crossorigin="anonymous"> ಅಂಬಾರಿ ವಾಲಲು ಮೈಸೂರು ಪೊಲೀಸರ ನಿರ್ಲಕ್ಷ್ಯವೇ ಕಾರಣ....? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅಂಬಾರಿ ವಾಲಲು ಮೈಸೂರು ಪೊಲೀಸರ ನಿರ್ಲಕ್ಷ್ಯವೇ ಕಾರಣ….?

Radhakrishna Anegundi by Radhakrishna Anegundi
09-10-19, 11 : 10 am
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ನಿನ್ನೆ ನಡೆದ ವಿಶ್ವವಿಖ್ಯಾತ ಜಂಭೂ ಸವಾರಿ ಸಂದರ್ಭದಲ್ಲಿ ದಸರಾ ಆನೆ ಅರ್ಜುನನ ಮೇಲಿದ್ದ ಅಂಬಾರಿ ಬಲಭಾಗಕ್ಕೆ ವಾಲಿತ್ತು.

ಅರಮನೆ ಆವರಣದಲ್ಲಿ ಅಂಬಾರಿ ಕಟ್ಟಿದ ನಂತರ ರಾಜ ಮನೆತನದ ನಿವಾಸಕ್ಕೆ ತೆರಳಿ ಗೌರವ ಸಲ್ಲಿಸುವುದು ವಾಡಿಕೆ. ಹಾಗೇ ಬುಧವಾರ ಸಂಜೆ ಅರ್ಜುನ ಅಂಬಾರಿ ಸಮೇತ ಅರಮನೆ ಆವರಣಕ್ಕೆ ತೆರಳಿದ್ದ ವೇಳೆ ರಾಜಮಾತೆ ಪ್ರಮೋದಾದೇವಿ ಅಂಬಾರಿ ವಾಲಿರುವ ಬಗ್ಗೆ ಎಚ್ಚರಿಕೆಯನ್ನು ಕೊಟ್ಟಿದ್ದರು.

71542136 3194930543881591 5047497677097402368 o

ಏನಾದರೂ ಹೆಚ್ಚು ಕಡಿಮೆಯಾದರೆ ನಾಡಿಗೆ ಆಪತ್ತು ಅನ್ನುವ ನಂಬಿಕೆ ಇರುವ ಕಾರಣದಿಂದ ಸರಿಪಡಿಸುವಂತೆ ಸೂಚಿಸಿದ್ದರು.

ಆದರೆ ಅರಣ್ಯಾಧಿಕಾರಿಗಳು ಮತ್ತು ಜಂಭೂ ಸವಾರಿಯ ಉಸ್ತುವಾರಿ ಹೊತ್ತವರು ವಾಲಿದ ಅಂಬಾರಿಯನ್ನ ಹೊತ್ತ ಅರ್ಜುನನನ್ನು ಮುನ್ನಡೆಸಿ ದಸರಾ ಜಂಭೂ ಸವಾರಿಯನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ಕುಮ್ಮಿ ಆನೆಗಳ ಮೇಲೆ ಕೂತ ಮಾವುತರ ಕೈಗೆ ಹಗ್ಗ ಕೊಟ್ಟು ವಾಲಿದ ಅಂಬಾರಿಯನ್ನು ಮತ್ತಷ್ಟು ವಾಲದಂತೆ ತಡೆಯಲಾಗಿತ್ತು. ತಾಯಿ ಚಾಮುಂಡೇಶ್ವರಿ ದಯೆಯಿಂದ ಎಲ್ಲವೂ ಸುಸೂತ್ರವಾಗಿ ಮುಕ್ತಾಯಗೊಂಡಿದೆ.

ಇನ್ನು ಅಂಬಾರಿ ವಾಲುವುದಕ್ಕೆ ವ್ಯವಸ್ಥೆ ಲೋಪವೇ ಕಾರಣ ಅನ್ನುವುದು ಗೊತ್ತಾಗಿದೆ. ಅಂಬಾರಿ ಕಟ್ಟುವ ಸಂದರ್ಭದಲ್ಲಿ ಆ ಜಾಗಕ್ಕೆ ಅರಣ್ಯ ಇಲಾಖೆಯ ಕೆಲ ಅಧಿಕಾರಿಗಳು, ಪೊಲೀಸ್ ಇಲಾಖೆಯ ಕೆಲ ಅಧಿಕಾರಿಗಳು ಹಾಗೂ ಅರಮನೆ ಸಿಬ್ಬಂದಿ ಮತ್ತು ಅಂಬಾರಿ ಕಟ್ಟುವ ಜವಬ್ದಾರಿ ಹೊತ್ತವರು ಮಾತ್ರ ಅಲ್ಲಿಗೆ ತೆರಳುತ್ತಾರೆ. ಮಾಧ್ಯಮದ ಮಂದಿಗೂ ಅಲ್ಲಿಗೆ ಪ್ರವೇಶವಿಲ್ಲ.

