crossorigin="anonymous"> ಎರಡು ದಿನದ ತರಬೇತಿ : ತಿಂಗಳಿಗೆ 45 ಸಾವಿರ ದುಡಿಯುವ ಅವಕಾಶ : ಕೃಷಿ ಬಗ್ಗೆ ಆಸಕ್ತಿಯುಳ್ಳವರಿಗೆ ಅವಕಾಶ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಎರಡು ದಿನದ ತರಬೇತಿ : ತಿಂಗಳಿಗೆ 45 ಸಾವಿರ ದುಡಿಯುವ ಅವಕಾಶ : ಕೃಷಿ ಬಗ್ಗೆ ಆಸಕ್ತಿಯುಳ್ಳವರಿಗೆ ಅವಕಾಶ

Radhakrishna Anegundi by Radhakrishna Anegundi
19-01-22, 5 : 58 am
in ಕೃಷಿ
Areca nut and Coconut Harvesting Pole traning tss sirasi
Share on FacebookShare on TwitterWhatsAppTelegram

ಕೆಲಸಗಾರರ ಸಮಸ್ಯೆ ಕಾರಣದಿಂದ ಸಂಕಷ್ಟ ಸಿಲುಕಿರುವ ಅಡಿಕೆ ಕೆಲಸಗಾರರ ಸಮಸ್ಯೆಗೆ ಇತಿಶ್ರೀ ಹಾಡುವ ನಿಟ್ಟಿನಲ್ಲಿ ನಡೆದ ಸಂಶೋಧನೆಗಳು ಒಂದಲ್ಲ ಎರಡಲ್ಲ. ಅದರಲ್ಲೂ ಅಡಿಕೆ ಕೊಯ್ಲು ಹಾಗೂ ಮದ್ದು ಸಿಂಪಡಣೆ ವಿಚಾರದಲ್ಲಿ ಸಾಕಷ್ಟು ಸಂಶೋಧನೆಗಳು ನಡೆದಿದೆ. ಆದರೆ ಪರಿಚಯಿಸಿದ ನಾಲ್ಕೈದು ತಂತ್ರಜ್ಞಾನಗಳು ಶಾಶ್ವತ ಪರಿಹಾರ ಅನ್ನಿಸಲಿಲ್ಲ.

ಈ ನಿಟ್ಟಿನಲ್ಲಿ ಕಳೆದ ಒಂದೆರೆಡು ವರ್ಷಗಳಿಂದ ತೋಟಕ್ಕೆ ಲಗ್ಗೆ ಇಟ್ಟಿರುವ ಕಾರ್ಬನ್ ಫೈಬರ್ ದೋಟಿ ಸಮಸ್ಯೆಗೆ ಒಂದಿಷ್ಟು ಪರಿಹಾರ ನೀಡುತ್ತಿದೆ. ಆದರೆ ಇದಕ್ಕೂ ನುರಿತ ಕೆಲಸಗಾರರ ಕೊರತೆಯಿದೆ. ಹೀಗಾಗಿ ಕ್ಯಾಂಪ್ಕೋ ಸಂಸ್ಥೆ, ಅಡಿಕೆ ಪತ್ರಿಕೆ ಜಂಟಿಯಾಗಿ ಆಸಕ್ತ ಕೃಷಿಕರಿಗೆ ಮತ್ತು ಕೆಲಸಗಾರರಿಗೆ ತಂತ್ರಜ್ಞಾನದ ಬಗ್ಗೆ ಅರಿವು, ತರಬೇತಿ ಮೂಡಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಅಲ್ಲಲ್ಲಿ ತರಬೇತಿಗಳು ಕೂಡಾ ನಡೆಯುತ್ತಿದೆ. ಉತ್ತರ ಕನ್ನಡದ ಕಡೆಗೆ ಹೋಲಿಸಿದರೆ ದಕ್ಷಿಣ ಕನ್ನಡದಲ್ಲಿ ತರಬೇತಿಗೆ ಸಿಕ್ಕಿರುವ ವೇಗ ಏನೇನೂ ಅಲ್ಲ. ಉತ್ತರ ಕನ್ನಡದಲ್ಲಿ ಸಹಕಾರಿ ಸಂಘಗಳು ಕಾರ್ಬನ್ ಫೈಬರ್ ದೋಟಿ ತರಬೇತಿ ನೀಡಲು ಮುಂದೆ ಬಂದಿದೆ. ಕೇವಲ ಬ್ಯಾಕಿಂಗ್ ವ್ಯವಹಾರ ಮಾತ್ರ ನಮ್ಮ ಕೆಲಸವಲ್ಲ. ರೈತರ ನೋವು ನಲಿವು, ಬೇಕು ಬೇಡಗಳಿಗೂ ಸ್ಪಂದಿಸಬೇಕು ಅನ್ನುವ ಜ್ಞಾನ ಅವುಗಳಿಗಿದೆ. ಆದರೆ ದಕ್ಷಿಣ ಕನ್ನಡ ಮತ್ತು ಕಾಸರಗೋಡಿನ ಬಹುತೇಕ ಸಹಕಾರಿ ಸಂಘಗಳು ಸಾಲ ಕೊಡುವುದು, ಸಾಲ ಸಂಗ್ರಹಿಸುವುದರ ಕಡೆ ಫೋಕಸ್ ಕೊಟ್ಟಿದೆ.

