crossorigin="anonymous"> ಧರ್ಮಸ್ಥಳದ ಧರ್ಮಾಧಿಕಾರಿಯವರಿಂದ ಎಕರೆಗಟ್ಟಲೇ ಜಮೀನು ಕಬಳಿಸೋ ಹುನ್ನಾರ... ದಾಖಲೆಗಳು ಹೇಳುವುದೇನು..? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಧರ್ಮಸ್ಥಳದ ಧರ್ಮಾಧಿಕಾರಿಯವರಿಂದ ಎಕರೆಗಟ್ಟಲೇ ಜಮೀನು ಕಬಳಿಸೋ ಹುನ್ನಾರ… ದಾಖಲೆಗಳು ಹೇಳುವುದೇನು..?

Radhakrishna Anegundi by Radhakrishna Anegundi
01-04-21, 12 : 25 pm
in ಟಾಪ್ ನ್ಯೂಸ್
Veerendra Heggade
Share on FacebookShare on TwitterWhatsAppTelegram

ಬೆಂಗಳೂರು : ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಯವರು ಸಾವಿರಾರು ಎಕರೆ ಜಮೀನು ಕಬಳಿಸುವ ಹುನ್ನಾರ ಮಾಡಿದ್ದಾರೆ ಅನ್ನುವ ಆರೋಪದ ವಿರುದ್ಧ ಶ್ರೀಕ್ಷೇತ್ರದ ಭಕ್ತರು ಸಿಡಿದೆದ್ದಿದ್ದಾರೆ.

ಇದೊಂದು ಸತ್ಯಕ್ಕೆ ದೂರವಾದ ಆರೋಪವಾಗಿದ್ದು, ಆಧಾರ ರಹಿತವಾದ ಆರೋಪ ಎಂದು ಹೇಳಿದ್ದಾರೆ.

ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಕನಕ ಸದ್ಭಾವನ ಜ್ಯೋತಿ ರಥಯಾತ್ರೆ ಸಮಿತಿ ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ್ ಕತ್ತಲ್ ಸಾರ್, ಕರವೇ ನಗರ ಅಧ್ಯಕ್ಷ ಶಿವಾನಂದ ಶೆಟ್ಟಿ ಹಾಗೂ ಹೋರಾಟಗಾರ ಎನ್.ವಿ. ಲಕ್ಷ್ಮಿನಾರಾಯಣ, ಗುರುವಾಯನಕೆರೆಯ ಸೋಮನಾಥ ನಾಯಕ್ ಅನ್ನುವ ವ್ಯಕ್ತಿ  ಕೆಲ ದಿನಗಳಿಂದ ಸಾಮಾಜಿಕ ಜಾಲತಾಣ ಮತ್ತು ಕೆಲವು ಪತ್ರಿಕೆಗಳಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಜಮೀನಿನ ಕುರಿತು ಅನಗತ್ಯ ಹಾಗೂ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ.

ಆದರೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗಡೆಯವರು ಇಂತಹ ಯಾವುದೇ ಹುನ್ನಾರ ಮಾಡಿಲ್ಲ.

 ಅಪಪ್ರಚಾರ ಮಾಡುವ ಗುರುವಾಯನಕೆರೆಯ ಸೋಮನಾಥ್ ನಾಯಕ್ ಮಾಡಿರುವ ಆರೋಪದ ಸತ್ಯಾಂಶ ತಿಳಿಯುವ ಸಲುವಾಗಿ ಶ್ರೀಕ್ಷೇತ್ರಕ್ಕೆ ಸಂಬಂಧಿಸಿದ ಜಮೀನುಗಳ ಪಹಣಿ ಪತ್ರಿಕೆಗಳನ್ನು ಪರಿಶೀಲನೆ ನಡೆಸಲಾಗಿದೆ.

Veerendra Heggade fans

1970 ರ ದಶಕದಿಂದ 2021 ರ ವರೆಗೆ ದಸ್ತಾವೇಜ್ ನಲ್ಲಿ ದಾಖಲಾಗಿರುವ ಅಂದರೆ 51 ವರ್ಷದ ಪಹಣಿ ಪತ್ರಿಕೆಗಳನ್ನು ಕೂಲಂಕುಷವಾವಾಗಿ ಪರಿಶೀಲಿಸಿ ಮಾಡಿದಾಗ ಎಲ್ಲಿಯೂ ದೇವರ ಹೆಸರಿನ ಆಸ್ತಿಯನ್ನು ಹೆಗ್ಗಡೆಯವರು ತಮ್ಮ ಹೆಸರಿಗೆ ಬರೆಸಿಕೊಂಡಿರುವುದು ಕಂಡು ಬಂದಿಲ್ಲ.

