crossorigin="anonymous"> ಅನುರಾಗ್​ ಕಶ್ಯಪ್ ಮಗಳಿಗೆ ಬೆದರಿಕೆ ಹಾಕಿದ್ರೆ ಪೊಲೀಸರಿಗೆ ದೂರು ಕೊಡಬೇಕು...ಪ್ರಧಾನಿಗಲ್ಲ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅನುರಾಗ್​ ಕಶ್ಯಪ್ ಮಗಳಿಗೆ ಬೆದರಿಕೆ ಹಾಕಿದ್ರೆ ಪೊಲೀಸರಿಗೆ ದೂರು ಕೊಡಬೇಕು…ಪ್ರಧಾನಿಗಲ್ಲ

Radhakrishna Anegundi by Radhakrishna Anegundi
25-05-19, 11 : 14 am
in ದೇಶ
anurag kashyap pm narendra modi
Share on FacebookShare on TwitterWhatsAppTelegram

ದೇಶದಲ್ಲಿ ಮೋದಿ ಸುನಾಮಿ ಕಂಡ ಚಲನಚಿತ್ರ ನಿರ್ದೇಶಕ ಅನುರಾಗ್​ ಕಶ್ಯಪ್ ಬೆಚ್ಚಿ ಬಿದ್ದಿರುವಂತಿದೆ. ಮೋದಿಯವರನ್ನು ಸದಾ ಟೀಕಿಸುತ್ತಿದ್ದ​ ಅನುರಾಗ್​ ಕಶ್ಯಪ್ ಇದೀಗ ತಮ್ಮ ಹೆಸರು ಮಾಧ್ಯಮಗಳಲ್ಲಿ ಬರುತ್ತಿರಬೇಕು, ಪ್ರಚಾರದಲ್ಲಿರಬೇಕು ಅನ್ನುವ ಕಾರಣಕ್ಕೆ ಮಗಳಿಗೆ ಬಂದಿರುವ ಬೆದರಿಕೆಯನ್ನು ಬಳಸಿಕೊಳ್ಳುತ್ತಿದ್ದಾರೆ.

ಚೌಕಿದಾರ್​ ರಾಮ್​ಸಂಘಿ ಅನ್ನುವ ವ್ಯಕ್ತಿ ಅನುರಾಗ್​ ಕಶ್ಯಪ್​ ಅವರ ಮಗಳು ಅಲಿಯಾ ಕಶ್ಯಪ್​ಗೆ ಇನ್​ಸ್ಟಾಗ್ರಾಂನ ಕಮೆಂಟ್​ ಸೆಕ್ಷನ್​ನಲ್ಲಿ ಬೆದರಿಕೆ ಹಾಕಿದ್ದು, ಇದಕ್ಕೆ ಪ್ರತಿಯಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಿಸುವ ಬದಲು, ಟ್ವೀಟ್​ ಮಾಡಿರುವ ಅವರು, ನರೇಂದ್ರ ಮೋದಿಯವರೇ ನೀವು ಜಯ ಗಳಿಸಿದ್ದಕ್ಕೆ ಅಭಿನಂದನೆ. ಆದರೆ ನಿಮ್ಮ ಬೆಂಬಲಿಗರೆಂದು ಹೇಳಿಕೊಳ್ಳುವ ವ್ಯಕ್ತಿಯೊಬ್ಬ ಟ್ವೀಟ್‌ ಮಾಡಿ ನನ್ನ ಮಗಳಿಗೆ ಬೆದರಿಕೆವೊಡ್ಡಿದ್ದಾರೆ. ನಾನು ನಿಮ್ಮೊಂದಿಗೆ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದೇನೆ ಎಂಬ ಕಾರಣಕ್ಕೆ ನನ್ನ ಮಗಳಿಗೆ ಬೆದರಿಕೆ ಹಾಕುತ್ತಿದ್ದಾರೆ.

ನಿಮ್ಮ ಗೆಲುವನ್ನು ಸಂಭ್ರಮಿಸುತ್ತ ನಮಗೆ ಬೆದರಿಕೆ ಹಾಕುವ ಇಂತವರನ್ನು ಹೇಗೆ ಡೀಲ್‌ ಮಾಡಬೇಕು ಎಂಬುದನ್ನು ತಿಳಿಸಿ ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ಮಗಳಿಗೆ ಬೆದರಿಕೆಯೊಡ್ಡಿದ್ದ ಮೆಸೇಜ್​ನ ಸ್ಕ್ರೀನ್​ಶಾಟ್‌ನ್ನು​ ಕೂಡ ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

https://www.youtube.com/watch?v=o4sSiS7hn7E

ಅನುರಾಗ್ ಕಶ್ಯಪ್ ಅವರು ತೀರಾ ಕಳಪೆ ಮಟ್ಟದಲ್ಲಿ ಪ್ರಚಾರಕ್ಕೆ ಯತ್ನಿಸುತ್ತಿದ್ದಾರೆ ಅನ್ನುವುದು ಸ್ಪಷ್ಟ. ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಬಂದಿದೆ ಅಂದ ತಕ್ಷಣ, ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆ ಅಥವಾ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಬೇಕು. ಅವರು ಕ್ರಮ ಕೈಗೊಂಡಿಲ್ಲ ಅನ್ನುವುದಾದರೆ ಮೋದಿಗೊಂದು ದೂರು ಸಲ್ಲಿಸುವುದರಲ್ಲಿ ಅರ್ಥವಿದೆ.

Dear @narendramodi sir. Congratulations on your victory and thank you for the message of inclusiveness. Sir please also tell us how do we deal with these followers of yours who celebrate your victory by threatening my daughter with messages like this for me being your dissenter. pic.twitter.com/jC7jYVBCi8

— Anurag Kashyap (@anuragkashyap72) May 23, 2019

ಅದನ್ನು ಬಿಟ್ಟು ಮೋದಿ ಪ್ರಧಾನಿಯಾದ ಹತಾಶೆಯಲ್ಲಿ ಇರೋ ಬರೋ ಎಲ್ಲಾ ವಿಷಯಕ್ಕೂ ಪ್ರಧಾನಿಯನ್ನು ಎಳೆದು ತರೋದು ಪ್ರಚಾರದ ಹುಚ್ಚು ತಾನೇ.

https://www.youtube.com/watch?v=C3TByAF99a8
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್