72679344 10157609505339819 5645977846259122176 n

ಆದರೆ ಈ ಬಾರಿ ಫೋಟೋಗ್ರಾಫರ್ ಒಬ್ಬರು ಅಂಬಾರಿ ಕಟ್ಟುವ ಜಾಗಕ್ಕೆ ತೆರಳಿದ್ದರು. ಅಂಬಾರಿ ಕಟ್ಟುವ ಸಂದರ್ಭದಲ್ಲಿ ಪೋಟೋ ತೆಗೆಯುವಾಗ ಫ್ಲ್ಯಾಶ್ ಕಂಡ ಅರ್ಜುನ ಬೆದರಿ ಮೈ ಕೊಡವಿತ್ತು. ಹೀಗಾಗಿ ಅಂಬಾರಿ ಜಾರಿತ್ತು. ಮತ್ತೆ ಸರಿ ಪಡಿಸಲು ಹೋದರೆ ಹಲವಾರು ಗಂಟೆಗಳು ಬೇಕಾಗುತ್ತದೆ. ಸಮಯದ ಕೊರತೆಯ ಕಾರಣದಿಂದ ಹಗ್ಗ ಕಟ್ಟಿ ಜಂಭೂ ಸವಾರಿ ಮುನ್ನಡೆಸುವ ನಿರ್ಧಾರ ಕೈಗೊಳ್ಳಲಾಗಿತ್ತು.

ಅಂಬಾರಿ ಕಟ್ಟುವ ಜಾಗದಲ್ಲಿ ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಭದ್ರತೆ ಕೈಗೊಳ್ಳದ ಕಾರಣದಿಂದ ಅಲ್ಲಿ ಅಷ್ಟೊಂದು ಜನ ಜಂಗುಳಿ ಸೇರಿತ್ತು.  ಸೀಮಿತ ಮತ್ತು ಅಗತ್ಯ ಜನಗಳಿಗೆ ಮಾತ್ರ ಆ ಜಾಗಕ್ಕೆ ಪ್ರವೇಶ ಕೊಟ್ಟಿರುತ್ತಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಅನ್ನುವ ಮಾತುಗಳು ಕೇಳಿ ಬರುತ್ತಿದೆ.

ಹಾಗಂತ ಇದನ್ನು ಪೊಲೀಸ್ ವೈಫಲ್ಯ ಅನ್ನುವ ಹಾಗಿಲ್ಲ. ಆ ಫೋಟೋಗ್ರಾಫರ್ ಹೇಗೆ ಅಲ್ಲಿಗೆ ಬಂದ ಆತ ಯಾರು ಅನ್ನುವುದನ್ನು ತಿಳಿಯಬೇಕಾದರೆ ತನಿಖೆಯೊಂದರ ಅಗತ್ಯವಿದೆ. ಪೊಲೀಸರೇ ಆ ಫೋಟೋಗ್ರಾಫರ್ ನನ್ನು ಒಳಗೆ ಬಿಟ್ಟರೆ, ಅಥವಾ ಬೇರೆ ಯಾರದ್ದೋ ಪ್ರಭಾವ ಬಳಸಿ ಆತ ಒಳಗೆ ಬಂದನೇ ಅನ್ನುವುದು ಗೊತ್ತಾಗಬೇಕಾಗಿದೆ.

ಹೀಗಾಗಿ ಈ ಬಾರಿ ಸೂಕ್ತ ತನಿಖೆಯೊಂದು ನಡೆದರೆ ಮುಂದಿನ ದಿನಗಳಲ್ಲಿ ಆಗಬಹುದಾದ ಎಡವಟ್ಟುಗಳಿಗೆ ಬ್ರೇಕ್ ಹಾಕಬಹುದಾಗಿದೆ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_602019109103555″); document.getElementById(“div_602019109103555”).appendChild(scpt);
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್