crossorigin="anonymous"> actress indraja : ಇಂದ್ರಜಾ ಮದುವೆಗೆ ಎಷ್ಟು ಜನ ಬಂದಿದ್ದರು… ಖರ್ಚಾಗಿತ್ತು ಎಷ್ಟು ಗೊತ್ತಾ..? ವೆಚ್ಚದ ಬಗ್ಗೆ ತಿಳಿದ್ರೆ ಶಾಕ್ ಆಗ್ತೀರಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

actress indraja : ಇಂದ್ರಜಾ ಮದುವೆಗೆ ಎಷ್ಟು ಜನ ಬಂದಿದ್ದರು… ಖರ್ಚಾಗಿತ್ತು ಎಷ್ಟು ಗೊತ್ತಾ..? ವೆಚ್ಚದ ಬಗ್ಗೆ ತಿಳಿದ್ರೆ ಶಾಕ್ ಆಗ್ತೀರಿ

Radhakrishna Anegundi by Radhakrishna Anegundi
16-07-22, 4 : 32 pm
in ಮನೋರಂಜನೆ
actress-indraja-shares-her-love-story-and-wedding-expenditure
Share on FacebookShare on TwitterWhatsAppTelegram

ಸೆಲೆಬ್ರೆಟಿಗಳ ಮದುವೆ ಅಂದ್ರೆ ಅದರ ಗಮ್ಮತೇ ಬೇರೆ. ಇನ್ನು ಖರ್ಚಿನ ವಿಷಯಕ್ಕೆ ಬಂದ್ರೆ ಕೇಳುವುದೇ ಬೇಡ. ಇಡೀ ಇಂಡಸ್ಟ್ರಿ ತಿರುಗಿನೋಡಬೇಕು. ಹತ್ತಾರು ಜನ ಮದುವೆ ಬಗ್ಗೆ ಒಂದೆರಡು ತಿಂಗಳು ಮಾತನಾಡಬೇಕು. ಊಟದ ವಿಚಾರಕ್ಕೆ ಬಂದ್ರೆ ಅದೆಷ್ಟು ವೇಸ್ಟ್ ಆದ್ರೂ ಪರವಾಗಿಲ್ಲ, ತಟ್ಟೆಯಲ್ಲಿ ತುಂಬಿ ತುಳುಕುತ್ತಿರಬೇಕು. ( actress indraja )

ಆದರೆ ಕೆಲವೊಂದು ಸೆಲೆಬ್ರೆಟಿಗಳು ದುಬಾರಿ ಖರ್ಚಿನ ವಿಷಯದಲ್ಲಿ ಸುದ್ದಿಯಲ್ಲಿ ಸುದ್ದಿ ಮಾಡಿದ್ರೆ  ಮತ್ತೆ ಕೆಲ ಸೆಲೆಬ್ರೆಟಿಗಳು ಸಿಂಪಲ್ ಸ್ಟಾರ್ ಆಗಿ ಗುರುತಿಸಿಕೊಂಡಿದ್ದಾರೆ. ಈ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಈ ಪೈಕಿ ಒಂದು ಹೆಸರು ದಕ್ಷಿಣ ಭಾರತದ ನಟಿ ಇಂದ್ರಜಾ ( actress indraja )

ಒಂದು ಕಾಲದಲ್ಲಿ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಸದ್ದು ಮಾಡಿದವರು ಇಂದ್ರಜಾ. ನಾಲ್ಕು ಭಾಷೆಗಳಲ್ಲಿ ನಟಿಸುವ ಮೂಲಕ ಟಾಪ್ ನಾಯಕಿ ಅನ್ನಿಸಿಕೊಂಡಿದ್ದರು. ತೆಲುಗಿನ ಬಹುತೇಕ ಎಲ್ಲಾ ಟಾಪ್ ಹೀರೋಗಳ ಜೊತೆ ನಟಿಸಿದ ಹಿರಿಮೆ ಇವರದ್ದು.

ಮದುವೆಯ ಬಳಿಕ ಕೆಲ ದಿನಗಳ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದರು. ಮತ್ತೆ ಈಗ ಎರಡನೇ ಇನ್ನಿಂಗ್ಸ್ ನಲ್ಲಿ ಪೋಷಕ ನಟಿಯಾಗಿ ಮಿಂಚುತ್ತಿದ್ದಾರೆ. ಇದರೊಂದಿಗೆ ಕೆಲ ಟಿವಿ ಶೋಗಳಿಗೆ ತೀರ್ಪುಗಾರರಾಗಿಯೂ ಕಾಣಿಸಿಕೊಂಡಿದ್ದಾರೆ. ಆದರೆ ಸಿನಿಮಾ ವಿಚಾರದಲ್ಲಿ ಇಂದ್ರಜಾ ಬಗ್ಗೆ ಎಲ್ಲರಿಗೂ ಸಾಕಷ್ಟು ವಿಷಯ ಗೊತ್ತಿದೆ. ಆದರೆ ಅವರ ವೈಯಕ್ತಿಕ ಬದುಕಿನ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ. ಇತ್ತೀಚೆಗೆ ಟಿವಿ ಶೋವೊಂದರಲ್ಲಿ ಇಂದ್ರಜಾ ತಮ್ಮ ವೈಯಕ್ತಿಕ ಜೀವನದ ಹಲವು ಕುತೂಹಲಕಾರಿ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ : Roopa Hadagali : ಕಸದ ಲಾರಿಗೆ ದಂಪತಿ ಬಲಿ : ಹೆಣ್ಣು ಮಕ್ಕಳ ನೆರವಿಗೆ ಪಿಎಸ್ಐ ರೂಪಾ ಹಡಗಲಿ

