crossorigin="anonymous"> ಸಿನ್ಸ್ 1992 - ಚಿತ್ರ ನೋಡಿದ ಮೇಲೆ ಹಳೆ ನೆನಪುಗಳಿಗೆ ಜಾರೋದು ಗ್ಯಾರಂಟಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಿನ್ಸ್ 1992 – ಚಿತ್ರ ನೋಡಿದ ಮೇಲೆ ಹಳೆ ನೆನಪುಗಳಿಗೆ ಜಾರೋದು ಗ್ಯಾರಂಟಿ

Radhakrishna Anegundi by Radhakrishna Anegundi
30-10-19, 4 : 43 pm
in ಮನೋರಂಜನೆ
Share on FacebookShare on TwitterWhatsAppTelegram

ಕನ್ನಡ ಚಿತ್ರರಂಗದಲ್ಲಿ ಒಂದರ ಹಿಂದೆ ಒಂದರಂತೆ ಭಿನ್ನ ಕಥೆಯ ಹೊಸ ಚಿತ್ರಗಳು ಸೆಟ್ಟೇರುತ್ತಿವೆ. ಸಿನ್ಸ್ 1992 ಎಂಬ ಚಿತ್ರ ಆ ಸಾಲಿಗೆ ಹೊಸ ಸೇರ್ಪಡೆ.

ಹೊಸಬರ ನುರಿತ ತಂತ್ರಜ್ಞರ ತಂಡವೇ ಇದರಲ್ಲಿ ಕೆಲಸ ಮಾಡಿದೆ. ಚಿತ್ರತಂಡವು ದೀಪಾವಳಿ ಹಬ್ಬದ ಶುಭಾಶಯ ಕೋರಿ ತನ್ನ ಚಿತ್ರದ ಪೋಸ್ಟರ್ ನ್ನು ಬಿಡುಗಡೆ ಮಾಡಿತ್ತು.

ನಿರ್ದೇಶಕ ಕಿರಣ್ ಕುಮಾರ್ ಪಾಟೀಲ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇವರು ಈ ಮುನ್ನ ರಿಕಿ ಮತ್ತು ರಕ್ಷಿತ್ ಶೆಟ್ಟಿಯ ಕಿರಿಕ್ ಪಾರ್ಟಿ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ನಿರ್ದೇಶನದ ಗರಡಿಯಲ್ಲಿ ಪಳಗಿದ್ದಾರೆ. ಇವರ ಜೊತೆ ಪ್ರಸಿದ್ಧ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಕೈಜೋಡಿಸಿರುವುದು ಚಿತ್ರದ ಧನಾತ್ಮಕ ಅಂಶಗಳಲ್ಲಿ ಒಂದು.
90 ದಶಕ ನೆನಪಿಸುವ ಚಿತ್ರ.

ಚಿತ್ರವು 90 ದಶಕದ ಜೀವನವನ್ನು ಪ್ರಮುಖ ಕಥಾವಸ್ತುವನ್ನಾಗಿಸಿಕೊಂಡಿದೆ. ಆಗಿನ ಶಾಲಾ-ಕಾಲೇಜು ಜೀವನ, ಜನರ ದೈನಂದಿನ ಬದುಕು, ಆಗಿನ ಮಾರುಕಟ್ಟೆ ಬೆಲೆಗಳು, ಪ್ರಸಿದ್ಧ ಧಾರಾವಾಹಿಗಳ ವ್ಯಾಮೋಹ, ಜನರು ಅವುಗಳನ್ನು ತಮ್ಮ ದೈನಂದಿನ ಬದುಕಿನಲ್ಲಿ ಅಳವಡಿಸಿಕೊಂಡಿದ್ದ ರೀತಿ, ಆಗಿನ ಪ್ರೇಮ, ಕಲಹಗಳು ಮೊದಲಾದ ಅಂದಿನ ದಶಕದ ಜನರು ತಮ್ಮ ಬಾಲ್ಯಕ್ಕೆ ಮರಳಬಹುದಾದ ಕಥೆಯನ್ನು ಚಿತ್ರವು ಒಳಗೊಂಡಿದೆ ಎಂದು ಚಿತ್ರತಂಡವು ಹೇಳಿಕೊಂಡಿದೆ.

ಚಿತ್ರಕ್ಕೆ ಸಮೃದ್ಧ್ ಎಸ್ ಮತ್ತು ಶರತ್ ಗೌಡ ಆರ್ ಬಂಡವಾಳ ಹೂಡಿದ್ದಾರೆ. ಚಿತ್ರಕ್ಕೆ ಲವಿತ್ ಅವರ ಛಾಯಾಗ್ರಹಣವಿದೆ. ಇವರು ರಾಮ ರಾಮ ರೇ, ಒಂದಲ್ಲ ಎರಡಲ್ಲ ಚಿತ್ರಗಳಲ್ಲಿ ತಮ್ಮ ಕ್ಯಾಮರಾ ಕುಸರಿ ಕೆಲಸ ಮಾಡಿದ್ದಾರೆ.

ಫಿಲ್ಮಿ ಸ್ಕೂಪ್ ನ ಸುಚನ್ ಶೆಟ್ಟಿ ನಿರ್ಮಾಣ ವಿನ್ಯಾಸಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಚಾರ ವಿನ್ಯಾಸಗಾರರಾಗಿ ಅಶ್ವಿನ್ ಕುಮಾರ್ ಇದ್ದಾರೆ. ಚಿತ್ರಕ್ಕೆ ಸುಕೃತ ವೆಂಕಟ, ಬಾಲಸುಬ್ರಹ್ಮಣ್ಯ, ದೇವರಕೊಂಡ ಚಿತ್ರಕಥೆ ಮತ್ತು ಸಂಭಾಷಣೆಯ ಹೊಣೆ ಹೊತ್ತಿದ್ದಾರೆ.

ನಿರ್ದೇಶನ ತಂಡದಲ್ಲಿ ಕಿರಣ್ ಕುಮಾರ್ ಪಾಟೀಲ್ ರನ್ನು ಹೊರತುಪಡಿಸಿ ವೆಂಕಟ್ ಗೌಡ, ಶಿವಪಾಚ್ಚಿ, ರಾಚಿ ಸುನಿಲ್ ಮತ್ತು ಇತರರು ಇದ್ದಾರೆ.

ಹೀಗೆ ಹೊಸ ತಂಡದ ಮೂಲಕ ಭರವಸೆ ಮೂಡಿಸಿರುವ ಸಿನ್ಸ್ 1992 ಚಿತ್ರದ ಚಿತ್ರೀಕರಣವು ಡಿಸೆಂಬರ್ ಎರಡನೇ ವಾರದಲ್ಲಿ ನಡೆಯಲಿದೆ.

1992
Tags: SINCE 1992since1992ಸಿನ್ಸ್ 1992ಸಿನ್ಸ್1992
ShareTweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

ಶ್ರೀಲೀಲಾ ರಶ್ಮಿಕಾಗೆ ಹಿನ್ನಡೆ  : ದೇವರಕೊಂಡ ಪ್ರಾಜೆಕ್ಟ್ ಗೆ ಸಾಕ್ಷಿ ವೈದ್ಯ  ಎಂಟ್ರಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್