crossorigin="anonymous"> ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya) - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

13 months of Babiya's death, another crocodile seen at Ananthapura Lake Temple

Radhakrishna Anegundi by Radhakrishna Anegundi
11-11-23, 10 : 17 pm
in ಟಾಪ್ ನ್ಯೂಸ್, ಟ್ರೆಂಡಿಂಗ್
another crocodile seen at Ananthapura Temple after Babiya death
Share on FacebookShare on TwitterWhatsAppTelegram

ಎರಡನೇ ಬಬಿಯಾ ಮೃತಪಟ್ಟ 13 ತಿಂಗಳ ಬಳಿಕ ಮೂರನೇ ಬಬಿಯಾ ( Babiya ) ಕಾಣಿಸಿಕೊಂಡಿದೆ

ಕರ್ನಾಟಕದ ಗಡಿಗೆ ಭುಜ ಕೊಟ್ಟು ನಿಂತಿರುವ ಕೇರಳ ಕಾಸರಗೋಡಿನ ಲೇಕ್ ಟೆಂಪಲ್ ಎಂದೇ ಖ್ಯಾತವಾಗಿರುವ ಶ್ರೀ ಅನಂತಪುರ ಅನಂತಪದ್ಮನಾಭ ದೇವಸ್ಥಾನದ ಕೆರೆಯಲ್ಲಿ  ಎರಡನೇ ಬಬಿಯಾ ( Babiya ) ಮೃತಪಟ್ಟ 13 ತಿಂಗಳ ಬಳಿಕ ಮರಿ ಮೊಸಳೆಯೊಂದು ಕಾಣಿಸಿಕೊಂಡಿದೆ.

ಕಳೆದ ವರ್ಷ ಅಂದ್ರೆ ಅಕ್ಟೋಬರ್ 9 2022 ರಂದು ಅಂದಾಜು 75 ವರ್ಷ ಪ್ರಾಯದ ಬಬಿಯಾ ಮೊಸಳೆ ಮೃತಪಟ್ಟಿತ್ತು. ಆ ಸಂದರ್ಭದಲ್ಲೇ ಶೀಘ್ರದಲ್ಲೇ ಮರಿ ಮೊಸಳೆಯೊಂದು ಕೆರೆಯ ಕ್ಷೇತ್ರದಲ್ಲಿ ಕಾಣಿಸಿಕೊಳ್ಳಲಿದೆ ಎಂದು ಹೇಳಲಾಗಿತ್ತು. ಆದರೆ ಅದೆಷ್ಟು ತಿಂಗಳು ಕಳೆದರೂ ದೇವಸ್ಥಾನದ ಕೆರೆಯಲ್ಲಿ ಮೊಸಳೆಯ ಇರುವಿಕೆ ಪತ್ತೆಯಾಗಿರಲಿಲ್ಲ.

ಈ ನಡುವೆ ನವೆಂಬರ್ 7 ರಂದು ಕಾಞಂಗಾಡಿನಿಂದ ಬಂದ ಕುಟುಂಬಕ್ಕೆ ಪ್ರಥಮವಾಗಿ ಮರಿ ಮೊಸಳೆ ದರ್ಶನ ನೀಡಿದೆ. ಅನಂತ ಪದ್ಮನಾಭ ಸನ್ನಿಧಾನಕ್ಕೆ ಬಂದಿದ್ದ ಕುಟುಂಬದ ಜೊತೆಗಿದ್ದ ಮಗು ಮೊಸಳೆ ನೋಡಬೇಕೆಂದು ಹಠ ಹಿಡಿಯಿತಂತೆ. ಆದರೆ ಮೊಸಳೆ ಇಲ್ಲ ಎಂದು ಸಮಾಧಾನಪಡಿಸಿದರೂ ಮಗು ಹಠ ಬಿಡಲಿಲ್ಲ. ಈ ವೇಳೆ ಗುಹೆಯಿಂದ ಹೊರ ಬಂದ ಮೊಸಳೆ ದರ್ಶನ ನೀಡಿದೆ. ಇದೇ ವೇಳೆ ಅವರು ಈ ದೃಶ್ಯವನ್ನು ಮೊಬೈಲ್‌ ನಲ್ಲಿ ಚಿತ್ರೀಕರಿಸಿ ಅಲ್ಲಿಂದ್ದವರಿಗೆ ತೋರಿಸಿದ್ದರು. ಆದರೆ ನಂಬೋದಿಕ್ಕೆ ಯಾರೊಬ್ಬರೂ ಸಿದ್ದವಿರಲಿಲ್ಲ.

