crossorigin="anonymous"> ಬೆಂಗಳೂರು ಡ್ರಗ್ಸ್ ಪಾರ್ಟಿಯಲ್ಲಿ ಸಿಕ್ಕಿ ಬಿದ್ದ ಸಿದ್ದಾಂತ್ ಕಪೂರ್ :  ಶಕ್ತಿ ಕಪೂರ್ ಪುತ್ರ - ಶ್ರದ್ಧಾ ಕಪೂರ್ ಸಹೋದರನ ಬಗ್ಗೆ ನಿಮಗೆಷ್ಟು ಗೊತ್ತು... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬೆಂಗಳೂರು ಡ್ರಗ್ಸ್ ಪಾರ್ಟಿಯಲ್ಲಿ ಸಿಕ್ಕಿ ಬಿದ್ದ ಸಿದ್ದಾಂತ್ ಕಪೂರ್ :  ಶಕ್ತಿ ಕಪೂರ್ ಪುತ್ರ – ಶ್ರದ್ಧಾ ಕಪೂರ್ ಸಹೋದರನ ಬಗ್ಗೆ ನಿಮಗೆಷ್ಟು ಗೊತ್ತು…

ಅಪ್ಪ ಭಾರತೀಯ ಚಿತ್ರರಂಗಕ್ಕೊಂದು ಗೌರವ ತಂದು ಕೊಟ್ಟಿದ್ದರು. ಸಹೋದರಿ ಬಾಲಿವುಡ್ ಅಂಗಳದಲ್ಲಿ ತನ್ನ ತಾಕತ್ತು ತೋರಿದ್ದಳು.

Radhakrishna Anegundi by Radhakrishna Anegundi
13-06-22, 12 : 06 pm
in ಟಾಪ್ ನ್ಯೂಸ್
actor-shraddha-kapoor-brother-detained-in-bengaluru-for-drug-abuse
Share on FacebookShare on TwitterWhatsAppTelegram

ಬೆಂಗಳೂರು : ರಾಜಧಾನಿಯ ದಿ ಪಾರ್ಕ್ ಫೈವ್ ಸ್ಟಾರ್ ಹೋಟೆಲ್ ನಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಆರೋಪದಡಿಯಲ್ಲಿ ನಟಿ ಶ್ರದ್ಧಾ ಕಪೂರ್ ಸಹೋದರ ನಟ ಸಿದ್ದಾಂತ್ ಕಪೂರ್ ( Shraddha Kapoor’s brother Siddhanth Kapoor ) ನನ್ನು ಹಲಸೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಯಾರಿವನು ಸಿದ್ದಾಂತ್ ಕಪೂರ್…?

ಹಲಸೂರು ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿ ಬಿದ್ದಿರುವ ಸಿದ್ದಾಂತ್ ಕಪೂರ್ , ಚಿತ್ರರಂಗದ ಹಿನ್ನಲೆಯಿಂದ ಬಂದವರು. ತಂದೆ ಶಕ್ತಿ ಕಪೂರ್ ಬಾಲಿವುಡ್ ನಲ್ಲಿ ಜನಪ್ರಿಯ ನಟ. ಶಕ್ತಿ ಕಪೂರ್ ಅವರಿಗೆ ಭಾರತೀಯ ಚಿತ್ರರಂಗದಲ್ಲೇ ಒಳ್ಳೆಯ ಹೆಸರಿದೆ. ಇನ್ನು ಸಹೋದರಿ ಶ್ರದ್ಧಾ ಕಪೂರ್ ಕೂಡಾ ತನ್ನ ಪ್ರತಿಭೆಯನ್ನು ಹಿಂದಿ ಚಿತ್ರರಂಗದಲ್ಲಿ ಸಾಬೀತು ಮಾಡಿದ್ದಾರೆ. ಬಣ್ಣದ ಮನೆಯಿಂದ ಕಾರಣಕ್ಕೆ ಸಿದ್ದಾಂತ ಕಪೂರ್ ಕೂಡಾ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಆದರೆ ಡ್ರಗ್ಸ್ ಸಹವಾಸದಿಂದ ಸಂಕಷ್ಟ ಎದುರಾಗಿದೆ.