ಈ ನಡುವೆ  ಶಿರಸಿಯ ಟಿಎಸ್ಎಸ್‌ ಸಂಸ್ಥೆಯವರು ಇದೇ ತಿಂಗಳ 27 ಮತ್ತು 28ರಂದು ದೋಟಿಗೊಯ್ಲು ತರಬೇತಿ ಶಿಬಿರ ನಡೆಸಲು ನಿರ್ಧರಿಸಿದ್ದಾರೆ.

50 ಅಭ್ಯರ್ಥಿಗಳು ಈ ಶಿಬಿರದಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು, ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ದೋಂಟಿ ಖರೀದಿಗೆ ಸಂಸ್ಥೆಯೇ ಸಾಲ ನೀಡಲಿದೆ. ಇನ್ನು ಈ ತರಬೇತಿ ಪಾಲ್ಗೊಂಡವರು ತಿಂಗಳಿಗೆ 45 ಸಾವಿರ ರೂಪಾಯಿ ಸಂಪಾದಿಸುವ ಅವಕಾಶವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

tss

ಬರ್ತ್ ಡೇ ದಿನದಂದು ಬಾಡಿಗೆದಾರಳಿಗೆ ಒಳ ಉಡುಪು ಗಿಫ್ಟ್ : ಮನೆ ಮಾಲೀಕನ ವಿರುದ್ಧ FIR

ಬೆಂಗಳೂರು : ತನ್ನ ಬರ್ತ್ ಡೇ ದಿನದಂದು ಮನೆ ಮಾಲೀಕನ ಒಳಉಡುಪು ಗಿಫ್ಟ್ ಕೊಟ್ಟಿದ್ದಾನೆ ಎಂದು ಆರೋಪಿಸಿ ಬಾಡಿಗೆದಾರ ಮಹಿಳೆಯೊಬ್ಬರು ಪೊಲೀಸ್ ಮನೆ ಮೆಟ್ಟಿಲು ಹತ್ತಿದ್ದಾರೆ.

ಅಂದ ಹಾಗೇ ಈ ಘಟನೆ ನಡೆದಿರುವುದು ಹನುಮಂತರನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ. ಶ್ರೀನಗರ ಸಮೀಪದ ಕಲ್ಲಪ್ಪ ಬ್ವಾಕ್ ನಲ್ಲಿ ವಾಸಿಸುತ್ತಿರುವ ಮಹಿಳೆಯೊಬ್ಬರು ಮನೆ ಮಾಲೀಕನ ವಿರುದ್ಧ ಈ ಸಂಬಂಧ ದೂರು ದಾಖಲಿಸಿದ್ದಾರೆ. ಸೂಕ್ಷ್ಮ ಪ್ರಕರಣವಾಗಿರುವ ಹಿನ್ನಲೆಯಲ್ಲಿ FIR  ದಾಖಲಿಸಿರುವ ಪೊಲೀಸರು, ವಿಚಾರಣೆ ಬರುವಂತೆ ಮನೆ ಮಾಲೀಕರಿಗೆ ನೋಟೀಸ್ ಜಾರಿ ಮಾಡಿದ್ದಾರೆ.

ಇನ್ನು ಮಹಿಳೆ ಕೊಟ್ಟಿರುವ ದೂರಿನಲ್ಲಿ,  ನನ್ನ birthday ದಿನ ಮನೆ owner ಒಳ ಉಡುಪುಗಳನ್ನು ಉಡುಗೊರೆಯಾಗಿ ಕೊಟ್ಟಿದ್ದಾನೆ. ಮಾತ್ರವಲ್ಲದೆ ಈ ಉಡುಪುಗಳನ್ನು ಧರಿಸಿ ಮನೆಯಿಂದ ಹೊರ ಬರುವಂತೆ ಒತ್ತಾಯಿಸುತ್ತಿದ್ದ. ಮೊಬೈಲ್ ಗೆ ಕರೆ ಮಾಡಿ ಕೆಟ್ಟದಾಗಿ ಮಾತನಾಡುತ್ತಾನೆ. ಇವಕ್ಕೆ ನಾನು ಆಕ್ಷೇಪ ವ್ಯಕ್ತಪಡಿಸಿದ ಕಾರಣದಿಂದ ಮನೆ ಖಾಲಿ ಮಾಡುವಂತೆ ಟಾರ್ಚರ್ ಕೊಡುತ್ತಿದ್ದಾನೆ ಎಂದು ಆರೋಪಿಸಿದ್ದಾರೆ.

