crossorigin="anonymous"> ಆಷಾಢ ಅಮಾವಾಸ್ಯೆ 2022  : ಜ್ಯೇಷ್ಠ ಮಾಸದ ಕೊನೆಯ ಅಮಾವಾಸ್ಯೆಯ ಮಹತ್ವ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಆಷಾಢ ಅಮಾವಾಸ್ಯೆ 2022  : ಜ್ಯೇಷ್ಠ ಮಾಸದ ಕೊನೆಯ ಅಮಾವಾಸ್ಯೆಯ ಮಹತ್ವ

Ashadha Amavasya 2022 : ಆಷಾಢ ಅಮವಾಸ್ಯೆ

Radhakrishna Anegundi by Radhakrishna Anegundi
28-06-22, 8 : 05 am
in ದೇವನುಡಿ
ashadha-amavasya-2022
Share on FacebookShare on TwitterWhatsAppTelegram

ಆಷಾಢ ಅಮಾವಾಸ್ಯೆ ಹಿಂದೂಗಳ ಪಾಲಿನ ಮಹತ್ವದ ದಿನ. ಜ್ಯೇಷ್ಠ ಮಾಸದ ಕೊನೆಯ ಅಮಾವಾಸ್ಯೆ ಬಹಳಷ್ಟು ಮಹತ್ವದಿಂದ ಕೂಡಿದೆ

ಸನಾತನ ಧರ್ಮದಲ್ಲಿ ಪ್ರತಿ ತಿಂಗಳು ಬರೋ ಅಮಾವಾಸ್ಯೆಗೆ ವಿಶೇಷವಾದ ಮಹತ್ವವಿದೆ. ಈ ದಿನ ಮಾಡಿದ ಪುಣ್ಯ ಕಾರ್ಯಗಳಿಗೆ ಉತ್ತಮ ಫಲವೂ ಸಿಗುತ್ತದೆ ಅನ್ನುವುದನ್ನು ಹೇಳಲಾಗಿದೆ. ಹೀಗಾಗಿಯೇ ಈ ದಿನ ಪೂರ್ವಜರಿಗೆ ಪೂಜೆ ಸಲ್ಲಿಸುವುದರಿಂದ ಪೂರ್ವಜರಿಗೆ ಸಂತೃಪ್ತಿ ದೊರೆಯುತ್ತದೆ ಹಾಗೂ ಅವರ ಆಶೀರ್ವಾದ ನಮಗೆ ಸಿಗುತ್ತದೆ ಎಂದು ನಂಬಲಾಗಿದೆ.

ಇನ್ನು ಪ್ರತೀ ತಿಂಗಳ ಅಮಾವಾಸ್ಯೆಗೆ ಒಂದೊಂದು ವಿಶೇಷವಿರುತ್ತದೆ. ಅದರಲ್ಲೂ ಜ್ಯೇಷ್ಠ ಮಾಸದಲ್ಲಿ ಬರೋ ಕೊನೆಯ ಅಮವಾಸ್ಯೆಗೆ ( Ashadha Amavasya 2022 )ವಿಶೇಷ ಮಹತ್ವವಿದೆ. ಈ ದಿನದಿಂದಲೇ ಮಳೆಗಾಲ ಆರಂಭವಾಗುತ್ತದೆ ಅನ್ನುವ ನಂಬಿಕೆ ಇರುವುದರಿಂದ, ಈ ದಿನ ಕೆಲ ಭಾಗಗಳಲ್ಲಿ ರೈತರು ಕೃಷಿ ಉಪಕರಣಗಳಿಗೆ ಪೂಜೆ ಸಲ್ಲಿಸುತ್ತಾರೆ.

ಈ ಬಾರಿಯ ಅಮಾವಾಸ್ಯೆ ದಿನಾಂಕ ಜೂನ್ 28 ರಂದು ಬೆಳಿಗ್ಗೆ 05:53ಕ್ಕೆ ಪ್ರಾರಂಭವಾಗಲಿದ್ದು, ಜೂನ್ 29ರ ಬೆಳಗ್ಗೆ 08:23 ರ ತನಕ ಇರುತ್ತದೆ. ಹೀಗಾಗಿ ಅಮಾವಾಸ್ಯೆಯನ್ನು ಜೂನ್ 28 ರಂದು ಆಚರಿಸಬೇಕು ಎಂದು ಧಾರ್ಮಿಕ ವಿದ್ವಾಂಸರು ಹೇಳಿದ್ದಾರೆ. ಆದರೆ ಪಂಚಾಂಗದ ನಡುವಿನ ಭಿನ್ನಾಭಿಪ್ರಾಯದ ಕಾರಣದಿಂದ ಒಂದಿಷ್ಟು ಗೊಂದಲಗಳಿದೆ,.