ಶಕ್ತಿ ಕಪೂರ್ ಮಗ ಅನ್ನುವ ಕಾರಣಕ್ಕೆ ಸಿದ್ದಾಂತ್ ಅವರಿಗೆ ಅವಕಾಶಗಳು ಸುಲಭವಾಗಿ ಸಿಕ್ಕಿತ್ತು. ನಿರ್ದೇಶನ ವಿಭಾಗಕ್ಕೆ ಕೈ ಹಾಕಿದ್ದ ಸಿದ್ದಾಂತ್  2006ರಲ್ಲಿ ಭಾಗಂ ಭಾಗ್ ಅನ್ನೋ ಸಿನಿಮಾಗೆ ಸಹಾಯ ನಿರ್ದೇಶವಕನಾಗಿ ಕೆಲಸ ಮಾಡಿದ್ದರು. ಚುಪ್ ಚುಪ್ ಕೇ , ಭೂಲ್ ಭುಲಯ್ಯ, ಡೋಲ್ ಅನ್ನುವ ಸಿನಿಮಾಗಳಿಗೂ ಸಿದ್ದಾಂತ್ ಸಹಾಯಕ ನಿರ್ದೇಶಕರಾಗಿದ್ದರು.

ಇದಾದ ಬಳಿಕ ನಟನಾಗಬೇಕು ಎಂದು ಬಣ್ಣ ಹಚ್ಚಿದ್ದ ಸಿದ್ದಾಂತ್ ಹಲೋ ಚಾರ್ಲಿ, ಅಗ್ಲಿ, ಜಝ್ಬಾ, ಹಸೀನಾ ಪಾರ್ಕರ್ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದರು. ಆದರೆ ಆದ್ಯಾಕೋ ನಟನೆ ಅವರಿಗೆ ಒಲಿಯಲಿಲ್ಲ. ಇದಾದ ಬಳಿಕ ವೆಬ್ ಸಿರೀಸ್ , ಮ್ಯೂಸಿಕ್ ವಿಡಿಯೋ ಎಂದು ಓಡಾಡುತ್ತಿದ್ದರು. ಜೊತೆಗೆ ಡಿಜೆ ಆಗಿಯೂ ಕೆಲಸ ಮಾಡುತ್ತಿದ್ದರು.

ಬೆಂಗಳೂರು : ರಾಜಧಾನಿಯ ದಿ ಪಾರ್ಕ್ ಫೈವ್ ಸ್ಟಾರ್ ಹೋಟೆಲ್ ನಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಆರೋಪದಡಿಯಲ್ಲಿ ನಟಿ ಶ್ರದ್ಧಾ ಕಪೂರ್ ಸಹೋದರ ನಟ ಸಿದ್ದಾಂತ್ ಕಪೂರ್ ನನ್ನು ಹಲಸೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ದೊಡ್ಡ ಮಟ್ಟದ ಡ್ರಗ್ಸ್ ಪಾರ್ಟಿ ನಡೆಯುತ್ತಿದೆ ಅನ್ನುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದು, ರಾತ್ರಿ 12 ಗಂಟೆ ಸುಮಾರಿಗೆ ಇನ್ಸ್ ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ 25ಕ್ಕೂ ಅಧಿಕ ಪೊಲೀಸರು ದಾಳಿ ಮಾಡಿದ್ದಾರೆ.

ಇದನ್ನೂ ಓದಿ : ಬೆಂಗಳೂರು ಡ್ರಗ್ಸ್ ಪಾರ್ಟಿಯಲ್ಲಿ ಸಿಕ್ಕಿ ಬಿದ್ದ ಶ್ರದ್ಧಾ ಕಪೂರ್ ಸಹೋದರ

ಪಾರ್ಟಿಯಲ್ಲಿ 50ಕ್ಕೂ ಹೆಚ್ಚು ಜನ ಭಾಗಿಯಾಗಿದ್ದು, ಇವೆರೆಲ್ಲರ ಮೆಡಿಕಲ್ ಟೆಸ್ಟ್ ನಡೆಸುವ ಸಲುವಾಗಿ ಟಿಟಿ ವಾಹನಗಳನ್ನು ಪೊಲೀಸರು ತರಿಸಿಕೊಂಡಿದ್ದರು. ಇದೀಗ ಪಾರ್ಟಿಯಲ್ಲಿ 5 ಜನ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದ್ದು, ಇವರ ವಿರುದ್ಧ NDPS ACT  ಅಡಿಯಲ್ಲಿ ಹಲಸೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದೇ ಪಾರ್ಟಿಯಲ್ಲಿ ನಟಿ ಶ್ರದ್ಧಾ ಕಪೂರ್ ಸಹೋದರ ನಟ ಸಿದ್ದಾಂತ್ ಕಪೂರ್ ಕೂಡಾ ಭಾಗಿಯಾಗಿದ್ದು, ಈತ ಕೂಡ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ. ಇದೀಗ ಸಿದ್ದಾಂತ್ ಹಲಸೂರು ಪೊಲೀಸರ ವಶದಲ್ಲಿದ್ದಾನೆ.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್