crossorigin="anonymous"> ಅರ್ಜುನ್ ಸರ್ಜಾ ಪುತ್ರಿಯ ಲವ್ ಸ್ಟೋರಿ : Aishwarya Arjun weds Umapathy Ramaiah - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅರ್ಜುನ್ ಸರ್ಜಾ ಪುತ್ರಿಯ ಲವ್ ಸ್ಟೋರಿ : Aishwarya Arjun weds Umapathy Ramaiah

Radhakrishna Anegundi by Radhakrishna Anegundi
28-10-23, 8 : 15 pm
in ಟಾಪ್ ನ್ಯೂಸ್, ಮನೋರಂಜನೆ
arjun-sarjas-daughter-aishwarya-sarja-engaged
Share on FacebookShare on TwitterWhatsAppTelegram

ಭಾರತೀಯ ಚಿತ್ರರಂಗದಲ್ಲಿ ಅರ್ಜುನ್ ಸರ್ಜಾ ಅವರಿಗೆ ಒಳ್ಳೆಯ ಹೆಸರಿದೆ

ಬಹುಭಾಷಾ ನಟ ಅರ್ಜುನ್‌ ಸರ್ಜಾ ಮತ್ತು ಆಶಾರಾಣಿ ದಂಪತಿಯ ಪುತ್ರಿ ಐಶ್ವರ್ಯ ಅರ್ಜುನ್‌ ( Aishwarya Arjun) ಸಪ್ತಪದಿ ತುಳಿಯಲು ಸಜ್ಜಾಗಿದ್ದಾರೆ. ತಮಿಳಿನ ಖ್ಯಾತ ನಟ ತಂಬಿ ರಾಮಯ್ಯ ಪುತ್ರ ನಟ ಉಮಾಪತಿ ರಾಮಯ್ಯ ( Umapathy Ramaiah )ಅವರ ಕೈ ಹಿಡಿಯಲಿರುವ ಐಶ್ವರ್ಯ ಅವರ ನಿಶ್ಚಿತಾರ್ಥ ನೆರವೇರಿದೆ.

ಶುಕ್ರವಾರ ಚೆನ್ನೈನಲ್ಲಿ ಎರಡೂ ಕುಟುಂಬಗಳ ಸಮ್ಮುಖದಲ್ಲಿ ಇಬ್ಬರೂ ರಿಂಗ್ ಬದಲಾಯಿಸಿಕೊಂಡಿದ್ದಾರೆ. ವಿಶೇಷ ಅಂದ್ರೆ ತಮಿಳುನಾಡಿನಲ್ಲಿ ಕರ್ನಾಟಕದ ಸಂಪ್ರದಾಯದಂತೆ ಕಾರ್ಯಕ್ರಮಗಳು ನಡೆದಿದ್ದು, ಕರ್ನಾಟಕದ ಪುರೋಹಿತರೇ ಮುಂದೆ ನಿಂತು ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ.

ಇದನ್ನೂ ಓದಿ : ಈರುಳ್ಳಿ ದರ Onion price ಏರಿಕೆಗೆ ಕಾರಣವೇನು ಗೊತ್ತಾ ?

ಕಳೆದ ಹಲವು ವರ್ಷಗಳಿಂದ ಉಮಾಪತಿ ಹಾಗೂ ಐಶ್ವರ್ಯಾ ಅರ್ಜುನ್ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ಮನೆಯವರಿಗೂ ಹಿಂದೆಯೇ ಗೊತ್ತಿತ್ತು. ಸೂಕ್ಯ ಸಮಯ ಮತ್ತು ಸಂದರ್ಭಕ್ಕಾಗಿ ಎರಡೂ ಕುಟುಂಬಗಳು ಕಾಯುತ್ತಿತ್ತು. ಇದೀಗ ಕಾಲ ಕೂಡಿ ಬಂದಿದ್ದು ಉಮಾಪತಿ ಹಾಗೂ ಐಶ್ವರ್ಯಾ ಅರ್ಜುನ್ ರಿಂಗ್ ಎಕ್ಸ್‌ಚೇಂಜ್ ಮಾಡಿಕೊಂಡಿದ್ದಾರೆ.