ಬೆಳ್ತಂಗಡಿ ಭೂ-ನ್ಯಾಯ ಮಂಡಳಿಯ ಆದೇಶದ ಪ್ರತಿಯನ್ನು ಪಡೆದುಕೊಂಡು ಅವಲೋಕಿಸಿದಾಗ ಅದರಲ್ಲಿಯೂ ಕೂಡ ದೇವರ ಹೆಸರಿನಲ್ಲಿರುವ ಆಸ್ತಿಯನ್ನು ಹೆಗ್ಗಡೆಯವರು ತಮ್ಮ ಹೆಸರಿಗೆ ನೋಂದಾಯಿಸಿಕೊಂಡಿರುವ ಯಾವುದೇ ಕೃತ್ಯದ ಉಲ್ಲೇಖ ಇರುವುದಿಲ್ಲ. ಬದಲಾಗಿ ಹೆಗ್ಗಡೆಯವರಲ್ಲಿ ಹೆಚ್ಚುವರಿ ಜಮೀನು ಇಲ್ಲ ಅಂದರೆ ಮಿತಿಗಿಂತ ಜಾಸ್ತಿ ಜಮೀನು ಹೆಗ್ಗಡೆಯವರಲ್ಲಿ ಇಲ್ಲ.

ಎಲ್ಲವೂ ಪಾರದರ್ಶಕವಾಗಿದ್ದು ಸದರೀ ಸರ್ಕಾರದ ದಸ್ತಾವೇಜಿನ ದಾಖಲೆಯಲ್ಲಿ ಮಿತಿಗಿಂತ ಜಾಸ್ತಿ ಜಮೀನು ಹೆಗ್ಗಡೆಯವರಲ್ಲಿ ಇಲ್ಲ ಎನ್ನುವ ಆದೇಶ ಮಾತ್ರ ಇದೆ.

ಭಾರತದ ಸರ್ವೋಚ್ಛ ನ್ಯಾಯಾಲಯ ಹಾಗೂ ಮೈಸೂರು ಹೈಕೋರ್ಟ್ ಆದೇಶದಲ್ಲಿಯೂ ಕೂಡ ಹೆಗ್ಗಡೆಯವರು ಪರಂಪರಾಗತವಾಗಿ ಸಾವಿರಾರು ಎಕರೆ ಜಮೀನು ಹೊಂದಿದವರಾಗಿದ್ದಾರೆ.

ರಾಜ್ಯದ ಯಾವುದೇ ದಾಖಲೆ ನೋಡಿದರೂ ದೇವರ ಆಸ್ತಿಯನ್ನು ಹೆಗ್ಗಡೆಯವರು ಬರೆಸಿಕೊಂಡಿದ್ದಾರೆ ಎಂಬ ಅಂಶ ಕಂಡು ಬರುವುದಿಲ್ಲ. ಅಲ್ಲದೇ ತಮ್ಮ ಹತ್ತಿರ ಇರುವ ಸಾವಿರಾರು ಎಕರೆ ಭೂಮಿಯನ್ನು ಈಗಾಗಲೇ ಬಡವರಿಗೆ ಹಂಚಿರುವ ಹೆಗ್ಗಡೆಯವರು ಜಾತ್ಯಾತೀತ ಮನೋಧರ್ಮಭಾವ ವುಳ್ಳವರಾಗಿರುವ ಪೂಜ್ಯರು ಇಂದಿಗೂ ಕೂಡ ಮಾನವ ಧರ್ಮೋದ್ಧಾರಕರಾಗಿದ್ದಾರೆ

ನೇತ್ರಾವತಿ ತಟದಲ್ಲಿರುವ ಧರ್ಮಸ್ಥಳದ ಶ್ರೀ ಕ್ಷೇತ್ರ ಸಾರಿ ಸಾರಿ ಹೇಳುತ್ತ ಬಂದಿದೆ. ಆರೋಪ ಮಾಡುವವರ ಚರಿತ್ರೆಯನ್ನು ಜಾಲಾಡಿದಾಗ ಇದರ ಹಿಂದೆ ಕಾಣದ ಕೈಗಳ ನಿಗೂಢವಾದ ರಹಸ್ಯವೇ ಇದೆ. ಆರೋಪ ಮಾಡಿದವರ ಚರಿತ್ರೆ ಕೆದಕುತ್ತ ಸಾಗಿದಂತೆ ಅವರ ಕರ್ಮಕಾಂಡ ಹೇಳತೀರದು. ಬಡವರನ್ನು ವಂಚಿಸಿ ಸರಕಾರವನ್ನೂ ವಂಚಿಸಿ ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿ ಕೋಟಿ ಕೋಟಿ ಲೂಟಿ ಮಾಡಿದ್ದಾರೆ ಎನ್ನುವ ಆರೋಪಗಳಿವೆ.

ಧರ್ಮಸ್ಥಳ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗಡೆಯವರ ಮೇಲೆ ಅನಗತ್ಯ ಆರೋಪ ಮಾಡುತ್ತಿರುವ ಇವರ ಉದ್ದೇಶ ಬೇರೆಯದೇ ಇದೆ.  ಮತ್ತೊಮ್ಮೆ ಇಂತಹ ಆಧಾರ ರಹಿತ ಹಾಗೂ ಸತ್ಯಕ್ಕೆ ದೂರವಾದ ಆರೋಪ ಮಾಡಬಾರದೆಂದು ಈ ಮೂಲಕ ಅವರಿಗೆ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಇವರು ಹೇಳಿದ್ದಾರೆ.

Tags: dharmasthalaVeerendra Heggadeಧರ್ಮಸ್ಥಳ
Share8TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್