crossorigin="anonymous"> ಪರಭಾಷೆಯನ್ನೂ ಆಕರ್ಷಿಸಿದ ಅಂದವಾದ, ತಮಿಳಿಗೆ ರಿಮೇಕ್​ ಆಗಲಿರುವ ಮಧುರ ಪ್ರೇಮಕಥೆಯ 'ಅಂದವಾದ' ಚಿತ್ರ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪರಭಾಷೆಯನ್ನೂ ಆಕರ್ಷಿಸಿದ ಅಂದವಾದ, ತಮಿಳಿಗೆ ರಿಮೇಕ್​ ಆಗಲಿರುವ ಮಧುರ ಪ್ರೇಮಕಥೆಯ ‘ಅಂದವಾದ’ ಚಿತ್ರ

Radhakrishna Anegundi by Radhakrishna Anegundi
01-11-19, 2 : 15 pm
in ಮನೋರಂಜನೆ
Share on FacebookShare on TwitterWhatsAppTelegram

ತಮಿಳಿಗೆ ರಿಮೇಕ್​ ಆಗಿ ಪ್ರೇಮದೂಟವನ್ನು ಬಡಿಸಲಿದೆ ಅಂದವಾದ

ಸ್ಟಾರ್​ ನಟನ ಚಿತ್ರಗಳು ಪರಭಾಷೆಗಳಿಗೆ ರಿಮೇಕ್​ ಆಗುವುದು ವಾಡಿಕೆ. ಆದರೆ ಇಲ್ಲಿ ಹೊಸಬರ, ಭಿನ್ನಕಥೆಯ, ಪ್ರೇಮಕಾವ್ಯದ ಅಂದವಾದ ಚಿತ್ರ ಸೇರ್ಪಡೆಯಾಗುತ್ತಿದೆ. ಪ್ರಸಿದ್ಧ ನಟಿ ಆಶಿಕಾ ರಂಗನಾಥ್​ ಸಹೋದರಿ ಅನುಷಾ ರಂಗನಾಥ್​ ಪ್ರಧಾನ ಪಾತ್ರದಲ್ಲಿ ನಟಿಸಿರುವ ಚಿತ್ರವು ತಮಿಳಿಗೆ ರಿಮೇಕ್​ ಆಗಲಿದೆ. ಈ ಮೂಲಕ ಕನ್ನಡ ಚಿತ್ರಗಳಿಗೆ ಮತ್ತೆ ಗತಕಾಲದ ಇತಿಹಾಸ ಮರುಕಳಿಸಲಿದೆ.

ಸುಂದರ ಪ್ರೇಮಕಥೆ, ವಿಭಿನ್ನ ನಿರೂಪಣೆಯ ಮೂಲಕ ಗಮನ ಸೆಳೆದಿರುವ ಚಿತ್ರವು ಪ್ರೇಕ್ಷಕರ ಮನಗೆದ್ದಿದ್ದು ಪರಭಾಷೆಯನ್ನು ಆಕರ್ಷಿಸಿದೆ. ಹಾಡುಗಳು, ಚಿತ್ರಕಥೆಯ ಮೂಲಕ ಗಮನ ಸೆಳೆದಿರುವ ಚಿತ್ರವನ್ನು ತಮಿಳಿನ ನಿರ್ದೇಶಕರೊಬ್ಬರು ನಿರ್ದೇಶನ ಮಾಡಲು ಕೈಗೆತ್ತಿಕೊಂಡಿದ್ದಾರೆ.

