crossorigin="anonymous"> ಅಂತರ್ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಅಕ್ಷತಾ ಪಾಂಡವಪುರ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅಂತರ್ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಅಕ್ಷತಾ ಪಾಂಡವಪುರ

Radhakrishna Anegundi by Radhakrishna Anegundi
15-06-21, 3 : 00 pm
in ಮನೋರಂಜನೆ
akshatha pandavapura
Share on FacebookShare on TwitterWhatsAppTelegram

ರಂಗಭೂಮಿ ಕಲಾವಿದೆ, ಬಿಗ್ ಬಾಸ್ ಸ್ಪರ್ಧಿ ಅಕ್ಷತಾ ಪಾಂಡವಪುರ ಅಂತರರಾಷ್ಟ್ರೀಯ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

“ಪಿಂಕಿ ಎಲ್ಲಿ” ಚಿತ್ರದ ನಟನೆಗಾಗಿ ನ್ಯೂಯಾರ್ಕ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್ (ಎನ್‌ವೈಐಎಫ್‌ಎಫ್‌) ನಲ್ಲಿ ಅಕ್ಷತಾ ಉತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ. ಇನ್ನು ಇದೇ ಚಿತ್ರ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿಯನ್ನೂ ಗಳಿಸಿದ್ದು ಪೃಥ್ವಿ ಕೊನನುರ್ ಈ ಚಿತ್ರದ ಚಿತ್ರಕಥೆ ಹೊಣೆಯನ್ನು ಹೊತ್ತುಕೊಂಡಿದ್ದರು.

ಎನ್‌ವೈಐಎಫ್‌ಎಫ್‌ ಭಾರತದಲ್ಲಿ ಅಥವಾ ಭಾರತದ ಬಗ್ಗೆ ಮಾಡಿದ ವೈಶಿಷ್ಟ್ಯ, ಸಾಕ್ಷ್ಯಚಿತ್ರ ಮತ್ತು ಕಿರುಚಿತ್ರಗಳಿಗೆ ಅವಕಾಶ ಮಾಡಿಕೊಡುವ ಚಿತ್ರೋತ್ಸವವಾಗಿದೆ. ಜೊತೆಗೆ ಭಾರತೀಯ ಸಿನಿಮಾವನ್ನು ಒಳಗೊಂಡಿರುವ ನ್ಯೂಯಾರ್ಕ್ ನ ಅತ್ಯಂತ ಹಳೆಯ ಚಲನಚಿತ್ರೋತ್ಸವಗಳಲ್ಲಿ ಒಂದಾಗಿದೆ.

ಇದಕ್ಕೂ ಮುನ್ನ ಪಿಂಕಿ ಎಲ್ಲಿ ಚಿತ್ರ 2020 ರಲ್ಲಿ ಬುಸಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿತ್ತು.

“ಪಿಂಕಿ ಎಲ್ಲಿ” ಚಿತ್ರ  8 ತಿಂಗಳ ಮಗುವೊಂದು ಕಳೆದು ಹೋದಾಗ ಆ ಮಗುವಿನ ತಲ್ಲಣಗಳ ಸುತ್ತ ಹೆಣೆಯಲಾದ ಕಥೆಯಾಗಿದೆ.ಇದರಲ್ಲಿ ಅಕ್ಷತಾ ತಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪತಿ ಗಿರೀಶ್ ಪಾತ್ರದಲ್ಲಿ ಅನೂಪ್ ಶೂನ್ಯ ಅಭಿನಯಿಸಿದ್ದಾರೆ.

ಇನ್ನು ಇದೇ ಚಿತ್ರೋತ್ಸವದಲ್ಲಿ ಮಹಾತ್ಮ ಗಾಂಧಿ ಕುರಿತ ಸೇವಾ ಸಾಕ್ಷ್ಯ ಚಿತ್ರಕ್ಕೆ ಅತ್ಯತ್ತಮ ಸಾಕ್ಷ್ಯ ಚಿತ್ರ ಪ್ರಶಸ್ತಿ ಲಭಿಸಿದೆ. ಲೌಕ್ ಡೌನ್ ವೇಳೆ ವಿವಾಹಿತ ಮಹಿಳೆಯ ಮನಸ್ಥಿತಿಯನ್ನು ಕಟ್ಟಿಕೊಡುವ ಬಂಗಾಳಿ ಕಿರು ಚಿತ್ರ ತಶೇರ್ ಗ್ರಾವ್ಗೆ ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿ ಲಭಿಸಿದೆ. ನಾಸಿರ್ ಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ, ಜೂನ್ ಸಿನಿಮಾದ ನಟನೆಗಾಗಿ ಸಿದ್ಧಾರ್ಥ್ ಮೆನನ್ ಗೆ ಅತ್ಯುತ್ತಮ ನಟ ಪ್ರಶಸ್ತಿ ಮತ್ತು ಫೈರ್ ಇನ್ ದಿ ಮೌಂಟೇನ್ಸ್ ಚಿತ್ರಕ್ಕಾಗಿ ಅಜಿತ್ ಪಾಲ್ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಪಡೆದುಕೊಂಡಿದ್ದಾರೆ.

Tags: akshatha pandavapura
ShareTweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

ಶ್ರೀಲೀಲಾ ರಶ್ಮಿಕಾಗೆ ಹಿನ್ನಡೆ  : ದೇವರಕೊಂಡ ಪ್ರಾಜೆಕ್ಟ್ ಗೆ ಸಾಕ್ಷಿ ವೈದ್ಯ  ಎಂಟ್ರಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್