crossorigin="anonymous"> ಇಮ್ರಾನ್ ಬೆವರಿಳಿಸಿದ ಬೆನ್ನಲ್ಲೇ ಅಜ್ ತಕ್ ನ ಅಂಜಲಿ ಕಶ್ಯಪ್ ಗೆ ಬಾಗಿಲು ತೋರಿದ ಸ್ನೇಹ ದುಬೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಇಮ್ರಾನ್ ಬೆವರಿಳಿಸಿದ ಬೆನ್ನಲ್ಲೇ ಅಜ್ ತಕ್ ನ ಅಂಜಲಿ ಕಶ್ಯಪ್ ಗೆ ಬಾಗಿಲು ತೋರಿದ ಸ್ನೇಹ ದುಬೆ

Radhakrishna Anegundi by Radhakrishna Anegundi
26-09-21, 6 : 45 am
in ವಿದೇಶ
anjali
Share on FacebookShare on TwitterWhatsAppTelegram

ವಿಶ್ವ ಸಂಸ್ಥೆಯಲ್ಲಿ ಪಾಕಿಸ್ತಾನದ ಬೆವರಳಿಸಿದ ಸ್ನೇಹ ದುಬೆ ಇದೀಗ ವೈರಲ್ ಆಗಿದ್ದಾರೆ. ಜಗತ್ತಿನ ಮುಂದೆ ಪಾಕಿಸ್ತಾನ ಮುಖವಾಡ ಕಳಚಿಟ್ಟಿರುವ ಭಾರತ ನಾರಿ ಶಕ್ತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದೆ.

ಈ ನಡುವೆ ದುಬೈ ವೈರಲ್ ಆದ ಬೆನ್ನಲ್ಲೇ ಅಜ್ ತಕ್ ನ ವರದಿಗಾರ್ತಿ ಅಂಜಲಿ ಕಶ್ಯಪ್ ಕೂಡಾ ವೈರಲ್ ಆಗಿದ್ದಾರೆ. ನಮ್ಮಲ್ಲಿ ಮಾತ್ರ ಎಂದು ಸುದ್ದಿ ಮಾಡಲು ಸ್ನೇಹ ದುಬೆಯವರ ಕಚೇರಿ ಸಿಬ್ಬಂದಿಯ ಮನವಿ ಲೆಕ್ಕಿಸದೆ ಒಳ ನುಗ್ಗಿದ ಅಂಜಲಿ ಸಂದರ್ಶನಕ್ಕೆ ಮುಂದಾಗಿದ್ದಾರೆ.

#AnjanaOmKashyap and @aajtak haven't learnt, you don't go live to a person or persons who care a tuppence about her and (PM?)#AnjanaOmKashyap having a bad tour .
*Video courtesy @aajtak via @yippeekiyay_dk pic.twitter.com/Lj7SiZDvVR

— Jude David (@judedavid21) September 25, 2021

ಈ ವೇಳೆ ಅಂಜಲಿ ಮಾತುಗಳನ್ನು ತಾಳ್ಮೆಯಿಂದ ಕೇಳಿಸಿಕೊಂಡ ಸ್ನೇಹ ಅಪ್ಪಟ ಭಾರತೀಯ ಶೈಲಿಯಲ್ಲಿ ಕೈಮುಗಿದು ಧನ್ಯವಾದ ಅಂದಿದ್ದಾರೆ. ಮತ್ತೊಂದು ಪ್ರಶ್ನೆ ಕೇಳಲು ಹೋಗುತ್ತಿದ್ದಂತೆ ಕೂತಿದ್ದ ಜಾಗದಿಂದ ಎದ್ದು ನಿಂತು ದಯವಿಟ್ಟು ಹೊರ ನಡೆಯಿರಿ ಎಂದು ಅತ್ಯಂತ ಗೌರವದಿಂದ ಹೇಳಿದ್ದಾರೆ.

Same energy#AnjanaOmKashyap #ShahRukhKhan pic.twitter.com/xybmChE6eO

— A K (@sam_aamirian) September 25, 2021

ಇದೀಗ ಅಂಜಲಿ ನಡೆ ಟೀಕೆಗೆ ಗುರಿಯಾಗಿದ್ದು, ಪತ್ರಕರ್ತರಾಗಿದ್ದವರು ಹೇಗೆ ನಡೆದುಕೊಳ್ಳಬಾರದು ಅನ್ನುವುದಕ್ಕೆ ಈ ಘಟನೆ ಸಾಕ್ಷಿ ಅಂದಿದ್ದಾರೆ. ಬಹುತೇಕ ಅಧಿಕಾರಿಗಳು ಮಾಧ್ಯಮಗಳ ಮುಂದೆ ಮಾತನಾಡುವುದಕ್ಕೆ ನಿರ್ಬಂಧವಿದೆ. ಅದರಲ್ಲೂ ವಿಶ್ವಸಂಸ್ಥೆಯಂತಹ ವಿಚಾರಗಳಲ್ಲಿ ಯಾರು ಬೇಕೋ ಅವರು ಮಾತನಾಡುವ ಹಾಗಿಲ್ಲ. ಅಂತರರಾಷ್ಟ್ರೀಯ  ವಿಚಾರಗಳನ್ನು ಯಾರು ಮಾಧ್ಯಮದ ಮುಂದೆ ಮಾತನಾಡಬೇಕು ಅನ್ನುವುದುಕ್ಕೆ ನೀತಿ ನಿಯಮಗಳಿದೆ. ಅವೆಲ್ಲವೂ ಪತ್ರಕರ್ತರಾಗಿದ್ದವರಿಗೆ ಖಂಡಿತಾ ಗೊತ್ತಿರುತ್ತದೆ.

ಒಟ್ಟಿನಲ್ಲಿ ಇತೀ ಬುದ್ದಿವಂತಿಕೆ ಮಾಡಲು ಹೋದ ಅಜ್ ತಕ್ ಅಂಜಲಿ ಕೂಡಾ ದುಬೆಯವರ ಜೊತೆ ವೈರಲ್ ಆಗಿದ್ದಾರೆ.

View this post on Instagram

A post shared by Anjana Om Kashyap (@anjanaomkashyap_aok)

Tags: aaj takanjali kashyapMAIN
Share19TweetSendShare

Discussion about this post

Related News

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ವಲಸಿಗ V/S ಬ್ರಿಟಿಷರ ನಡುವೆ ಸಂಘರ್ಷ : ಬ್ರಿಟನ್ ನಲ್ಲಿ ಹಿಂಸಾಚಾರ

ಕ್ಯೂಬಾದಲ್ಲಿ Cuba ಪೆಟ್ರೋಲ್ ದರ 456 ರೂಪಾಯಿಗೆ ಏರಿಕೆ

ಬತ್ತಿ ಹೋಗುತ್ತಿದೆ ಅಮೆಜಾನ್ ನದಿ : ಜಗತ್ತಿನ ಅಂತ್ಯಕ್ಕೆ ಸಿಕ್ತು ಮತ್ತೊಂದು ಮುನ್ಸೂಚನೆ

Warships In Karachi: ಪಾಕಿಸ್ತಾನದ ಕರಾಚಿ ಬಂದರಿನಲ್ಲಿ ಚೀನಾ ಯುದ್ಧ ನೌಕೆ

Joe Biden Visit Israel : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಾಳೆ ಇಸ್ರೇಲ್‌ಗೆ

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್