ತಮಿಳಿನ 96 ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳಿದ್ದ ಪ್ರೇಮ್​ ಕುಮಾರ್​ ಈ ಚಿತ್ರದ ಕಥೆಯನ್ನು ಮೆಚ್ಚಿಕೊಂಡಿದ್ದಾರೆ. ಅಲ್ಲದೆ ಇದನ್ನು ತಮ್ಮ ಭಾಷೆಯಲ್ಲಿ ನಿರ್ದೇಶನ ಮಾಡಲು ಮುಂದಾಗಿದ್ದಾರೆ. ಇದಕ್ಕಾಗಿ ನಿರ್ಮಾಪಕ ನಂದಗೋಪಾಲ್​ ಕೂಡ ಚಿತ್ರದ ರಿಮೇಕ್​ ಹಕ್ಕನ್ನು ಪಡೆಯಲು ಕಾತರರಾಗಿದ್ದಾರೆ.

ಈ ಬಗ್ಗೆ ಸದ್ಯ ಮಾತುಕತೆಗಳು ನಡೆಯುತ್ತಿವೆ. ಶೀಘ್ರದಲ್ಲೇ ಇದರ ಬಗ್ಗೆ ಅಧಿಕೃತ ಮಾಹಿತಿಯನ್ನು ಚಿತ್ರತಂಡವು ಪ್ರಕಟಿಸಲಿದೆ.

andavada 02 1

ಚಿತ್ರವನ್ನು ಚಲ ಎಂಬುವವರು ನಿರ್ದೇಶನ ಮಾಡಿದ್ದಾರೆ. ಮಧುಶ್ರೀ ಗೋಲ್ಡನ್​ ಫ್ರೇಮ್ಸ್​ ಸಂಸ್ಥೆಯು ಚಿತ್ರಕ್ಕೆ ಬಂಡವಾಳ ಹೂಡಿದೆ. ವಿಕ್ರಮ್​ ವರ್ಮನ್​ ರಾಗ ಸಂಯೋಜನೆ ಮಾಡಿದ್ದಾರೆ. ಹರೀಶ್​ ಎನ್​ ಸೊಂಡೆಕೊಪ್ಪ ಕ್ಯಾಮರಾ ಕೈಚಳಕ ಚಿತ್ರಕ್ಕಿದೆ.

ಅಂದವಾದ ಚಿತ್ರದಲ್ಲಿ ಜೈ ನಾಯಕನಾಗಿದ್ದಾರೆ. ನಟಿ ಆಶಿಕಾ ರಂಗನಾಥ್​ ಅವರ ಅಕ್ಕ ಅನುಷಾ ರಂಗನಾಥ್​ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇವರು ಈ ಮುನ್ನ ಸೋಡಾಬುಡ್ಡಿ ಎಂಬ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಕಿರುತೆರೆಯ ಧಾರಾವಾಹಿಯಲ್ಲೂ ಅಭಿನಯಿಸಿದ್ದಾರೆ.

ಉಳಿದಂತೆ ಶ್ರೀಧರ್​, ಹರೀಶ್​ ರೈ, ಅಮರ್​ ಸಲ್ವಾ ತಾರಾಗಣದಲ್ಲಿದ್ದಾರೆ. ತಮಿಳಿಗೆ ರಿಮೇಕ್​ ಆಗುವ ಮೂಲಕ ಚಿತ್ರವು ಕನ್ನಡ ಚಿತ್ರರಂಗದ ಕೀರ್ತಿಯನ್ನು ಎತ್ತಿ ಹಿಡಿದಿದೆ. ಚಿತ್ರದ ಹಾಡುಗಳು ಇಂದಿಗೂ ಕೇಳುಗರು ಗುನುಗುತ್ತಿದ್ದಾರೆ. ಟ್ರೈಲರ್​ ಕೂಡ ಟ್ರೆಂಡಿಂಗ್​ ನಲ್ಲಿತ್ತು.

andavada 01 1
ShareTweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

ಶ್ರೀಲೀಲಾ ರಶ್ಮಿಕಾಗೆ ಹಿನ್ನಡೆ  : ದೇವರಕೊಂಡ ಪ್ರಾಜೆಕ್ಟ್ ಗೆ ಸಾಕ್ಷಿ ವೈದ್ಯ  ಎಂಟ್ರಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್