ತಮ್ಮ ಮದುವೆ ಬಗ್ಗೆ ಮಾತನಾಡಿದ ಇಂದ್ರಜಾ.. ‘ನಮ್ಮದು ಪ್ರೇಮ ವಿವಾಹ. ನಮ್ಮ ಮದುವೆಯಲ್ಲಿ ಕೇವಲ 13 ಅತಿಥಿಗಳು ಭಾಗವಹಿಸಿದ್ದರು. ನಮ್ಮ ಮದುವೆಯ ವೆಚ್ಚ ಅಕ್ಷರಶಃ 7500 ರೂ ಅಂದಿದ್ದಾರೆ. ಅಂದ ಹಾಗೇ ಇಂದ್ರಜಾ ಅವರ ಗಂಡನ ಹೆಸರು ಮೊಹಮ್ಮದ್ ಅಬ್ಸರ್. 2006 ರಲ್ಲಿ ಇವರಿಬ್ಬರ ಮದುವೆಯಾಗಿತ್ತು.

13 ವರ್ಷಗಳ ಬಳಿಕ ದೆಹಲಿಗೆ ಭೇಟಿ : ವಿಕ್ರಾಂತ್ ರೋಣ ಬಿಡುಗಡೆಗೂ ಮುನ್ನ ಬಿಜೆಪಿ ಸಚಿವರ ಮನೆಗೆ ದೌಡು

ಸುದೀಪ್ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇದು ಸೌಜನ್ಯದ ಭೇಟಿ ಅನ್ನುವುದು ಮಾಧ್ಯಮದ ಹೇಳಿಕೆಗೆ ಮಾತ್ರ ಸೀಮಿತ

ನವದೆಹಲಿ : ವಿಕ್ರಾಂತ್ ರೋಣ ಬಿಡುಗಡೆಯ ಗಡಿಬಿಡಿಯಲ್ಲಿರುವ ನಟ ಕಿಚ್ಚ ಸುದೀಪ್ ಈಗಾಗಲೇ ಚಿತ್ರದ ಪ್ರಚಾರ ಪ್ರಾರಂಭಿಸಿದ್ದಾರೆ. ಕನ್ನಡದಲ್ಲಿ ಈಗಾಗಲೇ ಒಂದು ಸುತ್ತಿನ ಪ್ರಚಾರ ಮುಗಿಸಿರುವ ಸುದೀಪ್ ದೆಹಲಿಗೆ ಹಾರಿದ್ದಾರೆ. 13 ವರ್ಷಗಳ ಬಳಿಕ ಸುದೀಪ್ ದೆಹಲಿಗೆ ಭೇಟಿ ನೀಡಿದ್ದಾರೆ ಅನ್ನಲಾಗಿದೆ.

ಚಿತ್ರದ ಪ್ರಚಾರದ ಸಲುವಾಗಿ ದೆಹಲಿಗೆ ತೆರಳಿರುವ ಸುದೀಪ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ ಜೋಶಿಯವರೇ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : mangalore liquor : ದಕ್ಷಿಣ ಕನ್ನಡ ಕುಡುಕರ ಜಿಲ್ಲೆಯಾಗುತ್ತಿದೆಯೇ…. ಮದ್ಯ ಮಾರಾಟದಲ್ಲಿ ಜಿಲ್ಲೆಗೆ ಅಗ್ರ ಸ್ಥಾನ

ಹಾಗಾದ್ರೆ ಕೇಂದ್ರ ಸಚಿವರನ್ನು ಸುದೀಪ್ ಭೇಟಿಯಾಗಿದ್ಯಾಕೆ ಅನ್ನುವ ಪ್ರಶ್ನೆ ಮೂಡಿದೆ. ಇದೊಂದು ಸೌಜನ್ಯ ಭೇಟಿ ಅನ್ನುವ ಪ್ರಶ್ನೆಗಳು ಕೇಳಿ ಬಂದಿದೆ. ಆದರೆ ಮಾಹಿತಿಗಳ ಇದು ಸೌಜನ್ಯ ಭೇಟಿ ಮಾತ್ರವಲ್ಲ, ಬೇರೆ ವಿಷಯಗಳ ಬಗ್ಗೆಯೂ ಮಾತುಕತೆ ನಡೆದಿದೆ ಅನ್ನಲಾಗಿದೆ.

Tags: MAIN
ShareTweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

ಶ್ರೀಲೀಲಾ ರಶ್ಮಿಕಾಗೆ ಹಿನ್ನಡೆ  : ದೇವರಕೊಂಡ ಪ್ರಾಜೆಕ್ಟ್ ಗೆ ಸಾಕ್ಷಿ ವೈದ್ಯ  ಎಂಟ್ರಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್