crossorigin="anonymous"> ಕೊರೋನಾ ಸೋಂಕು ತಗುಲಿದ ಬೆನ್ನಲ್ಲೇ ಅನುಪ್ರಭಾಕರ್ ಗೆ ನರಕ ದರ್ಶನ : ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೆ ಇನ್ನೇನು ಸಾಕ್ಷಿ ಬೇಕು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೊರೋನಾ ಸೋಂಕು ತಗುಲಿದ ಬೆನ್ನಲ್ಲೇ ಅನುಪ್ರಭಾಕರ್ ಗೆ ನರಕ ದರ್ಶನ : ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೆ ಇನ್ನೇನು ಸಾಕ್ಷಿ ಬೇಕು

Radhakrishna Anegundi by Radhakrishna Anegundi
22-04-21, 10 : 04 am
in ಗಾಂಧಿ ಕ್ಲಾಸ್
anu prabhakar
Share on FacebookShare on TwitterWhatsAppTelegram

ಬೆಂಗಳೂರು : ಕೊರೋನಾ ನಿಯಂತ್ರಣ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ಎಡವಿದೆ. ಪ್ರಸ್ತುತ ಪರಿಸ್ಥಿತಿಯನ್ನು ನೋಡಿದರೆ ರಾಜ್ಯಕ್ಕೆ ರಾಷ್ಟ್ರಪತಿ ಆಡಳಿತ ಬೇಕು ಅನ್ನುವ ಪ್ರತಿಪಕ್ಷಗಳ ಕೂಗಿನಲ್ಲಿ ಸತ್ಯಾಂಶವಿದೆ. ಎರಡನೆ ಅಲೆ ಬರಲಿದೆ ಅನ್ನುವುದು ಗೊತ್ತಿದ್ದರೂ ನಿರ್ಲಕ್ಷ್ಯ ವಹಿಸಿದ ಕರ್ಮಕ್ಕೆ ರಾಜ್ಯ ಜನತೆ ಸಂಕಷ್ಟ ಪಡುವಂತಾಗಿದೆ.

ರಾಜ್ಯದಲ್ಲಿ ಬೆಡ್ ಗಳಿಲ್ಲ, ಆಕ್ಸಿಜನ್ ವ್ಯವಸ್ಥೆ ಇಲ್ಲ ಹೀಗಾಗಿ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಾವಿನ ಸಂಖ್ಯೆ ವಿಪರೀತವಾಗಿ ಏರುತ್ತಿದೆ. ಸಾವಿನ ಹೆಚ್ಚಾಗಲು ಕಾರಣ ಕೊರೋನಾವಲ್ಲ ಬದಲಾಗಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ. ಇನ್ನು ಸೋಂಕಿತರ ಬಗ್ಗೆ ಕಾಳಜಿ ವಹಿಸಬೇಕಾದ ರಾಜ್ಯ ಸರ್ಕಾರ ಅವರತ್ತ ತಿರುಗಿಯೂ ನೋಡುತ್ತಿಲ್ಲ. ನಿಯಮಗಳ ಪ್ರಕಾರ ಸೋಂಕಿತರ ಆರೋಗ್ಯದ ಮೇಲೆ ಆರೋಗ್ಯ ಸಿಬ್ಬಂದಿ ನಿಗಾ ವಹಿಸಬೇಕು. ಒಂದು ವೇಳೆ ಅವರ ಖಾಸಗಿ ಆಸ್ಪತ್ರೆಗಳ ಸಂಪರ್ಕದಲ್ಲಿದ್ರೆ ಮಾತ್ರ ನಿಗಾ ವಹಿಸೋದಿಲ್ಲ. ಆದರೆ ಕಾಸಿದ್ದವರು ಖಾಸಗಿ ಆಸ್ಪತ್ರೆಗಳಿಗೆ ತೆರಳುತ್ತಾರೆ ಬಡವರು ಏನು ಮಾಡಬೇಕು ಹೇಳಿ. ಒಂದು ವೇಳೆ ಸೋಂಕಿತರ ಆರೋಗ್ಯದ ಮೇಲೆ ನಿಗಾ ವಹಿಸಿದ್ದರೆ ಸಾವಿನ ಸಂಖ್ಯೆ ಈ ಮಟ್ಟಕ್ಕೆ ಹೋಗುತ್ತಿರಲಿಲ್ಲ.

ಇದಕ್ಕೊಂದು ನಿದರ್ಶನ ನಟಿ ಅನುಪ್ರಭಾಕರ್. ತಮಗೆ ಸೋಂಕು ತಗುಲಿದರೂ ಬಿಬಿಎಂಪಿ, ಆರೋಗ್ಯ ಇಲಾಖೆ ಹೇಗೆ ನಡೆದುಕೊಂಡಿದೆ ಅನ್ನುವುದನ್ನು ಹೇಳುವ ಮೂಲಕ ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಬೆತ್ತಲು ಮಾಡಿದ್ದಾರೆ.

ಇದೇ ತಿಂಗಳ 17 ರಂದು ಅನು ಪ್ರಭಾಕರ್ ಕೊರೋನಾ ಸೋಂಕಿತರು ಅನ್ನುವುದು ಗೊತ್ತಾಗಿದೆ. ನಿಯಮಗಳ ಪ್ರಕಾರ ಅನುಪ್ರಭಾಕರ್ ಅವರ ಕೊರೋನಾ ವರದಿ ಸಂಬಂಧ ಪಟ್ಟ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಆಗಬೇಕು. ಜೊತೆಗೆ BU ನಂಬರ್ ಬರಬೇಕು. BU ನಂಬರ್ ಸಿಗದೇ ಹೋದರೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಹೋದರೂ ಸೇರಿಸಿಕೊಳ್ಳುವುದಿಲ್ಲ.

