crossorigin="anonymous"> Anubandha Awards 2021 : ಎರಡೆರಡು ಪ್ರಶಸ್ತಿ ಬಾಚಿದ ಕೆ ಎಸ್ ರಾಮ್ ಜೀ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Anubandha Awards 2021 : ಎರಡೆರಡು ಪ್ರಶಸ್ತಿ ಬಾಚಿದ ಕೆ ಎಸ್ ರಾಮ್ ಜೀ

ಅನುಬಂಧ ಆವಾರ್ಡ್ ನಲ್ಲಿ ನಾಮಿನೇಷನ್ ಇಲ್ಲದೆ ಪ್ರಶಸ್ತಿ ಪಡೆದ ರಾಮ್ ಜೀ

Radhakrishna Anegundi by Radhakrishna Anegundi
15-10-21, 10 : 29 pm
in ಸೀರಿಯಲ್ ಸಂತೆ
ks-ramji Anubandha Awards 2021
Share on FacebookShare on TwitterWhatsAppTelegram

ಕಲರ್ಸ್ ವಾಹಿನಿಯಲ್ಲಿ ವಾರ್ಷಿಕ ಪ್ರಶಸ್ತಿ ಸಂಭ್ರಮ ನಡೆಯುತ್ತಿದೆ. ಕೊರೋನಾ ಸಂಕಷ್ಟ ಕಾಲದಲ್ಲೂ ದುಡಿದ ಕಲಾವಿದರೆಲ್ಲರೂ ಒಂದೇ ವೇದಿಕೆಯಡಿ ಸೇರಿದ್ದು, ಜನರನ್ನು ರಂಜಿಸುತ್ತಿದ್ದಾರೆ.

ಈ ನಡುವೆ ಹಲವು ವಿಭಾಗದ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಬೆಸ್ಟ್ ಛಾಯಾಗ್ರಹಣ ಪ್ರಶಸ್ತಿಯನ್ನು ಗಿಣಿರಾಮ ಧಾರವಾಹಿಯ ಪವನ್ ಕುಮಾರ್ ಪಡೆದುಕೊಂಡಿದ್ದು, ಮನಮೆಚ್ಚಿದ ಮಾವ ಪ್ರಶಸ್ತಿ ಸಿಹಿಕಹಿ ಚಂದ್ರು ( ನನ್ನರಸಿ ರಾಧೆ ) ಪಾಲಾಗಿದೆ. ಬೆಸ್ಟ್ ಅಮ್ಮ ಪ್ರಶಸ್ತಿಯನ್ನು ಕನ್ನಡತಿಯ ರತ್ಮಮಾಲ ಪಡೆದುಕೊಂಡಿದ್ದಾರೆ.

pavan1

ಇನ್ನು ಬಹುನಿರೀಕ್ಷಿತ ಜನಮೆಚ್ಚಿದ ಮಂಥರೆ ಪ್ರಶಸ್ತಿ ನಮ್ಮನೆ ಯುವರಾಣಿಯಲ್ಲಿ ಅಹಲ್ಯಾ ಪಾತ್ರಕ್ಕೆ ಜೀವ ತುಂಬಿದ ಕಾವ್ಯಾ ಮಹಾದೇವ್ ಪಾಲಾಗಿದೆ. ಬೆಸ್ಟ್ ರೇಟೆಂಡ್ ನಾನ್ ಪಿಕ್ಷನ್ ರಾಜರಾಣಿ ಪಾಲಾಗಿದೆ. ಪ್ರಶಾಂತಿ ನಿರ್ಮಾಣದ ಈ ರಿಯಾಲಿಟಿ ಶೋ ಈ ಬಾರಿ ಬೆಸ್ಟ್ ರೇಟೆಂಡ್ ನಾನ್ ಪಿಕ್ಷನ್ ಪ್ರಶಸ್ತಿ ಗೆದ್ದುಕೊಂಡಿದೆ.

ಉತ್ತಮ ವಿದೂಷಕ ಪಾತ್ರ ಮಜಾ ಭಾರತ ಖ್ಯಾತಿಯ ಜಗಪ್ಪ ( ಮಿಥುನರಾಶಿ ) ಪಡೆದರೆ,  ಮನ ಮೆಚ್ಚಿದ ಮನೆ ಹಿರಿಯ ಪ್ರಶಸ್ತಿಯನ್ನು ನಮ್ಮನೆ ಯುವರಾಣಿ ವಸುಧೇಂದ್ರ ರಾಜಗುರು ಖ್ಯಾತಿಯ ಸಂದೀಪ್ ಅಶೋಕ್ ಪಡೆದಿದ್ದಾರೆ. ಜನ ಮೆಚ್ಚಿದ ಶಕುನಿಯ ನಿರೀಕ್ಷೆಯಂತೆ ಗೀತಾ ಧಾರವಾಹಿಯ ಶೋಭರಾಜ್ ಪಾವೂರು ಪಾಲಾಗಿದೆ.

sandeep ashok

ಇನ್ನು ಉತ್ತಮ ಚಿತ್ರಕಥೆ ಪ್ರಶಸ್ತಿ ಮಂಗಳಗೌರಿಗೆ ಸಿಕ್ಕಿದ್ದು, ರಾಮ್ ಜೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈವರೆಗೆ ಪ್ರಕಟವಾಗಿರುವ ಪ್ರಶಸ್ತಿಗಳ ಪೈಕಿ ಇದೊಂದು ಪ್ರಶಸ್ತಿ not deserve ಅನ್ನಿಸಿದೆ. ಉತ್ತಮ ಚಿತ್ರಕಥೆಯನ್ನು ಹೊಂದಿದ ಬೇರೆ ನಾಲ್ಕೈದು ಧಾರವಾಹಿಗಳಿದ್ದರೂ ಮಂಗಳಗೌರಿ ಚಿತ್ರಕಥೆಗೆ ಪ್ರಶಸ್ತಿ ಬಂದಿರುವ ಅಚ್ಚರಿ ತರಿಸಿದೆ.

jagga
Tags: Anubandha Awards
ShareTweetSendShare

Discussion about this post

Related News

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Bigg Boss Kannada ಈ ಬಾರಿ ಕನ್ನಡ ಬಿಗ್ ಬಾಸ್ ಮನೆಗೆ ಹೋಗೋರು ಯಾರು – ಇಲ್ಲಿದೆ ಲಿಸ್ಟ್

ಬಯಲಾಯ್ತು ಬೃಂದಾವನ ಧಾರಾವಾಹಿ ಕಥೆ – ಮತ್ತೆ ಜಾದೂ ಮಾಡ್ತಾರ ರಾಮ್ ಜೀ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್