crossorigin="anonymous"> ಮದುವೆಯಾಗಲು ಹೊರಟಿರುವ ಅನುಷ್ಕಾ ಶೆಟ್ಟಿ ಸನ್ಯಾಸಿಯಾಗಲು ಮನಸ್ಸು ಮಾಡಿದ್ರ...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮದುವೆಯಾಗಲು ಹೊರಟಿರುವ ಅನುಷ್ಕಾ ಶೆಟ್ಟಿ ಸನ್ಯಾಸಿಯಾಗಲು ಮನಸ್ಸು ಮಾಡಿದ್ರ…?

Radhakrishna Anegundi by Radhakrishna Anegundi
15-05-21, 3 : 14 pm
in ಮನೋರಂಜನೆ
anushka shetty
Share on FacebookShare on TwitterWhatsAppTelegram

ಅಚ್ಚ ಕನ್ನಡತಿ, ತಮಿಳಿನ ಸೂಪರ್ ಹಿಟ್ ನಟಿ ಅನುಷ್ಕಾ ಶೆಟ್ಟಿಯವರ ಹಳೆಯ ಫೋಟೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. 2020ರ ಡಿಸೆಂಬರ್ ನಲ್ಲಿ ಹರಿದ್ವಾರಕ್ಕೆ ಹೋಗಿದ್ದ ವೇಳೆ ತೆಗೆಸಿಕೊಂಡಿದ್ದ  ಫೋಟೋ ಸಾವಿರ ಪ್ರಶ್ನೆಗಳಿಗೆ ಕಾರಣವಾಗಿದೆ.

ನಟಿ ಅನುಷ್ಕಾ ಶೆಟ್ಟಿ ಧಾರ್ಮಿಕ ಆಚರಣೆಗಳಲ್ಲಿ ಸಾಕಷ್ಟು ಒಲವು ಉಳ್ಳವರು. ದೇವರು ದಿಂಡಿರು ಅಂದ್ರೆ ಅವರಿಗೆ ಭಾರೀ ನಂಬಿಕೆ. ಇದು ಹತ್ತು ಹಲವು ಸಲ ಸಾಬೀತಾಗಿದೆ ಕೂಡಾ. ಬಹುತೇಕ ಸೆಲೆಬ್ರೆಟಿಗಳು ವಿದೇಶಿ ಪ್ರವಾಸ ಎಂದು ವಿಮಾನ ಹತ್ತಿದ್ರೆ ಅನುಷ್ಕಾ ಶೆಟ್ಟಿ ದೇವಸ್ಥಾನ, ಮಂದಿರಗಳಿಗೆ ಭೇಟಿ ಕೊಡುತ್ತಿರುತ್ತಾರೆ. ಹೀಗೆ ಬಾಹುಬಲಿ ನಟಿ ಕಳೆದ ವರ್ಷದ ಡಿಸೆಂಬರ್ ನಲ್ಲಿ ತಮ್ಮ ಗೆಳೆಯರೊಂದಿಗೆ ಹರಿದ್ವಾರ ಪ್ರವಾಸ ಕೈಗೊಂಡಿದ್ದರು. ಈ ವೇಳೆ ತೆಗೆಸಿಕೊಂಡ ಫೋಟೋ ಇದೀಗ ವೈರಲ್ ಆಗುತ್ತಿದೆ.

ರುದ್ರಮ್ಮದೇವಿಯ ನಟಿ ಸಾಧು ಒಬ್ಬರೊಂದಿಗೆ ನಿಂತಿರುವ ಫೋಟೋ ಅಭಿಮಾನಿಗಳ ಸಾವಿರ ಪ್ರಶ್ನೆಗೆ ಕಾರಣವಾಗಿದೆ.

ಅಂದ ಹಾಗೇ ಕೊರೋನಾ ಸಂಕಷ್ಟ ಕಾಲದಲ್ಲಿ ಬೆಂಗಳೂರಿಗೆ ದೌಡಾಯಿಸಿರುವ ಅನುಷ್ಕಾ ಶೆಟ್ಟಿ ಸಹೋದರ ಹಾಗೂ ಪೋಷಕರೊಂದಿಗೆ ಲಾಕ್ ಡೌನ್ ಸಮಯವನ್ನು ಕಳೆಯುತ್ತಿದ್ದಾರೆ.

ಈ ನಡುವೆ ಎಂದಿನಂತೆ ಅನುಷ್ಕಾ ಶೆಟ್ಟಿಯ ಮದುವೆ ವಿಚಾರಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿದೆ, ಅವರ ಸಿನಿಮಾ ವಿಚಾರಕ್ಕಿಂತಲೂ ಅವರ ಮದುವೆ ವಿಚಾರವೇ ಸಾಕಷ್ಟು ಸುದ್ದಿಯಾಗುತ್ತಿರುತ್ತದೆ.

This Is The Full Pic #AnushkaShetty Visit Haridwar Last Year In Month Of December.. Am Requesting Some Media's To Don't Post FAKE News Also Am Requesting Some Fans To Don't Use Some Apps To Covert Normal Pics Into HD 🙏 pic.twitter.com/eIQxFgOueS

— sohom (@SohomTwtz) May 13, 2021

ಈಗಲೂ ಸಹ ಅನುಷ್ಕಾ ಮದುವೆ ಸುದ್ದಿ ಮತ್ತೆ ಸದ್ದು ಮಾಡುತ್ತಿದೆ. ಅನುಷ್ಕಾ ಶೆಟ್ಟಿ ಉದ್ಯಮಿಯೊಬ್ಬರ ಮಗನನ್ನು ವರಿಸಲಿದ್ದಾರೆ ಅನ್ನುವುದು ಈಗಿನ ಸುದ್ದಿ. ಹುಡುಗ ಅನುಷ್ಕಾ ಶೆಟ್ಟಿಗಿಂತ ಕಿರಿಯವನಂತೆ ಅನ್ನೋದು ಈ ಸುದ್ದಿಗೆ ಸೇರಿರುವ ಮಸಾಲೆ.

View this post on Instagram

A post shared by AnushkaShetty (@anushkashettyofficial)

Tags: Anushka Shetty
Share13TweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

ಶ್ರೀಲೀಲಾ ರಶ್ಮಿಕಾಗೆ ಹಿನ್ನಡೆ  : ದೇವರಕೊಂಡ ಪ್ರಾಜೆಕ್ಟ್ ಗೆ ಸಾಕ್ಷಿ ವೈದ್ಯ  ಎಂಟ್ರಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್