View this post on Instagram

A post shared by Anu Prabhakar Mukherjee (@anu.p.mukherjee)

ಅಷ್ಟೇ ಯಾಕೆ ಸೋಂಕಿತರ ಮೇಲೆ ನಿಗಾ ವಹಿಸುವ ಸಲುವಾಗಿ ಸೋಂಕಿತರಿಗೆ ಕರೆ ಮಾಡಿ ಬಿಬಿಎಂಪಿ ಸಿಬ್ಬಂದಿ ವಿಚಾರಿಸಬೇಕು, ಯೋಗ ಕ್ಷೇಮ ತಿಳಿದುಕೊಳ್ಳಬೇಕು. ಆದರೆ ಅನು ಪ್ರಭಾಕರ್ ವಿಚಾರದಲ್ಲಿ ಇದ್ಯಾವುದು ನಡೆದೇ ಇಲ್ಲ. ಅನುಪ್ರಭಾಕರ್ ಅಂತಹವರಿಗೆ ಹೀಗಾಗಿದೆ ಅಂದ್ರೆ ಜನ ಸಾಮಾನ್ಯರ ಪರಿಸ್ಥಿತಿ ಹೇಗಿರಬಹುದು.

Respected Sir @mla_sudhakar , I tested positive on 17/4/21 & received my SRF ID. But my report has still not been uploaded on the COVID war website and I haven’t received my BU number yet or any call from #BBMP staff. I wanted to bring it to your notice. @DHFWKA @drashwathcn pic.twitter.com/LdFGpaKRvd

— Anu Prabhakar Mukherjee (@AnuPrabhakar9) April 21, 2021

BU ನಂಬರ್ ಸಿಗದ ಕಾರಣಕ್ಕೆ, ಸಕಾಲದಲ್ಲಿ ಕೊರೋನಾ ರಿಪೋರ್ಟ್ ಸಿಗದೆ ಅದೆಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಅನ್ನುವುದು ಸರ್ಕಾರಕ್ಕೆ ಗೊತ್ತಿದೆ. ಹಾಗಿದ್ದರೂ ಇನ್ನೂ ನಿರ್ಲಕ್ಷ್ಯ ಧೋರಣೆ ಮುಂದುವರಿದಿದೆ ಅನ್ನುವುದಕ್ಕೆ ಅನುಪ್ರಭಾಕರ್ ಘಟನೆಯೇ ಸಾಕ್ಷಿ.

View this post on Instagram

A post shared by Anu Prabhakar Mukherjee (@anu.p.mukherjee)

ಇದೀಗ ಅನುಪ್ರಭಾಕರ್ ಆರೋಗ್ಯ ಸಚಿವರಿಗೆ ಟ್ವೀಟ್ ಮಾಡಿ ಸಮಸ್ಯೆ ಹೇಳಿಕೊಂಡಿದ್ದಾರೆ, ಅದಕ್ಕೆ ಆರೋಗ್ಯ ಇಲಾಖೆ ಸ್ಪಂದಿಸಿದೆ. ಆದರೆ ಕೆ ಆರ್ ಮಾರುಕಟ್ಟೆಯಲ್ಲಿ ಕೆಲಸ ಮಾಡೋ ರಾಮನಿಗೋ, ಕೃಷ್ಣನಿಗೋ ಟ್ವೀಟ್ ಮಾಡೋದು ಗೊತ್ತಿರೋದಿಲ್ಲ ಅಲ್ವ.

Dear ma'am
We have sent a DM. Please call the number that is in your residence.

It is also requested you to check SPO2, temp and pulse 3 times a day. Wishing you a speedy recovery

— K'taka Health Dept (@DHFWKA) April 21, 2021
Tags: anu prabhakarCoronaಅನು ಪ್ರಭಾಕರ್
Share9TweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

Media Person Serious On Anchor Suma snacks-and-lunch

ಪತ್ರಕರ್ತರು ಸ್ನಾಕ್ಸ್ ಅನ್ನು ಊಟದಂತೆ ತಿನ್ನುತ್ತಿದ್ದಾರೆ : ನಾಲಗೆ ಹರಿ ಬಿಟ್ಟ ನಿರೂಪಕಿ

Bhagavanth Kesari Review: ಭಗವಂತ್ ಕೇಸರಿ  ಕನ್ನಡ ಹುಡುಗಿ ಶ್ರೀಲೀಲಾ ನಟನೆಗೆ ಭೇಷ್ ಅಂದ ಪ್ರೇಕ್ಷಕ

BIGG BOSS KANNADA 10  : ಡ್ರೋನ್ ಪ್ರತಾಪ್ ನೆರವಿಗೆ ಧಾವಿಸಿದ ಕಿಚ್ಚ ಸುದೀಪ್

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Darshan NikitaThukral: ದರ್ಶನ್ ಮತ್ತು ನನ್ನ ಸಂಬಂಧ ಹಾಳು ಮಾಡಿದ್ದು ನಿಖಿತಾ : ಓಂಪ್ರಕಾಶ್ ರಾವ್ ಸ್ಫೋಟಕ ಹೇಳಿಕೆ

Malashree daughter Radhana Ram :ದರ್ಶನ್ ಗೆ ನಾಯಕಿಯಾಗಲು ಹೆಸರು ಬದಲಾಯಿಸಿಕೊಂಡ ಮಾಲಾಶ್ರೀ ಮಗಳು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್