crossorigin="anonymous"> ಟೀಂ ಇಂಡಿಯಾ ಆಯ್ಕೆ ಸಮಿತಿ ಸದಸ್ಯರಿಂದ ಚಹಾ ಸಪ್ಲೈ : ನಟಿ ಅನುಷ್ಕಾ ಶರ್ಮಾ ಹೇಳಿದ್ದೇನು...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಟೀಂ ಇಂಡಿಯಾ ಆಯ್ಕೆ ಸಮಿತಿ ಸದಸ್ಯರಿಂದ ಚಹಾ ಸಪ್ಲೈ : ನಟಿ ಅನುಷ್ಕಾ ಶರ್ಮಾ ಹೇಳಿದ್ದೇನು…?

Radhakrishna Anegundi by Radhakrishna Anegundi
01-11-19, 12 : 25 am
in ಕ್ರೀಡಾಂಗಣ
Share on FacebookShare on TwitterWhatsAppTelegram

ಟೀಂ ಇಂಡಿಯಾದಲ್ಲಿ ನಾಯಕ ವಿರಾಟ್ ಕೊಹ್ಲಿ ಪತ್ನಿಗೆ ವಿಶೇಷ ಆತಿಥ್ಯ ನೀಡಲಾಗುತ್ತದೆ ಎಂಬ ಆರೋಪಕ್ಕೆ ನಟಿ ಅನುಷ್ಕಾ ಶರ್ಮಾ ಪ್ರತಿಕ್ರಿಯಿಸಿದ್ದಾರೆ. ಭಾರತ ತಂಡ ಮಾಜಿ ಆಟಗಾರ ಫಾರೂಕ್ ಇಂಜಿಯರ್​ ಮಾಡಿರುವ ಆರೋಪಕ್ಕೆ ಟ್ವೀಟ್​ ಮೂಲಕ ಸ್ಪಷ್ಟನೆ ನೀಡಿರುವ ನಟಿ, ನನ್ನ ಹಣದಿಂದಲೇ ಪಂದ್ಯಗಳ ಟಿಕೆಟ್​ಗಳನ್ನು ಖರೀದಿಸಿದ್ದೇನೆ ಅಂದಿದ್ದಾರೆ.

ಇನ್ನು ವಿಶ್ವಕಪ್ ಪಂದ್ಯವೊಂದರಲ್ಲಿ ಆಯ್ಕೆದಾರರು ತನಗೆ ಚಹಾ ವಿತರಿಸಿದ್ದರು ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅನುಷ್ಕಾ ನಾನು ಕಾಫಿ ಕುಡಿಯುತ್ತೇನೆ ಎಂದು ಸುಳ್ಳು ಸುದ್ದಿ ಹಬ್ಬಿಸಿದವರಿಗೆ ಟಾಂಗ್ ಕೊಟ್ಟಿದ್ದಾರೆ.

ಇನ್ನು ನಾನು ಭಾರತೀಯ ಕ್ರಿಕೆಟ್ ಆಡಳಿತ ಮಂಡಳಿಯಿಂದ ಇದುವರೆಗೂ ನಾನು ಯಾವುದೇ ವಿಶೇಷ ಸೌಲಭ್ಯಗಳನ್ನು ಪಡೆದುಕೊಂಡಿಲ್ಲ. ನಾನು ಕಳೆದ 11 ವರ್ಷಗಳಿಂದ ಗೌರವಯುತಳಾಗಿ ವೃತ್ತಿಜೀವನ ನಡೆಸಿದ್ದೇನೆ. ನನಗೆ ನನ್ನದೆ ಆದ ಗೌರವವಿದೆ. ಭಾರತ ಕ್ರಿಕೆಟ್ ತಂಡದ ನಾಯಕನ ಪತ್ನಿಯಾದ ಮಾತ್ರಕ್ಕೆ, ಅವರ ಕೆಟ್ಟ ಪ್ರದರ್ಶನಕ್ಕೆ ನನ್ನನ್ನು ಗುರಿಯಾಗಿಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ಅನುಷ್ಕಾ, ಈ ಹಿಂದೆ ನಾನು ಟೀಂ ಇಂಡಿಯಾದ ಗ್ರೂಪ್ ಫೋಟೋದಲ್ಲಿ ಕಾಣಿಸಿಕೊಂಡಿದ್ದಾಗ ವಿವಾದವಾಗಿತ್ತು. ನಾನ್ಯಾವತ್ತೂ ತಂಡದೊಂದಿಗೆ ಕಾಣಿಸಿಕೊಳ್ಳಲು ಬಯಸಿರಲಿಲ್ಲ. ಆದರೆ ಹೈ ಕಮೀಷನರ್ ಅವರ ಪತ್ನಿ ನನ್ನನ್ನು ನಿಲ್ಲುವಂತೆ ಕೇಳಿಕೊಂಡರು. ಹಾಗಾಗಿ ನಾನು ಫೋಟೊ ಪೋಸ್​ಗೆ ನಿಂತಿದ್ದೆ ಎಂದು ತಿಳಿಸಿದ್ದಾರೆ.

ಅತ್ತ ಅನುಷ್ಕಾ ಕಡೆಯಿಂದ ಖಡಕ್ಕ್ ಉತ್ತರ ಬರುತ್ತಿದ್ದಂತೆ ಕ್ಷಮೆ ಕೇಳಿರುವ ಫಾರೂಕ್ ನಾನು ಬಾಲಿವುಡ್ ನಟಿಯನ್ನು ಗುರಿ ಮಾಡಿರಲಿಲ್ಲ. ನಾನು ಕೇವಲ ಸೆಲೆಕ್ಟರ್ ಗಳನ್ನು ಗುರಿಯಾಗಿಸಿ ಈ ಮಾತುಗಳನ್ನು ಹೇಳಿದ್ದೇನೆ.

ಅನುಷ್ಕಾ ಲವ್ಲಿ ಗರ್ಲ್, ವಿರಾಟ್ ಬ್ರಿಲಿಯಂಟ್ ಕ್ಯಾಪ್ಟನ್, ರವಿಶಾಸ್ತ್ರೀ extremely good. ನಾನು ಎತ್ತಿರುವ ಅಂಶಗಳು ಇದೀಗ ಬೇರೆ ಕಡೆ ತಿರುಗಿವೆ. ನನ್ನ ಮಾತುಗಳಿಗೆ ಬೇರೆಯದ್ದೇ ಅರ್ಥ ಬಂದಿದೆ ಅಂದಿದ್ದಾರೆ.

pic.twitter.com/joYNfHrEMM

— Anushka Sharma (@AnushkaSharma) October 31, 2019
ShareTweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್