 ಬಬಿಯಾ babiya

ಹೀಗಾಗಿ ನಾಲ್ಕೈದು ದಿನ ಇದು ಚರ್ಚಾ ವಿಷಯವಾಗಿತ್ತು. ಅನೇಕರು ಮೊಸಳೆಯ ಇರುವಿಕೆಯನ್ನು ಪತ್ತೆ ಹಚ್ಚಲು ಪ್ರಯತ್ನಿಸಿದ್ದರು. ಅದೆಷ್ಟು ಕಾದು ಕುಳಿತರೂ ಮೊಸಳೆಯ ದರ್ಶನವಾಗಲಿಲ್ಲ. ಹೀಗಾಗಿ ಮೊಸಳೆ ಇರುವುದೇ ಅನುಮಾನ ಎಂದು ಹೇಳಲಾಗಿತ್ತು.

ಇದಾದ ಕೆಲ ದಿನದ ನಂತರ ಮೊದಲು ಮೊಸಳೆ ಕಂಡ ಕುಟುಂಬ ಕುತೂಹಲದಿಂದ ಮತ್ತೆ ದೇವಸ್ಥಾನಕ್ಕೆ ಭೇಟಿ ನೀಡಿತ್ತು. ಈ ವೇಳೆ ಅಚ್ಚರಿ ಅನ್ನುವಂತೆ ಅನಂತ ಪದ್ಮನಾಭವನ ಕೆರೆಯಲ್ಲಿ ಮತ್ತೊಮ್ಮೆ ಮೂರನೇ ಬಬಿಯಾ ದರ್ಶನ ನೀಡಿತ್ತು. ಈ ವೇಳೆ ಅರ್ಚಕರು, ಆಡಳಿತ ಮಂಡಳಿಯವರು ಇದ್ದ ಕಾರಣ ಮೊಸಳೆ ಇರುವುದು ದೃಢಪಟ್ಟಿದೆ.

 ಬಬಿಯಾ

ಒಟ್ಟಿನಲ್ಲಿ ಈ ಮೂಲಕ ಅನಂತ ಪದ್ಮನಾಭನ ಶಕ್ತಿ ಮತ್ತೊಮ್ಮೆ ಸಾಬೀತಾಗಿದೆ.

ಇನ್ನು ಬಬಿಯಾನ ಕುರಿತ ಕುತೂಹಲಕರ ಮಾಹಿತಿಗಾಗಿ ನೀವು ನನ್ನ ಭಕ್ತಿ ಯೂಟ್ಯೂಬ್ ವಾಹಿನಿಗೆ ಭೇಟಿ ನೀಡಿ.

ಅನಂತಪದ್ಮನಾಭ ದೇವಾಲಯದ ಬಬಿಯಾ ಸಸ್ಯಹಾರಿ ಎಂದು ಕೆಲ ಬುದ್ದಿಜೀವಿಗಳು ಈ ಹಿಂದೆ ಅಪಪ್ರಚಾರದಲ್ಲಿ ತೊಡಗಿದ್ದರು. ಆದರೆ ಆಸ್ತಿಕರಾದ ಬಹುತೇಕರಿಗೆ ಬಬಿಯಾ ಮಾಂಸಹಾರಿ ಅನ್ನುವ ವಿಚಾರ ಗೊತ್ತಿತ್ತು. ಈ ಕುರಿತ ವಿವರ ಈ ಕೇಳಗಿನ ವಿಡಿಯೋದಲ್ಲಿದೆ.

13 months of Babiya’s death, another crocodile seen at Ananthapura Lake Temple

Tags: Ananthapura TemplebabiyaFEATUREDlake temple
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್