ಅಂದ ಹಾಗೇ ಮಹಿಳೆ ಈ ಮನೆಯಲ್ಲಿ 12 ವರ್ಷಗಳಿಂದ ಬಾಡಿಗೆಗಿದ್ದಾರಂತೆ. ಬಾಡಿಗೆ ವಿಚಾರವಾಗಿ ಇಬ್ಬರ ನಡುವೆ ಮನಸ್ತಾಪವಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಇನ್ನುಳಿದಂತೆ ದೂರಿನ ಇತರ ಅಂಶಗಳ ಕುರಿತಂತೆ ಪೊಲೀಸರ ತನಿಖೆ ಮುಂದುವರಿದಿದೆ.

Tags: agriMAIN
Share21TweetSendShare

Discussion about this post

Related News

ತಂತ್ರಜ್ಞಾನಗಳನ್ನು ರೈತರಿಗೆ ತಲುಪಿಸುವಲ್ಲಿ ಕೃಷಿ ಮೇಳ ಸಹಾಯಕಾರಿ – ಪ್ರಲ್ಹಾದ್ ಜೋಶಿ

ತಂತ್ರಜ್ಞಾನಗಳನ್ನು ರೈತರಿಗೆ ತಲುಪಿಸುವಲ್ಲಿ ಕೃಷಿ ಮೇಳ ಸಹಾಯಕಾರಿ – ಪ್ರಲ್ಹಾದ್ ಜೋಶಿ

Arecanut Price  : ಕ್ಯಾಂಪ್ಕೊದಲ್ಲಿ ಇಂದಿನ ಅಡಿಕೆ ದರ ಹೀಗಿದೆ   

Arecanut Price  : ಕ್ಯಾಂಪ್ಕೊದಲ್ಲಿ ಇಂದಿನ ಅಡಿಕೆ ದರ ಹೀಗಿದೆ  

arecanut-import-govt-allows-import-of-17000-ton-yr-green-areca-nut-without-mip-condition-from-bhutan

Arecanut import : ಭೂತಾನ್ ನಿಂದ ಅಡಿಕೆ ಆಮದಿಗೆ ನಿರ್ಧಾರ : ಕರ್ನಾಟಕದ ಅಡಿಕೆ ಬೆಳೆಗಾರರಿಗೆ ಕೈ ಕೊಟ್ಟ ಬಿಜೆಪಿ

Agriculture : ತೋಟಕ್ಕೆ ವಿಷ ಸುರಿಯುತ್ತೀರಾ…ಕ್ಯಾನ್ಸರ್ ನಿಮ್ಮ ಮನೆಯಂಗಳಕ್ಕೆ ತಲುಪಿದೆ ಅಂದುಕೊಳ್ಳಿ

Areca nut : ನೀವು ಅಡಿಕೆ ಕೃಷಿಕರೇ… ಕೃಷಿ ವಿಜ್ಞಾನಿಯ ಈ ಮಾತನ್ನು ಒಂದ್ಸಲ ಓದಿಕೊಳ್ಳಿ

ಕೆಜಿಗೆ 26 ರೂಪಾಯಿ : ಟೊಮೆಟೋ ದರ ಕುಸಿತ

FACT CHECK  : ಗದ್ದೆಯಲ್ಲಿ ಸಿಕ್ಕ ಮೀನುಗಳಿಗೆ ಸಾವಿರಾರು ರೂಪಾಯಿ : ಸಾವಿರ ರೂಪಾಯಿ ಸಿಕ್ರೆ ಹೆಚ್ಚು

ಕೆಜಿ ಟೊಮೆಟೋಗೆ 70 ರೂಪಾಯಿ : 3 ತಿಂಗಳ ಹಿಂದೆ ಕೆಜಿಗೆ 10 ರೂಪಾಯಿ

ಅಯ್ಯೋ ಭಗವಂತ : ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ

ಅಡಿಕೆ ನಿಷೇಧಕ್ಕೆ ಬಿಜೆಪಿ ಸಂಸದನಿಂದ ಆಗ್ರಹ : ಮೋದಿಗೆ ಪತ್ರ ಬರೆದ ದುಬೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್