ಅರ್ಜುನ್ ಸರ್ಜಾ

ಚಂದನವನ, ಕಾಲಿವುಡ್ ಹಾಗೂ ಟಾಲಿವುಡ್‌ನಲ್ಲಿ ಅರ್ಜುನ್ ಸರ್ಜಾ ಜನಪ್ರಿಯತೆನ್ನು ಹೊಂದಿರುವ ನಟರಾಗಿದ್ದು, ಅರ್ಜುನ್ ಸರ್ಜಾ ಮತ್ತು ನಟ ತಂಬಿ ರಾಮಯ್ಯ ಆಪ್ತ ಸ್ನೇಹಿತರು. ಕೆಲ ಸಿನಿಮಾಗಳಲ್ಲಿ ಅರ್ಜುನ್ ಸರ್ಜಾ ಮತ್ತು ತಂಬಿ ರಾಮಯ್ಯ ಒಟ್ಟಿಗೆ ನಟಿಸಿದ್ದಾರೆ ಕೂಡಾ. ದಶಕಗಳಿಗಿಂತಲೂ ಹೆಚ್ಚಿನ ಕಾಲದಿಂದ ಸ್ನೇಹಿತರಾಗಿರುವ ಕಾರಣ ಅವರ ಮನೆಗೆ ಇವರು, ಅವರ ಮನೆಗೆ ಅವರು ಹೋಗಿ ಬರುವ ಕಾರ್ಯಕ್ರಮಗಳು ನಡೆಯುತ್ತಿತ್ತು. ಇದೇ ಹೊತ್ತಿನಲ್ಲಿ ಐಶ್ನರ್ಯ ಮತ್ತು ಉಮಾಪತಿ ಪ್ರೀತಿಯಲ್ಲಿ ಬಿದ್ದಿದ್ದಾರೆ. ಒಟ್ಟಿನಲ್ಲಿ ಸ್ನೇಹಿತರಾಗಿರುವ ಅರ್ಜುನ್ ಸರ್ಜಾ ಮತ್ತು ತಂಬಿ ರಾಮಯ್ಯ ಈಗ ಬೀಗರಾಗುತ್ತಿದ್ದಾರೆ.

ಅರ್ಜುನ್ ಸರ್ಜಾ

ತಾನೇ ಕಟ್ಟಿಸಿದ ದೇವಸ್ಥಾನದಲ್ಲಿ ಮಗಳ ನಿಶ್ಚಿತಾರ್ಥ ನೆರವೇರಿಸಿದ ತಂದೆ

ಯಾರಿದು ತಂಬಿ ರಾಮಯ್ಯ

ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ. 2017 ರಲ್ಲಿ ತೆರೆಗೆ ಬಂದ ಕಾಮಿಡಿ ಸಿನಿಮಾ ‘Adhagappattathu Magajanangalay’ ಮೂಲಕ ಬಣ್ಣದ ಬದುಕಿಗೆ ಕಾಲಿಟ್ಟರು. 2018 ರಲ್ಲಿ ತಂದೆಯವರೇ ನಿರ್ದೇಶಿಸಿದ ‘ಮಣಿಯಾರ್‌ ಕುಟುಂಬಂ’ ಅನ್ನೋ ಸಿನಿಮಾದಲ್ಲಿ ನಟಿಸಿದ್ದರು. 2019 ರಲ್ಲಿ ‘ತಿರುಮಾನಂ’, 2021 ರಲ್ಲಿ Thanne Vandi ಅನ್ನುವ ಸಿನಿಮಾಗಳಲ್ಲಿ ಉಮಾಪತಿ ನಟಿಸಿದ್ದರು. 2021ರಲ್ಲಿ ‘ಸರ್‌ವೈವರ್‌ ತಮಿಳ್’ ಎಂಬ ರಿಯಾಲಿಟಿ ಶೋನಲ್ಲಿ ಉಮಾಪತಿ ರಾಮಯ್ಯ ಸ್ಪರ್ಧಿಸಿ, ಟಾಪ್ 4ನೇ ಹಂತ ತಲುಪಿದ್ದರು.

ಐಶ್ವರ್ಯಾ ಅರ್ಜುನ್

2013ರಲ್ಲಿ ರಿಲೀಸ್ ಆದ ‘Pattathu Yaanai’ ಸಿನಿಮಾದ ಮೂಲಕ ಕಾಲಿವುಡ್‌ಗೆ ಐಶ್ವರ್ಯಾ ಅರ್ಜುನ್ ಕಾಲಿಟ್ಟರು. 2018ರಲ್ಲಿ ತಮಿಳು ಹಾಗೂ ಕನ್ನಡದಲ್ಲಿ ತೆರೆಗೆ ಬಂದ ‘ಪ್ರೇಮ ಬರಹ’ ಚಿತ್ರದಲ್ಲಿ ಐಶ್ವರ್ಯಾ ಅರ್ಜುನ್ ನಟಿಸಿದ್ದರು. ಆದಾದ ನಂತ್ರ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆ ಐಶ್ವರ್ಯಾ ಮುಂದಾಗಲಿಲ್ಲ.

Aishwarya Arjun is the eldest daughter of Action King Arjun Sarja. She has been dating actor Umapathy, the son of popular comedy actor Thambi Ramaiah.

Tags: Aishwarya ArjunFEATUREDUmapathy Ramaiah
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್