣ್ಣು ಇಟ್ಟು, ಅದರ ಮೇಲೆ ಚಕ್ರ ಉರುಳಿಸುವುದನ್ನು ಕಂಡ ಫ್ರಾನ್ಸ್ ಅಧಿಕಾರಿಗಳು ಕಕ್ಕಾಬಿಕ್ಕಿಯಾದರು.

ಇನ್ನು ಕೆಲ ತಲೆಯಲ್ಲಿ ಮೆದುಳಿಲ್ಲದ ಜೀವಿಗಳು, ಈ ಶಸ್ತ್ರಪೂಜೆಯನ್ನು ಟೀಕಿಸುತ್ತಿವೆ. ವಿದೇಶದಲ್ಲಿ ಹೀಗೆ ಮಾಡಬೇಕಾಗಿತ್ತಾ, ಇದೇನು ಒಂದು ಧರ್ಮಕ್ಕೆ ಸಂಬಂಧಿಸಿದ ವಿಮಾನವೇ ಅನ್ನುವ ಅಸಂಬದ್ಧ ಪ್ರಶ್ನೆಗಳು ಕೇಳಿ ಬರುತ್ತಿವೆ.

ಶಸ್ತ್ರಪೂಜೆಗೆ ಯಾವುದೇ ಧರ್ಮವಿಲ್ಲ. ಭಾರತದ ಸೇನಾಪಡೆಗಳಿಗೆ ಯಾವುದೇ ಹೊಸ ಯುದ್ಧ ವಿಮಾನ, ನೌಕೆ, ಟ್ಯಾಂಕರ್ ಹೀಗೆ ಯಾವುದೇ ಶಸ್ತ್ರ ಬರುವುದಿದ್ದರೆ ಅದಕ್ಕೆ ಪೂಜೆಯನ್ನು ನೆರವೇರಿಸಲಾಗುತ್ತದೆ. ಭಾರತದ ನೆಲದಲ್ಲಿ ಪೂಜೆ ಸಲ್ಲಿಸುವ ಸಂದರ್ಭದಲ್ಲಿ ವಿವಿಧ ಧರ್ಮದ ಗುರುಗಳು ಉಪಸ್ಥಿತರಿರುತ್ತಾರೆ. ಇದರ ಅರಿವಿಲ್ಲದ ಮಂದಿ ಇದನ್ನು ಟೀಕಿಸುತ್ತಿರುವುದು ದುರಂತವೇ ಸರಿ.

ಭಾರತದ ಸಂಸ್ಕೃತಿಯಂತೆ ವಿದೇಶಿ ನೆಲದಲ್ಲಿ ಪೂಜೆ ಸಲ್ಲಿಸಲಾಗಿದೆ ಅನ್ನುವುದನ್ನು ನಾವು ಹೆಮ್ಮೆ ಪಡಬೇಕು. ಆಯುಧ ಪೂಜೆ ದಿನ ಪೂಜೆ ಸಲ್ಲಿಸುವಂತೆ ಅಲ್ಲೂ ಪೂಜೆ ಸಲ್ಲಿಸಿದ್ದು ನಮಗೆ ಹೆಮ್ಮೆ ತಾನೇ. ಕುಂಬಳಕಾಯಿ ಒಡೆದಿಲ್ಲ ಅನ್ನುವುದೇ ಬೇಸರ.

Mérignac(France): Defence Minister Rajnath Singh performs 'Shastra Puja', on the Rafale combat jet officially handed over to India. pic.twitter.com/kOOzu430bK

— ANI (@ANI) October 8, 2019

Mérignac(France): Defence Minister Rajnath Singh performs 'Shastra Puja', on the Rafale combat jet officially handed over to India. https://t.co/emOeslAt5e pic.twitter.com/M7SHuSBcD2

— ANI (@ANI) October 8, 2019

Mérignac(France): Defence Minister Rajnath Singh to take a sortie in the #Rafale combat aircraft, shortly pic.twitter.com/TvVh4kivLd

— ANI (@ANI) October 8, 2019

Mérignac(France): Defence Minister Rajnath Singh lands after taking a sortie in the #Rafale jet pic.twitter.com/BHQRGrDzYf

— ANI (@ANI) October 8, 2019

Defence Minister Rajnath Singh: By February 2021, we will get delivery of 18 #Rafale aircraft and by April-May 2022 we will get all 36 aircraft. This is a part of our self defence and not a sign of aggression against anyone. It is a deterrent. https://t.co/YKGtRu2sZi pic.twitter.com/tYSFMBC6I3

— ANI (@ANI) October 8, 2019
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್