ಹಲಹರಿ ಅಮಾವಾಸ್ಯೆಯು ಜ್ಯೇಷ್ಠ ಮಾಸದ ಕೊನೆಯ ಅಮಾವಾಸ್ಯೆಯಾಗಿದ್ದು, ಈ ಅಮಾವಾಸ್ಯೆ ನಂತರ ನಂತರ ಆಷಾಢ ಮಾಸದ ಆಗಮನವಾಗುತ್ತದೆ.

ಈ ಬಾರಿ ಎರರೆಡರಡು ದಿನ ಅಮಾವಾಸ್ಯೆ ( Ashadha Amavasya 2022) ಕಾಣಿಸಿಕೊಂಡಿರುವುದರಿಂದ ಯಾವಾಗ ಅಮಾವಾಸ್ಯೆ ಆಚರಿಸಬೇಕು ಅನ್ನುವ ಗೊಂದಲವಿದೆ. ಇದಕ್ಕೆ ಧಾರ್ಮಿಕ ವಿದ್ವಾಂಸತರು ಪರಿಹಾರವನ್ನು ಕೂಡಾ ಕೊಟ್ಟಿದ್ದು, ಜೂನ್ 28 ರಂದು ಬೆಳಗ್ಗೆಯೇ ಅಮಾವಾಸ್ಯೆ ಪ್ರಾರಂಭವಾಗುವುದರಿಂದ ಅಂದೇ ಸುದೀರ್ಘ ಅಮಾವಾಸ್ಯೆ ಇರುತ್ತದೆ. ಹೀಗಾಗಿ ಅಂದೇ ಅಮಾವಾಸ್ಯೆ ಉಪವಾಸವನ್ನು ಆಚರಿಸಬೇಕು. ಜೂನ್ 29 ರಂದು ದಾನದ ಅಮಾವಾಸ್ಯೆ ಇರುತ್ತದೆ. ಜೂನ್ 29 ರಂದು ಸ್ನಾನ, ದಾನ, ಶ್ರಾದ್ಧದ ಅಮಾವಾಸ್ಯೆಯನ್ನು ಆಚರಿಸುವಂತೆ ಸೂಚಿಸಲಾಗಿದೆ.

Tags: FEATURED
ShareTweetSendShare

Discussion about this post

Related News

Tulsi Vivah

Tulsi Vivah : ಕಿರು ದೀಪಾವಳಿ ಖ್ಯಾತಿಯ ತುಳಸಿ ಪೂಜೆ ಮಹತ್ವವೇನು ಗೊತ್ತಾ

raghavendra swamy aradhana mantralayam

Raghavendra Swamy Aradhana : ರಾಯರ 351ನೇ ಆರಾಧನಾ ಮಹೋತ್ಸವ : ಮಂತ್ರಾಲಯದಲ್ಲಿ ಸಂಭ್ರಮ

nagara-panchami-most-amazing-snake-naga-temples-of-india-story

Naga temple : ಭಾರತದ ಪ್ರಸಿದ್ಧ ನಾಗ ದೇವಾಲಯಗಳು : ನಾಗದೋಷ ಪರಿಹರಿಸುವ ಪುಣ್ಯ ಕ್ಷೇತ್ರ

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 27 july 2022

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 26 july 2022

Daily horoscope  : ದಿನ ಭವಿಷ್ಯ : ಇಂದಿನ ರಾಶಿ ಭವಿಷ್ಯ 24 ಜುಲೈ 2022

Rashi bhavishya : ದಿನ ಭವಿಷ್ಯ : ಯೋಜಿತ ಕೆಲಸದಲ್ಲಿ ಯಶಸ್ಸು ಸಾಧಿಸಲು ಸುದಿನ

weekly horoscope in kannada : ಈ ವಾರ ಯಾವ ರಾಶಿಯವರು ಯಾವ ದೇವರನ್ನು ಪೂಜಿಸಬೇಕು

ಅಮಾವಾಸ್ಯೆ ದಿನ ಈ ವಸ್ತುಗಳನ್ನು ಖರೀದಿಸಬೇಡಿ : ಯಾವುದು ಆ ವಸ್ತುಗಳು

ತಾ.14-06-2022 ರ ಮಂಗಳವಾರದ ರಾಶಿಭವಿಷ್ಯ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್